Headlines

‘ಕೆಡಿ’ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್ ಅರವಿಂದ್ – Kannada News | Actor Ramesh Aravind speech in KD movie trailer launch event

ನಟ ರಮೇಶ್ ಅರವಿಂದ್ (Ramesh Aravind) ಅವರು ‘ಕೆಡಿ’ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ಈಗಾಗಲೇ ಟ್ರೇಲರ್​ನಲ್ಲಿ ಕಾಣಿಸಿದೆ. ಏಪ್ರಿಲ್ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರು ಕಾಳಿದಾಸ ಎಂಬ ಪಾತ್ರ ಮಾಡಿದ್ದಾರೆ. ಅದರ ಸಂಕ್ಷಿಪ್ತ ರೂಪವೇ ಕೆಡಿ. ಆದರೆ ಈ ಸಿನಿಮಾದಲ್ಲಿ ಕೇವಲ ಅವರು ಮಾತ್ರ ಕೆಡಿ ಅಲ್ಲ. ಇನ್ನೂ ಅನೇಕರು…

Read More

ಎಂಟು ವರ್ಷದಿಂದ ಕಾಯುತ್ತಿರುವ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಧನುಶ್ – Kannada News | Dhanush talks about Vada Chennai 2 said it will sooner than expected

ಧನುಶ್ (Dhanush), ತಮಿಳು ಚಿತ್ರರಂಗದ ಸ್ಟಾರ್ ನಟರುಗಳಲ್ಲಿ ಒಬ್ಬರು. ಮಾತ್ರವಲ್ಲ, ತನ್ನ ವಾರಗೆಯ ಇತರೆ ನಟರಗಿಂತಲೂ ಭಿನ್ನ ರೀತಿಯ ಕತೆಯ ಆಯ್ಕೆಯಿಂದ ಮಾಸ್ ಪ್ರೇಕ್ಷಕರನ್ನು ಮಾತ್ರವಲ್ಲದೆ, ಗಂಭೀರ ಸಿನಿಮಾ ಪ್ರೇಮಿಗಳ ಫೇವರೇಟ್ ಸಹ ಆಗಿದ್ದಾರೆ. ಅವರ ನಟನೆಯ ಹಲವು ಸಿನಿಮಾಗಳು, ಕೇವಲ ಮಾಸ್ ಅಂಶಗಳನ್ನು ಮಾತ್ರ ಒಳಗೊಳ್ಳದೆ ಕತೆ, ಕ್ರಿಯಾತ್ಮಕತೆ ಹೊಂದಿರುವ ಹಲವು ಸಿನಿಮಾಗಳಲ್ಲಿ ನಟಿಸಿದ್ದು, ಅವುಗಳಲ್ಲಿ ಹಲವು ಸಿನಿಮಾಗಳು ಬ್ಲಾಕ್ ಬಸ್ಟರ್ ಆಗಿವೆ. ಅವುಗಳಲ್ಲಿ ಭಾರಿ ಜನಪ್ರಿಯತೆ ಪಡೆದಿರುವ ಸಿನಿಮಾ ಎಂದರೆ ‘ವಡಾ ಚೆನ್ನೈ’. ಇದೀಗ…

Read More

ಬಹ್ರೇನ್ ಮೇಲಿನ ಇರಾನ್ ದಾಳಿಯ ವಿಡಿಯೋ ಶೇರ್ ಮಾಡಿದ್ದಕ್ಕೆ 5 ಪಾಕಿಸ್ತಾನಿ ಪ್ರಜೆಗಳ ಬಂಧನ

ನವದೆಹಲಿ, ಮಾರ್ಚ್ 10: ಕುವೈತ್, ಬಹ್ರೇನ್, ಕತಾರ್, ದುಬೈ ಸೇರಿದಂತೆ ಹಲವು ಗಲ್ಫ್ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ಇರಾನ್ ದಾಳಿ (Iran Attack) ನಡೆಸಿತ್ತು. ಇರಾನ್ ನಡೆಸಿದ ದಾಳಿಯ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಿದ್ದಕ್ಕಾಗಿ 5 ಪಾಕಿಸ್ತಾನಿ ಪ್ರಜೆಗಳನ್ನು ಬಹ್ರೇನ್‌ನಲ್ಲಿ ಬಂಧಿಸಲಾಗಿದೆ. ಇವರ ಜೊತೆ ಓರ್ವ ಬಾಂಗ್ಲಾದೇಶಿ ಪ್ರಜೆಯನ್ನು ಕೂಡ ಬಂಧಿಸಲಾಗಿದೆ. ಅಂತಹ ವಿಡಿಯೋಗಳು ತಪ್ಪು ಮಾಹಿತಿ ಮತ್ತು ಭಯವನ್ನು ಹರಡಬಹುದು ಎಂದು ಬಹ್ರೇನ್ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಇರಾನಿನ ದಾಳಿಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಸಾಮಾಜಿಕ…

Read More

ಮಳೆಯ ಆರ್ಭಟಕ್ಕೆ ಕ್ಲೀನ್ ಆಯ್ತು ಸಿಲಿಕಾನ್ ಸಿಟಿ ಗಾಳಿ!; ಬಹುತೇಕ ಜಿಲ್ಲೆಗಳಲ್ಲಿ ‘ಉತ್ತಮ’ ವಾಯು ಗುಣಮಟ್ಟ ದಾಖಲು! – Kannada News | Bengaluru Air Quality Soars After Pre Monsoon Rains; Karnataka Sees Pollution Drop

ಬೆಂಗಳೂರು, ಮೇ.26: ಕಳೆದ ಎರಡು ದಿನಗಳಿಂದ ರಾಜ್ಯದಾದ್ಯಂತ ಸುರಿಯುತ್ತಿರುವ ಮುಂಗಾರು ಪೂರ್ವ (Pre-Monsoon) ಮಳೆ ಮತ್ತು ಬಿರುಗಾಳಿಯ ಪ್ರಭಾವದಿಂದಾಗಿ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕುಸಿದಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗಾಳಿಯ ಗುಣಮಟ್ಟವು ಅತ್ಯಂತ ಆರೋಗ್ಯಕರ ಮಟ್ಟಕ್ಕೆ ತಲುಪಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ನಿರಂತರ ವಾಹನ ಸಂಚಾರದಿಂದ ಸದಾ ಧೂಳಿನಿಂದ ಕೂಡಿರುತ್ತಿದ್ದ ಬೆಂಗಳೂರಿನ ವಾಯು ಗುಣಮಟ್ಟ ಇಂದು ಅತ್ಯಂತ ನಿರಾಳತೆ ತಂದಿದೆ. ನಗರದ ಸರಾಸರಿ AQI…

Read More

ಸರ್ಕಾರಿ ಅಧಿಕಾರಿಗಳಿಗೆ ಶೇ. 30ರಷ್ಟು ಸಂಬಳ ಕಡಿತ; ಹಿಮಾಚಲ ಪ್ರದೇಶದಲ್ಲಿ ಹೊಸ ನಿಯಮ ಜಾರಿ – Kannada News | Himachal Pradesh Government Imposes 30 percent Salary Cut on senior officers amid Financial crisis

ನವದೆಹಲಿ, ಏಪ್ರಿಲ್ 20: ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಇದನ್ನು ಸರಿದೂಗಿಸಲು ಸರ್ಕಾರದ ಹಿರಿಯ ಅಧಿಕಾರಿಗಳ ಸಂಬಳದ ಶೇ. 30ರಷ್ಟನ್ನು ಕಡಿತ ಮಾಡಲು ಸುಖ್ವಿಂದರ್ ಸಿಂಗ್ ಸುಖು (Sukhvinder Singh Sukhu) ನೇತೃತ್ವದ ಹಿಮಾಚಲ ಪ್ರದೇಶ ಸರ್ಕಾರ ನಿರ್ಧರಿಸಿದೆ. ಏಪ್ರಿಲ್ ತಿಂಗಳಿಂದ 6 ತಿಂಗಳವರೆಗೆ ಕೇವಲ ಶೇ. 70ರಷ್ಟು ಸಂಬಳವನ್ನು ಮಾತ್ರ ಹಿರಿಯ ಅಧಿಕಾರಿಗಳಿಗೆ ನೀಡಲಾಗುತ್ತದೆ. ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಸರ್ಕಾರವು ರಾಜ್ಯದ ಹದಗೆಡುತ್ತಿರುವ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ….

Read More

ನಾಯಿ ಕಡಿತದಿಂದ ಸ್ಪಲ್ಪದರಲ್ಲೇ ಪಾರಾದ ಶ್ರೇಯಸ್ ಅಯ್ಯರ್; ವಿಡಿಯೋ – Kannada News | Team India’s Shreyas Iyer Escapes Dog Attack at Airport: Injury Risk for NZ Tour

ಟೀಂ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ವಿಮಾನ ನಿಲ್ದಾಣದಲ್ಲಿ ನಾಯಿ ಕಡಿತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗಾಗಿ ವಡೋದರಾಗೆ ತೆರಳುವ ವೇಳೆ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಇದೀಗ ಈ ಘಟನೆಯ ವಿಡಿಯೋ ಇಂಟರ್ನೆಟ್‌ನಲ್ಲಿ ವೈರಲ್ ಆಗಿದ್ದು, ಅದೃಷ್ಟವಶಾತ್ ಅವಘಡ ಸಂಭವಿಸುವ ಮುನ್ನವೇ ಎಚ್ಚೆತ್ತುಕೊಂಡ ಶ್ರೇಯಸ್ ನಾಯಿ ಕಡಿತದಿಂದ ತಪ್ಪಿಸಿಕೊಂಡಿದ್ದಾರೆ. ಶ್ರೇಯಸ್ ಅಯ್ಯರ್ ವಿಮಾನ ನಿಲ್ದಾಣದಿಂದ ಹೊರಬರುವಾಗ ಯುವ ಅಭಿಮಾನಿಯೊಬ್ಬರು ಆಟೋಗ್ರಾಫ್ ಕೇಳಿದ್ದಾರೆ. ಅದೇ ಸಮಯದಲ್ಲಿ, ಅಲ್ಲಿದ್ದ ಮಹಿಳೆಯೊಬ್ಬರು ತಮ್ಮ ಸಾಕು…

Read More

Viral News: ಶಾಲೆಯಲ್ಲಿ ಆಟವಾಡುತ್ತಿದ್ದಾಗಲೇ ಹೃದಯಾಘಾತದಿಂದ 9 ವರ್ಷದ ಬಾಲಕಿ ಸಾವು! – Kannada News | 9 Year Old Girl Dies Of Heart Attack in Rajasthan School During Playtime

ಜೈಪುರ, ಫೆಬ್ರವರಿ 26: ರಾಜಸ್ಥಾನದ ಗೋಟನ್‌ನಲ್ಲಿರುವ ಖಾಸಗಿ ಶಾಲೆಯ ಆಟದ ಮೈದಾನದಲ್ಲಿ ಆಟವಾಡುತ್ತಿದ್ದಾಗ 9 ವರ್ಷದ ಬಾಲಕಿ ಹೃದಯಾಘಾತದಿಂದ (Heart Attack) ಕುಸಿದುಬಿದ್ದು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಆಕೆ ಆಡುವಾಗ ಕುಸಿದುಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೃದಯಾಘಾತದಿಂದ ಮೃತಪಟ್ಟ ಮಗುವನ್ನು 5ನೇ ತರಗತಿಯ ವಿದ್ಯಾರ್ಥಿನಿ ದಿವ್ಯಾ ಎಂದು ಗುರುತಿಸಲಾಗಿದೆ. ಫೆಬ್ರವರಿ 23ರಂದು ಬೆಳಿಗ್ಗೆ 7.48ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬೆಳಗಿನ ಪ್ರಾರ್ಥನೆಗೆ ಇನ್ನೂ ಸಮಯವಿತ್ತು. ಹೀಗಾಗಿ ಹಲವಾರು ಮಕ್ಕಳು ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದರು. ದಿವ್ಯಾ…

Read More

ಪಾಕ್ ಅಧಿಕಾರಿಗಳ ಜೊತೆ ರಾಮ್ ಮಾಧವ್ ಗೌಪ್ಯಸಭೆ ಹೇಳಿಕೆ: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್​ಗೆ ಲೀಗಲ್ ನೋಟಿಸ್​ – Kannada News | Ram Madhav Sends Legal Notice to KPCC President BK Hariprasad Over Secret Pakistan Meet Remarks

ಬಿ.ಕೆ.ಹರಿಪ್ರಸಾದ್​​Image Credit source: Tv9 Kannada ಬೆಂಗಳೂರು, ಜುಲೈ 06: ಪಾಕ್ ಅಧಿಕಾರಿಗಳ ಜೊತೆ ರಾಮ್ ಮಾಧವ್ ಗೌಪ್ಯಸಭೆ ನಡೆಸಿದ್ದಾರೆ ಎಂದು ಆರೋಪಿಸಿದ್ದ ಕೆಪಿಸಿಸಿ (KPCC) ಅಧ್ಯಕ್ಷ ಬಿ.ಕೆ.ಹರಿಪ್ರಸಾದ್​ಗೆ (B K Hariprasad) ಲೀಗಲ್ ನೋಟಿಸ್​ ನೀಡಲಾಗಿದೆ. ರಾಮ್ ಮಾಧವ್ (Ram Madhav) ಹೆಸರಿಗೆ ಕಳಂಕಗೊಳಿಸಲು ಪ್ರಯತ್ನಿಸಿರುವುದಲ್ಲದೆ ಅವರ ಇಮೇಜ್ ಮತ್ತು ಖ್ಯಾತಿಯನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ಬಿಎನ್​ಎಸ್​ ಸೆಕ್ಷನ್ 356ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ. ಅಲ್ಲದೆ, ಹರಿಪ್ರಸಾದ್​​ ರಾಮ್ ಮಾಧವ್​ಗೆ ಕ್ಷಮೆ ಕೇಳಬೇಕೆಂದು…

Read More

ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ; ವ್ಯಕ್ತಿ ಸಾವು!

ಪಾಟ್ನಾ, ಮಾರ್ಚ್ 26: ಬಿಹಾರದ ವ್ಯಕ್ತಿಯೊಬ್ಬರು ತಂಬಾಕು ಉಗುಳಲು ರೈಲ್ವೆ ಹಳಿಯ ಬಳಿ ಹೋದಾಗ ವಂದೇ ಭಾರತ್ ಎಕ್ಸ್​ಪ್ರೆಸ್ (Vande Bharat Express) ರೈಲು ಅವರಿಗೆ ಡಿಕ್ಕಿ ಹೊಡೆದು ಹೋಗಿದೆ. ಇದರಿಂದ ಆ ವ್ಯಕ್ತಿ ಮೃತಪಟ್ಟಿದ್ದಾರೆ. ಪ್ಲಾಟ್​​ಫಾರ್ಮ್​ನಿಂದ ರೈಲ್ವೆ ಹಳಿಯ ಮೇಲೆ ಜಾಸ್ತಿ ಬಾಗಿದ್ದರಿಂದ ಈ ಘಟನೆ ಸಂಭವಿಸಿದೆ. ಈ ಘಟನೆ ಮತ್ತೊಮ್ಮೆ ರೈಲ್ವೆ ಹಳಿಗಳ ಬಳಿ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Flight Safety Secret: ವಿಮಾನಗಳಲ್ಲಿ ಧೂಮಪಾನ ನಿಷಿದ್ಧವಾಗಿದ್ದರೂ, ಟಾಯ್ಲೆಟ್‌ನಲ್ಲಿ ಆ್ಯಶ್ ಟ್ರೇ ಇಡುವುದೇಕೆ ಗೊತ್ತಾ? – Kannada News

ವಿಮಾನಗಳಲ್ಲಿ ಸ್ಮೋಕಿಂಗ್ ಬ್ಯಾನ್Image Credit source: popsci.com ನೀವು ಎಂದಾದರೂ ವಿಮಾನದಲ್ಲಿ ಪ್ರಯಾಣಿಸುವಾಗ ಶೌಚಾಲಯಕ್ಕೆಹೋಗಿದ್ದರೆ, ಅಲ್ಲಿನ ಬಾಗಿಲು ಅಥವಾ ಸಿಂಕ್ ಬಳಿ ಸಣ್ಣದೊಂದು ಬೂದಿಯನ್ನು ಉದುರಿಸುವ ತಟ್ಟೆ (Ashtray) ಇರುವುದನ್ನು ಖಂಡಿತ ಗಮನಿಸಿರುತ್ತೀರಿ. ಇದನ್ನು ನೋಡಿದಾಗ “ವಿಮಾನದೊಳಗೆ ಧೂಮಪಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆಯಲ್ಲ, ಹಾಗಿದ್ದರೂ ಇಲ್ಲಿ ಏಕೆ ಇಟ್ಟಿದ್ದಾರೆ?” ಎಂಬ ಪ್ರಶ್ನೆ ಮತ್ತು ಆಶ್ಚರ್ಯ ಎಲ್ಲರ ಮನಸ್ಸಿನಲ್ಲೂ ಮೂಡುವುದು ಸಹಜ. ಮೇಲ್ನೋಟಕ್ಕೆ ಇದು ವಿಮಾನಯಾನ ಸಂಸ್ಥೆಗಳ ಮೂರ್ಖತನದಂತೆ ಕಂಡರೂ, ಇದರ ಹಿಂದೆ ಪ್ರಯಾಣಿಕರ ಪ್ರಾಣ ಉಳಿಸುವ ಅತ್ಯಂತ…

Read More