Video: ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ, ವಾಹನಗಳಿಗೆ ಬೆಂಕಿ – Kannada News | Collision on Yamuna Expressway Triggers Car Fire, Occupants Escape

ರಬುಪುರ, ಡಿಸೆಂಬರ್ 28: ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಬಳಿಕ ವಾಹನಗಳಿಗೆ ಬೆಂಕಿ ಆವರಿಸಿದೆ. ವಾಹನಗಳು ಜೆವರ್‌ನಿಂದ ನೋಯ್ಡಾ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದು ರಬುಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವರದಿಯ ಪ್ರಕಾರ, ವಾಹನದೊಳಗಿರುವ ಜನರು ಬೇಗನೆ ಹೊರಬಂದು ತಮ್ಮ ಜೀವಗಳನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಯಾವುದೇ ಸಾವುನೋವುಗಳು ದಾಖಲಾಗಿಲ್ಲ, ಬೆಂಕಿಯನ್ನು ನಿಯಂತ್ರಿಸಲು ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ತಕ್ಷಣ ಆಗಮಿಸಿದ್ದವು ಇದರಿಂದಾಗಿ ಎರಡೂ ಕಾರುಗಳು ಸಂಪೂರ್ಣವಾಗಿ ಹೊತ್ತಿ…

Read More

ಈ ರಾಶಿಗೆ ಶನಿ ನೀಡುವ ಪೆಟ್ಟು ತುಂಬಾ ಭೀಕರ!: ಎಚ್ಚರಿಕೆ ಹೆಜ್ಜೆ ಅಗತ್ಯ

ಮಕರ ರಾಶಿ ಹತ್ತನೇ ರಾಶಿಯಾಗಿದ್ದು ಅಧಿಪತಿಯಾದ ಶನಿ ತೃತೀಯದಲ್ಲಿ ಇರುವನು. ಈ ರಾಶಿಗೆ ಎಲ್ಲ ಗ್ರಹರೂ ಪ್ರತಿಕೂಲತೆಯನ್ನು ಹೆಚ್ಚು ಉಂಟುಮಾಡುವ ಸಾಧ್ಯತೆಯಿದ್ದು, ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗುವುದು. ದೈವ ಬಲವನ್ನು ನಂಬಿ ಮುನ್ನಡೆದರೆ ಯಶಸ್ಸು ಸಿಗಲಿದೆ. ದುಡುಕಿ ಯೋಜನೆಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಆರ್ಥಿಕತೆ, ಆದಾಯ ಮತ್ತು ಸಾಲ : ​ಎರಡನೇ ರಾಶಿಯಲ್ಲಿ ರಾಹು ಮತ್ತು ಮಂಗಳ ಸೇರಿರುವುದರಿಂದ ಆರ್ಥಿಕವಾಗಿ ಹಠಾತ್ ಏರಿಳಿತಗಳು ಕಂಡುಬರುತ್ತವೆ. ಕೈಗೆ ಬರಬೇಕಾದ ಹಣ ಬರಬಹುದು, ಆದರೆ ಅದು ಕೂಡಲೇ ಬೇರೆ ಯಾವುದೋ…

Read More

ರಾಹುಲ್ ಗಾಂಧಿ ಮಾಡಿದ ಸಾಲು ಸಾಲು ತಪ್ಪುಗಳು… ಅಸ್ಸಾಂ, ಆಂಧ್ರದಂತೆ ತಮಿಳುನಾಡನ್ನೂ ಕಾಂಗ್ರೆಸ್ ಕಳೆದುಕೊಂಡಿತಾ? – Kannada News | Congress Blunder: Vijay’s Entry & Rahul Gandhi’s Missed Political Opportunities

ರಾಹುಲ್ ಗಾಂಧಿ ಜೊತೆ ತಮಿಳುನಾಡು ಸಿಎಂ ವಿಜಯ್Image Credit source: PTI ಚೆನ್ನೈ, ಮೇ 10: ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ (TVK) ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಅತಿದೊಡ್ಡ ಪಕ್ಷವಾಗಿ ಹೊಮ್ಮಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಬೆಂಬಲ ಪ್ರಕಟಿಸಲು ಹೆಚ್ಚು ತಡ ಮಾಡಲಿಲ್ಲ. ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದ್ದರೂ ಲೆಕ್ಕಿಸದೆ ಟಿವಿಕೆಗೆ ಕಾಂಗ್ರೆಸ್ ಬೆಂಬಲ ಘೋಷಿಸಿತು. ರಾಹುಲ್ ಗಾಂಧಿ ಈ ಹಿಂದೆ ಮಾಡಿದ ತಪ್ಪನ್ನು ಪುನರಾವರ್ತಿಸಬಾರದು ಎಂದು…

Read More

25 ಲಕ್ಷ ರೂಪಾಯಿ ಹಣವನ್ನು ಏನ್​​ ಮಾಡ್ತೀರಾ? ಇದನ್ನು ಖರೀದಿಸುವುದು ನನ್ನ ಆಸೆ ಎಂದ ರಕ್ಷಿತಾ – Kannada News | Bigg Boss Kannada 12 Runner Up Rakshita Shetty Reflects on Her Journey and Future Endeavours

ಬಿಗ್ ಬಾಸ್ ಕನ್ನಡ ಸೀಸನ್ 12 ರ ಮೊದಲ ರನ್ನರ್-ಅಪ್ ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್‌ನಿಂದ ಪಡೆದ 25 ಲಕ್ಷ ರೂಪಾಯಿ ಬಹುಮಾನದ ಹಣದಲ್ಲಿ 20 ಹಸುಗಳನ್ನು ಖರೀದಿಸಲು ಯೋಜನೆ ಹಾಕಿಕೊಂಡಿದ್ದಾರೆ. ಹೆಚ್ಚುವರಿ 5 ಲಕ್ಷ ರೂಪಾಯಿಗಳನ್ನು ಹಸುಗಳ ಆರೈಕೆ, ಆಹಾರ ಮತ್ತು ನಿರ್ವಹಣೆಗೆ ಮೀಸಲಿಡುವುದಾಗಿ ಹೇಳಿದ್ದಾರೆ. ಬಿಗ್ ಬಾಸ್ ಮನೆಯೊಂದಿಗಿನ ತಮ್ಮ ಭಾವನಾತ್ಮಕ ಸಂಬಂಧದ ಬಗ್ಗೆ ರಕ್ಷಿತಾ ಶೆಟ್ಟಿ ಮಾತನಾಡಿದ್ದಾರೆ. ಮೂರು ತಿಂಗಳ ಕಾಲ ಮನೆಯಲ್ಲಿ ಕಳೆದ ನಂತರ ಆ ಮನೆ ಕೇವಲ ಮನೆಯಾಗಿರಲಿಲ್ಲ,…

Read More

ಬೆಂಗಳೂರಿನ ಪಿಜಿಗಳಿಗೆ ಜಿಬಿಎ ಶಾಕ್! 500ಕ್ಕೂ ಹೆಚ್ಚು ಪಿಜಿಗಳಿಗೆ ನೋಟಿಸ್ – Kannada News | Bangalore PG Crackdown: GBA Seals 8 Unsafe Accommodations, Fines Rs 3 Lakh

ಬೆಂಗಳೂರಿನ ಪಿಜಿಗಳಿಗೆ ಜಿಬಿಎ ಶಾಕ್! 574 ಪಿಜಿಗಳಿಗೆ ನೋಟಿಸ್ ಬೆಂಗಳೂರು, ಫೆಬ್ರುವರಿ 02: ನಗರದಲ್ಲಿ ವಿವಿಧ ರಾಜ್ಯಗಳಿಂದ ಉದ್ಯೋಗ, ಶಿಕ್ಷಣ ಸೇರಿದಂತೆ ಹಲವು ಕಾರಣಗಳಿಂದ ವಾಸವಾಗಿರುವ ಜನರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪೇಯಿಂಗ್ ಗೆಸ್ಟ್ (Bengaluru PG) ವಸತಿಗೃಹಗಳ ಸಂಖ್ಯೆಯೂ ಅಪಾರವಾಗಿ ಹೆಚ್ಚಾಗಿದೆ. ಆದರೆ ಅನೇಕ ಪಿಜಿಗಳು ಮೂಲಭೂತ ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅಸುರಕ್ಷಿತ ಪಿಜಿಗಳ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಧಿಕಾರಿಗಳು ಕಟ್ಟುನಿಟ್ಟಿನ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಈಗಾಗಲೇ 8…

Read More

5 ಲಕ್ಷ ರೂ. ಹಣ ಪಡೆದು ಅಬಾರ್ಷನ್ ಮಾಡಿಸಿದ್ದಾಳೆ ಲೇಡಿ ಕಾನ್ಸ್‌ಟೇಬಲ್; ಪಿಎಸ್‌ಐ ವಿರೇಶ್‌ಗೆ ವಂಚಿಸಿ ಬೇರೆ ಯುವಕನ ಜೊತೆ ಹಸೆಮಣೆ ಏರಲು ಸಿದ್ಧ! – Kannada News | Yadgir PSI Alleges Constable Cheated Him of 35 Lakhs, Aborted Kids; Raichur SP Petitioned

ಯಾದಗಿರಿ, ಮೇ.5 : ಕಳೆದ ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸಿ, ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿಯೊಂದು ಈಗ ಬೀದಿಪಾಲಾಗಿದೆ. ಪ್ರಿಯಕರನಿಗೆ ಕೈಕೊಟ್ಟು ಬೇರೆ ಯುವಕನೊಂದಿಗೆ ಮದುವೆಯಾಗಲು ಸಜ್ಜಾಗಿರುವ ಲೇಡಿ ಕಾನ್ಸ್‌ಟೇಬಲ್ ವಿರುದ್ಧ ಪಿಎಸ್ಐ ಒಬ್ಬರು ರಾಯಚೂರು ಎಸ್ಪಿ ಮೊರೆ ಹೋಗಿದ್ದಾರೆ. ಯಾದಗಿರಿಯ ಶಹಾಪುರದಲ್ಲಿ ಗುಪ್ತಚರ ಇಲಾಖೆಯಲ್ಲಿ ಪಿಎಸ್ಐ ಆಗಿರುವ ವಿರೇಶ್ ಮತ್ತು ಕಾನ್ಸ್‌ಟೇಬಲ್ ವಿಜಯಶ್ರೀ 2017 ರಿಂದ ಪ್ರೀತಿಸುತ್ತಿದ್ದರು. ವಿಜಯಪುರದಲ್ಲಿ ವಿದ್ಯಾಭ್ಯಾಸ ಮಾಡುವಾಗ ಇಬ್ಬರ ನಡುವೆ ಸ್ನೇಹ ಬೆಳೆದು ಪ್ರೀತಿಗೆ ತಿರುಗಿತ್ತು. ವಿರೇಶ್ ಪಿಎಸ್ಐ ಆಗಿ ನೇಮಕಗೊಂಡ ಬಳಿಕ,…

Read More

ಕಾವ್ಯಾ ಅಪ್ಪ-ಅಮ್ಮನಿಗೂ ಇಷ್ಟವಾದ ಗಿಲ್ಲಿ ನಟ; ಸಿಕ್ತು ವಿಶೇಷ ಉಡುಗೊರೆ – Kannada News | Kavya Shaiva father Sadanand gifts Gilli Nata a silver bracelet in Bigg Boss Kannada Season 12

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ (Gilli Nata) ಅವರು ಎಲ್ಲರ ಫೇವರಿಟ್ ಆಗಿದ್ದಾರೆ. ವೀಕ್ಷಕರಿಗೆ ಮಾತ್ರವಲ್ಲದೇ ಸ್ಪರ್ಧಿಗಳ ಕುಟುಂಬದವರಿಗೂ ಗಿಲ್ಲಿ ನಟ ಎಂದರೆ ಇಷ್ಟ. ಈಗಾಗಲೇ ಬಿಗ್ ಬಾಸ್ (BBK 12) ಮನೆಯೊಳಗೆ ಬಂದು ಹೋಗಿರುವ ಫ್ಯಾಮಿಲಿ ಸದಸ್ಯರು ಈ ಮಾತನ್ನು ಹೇಳಿದ್ದಾರೆ. ವಿಶೇಷವಾಗಿ ಕಾವ್ಯಾ ಶೈವ (Kavya Shaiva) ಅವರ ತಂದೆ-ತಾಯಿಗೂ ಗಿಲ್ಲಿ ಇಷ್ಟ ಆಗಿದ್ದಾರೆ. ಅದಕ್ಕಾಗಿ ಒಂದು ವಿಶೇಷ ಗಿಫ್ಟ್ ನೀಡಿದ್ದಾರೆ. ಕಾವ್ಯಾ ತಂದೆ ಸದಾನಂದ್ ಅವರು ಬೆಳ್ಳಿ ಬ್ರಾಸ್ಲೆಟ್ ತಂದು ಗಿಲ್ಲಿಗೆ…

Read More

Tech Tips: ಲ್ಯಾಪ್‌ಟಾಪ್ ಚಾರ್ಜರ್‌ನಿಂದ ನಿಮ್ಮ ಸ್ಮಾರ್ಟ್‌ಫೋನ್ ಚಾರ್ಜ್ ಮಾಡುವುದು ಹೇಗೆ?: ಇಲ್ಲಿದೆ ಟ್ರಿಕ್ಸ್

ಬೆಂಗಳೂರು (ಏ. 03): ಇತ್ತೀಚಿನ ದಿನಗಳಲ್ಲಿ, ಜನರು ಸ್ಮಾರ್ಟ್‌ಫೋನ್‌ಗಳನ್ನು (Smartphones) ಎಷ್ಟು ಬಳಸುತ್ತಾರೆಂದರೆ, ದಿನಕ್ಕೆ ಒಂದರಿಂದ ಎರಡು ಬಾರಿ ಅವುಗಳನ್ನು ಚಾರ್ಜ್ ಮಾಡಬೇಕಾಗುತ್ತದೆ. ಆದರೆ, ಕೆಲವರು ಫೋನ್ ಚಾರ್ಜರ್ ಅನ್ನು ಹೊರಹೋದಾಗ ತೆಗೆದುಕೊಂಡು ಹೋಗಲು ಮರೆತು ಬಿಡುತ್ತಾರೆ. ಒಂದುವೇಳೆ ಫೋನ್ ಚಾರ್ಜರ್ ಕಳೆದುಹೋದರೆ, ಹಾನಿಗೊಳಗಾದರೆ, ಅವರು ತಮ್ಮ ಲ್ಯಾಪ್‌ಟಾಪ್ ಚಾರ್ಜರ್‌ನಿಂದ ತಮ್ಮ ಫೋನ್ ಅನ್ನು ಚಾರ್ಜ್ ಮಾಡಬಹುದು ಎಂಬುದು ನಿಮಗೆ ಗೊತ್ತೆ. ಆದಾಗ್ಯೂ, ಇದು ಎಲ್ಲಾ ಫೋನ್‌ಗಳಿಗೆ ಸಪೋರ್ಟ್ ಮಾಡುವುದಿಲ್ಲ. ಹೆಚ್ಚಿನ ಫೋನ್‌ಗಳು ಲ್ಯಾಪ್‌ಟಾಪ್ ಚಾರ್ಜರ್‌ನೊಂದಿಗೆ ಸುಲಭವಾಗಿ…

Read More

ತಿರುಪತಿಗೆ ರೈಲು ಸಿಗದಿದ್ದಕ್ಕೆ ಎಣ್ಣೆ ಮತ್ತಿನಲ್ಲಿ ಆರ್​ಟಿಸಿ ಬಸ್ಸನ್ನೇ ಕದ್ದು ಓಡಿಸಿದ ವ್ಯಕ್ತಿ, ಟೋಲ್​ ಗೇಟ್​ನಲ್ಲಿ ಸಿಕ್ಕಿಬಿದ್ದ – Kannada News | Telangana: Drunk Man Steals RTC Bus for Tirupati After Missing Train, Caught at Toll

ಜನಗಾಂವ್, ಜುಲೈ 10: ಮದ್ಯದ ಅಮಲಿನಲ್ಲಿ ಮನುಷ್ಯ ಏನೆಲ್ಲಾ ಮಾಡಲು ಸಾಧ್ಯ ಎಂಬುದಕ್ಕೆ ತೆಲಂಗಾಣದ ಜನಗಾಂವ್ ಜಿಲ್ಲೆಯಲ್ಲಿ ನಡೆದಿರುವ ಈ ವಿಲಕ್ಷಣ ಘಟನೆಯೇ ಸಾಕ್ಷಿ. ತಿರುಪತಿಗೆ ಹೋಗಲು ರೈಲು ಸಿಗಲಿಲ್ಲ ಎಂಬ ಒಂದೇ ಒಂದು ಕಾರಣಕ್ಕೆ, ಟ್ರ್ಯಾಕ್ಟರ್ ಚಾಲಕನೊಬ್ಬ ಬಸ್ ನಿಲ್ದಾಣದಲ್ಲಿದ್ದ ಸರ್ಕಾರಿ ಆರ್​​ಟಿಸಿ (RTC) ಬಸ್ಸನ್ನೇ ಕದ್ದು ಬರೋಬ್ಬರಿ 21 ಕಿಲೋಮೀಟರ್ ಓಡಿಸಿಕೊಂಡು ಹೋಗಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಅಂತಿಮವಾಗಿ ಟೋಲ್ ಪ್ಲಾಜಾ ಬಳಿ ಬಸ್ ಅಪಘಾತ(Accident)ಕ್ಕೀಡಾದಾಗ ಈ ಕಳ್ಳತನ ಬಯಲಾಗಿದೆ. ಪೊಲೀಸರ ಪ್ರಕಾರ,…

Read More

ಬೇಸಿಗೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುತ್ತೆ 3 ಲಕ್ಷಣಗಳು – Kannada News | Heat Stroke Warning Signs: Spot These 3 Symptoms Early

ದೇಶದ ಹಲವೆಡೆ ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ಸ್ಟ್ರೋಕ್ (Heat Stroke) ಪ್ರಕರಣಗಳು ಹೆಚ್ಚಾಗುತ್ತಿದೆ. ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆದರೆ ದೇಹದ ತಾಪಮಾನ ನಿಯಂತ್ರಣ ತಪ್ಪಿ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ಹೊರಗಡೆ ಕೆಲಸ ಮಾಡುವವರು ಹೆಚ್ಚಿನ ಅಪಾಯದಲ್ಲಿದ್ದಾರೆ. ಹಾಗಾಗಿ ಆರೋಗ್ಯ ತಜ್ಞರು ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಹೇಳುತ್ತಿದ್ದಾರೆ. ಮಾತ್ರವಲ್ಲ, ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುವ 3 ಪ್ರಮುಖ ಲಕ್ಷಣಗಳ ಬಗ್ಗೆ ತಿಳಿಸಿದ್ದಾರೆ….

Read More