Headlines

‘ಸೆರಗು ಸರಿದಿದ್ದಕ್ಕೆ’ ನೋರಾ ಕ್ಷಮೆ: ಜೊತೆಗೊಂದು ಮಹತ್ವದ ನಿರ್ಧಾರ – Kannada News | Nora Fatehi apologises to National Commission for Women over KD Movie song controversy

‘ಕೆಡಿ’ (KD) ಸಿನಿಮಾದ ‘ಸರ್ಸೆ ಸೆರಗು’ ಹಾಡು ಉತ್ತರ ಭಾರತದಲ್ಲಿ ಭಾರಿ ವಿವಾದ ಹುಟ್ಟು ಹಾಕಿತ್ತು. ‘ಸರ್ಕೆ ಚುನರಿ’ ಹೆಸರಿನಲ್ಲಿ ಹಿಂದಿಯಲ್ಲಿ ಬಿಡುಗಡೆ ಆಗಿದ್ದ ಈ ಹಾಡಿನ ವಿರುದ್ಧ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿತ್ತು. ಹಾಡಿನಲ್ಲಿ ಕುಣಿದಿದ್ದ ನಟಿ ನೋರಾ ಫತೇಹಿ, ನಿರ್ದೇಶಕ ಪ್ರೇಮ್ ಇನ್ನಿತರೆ ವ್ಯಕ್ತಿಗಳ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗ ದೂರು ದಾಖಲಿಸಿಕೊಂಡಿತ್ತು. ಪ್ರೇಮ್ ಸೇರಿದಂತೆ ಇನ್ನಿತರರು ಕ್ಷಮೆ ಕೇಳಿ ವಿವಾದಕ್ಕೆ ಅಂತ್ಯ ಹಾಡಿದ್ದರು. ಆದರೆ ನೋರಾ, ವಿಚಾರಣೆಯನ್ನು ಮುಂದೂಡುತ್ತಾ ಬಂದಿದ್ದರು. ಆದರೆ ಇಂದು ಗುರುವಾರ…

Read More

ಇತ್ತ ಡಿಕೆಶಿ ಪದಗ್ರಹಣದ ಬೆನ್ನಲ್ಲೇ ಅತ್ತ ವಿಧಾನಸೌಧದಲ್ಲಿ ಬದಲಾಯ್ತು ಸಿಎಂ ಕಚೇರಿಯ ನಾಮಫಲಕ

ಬೆಂಗಳೂರು, ಜೂನ್​​ 03: ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ಬೆಂಗಳೂರಿನ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯ ನಾಮಫಲಕವನ್ನು ಬದಲಾಯಿಸಲಾಗಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಹೆಸರಿನ ನಾಮಫಲಕವನ್ನು ತೆಗೆದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರ ಹೆಸರಿನ ನಾಮಫಲಕವನ್ನು ಅಳವಡಿಸಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

‘ದೇವರೇ.. ಇದೆಂತಹ ಭರತನಾಟ್ಯ’; ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ಅನನ್ಯಾ ಪಾಂಡೆ – Kannada News | Ananya Panday Bharatanatyam Controversy: ‘Chand Mera Dil’ Sparks Nepotism Debate

ಬಾಲಿವುಡ್ ನಟಿ ಅನನ್ಯಾ ಪಾಂಡೆ ನಟನೆಯ ಹಿಂದಿ ಸಿನಿಮಾ ‘ಚಾಂದ್ ಮೇರಾ ದಿಲ್’ ಚಿತ್ರದ ದೃಶ್ಯವೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಸಿನಿಮಾದ ಸ್ಟೇಜ್ ಪರ್ಫಾರ್ಮೆನ್ಸ್ ದೃಶ್ಯವೊಂದರಲ್ಲಿ ಅನನ್ಯಾ ಅವರುಭರತನಾಟ್ಯ ಮಾಡಲು ಪ್ರಯತ್ನಿಸಿದ್ದು, ಅವರ ವಿಚಿತ್ರ ಹಾವಭಾವ ಹಾಗೂ ನೃತ್ಯದ ಶೈಲಿಯನ್ನು ಕಂಡು ನೆಟ್ಟಿಗರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಚಿತ್ರದ ಈ ಕ್ಲಿಪ್ ವೈರಲ್ ಆದಾಗಿನಿಂದಲೂ ನಟಿ ತೀವ್ರ ಟೀಕೆ ಎದುರಿಸುತ್ತಿದ್ದಾರೆ. ಭರನಾಟ್ಯಕ್ಕೆ ಅನನ್ಯಾ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ….

Read More

ಗುರುತು ಸಿಗದಂತೆ ಬದಲಾದ ಜಾನ್ ಅಬ್ರಾಹಂ; ಆರೋಗ್ಯದ ಬಗ್ಗೆ ಮೂಡಿದೆ ಅನುಮಾನ – Kannada News | John Abraham new photos go viral Fans worried about his health

ಬಾಲಿವುಡ್ ನಟ ಜಾನ್ ಅಬ್ರಾಹಂ (John Abraham) ಅವರು ಸುರ ಸುಂದರಾಂಗ. ಕಟ್ಟುಮಸ್ತಾದ ದೇಹದ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಾರೆ. ‘ಧೂಮ್’ ರೀತಿಯ ಸಿನಿಮಾಗಳಿಂದ ಅವರು ಪಡೆದ ಜನಪ್ರಿಯತೆ ಅಪಾರ. ಜಾನ್ ಅಬ್ರಾಹಂ ರೀತಿ ಬಾಡಿ ಬಿಲ್ಡ್ ಮಾಡಬೇಕು ಎಂಬುದು ಎಷ್ಟೋ ಜನರ ಕನಸು. ಆದರೆ ಈಗ ಒಂದು ಶಾಕಿಂಗ್ ವಿಷಯ ಗೊತ್ತಾಗಿದೆ. ಜಾನ್ ಅಬ್ರಹಾಂ ಅವರು ಮೊದಲಿನ ರೀತಿ ಇಲ್ಲ. ಅವರು ಸಿಕ್ಕಾಪಟ್ಟೆ ಬದಲಾಗಿದ್ದಾರೆ. ಹೆಚ್ಚು ಕಡಿಮೆ ಗುರುತೇ ಸಿಗದ ರೀತಿಯಲ್ಲಿ ಅವರು ಬದಲಾಗಿದ್ದಾರೆ….

Read More

‘ಅವಳು ನನ್ನ ಮಗಳಾಗಿದ್ದಕ್ಕೆ ಸಾರ್ಥಕವಾಯ್ತು’; ರಿತನ್ಯಾ ಬಗ್ಗೆ ದುನಿಯಾ ವಿಜಯ್ ಮಾತು – Kannada News | Duniya Vijay Happy Over Her Daughter Performance in Land lord Movie

ದುನಿಯಾ ವಿಜಯ್ ಅವರು ಲ್ಯಾಂಡ್ ಲಾರ್ಡ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಅವರ ಮಗಳು ರಿತನ್ಯಾ ವಿಜಯ್ ನಟಿಸಿದ್ದಾರೆ. ಅವರದ್ದು ಸಿನಿಮಾದಲ್ಲಿ ಮಗಳ ಪಾತ್ರವೇ ಎಂಬುದು ವಿಶೇಷ. ‘ನನ್ನ ಮಗಳು ಪದೇ ಪದೇ ಪಾತ್ರ ಹೇಗೆ ಬಂದಿದೆ ಎಂದು ಕೇಳುತ್ತಲೇ ಇದ್ದಳು. ನಾನು ಆಗ ಏನನ್ನೂ ಹೇಳೋಕೆ ಹೋಗಿರಲಿಲ್ಲ. ಇವತ್ತು ಹೆಮ್ಮೆಯಿಂದ ಹೇಳುತ್ತೇನೆ. ಅವಳು ನನ್ನ ಮಗಳಾಗಿದ್ದಕ್ಕೂ ಸಾರ್ಥಕವಾಯಿತು’ ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

T20 World Cup 2026: ಸೂಪರ್-8 ಸುತ್ತಿಗೆ 5 ತಂಡಗಳ ಎಂಟ್ರಿ – Kannada News | 5 Teams Qualified For T20 World Cup 2026 Super 8s So Far

ಇನ್ನು ಈ ಬಾರಿ ಟಿ20 ವಿಶ್ವಕಪ್​​ನಿಂದ ಈವರೆಗೆ ಎಲಿಮಿನೇಟ್ ಆದ ತಂಡಗಳೆಂದರೆ… ನಮೀಬಿಯ, ಒಮಾನ್, ಸ್ಕಾಟ್ಲೆಂಡ್, ಇಟಲಿ ಮತ್ತು ನೇಪಾಳ. ಇನ್ನುಳಿದ ಆಸ್ಟ್ರೇಲಿಯಾ, ಪಾಕಿಸ್ತಾನ್, ಝಿಂಬಾಬ್ವೆ, ಅಫ್ಘಾನಿಸ್ತಾನ್, ನ್ಯೂಝಿಲೆಂಡ್, ಐರ್ಲೆಂಡ್, ಯುಎಸ್​ಎ ತಂಡಗಳು ಇನ್ನೂ ಸಹ ಸೂಪರ್-8 ಹಂತಕ್ಕೇರುವ ರೇಸ್​ನಲ್ಲಿದ್ದಾರೆ. Source link

Read More

ದಿನಸಿ ವಸ್ತುವಿನಂತೆ ಮನೆಬಾಗಿಲಿಗೆ ಬರುತ್ತೆ ಸಣ್ಣ ಎಲ್​ಪಿಜಿ ಸಿಲಿಂಡರ್; ಎಚ್​ಪಿ ನಂತರ ಈಗ ಭಾರತ್ ಗ್ಯಾಸ್​ನಿಂದಲೂ ಸಪ್ಲೈ ಶುರು – Kannada News | BPCL Launches Lite Zip LPG cylinder for faster booking and deliveries

ಮುಂಬೈ, ಜುಲೈ 19: ಸ್ವಿಗ್ಗಿ ಇನ್​ಸ್ಟಾಮಾರ್ಟ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ನಿಗಮ ಸಂಸ್ಥೆ ಸಹಯೋಗದಲ್ಲಿ ಮನೆಬಾಗಿಲಿಗೆ ಕಿರು ಎಲ್​ಪಿಜಿ ಸಿಲಿಂಡರ್ ಒದಗಿಸುವ ಸೇವೆ ಆರಂಭಿಸಿದ ಬೆನ್ನಲ್ಲೇ ಇದೀಗ ಭಾರತ್ ಪೆಟ್ರೋಲಿಯಂ ನಿಗಮ ಸಂಸ್ಥೆಯೂ ರೇಸ್​ಗೆ ಸೇರಿದೆ. ಸರ್ಕಾರಿ ಸ್ವಾಮ್ಯದ ಬಿಪಿಸಿಎಲ್ (BPCL), ಅತ್ಯಾಧುನಿಕ ಹಾಗೂ ಹಗುರವಾದ ಎಲ್‌ಪಿಜಿ ಸಿಲಿಂಡರ್ ಸಿಸ್ಟಂ ಆದ’ಭಾರತ್‌ಗ್ಯಾಸ್ ಲೈಟ್ ಜಿಪ್’ (Bharatgas Lite ZIP) ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಹೊಸ ಸೇವೆಯಡಿ ಗ್ರಾಹಕರು ತಕ್ಷಣವೇ ಹೊಸ ಗ್ಯಾಸ್ ಕನೆಕ್ಷನ್ ಪಡೆಯಬಹುದು ಹಾಗೂ…

Read More

ಭಾರೀ ಮೊತ್ತಕ್ಕೆ ‘ಅಯೋಗ್ಯ 2’ ಆಡಿಯೋ ಹಕ್ಕು ಮಾರಾಟ; ಲೆಕ್ಕ ಕೊಟ್ಟ ಸತೀಶ್ – Kannada News | Ayogya 2 Audio Rights Bagged by Anand Audio for 2 Crores; Film Releasing This Monsoon

2018ರಲ್ಲಿ ರಿಲೀಸ್ ಆಗಿ ಕನ್ನಡ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದ ಸಿನಿಮಾ ಎಂದರೆ ಅದು ‘ಅಯೋಗ್ಯ’. ಈ ಚಿತ್ರ ನೀನಾಸಂ ಸತೀಶ್ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ನೀಡಿತ್ತು. ಸತೀಶ್ ಹಾಗೂ ರಚಿತಾ ರಾಮ್ ಕಾಂಬಿನೇಷನ್ ಕಮಾಲ್ ಮಾಡಿತ್ತು. ಈಗ ‘ಅಯೋಗ್ಯ 2’ ರಿಲೀಸ್​​ಗೂ ಮೊದಲೇ ಸಖತ್ ಸೌಂಡ್ ಮಾಡುತ್ತಿದೆ. ಚಿತ್ರೀಕರಣದ ಹಂತದಲ್ಲಿರುವ ಈ ಸಿನಿಮಾ ಈಗ ತನ್ನ ಆಡಿಯೋ ಹಕ್ಕನ್ನು ಮಾರಿದೆ. ಅದು ಕೂಡ 2 ಕೋಟಿ ರೂಪಾಯಿಗೆ. ‘ಅಯೋಗ್ಯ’ ಸಿನಿಮಾ 2018ರಲ್ಲಿ ರಿಲೀಸ್ ಆಯಿತು. ಮಹೇಶ್…

Read More

SA vs WI: ಬೃಹತ್ ಮೊತ್ತ ಬೆನ್ನಟ್ಟಿ ವಿಶ್ವ ದಾಖಲೆ ನಿರ್ಮಿಸಿದ ದಕ್ಷಿಣ ಆಫ್ರಿಕಾ – Kannada News | South Africa Creates History: De Kock’s Record Century Powers Historic T20 Chase vs WI

ಸೆಂಚೂರಿಯನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 221 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆದಾಗ್ಯೂ, ಮಾರ್ಕ್ರಾಮ್ ಔಟಾದ ನಂತರ ಬಂದ ರಿಕಲ್ಟನ್, ಡಿ ಕಾಕ್‌ಗೆ ಉತ್ತಮ ಬೆಂಬಲ ನೀಡಿದರು. Source link

Read More

IND vs ENG: ಟಾಸ್ ಗೆದ್ದ ಶ್ರೇಯಸ್; ಬಲಿಷ್ಠ ಪ್ಲೇಯಿಂಗ್ 11 ಕಣಕ್ಕಿಳಿಸಿದ ಭಾರತ – Kannada News | IND vs ENG T20: Playing XI and Match Preview for Chester le Street Battle

ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಯನ್ನು ಸೋತ ನಂತರ ಇದೀಗ ಟೀಂ ಇಂಡಿಯಾ ಮತ್ತೆ ಅಖಾಡಕ್ಕಿಳಿದಿದೆ. ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಡರ್ಹಾಮ್‌ನ ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ಆರಂಭವಾಗಿದೆ. ಶ್ರೇಯಸ್ ಅಯ್ಯರ್ (Shreyas Iyer) ನಾಯಕತ್ವದಲ್ಲಿ ಮೊದಲ ಸರಣಿಯನ್ನು ಸೋತ ನಂತರ, ಭಾರತ ತಂಡವು ಈ ಪಂದ್ಯದಲ್ಲಿ ಮತ್ತೆ ಪುಟಿದೇಳಲು ನೋಡುತ್ತಿದೆ. ಈ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯರಂತಹ ಸ್ಟಾರ್ ಆಟಗಾರರಿಲ್ಲದೆ…

Read More