Headlines

2nd PUC District Wise Result 2026: ಯಾವ ಜಿಲ್ಲೆ ಫಸ್ಟ್, ಯಾವುದು ಲಾಸ್ಟ್? ಇಲ್ಲಿದೆ ಜಿಲ್ಲಾವಾರು ಲಿಸ್ಟ್

ಬೆಂಗಳೂರು, (ಏಪ್ರಿಲ್ 09): ಪ್ರಸಕ್ತ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಫಲಿತಾಂಶ (Karnataka 2nd PUC Results 2026) ಏಪ್ರಿಲ್‌ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಆನ್​​ಲೈನ್​​ನಲ್ಲಿ ಪ್ರಕಟಗೊಂಡಿದ್ದು, ಬಳಿಕ ಇದೀಗ ಶಿಕ್ಷಣ ಸಚಿವ ಮಧುಬಂಗಾರಪ್ಪ (Madhu Bangarappa) ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ದಾಖಲೆಯ ರಿಸಲ್ಟ್​ ಬಂದಿದೆ. ಹೌದು…2025-26ನೇ ಸಾಲಿನ ಸೆಕೆಂಡ್ ಪಿಯುಸಿ ಪರೀಕ್ಷೆಯಲ್ಲಿ ಶೇ.86.48ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ…

Read More

ಇಂದಿನಿಂದ ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?

ಬೆಂಗಳೂರು, (ಏಪ್ರಿಲ್ 01): ರಾಜ್ಯದಲ್ಲಿ (Karnataka) ಇಂದಿನಿಂದ ಜನಗಣತಿ (Census) ಆರಂಭಗೊಂಡಿದ್ದು, ಎರಡು ಹಂತಗಳಲ್ಲಿ ಜನಗಣತಿ ನಡೆಯಲಿದೆ. ಮೊದಲ ಹಂತದಲ್ಲಿ ಮನೆಗಳ ಗಣತಿ ಮತ್ತು ಎರಡನೇ ಹಂತದಲ್ಲಿ ಜನ ಗಣತಿ ನಡೆಯಲಿದ್ದು, ಇಂದಿನಿಂದ ಸ್ವಯಂ ಗಣತಿ ಕೂಡ ಆರಂಭವಾಗಿದೆ. ಏ.1ರಿಂದ ಏ.15ರವರೆಗೂ ಸ್ವಯಂ ಗಣತಿಯಲ್ಲಿ ಭಾಗವಹಿಸಬಹುದು. ನಂತರ ಗಣತಿದಾರರು ಮನೆ ಮನೆಗೆ ತೆರಳಿ ಗಣತಿ ಮಾಡಲಿದ್ದಾರೆ. ಎರಡನೇ ಹಂತವಾಗಿ ಏ.16ರಿಂದ ಮೇ 15ರ ಅವಧಿಯಲ್ಲಿ ಗಣತಿದಾರರು ಮನೆ – ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಪರಿಶೀಲಿಸಿ ಸಂಗ್ರಹಿಸಲಿದ್ದಾರೆ….

Read More

ಟ್ರಂಪ್​ಗೆ ಖಮೇನಿ ತಿರುಗೇಟು; 6 ದೇಶಗಳ ಅಮೆರಿಕದ ವಾಯುನೆಲೆಗಳ ಮೇಲೆ ಇರಾನ್ ದಾಳಿ – Kannada News | Iran attacks 7 cities including israel abu dhabi qatar bahrain after us israel strikes

ನವದೆಹಲಿ, ಫೆಬ್ರವರಿ 28: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಯುದ್ಧ ಸಾರಿವೆ. ಇರಾನ್ (Iran) ಮೇಲೆ ವೈಮಾನಿಕ ದಾಳಿಗಳನ್ನು ನಡೆಸಲಾಗಿದೆ. ಇದರಿಂದ ಹೆದರಿ ಸುಮ್ಮನೆ ಕೂರದ ಇರಾನ್ ಇಸ್ರೇಲ್ ಹಾಗೂ 6 ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ದಾಳಿ ನಡೆಸಿದೆ. ಆ 6 ದೇಶಗಳೆಂದರೆ ಯುಎಇ, ಸೌದಿ ಅರೇಬಿಯಾ, ಕುವೈತ್, ಜೋರ್ಡಾನ್, ಕತಾರ್ ಮತ್ತು ಬಹ್ರೇನ್. ಇರಾನ್ ತನ್ನ 6 ವಾಯು ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ ಏಕಕಾಲದಲ್ಲಿ ನಾಶಪಡಿಸಿದ್ದರಿಂದ, ಇರಾನ್‌ನ ಪ್ರತೀಕಾರದಿಂದ ಅಮೆರಿಕ…

Read More

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು: ಮಗನ ತಪ್ಪಿನಿಂದ ಜೈಲು ಸೇರಿದ ತಂದೆ

ಹುಬ್ಬಳ್ಳಿ, ಮಾರ್ಚ್​ 22: ಪಾಲಕರೇ ಅಪ್ರಾಪ್ತ ವಯಸ್ಸಿನ ನಿಮ್ಮ ಮಕ್ಕಳಿಗೆ ನೀವು ಓಡಿಸಲು ಕಾರು, ಬೈಕ್​​, ಸ್ಕೂಟಿ ನೀಡ್ತಿದ್ದರೆ ಎಚ್ಚರ. ಏಕೆಂದರೆ ಅಪಘಾತಗಳಾದರೆ ನಿಮ್ಮ ಮಕ್ಕಳು ಮಾತ್ರವಲ್ಲ, ನೀವು ಜೈಲು ಪಾಲಾಗುತ್ತೀರಾ ಹುಷಾರ್. ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವಾಗ ನಡೆದ ಅಪಘಾತದಲ್ಲಿ (accident) ಬಾಲಕನ ಸಾವಿಗೆ (death) ಸಂಬಂಧಿಸಿದಂತೆ ಅಪಘಾತ ಮಾಡಿದ ಬಾಲಕ ಮಾತ್ರವಲ್ಲ, ಆತನ ತಂದೆಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ರೀಲ್ಸ್ ತಂದ ಆಪತ್ತು ಇದು ಸೋಶಿಯಲ್ ಮೀಡಿಯಾ ಜಮಾನಾ. ನಾಲ್ಕು ವರ್ಷದ ಮಕ್ಕಳಿಂದ ವೃದ್ದರವರಗೆ ಎಲ್ಲರ…

Read More

Life Style: ನಿಮ್ಮ ಚಿನ್ನದ ಆಭರಣಗಳು ಕಪ್ಪಾಗಿವೆಯೇ?, ನಿಮಿಷಗಳಲ್ಲಿ ಹೊಳೆಯುವಂತೆ ಮಾಡಲು ಇಲ್ಲಿದೆ ಟಿಪ್ಸ್ – Kannada News | How to clean gold jewellery at home Here is the easy method tips

ಚಿನ್ನದ (Gold) ಆಭರಣಗಳು ಪ್ರತಿಯೊಬ್ಬರಿಗೂ ಅಮೂಲ್ಯವಾದ ಆಸ್ತಿ. ಮದುವೆ, ಹಬ್ಬ ಅಥವಾ ವಿಶೇಷ ಕಾರ್ಯಕ್ರಮಗಳಲ್ಲಿ ಧರಿಸುವ ಈ ಆಭರಣಗಳು ಪ್ರತಿದಿನದ ಬಳಕೆಯಿಂದ ನಿಧಾನವಾಗಿ ತಮ್ಮ ಹೊಳಪನ್ನು ಕಳೆದುಕೊಳ್ಳುತ್ತವೆ. ಬೆವರು, ಧೂಳು, ಮೇಕಪ್ ಉತ್ಪನ್ನಗಳು ಮತ್ತು ಪರಿಸರದ ಕಸ ಆಭರಣದ ಮೇಲೆ ಅಂಟಿಕೊಂಡು ಅದರ ಕಾಂತಿಯನ್ನು ಕಡಿಮೆ ಮಾಡಬಹುದು. ಆದರೆ ಇದಕ್ಕಾಗಿ ಪ್ರತಿ ಬಾರಿ ಜ್ಯುವೆಲ್ಲರ್ ಬಳಿ ಹೋಗಬೇಕೆಂದಿಲ್ಲ. ಮನೆಯಲ್ಲೇ ಸುಲಭವಾಗಿ ಸಿಗುವ ಕೆಲವು ವಸ್ತುಗಳ ಸಹಾಯದಿಂದ ಚಿನ್ನದ ಆಭರಣಗಳನ್ನು ಸುರಕ್ಷಿತವಾಗಿ ಸ್ವಚ್ಛಗೊಳಿಸಿ ಮತ್ತೆ ಹೊಸದಿನಂತೆ ಹೊಳೆಯುವಂತೆ ಮಾಡಬಹುದು….

Read More

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ – Kannada News | AAP MP Raghav Chadha Turns Blinkit delivery agent Amid Row Over Gig Workers Demands

ನವದೆಹಲಿ, ಜನವರಿ 12: ಪಂಜಾಬ್‌ನ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಘವ್ ಚಡ್ಡಾ (Raghav Chadha) ಇಂದು ಒಂದು ದಿನದ ಮಟ್ಟಿಗೆ ಡೆಲಿವರಿ ಬಾಯ್ ಆಗಿ ಬದಲಾಗಿದ್ದರು. ಡೆಲಿವರಿ ಬಾಯ್​​ಗಳು ಎದುರಿಸುತ್ತಿರುವ ತೊಂದರೆಗಳನ್ನು ಅರ್ಥಮಾಡಿಕೊಳ್ಳಲು ಅವರು ವೈಯಕ್ತಿಕವಾಗಿ ಜನರ ಮನೆಗಳಿಗೆ ದಿನಸಿ ಮತ್ತಿತರ ಪದಾರ್ಥಗಳನ್ನು ತಲುಪಿಸಿದರು. ಅವರು ಇದರ ವೀಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಬಾರಿಯ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ರಾಘವ್ ಚಡ್ಡಾ ಅವರು ಗಿಗ್ ಮತ್ತು ಪ್ಲಾಟ್‌ಫಾರ್ಮ್ ಕಾರ್ಮಿಕರ ವಿಷಯವನ್ನು…

Read More

‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ

ಪುನೀತ್ ರಾಜ್​​ಕುಮಾರ್ (Puneeth Rajkumar) ಮತ್ತು ರಮ್ಯಾ ನಟನೆಯ ‘ಆಕಾಶ್’ ಸಿನಿಮಾ ಬಿಡುಗಡೆ ಆಗಿ 21 ವರ್ಷಗಳಾಗಿವೆ. ಇತ್ತೀಚೆಗಷ್ಟೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿತ್ತು. ನಟಿ ರಮ್ಯಾ ಸಹ ‘ಆಕಾಶ್’ ಸಿನಿಮಾದ ಮರು ಬಿಡುಗಡೆ ಶೋಗೆ ಹೋಗಿ ಎಂಜಾಯ್ ಮಾಡಿದ್ದರು. ಇದೀಗ ನಟಿ ರಮ್ಯಾ ಅವರು ‘ಆಕಾಶ್’ ಸಿನಿಮಾದ ಶೂಟಿಂಗ್​​ನ ವಿಡಿಯೋ ಒಂದನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಪುನೀತ್ ರಾಜ್​​ಕುಮಾರ್, ಅಶ್ವಿನಿ ಪುನೀತ್ ರಾಜ್​​ಕುಮಾರ್, ರಾಘಣ್ಣ, ರಾಜ್​​ಕುಮಾರ್, ಪಾರ್ವತಮ್ಮ, ಯುವ, ವಿನಯ್ ರಾಜ್​​ಕುಮಾರ್, ಮಹೇಶ್ ಬಾಬು ಇನ್ನೂ…

Read More

ಪಟಾಕಿ ಕಿಚನ್ ಆರಂಭಿಸಿದ ರಕ್ಷಿತಾ ಶೆಟ್ಟಿ; ಏನಿದರ ವಿಶೇಷ? – Kannada News | Rakshitha Shetty Launches ‘Pataki Kitchen’: Bigg Boss Star’s New Culinary Venture

ರಕ್ಷಿತಾ ಶೆಟ್ಟಿ (Rakshitha Shetty) ಅವರು ಬಿಗ್ ಬಾಸ್ ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿದರು. ಬಿಗ್ ಬಾಸ್ ಮನೆಯಲ್ಲಿ ಅವರಿಗೆ ರಘು ಜೊತೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಈ ಬಾಂಧವ್ಯ ಬಿಗ್ ಬಾಸ್ ಮುಗಿದ ಬಳಿಕವೂ ಮುಂದುವರಿದಿದೆ. ಈಗ ರಕ್ಷಿತಾ ಶೆಟ್ಟಿ ಅವರು ಹೊಸ ಹೆಜ್ಜೆ ಇಟ್ಟಿದ್ದಾರೆ. ಅವರು ‘ಪಟಾಕಿ ಕಿಚನ್’ ಆರಂಭಿಸಿದ್ದಾರೆ. ಹಳ್ಳಿಯಲ್ಲಿ ಈ ಕಿಚನ್ ನಿರ್ಮಿಸಲಾಗಿದ್ದು, ಇದರಲ್ಲಿ ರಕ್ಷಿತಾ ಶೆಟ್ಟಿ ಅವರು ಅಡುಗೆ ಮಾಡಲಿದ್ದಾರೆ. ರಕ್ಷಿತಾ ಶೆಟ್ಟಿ ಅವರು ಮೂಲತಃ ಯೂಟ್ಯೂಬರ್. ಅಡುಗೆ ವಿಡಿಯೋ…

Read More

ಮುಗಿಯಿತು ‘ದಿ ಕೇರಳ ಸ್ಟೋರಿ 2’ ಸಿನಿಮಾದ ಆಟ: ಅಂತಿಮವಾಗಿ ಆದ ಕಲೆಕ್ಷನ್ ಎಷ್ಟು?

ಬಾಲಿವುಡ್‌ನ ವಿವಾದಾತ್ಮಕ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಈಗ ಸೈಲೆಂಟ್ ಆಗಿದೆ. ಬಿಡುಗಡೆಗೂ ಮುನ್ನ ಈ ಸಿನಿಮಾ ಸಖತ್ ಸದ್ದು ಮಾಡಿತ್ತು. ಆದರೆ ‘ಧುರಂಧರ್ 2’ (Dhurandhar 2) ಬಿಡುಗಡೆ ಆದ ಬಳಿಕ ‘ದಿ ಕೇರಳ ಸ್ಟೋರಿ 2’ ಸಿನಿಮಾದ ಆಟ ಅಂತ್ಯವಾಗಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾದ ಪ್ರದರ್ಶನ ಬಹುತೇಕ ಕೊನೆಗೊಂಡಿದೆ. ಉಲ್ಕಾ ಗುಪ್ತಾ, ಐಶ್ವರ್ಯಾ ಓಜಾ ಮತ್ತು ಅದಿತಿ ಭಾಟಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ ಬಾಕ್ಸ್…

Read More

RSS ವಿರುದ್ಧ ಅವಹೇಳನಕಾರಿ ಪೋಸ್ಟ್ :ಸಚಿವ ಪ್ರಿಯಾಂಕ್ ಖರ್ಗೆ,ನಲಪಾಡ್‌ಗೆ ಬಿಗ್ ಶಾಕ್ – Kannada News | Bengaluru court Again summons Priyank Kharge, Mohammed Nalapad over defamatory remarks against RSS

ಬೆಂಗಳೂರು, (ಜುಲೈ 21): ಆರ್​​​ಎಸ್​​ಎಸ್​​​ (Rashtriya Swayamsevak Sangh) ನೋಂದಣಿಗೆ ಪಟ್ಟು ಹಿಡಿದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಕೋರ್ಟ್ ಮತ್ತೊಮ್ಮೆ ಸಮನ್ಸ್ (Court Summons) ನೀಡಿದೆ. ಆರ್‌ಎಸ್‌ಎಸ್ (RSS) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಮೇಲೆ ಬೆಂಗಳೂರಿನ (Bengaluru) ಸಿದ್ದಾಪುರದ ತೇಜಸ್ ಗೌಡ (Tejas Gowda) ಎಂಬುವರು ನೀಡಿದ ದೂರಿನ ಮೇರೆಗೆ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್​​ಗೆ (Mohammed Nalapad) ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್​ ಮತ್ತೊಮ್ಮೆ ಸಮನ್ಸ್ ಜಾರಿ…

Read More