Headlines

ರಾತ್ರಿ ಮಲಗುವ ಮುನ್ನ ಒಂದು ಸ್ಪೂನ್‌ ಜೇನುತುಪ್ಪ ಸೇವಿಸುದರಿಂದ ಲಭಿಸುವ ಲಾಭಗಳೇನು? – Kannada News | What are the benefits of consuming honey before going to bed at night?

ಚಳಿಗಾಲದ (winter) ಶೀತ ವಾತಾವರಣದಲ್ಲಿ ತ್ವಚೆ ಸಂಬಂಧಿ ಸಮಸ್ಯೆಗಳ ಜೊತೆಗೆ  ಶೀತ, ಕೆಮ್ಮು, ನೆಗಡಿಯಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಈ ಋತುವಿನಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು. ಹೀಗಾಗಿ ಈ ಸಮಯದಲ್ಲಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಅನೇಕರು ಆರೋಗ್ಯಕರ ಕಷಾಯ, ಆಹಾರಗಳನ್ನು ಸೇವನೆ ಮಾಡುತ್ತಾರೆ. ಇದು ಮಾತ್ರವಲ್ಲದೆ ಚಳಿಗಾಲದಲ್ಲಿ ಆರೋಗ್ಯ ಹದಗೆಡದಂತೆ ನೋಡಿಕೊಳ್ಳಲು ರಾತ್ರಿ ಮಲಗುವ ಮುನ್ನ ಒಂದು ಚಮಚ ಜೇನುತುಪ್ಪವನ್ನು ಸೇವನೆ ಮಾಡಬಹುದು. ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಜೇನುತುಪ್ಪವನ್ನು…

Read More

ಜಾತಕದ 12 ಮನೆಗಳಲ್ಲಿ ಸೂರ್ಯ; ನಿಮ್ಮ ಜೀವನದ ಮೇಲಾಗುವ ಪ್ರಭಾವಗಳ ಸಂಪೂರ್ಣ ವಿವರ ಇಲ್ಲಿದೆ – Kannada News | Sun in 12 Houses: Vedic Astrology Predictions for Your Life and Personality

ಜಾತಕದ 12 ಮನೆಗಳಲ್ಲಿ ಸೂರ್ಯImage Credit source: drikpanchang.com ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯನನ್ನು ಒಂಬತ್ತು ಗ್ರಹಗಳ ರಾಜ ಮತ್ತು ಆತ್ಮಕಾರಕ ಎಂದು ಪರಿಗಣಿಸಲಾಗುತ್ತದೆ. ನಮ್ಮ ಆತ್ಮವಿಶ್ವಾಸ, ನಾಯಕತ್ವ ಗುಣ, ಅಧಿಕಾರ, ಗೌರವ, ತಂದೆ, ಸರ್ಕಾರಿ ಸಂಬಂಧಗಳು ಮತ್ತು ಸಾಮಾಜಿಕ ಪ್ರತಿಷ್ಠೆಗೆ ಸೂರ್ಯನೇ ಪ್ರಧಾನ ಜವಾಬ್ದಾರನಾಗಿದ್ದಾನೆ. ಜಾತಕದಲ್ಲಿ ಸೂರ್ಯನಿರುವ ಸ್ಥಾನವನ್ನು ಆಧರಿಸಿ ವ್ಯಕ್ತಿಯ ಸ್ವಭಾವ, ವೃತ್ತಿಜೀವನ ಮತ್ತು ಯಶಸ್ಸು ನಿರ್ಧಾರವಾಗುತ್ತದೆ. ಬಲವಾದ ಸೂರ್ಯನು ಉನ್ನತ ಅಧಿಕಾರ ಮತ್ತು ಕೀರ್ತಿಯನ್ನು ನೀಡಿದರೆ, ದುರ್ಬಲ ಸೂರ್ಯನು ಜೀವನದಲ್ಲಿ ಕೆಲವು ಅಡೆತಡೆಗಳನ್ನು ತರಬಹುದು….

Read More

ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್: ಓಡಿ ಬನ್ನಿ ಎಂದ ಕಂಡಕ್ಟರ್ – Kannada News | Kundapura Shivamogga Bus Catches Fire at Hulikal Ghat; All 20+ Passengers Safe

ಶಿವಮೊಗ್ಗ ಫೆ.28: ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಇಡೀ ಬಸ್ ಸಂಪೂರ್ಣ ಭಸ್ಮವಾಗಿರುವ ಘಟನೆ ಹುಲಿಕಲ್ ಬಾಳೆಬರೇ ಘಾಟಿಯ ಫಾಲ್ಸ್ ಸಮೀಪ ಇಂದು ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸಮಯಪ್ರಜ್ಞೆಯಿಂದ ಕೆಳಗಿಳಿದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ಜನಪ್ರಿಯ ದುರ್ಗಾಂಬಾ ಖಾಸಗಿ ಬಸ್. ಘಾಟ್ ರಸ್ತೆಯ ಫಾಲ್ಸ್ ಹತ್ತಿರ ಮುಖ್ಯ ರಸ್ತೆಯಲ್ಲಿ ವಿಪರೀತ ತಿರುವುಗಳಿರುವ ಜಾಗದಲ್ಲಿ ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಚಲಿಸುತ್ತಿದ್ದ ಬಸ್ಸಿನ…

Read More

ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ – Kannada News | Sonal Monteiro Tharun Sudhir New Home video And Photos Sharan Wish him Best of Luck

ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂತೆರೋ (Sonal) ಅವರು ವಿವಾಹ ಆಗಿ ವರ್ಷದ ಬಳಿಕ ಹೊಸ ಮನೆ ಪ್ರವೇಶಿಸಿದ್ದಾರೆ. ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದು, ಅದಕ್ಕೆ ಗೃಹಪ್ರವೇಶ ನಡೆದಿದೆ. ಆ ಸಂದರ್ಭದ ವಿಡಿಯೋನ ಸೋನಲ್ ಹಂಚಿಕೊಂಡಿದ್ದಾರೆ. ಮನೆಯಲ್ಲಿ ಸುಧೀರ್ ಫೋಟೋ ಇಟ್ಟು ಪೂಜೆ ಮಾಡಲಾಗಿದೆ. ಮನೆಗೆ ತರುಣ್ ಗೆಳೆಯ ಶರಣ್, ಶ್ರುತಿ ಮೊದಲಾದವರು ಆಗಮಿಸಿದ್ದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬಿಗ್​​ಬಾಸ್ ಮನೆಯ ಮುಂದೆ ಹೇಗಿದೆ ಪರಿಸ್ಥಿತಿ: ವಿಡಿಯೋ ನೋಡಿ – Kannada News | Bigg Boss Kannada 12: Fans gathered near Bigg Boss house

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆ ಚಾಲ್ತಿಯಲ್ಲಿದೆ. ಆರು ಮಂದಿ ಫಿನಾಲೆ ಸ್ಪರ್ಧಿಗಳ ಪೈಕಿ ಇದೀಗ ಧನುಶ್ ಮತ್ತು ರಘು ಹೊರಗೆ ಬಂದಿದ್ದಾರೆ. ಇನ್ನು ನಾಲ್ಕು ಮಂದಿ ಉಳಿದುಕೊಂಡಿದ್ದು, ಅವರಲ್ಲಿ ಒಬ್ಬರು ವಿಜೇತರಾಗಿದ್ದಾರೆ. ಗಿಲ್ಲಿ ಗೆಲ್ಲುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಬಿಗ್​​ಬಾಸ್ ಮನೆ ಸೆಟ್ ಹಾಕಿರುವ ಜಾಲಿವುಡ್​ನ ಆವರಣದಲ್ಲಿ ನೂರಾರು ಮಂದಿ ಅಭಿಮಾನಿಗಳು ಸೇರಿದ್ದು, ತಮ್ಮ ನೆಚ್ಚಿನ ಸ್ಪರ್ಧಿಗಳ ಬಗ್ಗೆ ಘೋಷಣೆ ಕೂಗಲು ಆರಂಭಿಸಿದ್ದಾರೆ. ಜಾಲಿವುಡ್ ಎದುರು ಬಿಗಿ ಬಂದೋಬಸ್ತ್ ಸಹ ಮಾಡಲಾಗಿದೆ. ಅಲ್ಲಿನ…

Read More

ಶೂಟ್​ ಮಾಡಿಕೊಂಡು ಪತಿ ಆತ್ಮಹತ್ಯೆ: ನನ್ನ ಗಂಡ ಸೈಕೋ ಎಂದ ಪತ್ನಿ, ಆಗಿದ್ದೇನು? – Kannada News | Kalaburagi: Man Dies by Suicide Using Gun Amid Marital Dispute

ಕಲಬುರಗಿ, ಡಿಸೆಂಬರ್​​ 29: ನಗರದ ಶಿವಶಕ್ತಿ ಕಾಲೋನಿಯಲ್ಲಿ ರಿವಾಲ್ವರ್​ನಿಂದ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ (suicide) ಶರಣಾಗಿರುವಂತಹ ಘಟನೆ ನಡೆದಿದೆ. ಖಂಡುರಾಜ್ ದವಳಜಿ(36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತನ್ನ ಲೈಸೆನ್ಸ್ ರಿವಾಲ್ವರ್​​​ನಿಂದಲೇ ಖಂಡುರಾಜ್ ಶೂಟ್ ಮಾಡಿಕೊಂಡಿದ್ದಾರೆ. ಪತ್ನಿ ಜೊತೆಗಿನ ಜಗಳ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಚೌಕ್ ಠಾಣೆಯ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ. ನನ್ನ ಗಂಡ ಸೈಕೋ: ಖಂಡುರಾಜ್ ದವಳಜಿ ಪತ್ನಿ ಪ್ರಿಯಾ ಆತ್ಮಹತ್ಯೆ ಮಾಡಿಕೊಂಡ ಖಂಡುರಾಜ್…

Read More

ಅಪ್ರಾಪ್ತ ಬಾಲಕಿಗೆ ಕಿರುಕುಳ; ಪೋಕ್ಸೋ ಕಾಯ್ದೆಯಡಿ ಕಿರುತೆರೆ ನಟ ಅರೆಸ್ಟ್ – Kannada News | TV Star Rohit Chandel Held for Minor Harassment and Assault POCSO Case Filed

ಹಿಂದಿ ಕಿರುತೆರೆಯ ಪ್ರಸಿದ್ಧ ನಟ ರೋಹಿತ್ ಚಂದೇಲ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 16 ವರ್ಷದ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪ ಇವರ ಮೇಲಿದೆ. ಬಾಲಕಿಯನ್ನು ಹಿಂಬಾಲಿಸುವುದು ಮತ್ತು ಹಲ್ಲೆ ನಡೆಸಿದ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ. ನಟನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸ್ ಕಸ್ಟಡಿಗೆ ನಟ ರೋಹಿತ್ ಚಂದೇಲ್ ಅವರಿಗೆ ಈಗ 29 ವರ್ಷ ವಯಸ್ಸು. ಇವರು ‘ಪಾಂಡ್ಯ ಸ್ಟೋರ್’ ಮತ್ತು ‘ಕಾಶಿಬಾಯಿ ಬಾಜೀರಾವ್ ಬಲ್ಲಾಳ್’ ಧಾರಾವಾಹಿಗಳ ಮೂಲಕ ಪ್ರಸಿದ್ಧರಾಗಿದ್ದಾರೆ. ಪಂತ್…

Read More

ಕಲ್ಲಂಗಡಿ ತಿಂದು ಇಡೀ ಕುಟುಂಬ ಮೃತಪಟ್ಟ ಕೇಸ್ ಇನ್ನಷ್ಟು ನಿಗೂಢ; ಆ ಹಣ್ಣಿನಲ್ಲಿತ್ತು ಇಲಿ ಪಾಷಾಣ! – Kannada News | Mumbai Watermelon Death Case Rat poison found in watermelon consumed by Mumbai family finds probe

ಮುಂಬೈ, ಮೇ 8: ಮುಂಬೈನ 44 ವರ್ಷದ ಅಬ್ದುಲ್ಲಾ ಡೊಕಾಡಿಯಾ, ಅವರ ಪತ್ನಿ ನಸ್ರೀನ್ (35) ಮತ್ತು ಅವರ ಹೆಣ್ಣುಮಕ್ಕಳಾದ ಆಯೇಷಾ (16) ಮತ್ತು ಜೈನಾಬ್ (13) ರಾತ್ರಿ ಬಿರಿಯಾನಿ ತಿಂದು, ಕಲ್ಲಂಗಡಿ (Watermelon) ಹಣ್ಣು ತಿಂದು ಮಲಗಿದ್ದವರು ಮರುದಿನ ಮೃತಪಟ್ಟಿದ್ದರು. ವಾಂತಿ, ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಹಣ್ಣು ತಿಂದಿದ್ದರಿಂದಲೇ ಫುಡ್ ಪಾಯ್ಸನ್ ಆಗಿರಬಹುದು ಎಂಬ ಅನುಮಾನ ಪೊಲೀಸರನ್ನು ಕಾಡಿತ್ತು. ಇದೀಗ ವೈದ್ಯಕೀಯ ಪರೀಕ್ಷೆಯಲ್ಲಿ ಆ…

Read More

PNB Recruitment 2026: ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 5,138 ಉದ್ಯೋಗವಕಾಶ; ಕರ್ನಾಟಕದಲ್ಲಿ 64ಹುದ್ದೆಗೆ ನೇಮಕಾತಿ – Kannada News | PNB Graduate Apprentice Recruitment 2026: 5138 Vacancies for Graduates! Apply Online Now

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್‌ಗಳಲ್ಲಿ ಒಂದಾಗಿದ್ದು, ಯುವಕರಿಗೆ ಉತ್ತಮ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 5,138 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನ ಆರಂಭಿಸಲು ಬಯಸುವ ಪದವೀಧರರಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 8 ರವರೆಗೆ ಆನ್‌ಲೈನ್ ಮೂಲಕ ಅರ್ಜಿ…

Read More

Chikkamagaluru: ಕಾಫಿನಾಡ ಹುಡುಗ, ಚೀನಾ ಹುಡುಗಿ; ಚಿಕ್ಕಮಗಳೂರಲ್ಲಿ ನಡೀತು ಅದ್ಧೂರಿ ಕಲ್ಯಾಣ – Kannada News | Love Transcends Borders: Chikkamagaluru Boy Marries Chinese Girl

ಚೀನಾ ಯುವತಿ ವರಿಸಿದ ಚಿಕ್ಕಮಗಳೂರಿನ ಯುವಕ. ಚಿಕ್ಕಮಗಳೂರು, ಜನವರಿ 23: ಈತ ಕಾಫಿನಾಡು ಚಿಕ್ಕಮಗಳೂರಿನ ಯುವಕ, ಆಕೆ ದೂರದ ಚೀನಾದ ಯುವತಿ. ವಿದೇಶದಲ್ಲಿ ವಿದ್ಯಾಭ್ಯಾಸದ ವೇಳೆ ಇಬ್ಬರಿಗೂ ಪರಸ್ಪರ ಪರಿಚಯವಾಗಿತ್ತು. ಬಳಿಕ ಸ್ನೇಹ ಪ್ರೀತಿಗೆ ತಿರುಗಿತ್ತು.  ಇಬ್ಬರ ಕಡೆಯವರ ಪೋಷಕರೂ ಮಕ್ಕಳ ಪ್ರೀತಿಯನ್ನು ಖುಷಿಯಿಂದ ಒಪ್ಪಿದ್ದು, ಅದ್ಧೂರಿಯಾಗಿ ವಿವಾಹ ಕಾರ್ಯಕ್ರಮ ನಡೆಸಿದ್ದಾರೆ. ಬಂಧು ಬಾಂಧವರ ಸಮ್ಮುಖದಲ್ಲಿ ಚಿಕ್ಕಮಗಳೂರಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಅದ್ಧೂರಿ ಮದುವೆ ಸಮಾರಂಭ ನೆರವೇರಿದೆ. ಹಿಂದೂ ಸಂಪ್ರದಾಯದಂತೆ, ಶಾಸ್ತ್ರೋಕ್ತವಾಗಿ ಮದುವೆ ಚಿಕ್ಕಮಗಳೂರು ನಗರದ ಹೌಸಿಂಗ್…

Read More