Headlines

ಪಬ್ಬಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ; ಮಹಡಿಯಿಂದ ಬಿದ್ದು ಯುವಕ ಸಾವು! – Kannada News | Mysuru Pub Brawl: Software Engineer Nishanth Dies After Fall at Purple Haze

ಮೈಸೂರು, ಏಪ್ರಿಲ್ 19: ಜಿಲ್ಲೆಯ ಪಬ್ ಒಂದರಲ್ಲಿ ನಡೆದ ಗಲಾಟೆ ಒಬ್ಬನ ಸಾವಿನಲ್ಲಿ ಅಂತ್ಯಗೊಂಡಿದೆ. ಮೈಸೂರು (Mysuru) ನಗರದ ವಿಜಯನಗರ ಎರಡನೇ ಹಂತದಲ್ಲಿರುವ ಪರ್ಪಲ್ ಹೆಜ್ ರೆಸ್ಟೋರೆಂಟ್ನಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ. ಗಲಾಟೆಯಲ್ಲಿ ಗೋಕುಲಂ ನಿವಾಸಿ 32 ವರ್ಷದ ನಿಶಾಂತ್ ಮೃತಪಟ್ಟಿದ್ದು, ಆತ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಎಂಬುದು ತಿಳಿದುಬಂದಿದೆ. ಪಾರ್ಟಿ ಮುಗಿಸಿ ಹೊರಬರುವ ವೇಳೆ ಘಟನೆ ನಿಶಾಂತ್ ತನ್ನ ಸ್ನೇಹಿತರಾದ ಸಂದೀಪ್ ಮತ್ತು ದೀಕ್ಷಿತ್ ಜೊತೆ ಪಬ್‌ನಲ್ಲಿ ಪಾರ್ಟಿ ಮುಗಿಸಿ…

Read More

ಮನೆಯಲ್ಲಿ ಈ 7 ಔಷಧೀಯ ಸಸ್ಯಗಳು ಇರಲೇಬೇಕು! ತಪ್ಪದೆ ಬೆಳೆಸಿ ರೋಗಗಳಿಂದ ದೂರವಿರಿ – Kannada News | Best Medicinal Plants For Home That Work Like Natural Remedies

ಪ್ರಕೃತಿ ನೀಡಿರುವ ಅನೇಕ ಸಸ್ಯಗಳಲ್ಲಿ ಔಷಧೀಯ (Medicinal Plants) ಗುಣಗಳು ಅಡಗಿವೆ. ಹಳೆಯ ಕಾಲದಲ್ಲಿ, ಸಣ್ಣಪುಟ್ಟ ಅನಾರೋಗ್ಯಗಳಿಗೆ ಮನೆಯ ಸುತ್ತಮುತ್ತಲಿನ ಸಸ್ಯಗಳನ್ನೇ ಔಷಧಿಯಾಗಿ ಬಳಸಲಾಗುತ್ತಿತ್ತು. ಇಂದಿಗೂ ಕೆಲವು ಸಸ್ಯಗಳನ್ನು ಮನೆಯಲ್ಲೇ ಬೆಳೆಸುವುದರಿಂದ ಆರೋಗ್ಯ ರಕ್ಷಣೆ ಸಾಧ್ಯವಾಗುತ್ತದೆ. ಹಾಗಾದರೆ ಯಾವ ಗಿಡಗಳನ್ನು ಮನೆಯಲ್ಲಿ ಬೆಳೆಸಬೇಕು, ಅದು ಯಾವ ರೋಗಕ್ಕೆ ಮುದ್ದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ತುಳಸಿ: ಪ್ರತಿ ಭಾರತೀಯರ ಮನೆಯಲ್ಲೂ ಕಾಣುವ ತುಳಸಿ ಸಸ್ಯವನ್ನು “ಔಷಧಿಗಳ ರಾಣಿ” ಎಂದು ಕರೆಯಲಾಗುತ್ತದೆ. ತುಳಸಿ ಎಲೆಗಳ ರಸ ಸೇವಿಸಿದರೆ ರೋಗನಿರೋಧಕ…

Read More

ಭಾರತದ ಬಗ್ಗೆ ನೆಗಟಿವ್ ಆಗಿ ಹೇಳಿದರಾ ಇಂದ್ರಾ ನೂಯಿ; ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿರುವ ಪೆಪ್ಸಿಕೋ ಮಾಜಿ ಸಿಇಒ – Kannada News | Former PepsiCo CEO Indra Nooyi trolled for her statements on situations in India

ನವದೆಹಲಿ, ಜುಲೈ 3: ಪೆಪ್ಸಿಕೋದ ಮಾಜಿ ಅಧ್ಯಕ್ಷೆ ಮತ್ತು ಸಿಇಒ ಇಂದ್ರಾ ನೂಯಿ (Indra Nooyi) ಅವರು ಇತ್ತೀಚೆಗೆ ನೀಡಿರುವ ಕೆಲ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಭಾರತ ಅಸ್ತವ್ಯಸ್ತ ದೇಶ ಎಂದು ಅವರು ಹೇಳಿದ್ದು ಮೊನ್ನೆ ಭಾರೀ ಟೀಕೆಗೆ ಕಾರಣವಾಗಿತ್ತು. ಇದೀಗ ಅವರ ಮತ್ತೊಂದು ಹೇಳಿಕೆ ನೆಟ್ಟಿಗರ ಗಮನಕ್ಕೆ ಬಂದಿದೆ. ಅಮೆರಿಕದಂತಹ ದೇಶದಲ್ಲಿ ಮಾತ್ರ ತಾನು ಸಿಇಒ ಆಗಲು ಸಾಧ್ಯವಿತ್ತು, ಭಾರತ ಸೇರಿದಂತೆ ಜಗತ್ತಿನ ಬೇರೆ ಯಾವುದೇ ದೇಶದಲ್ಲಿ ಇದು ಅಸಾಧ್ಯವಾಗಿತ್ತು ಎಂಬ…

Read More

ಪ್ರಚಾರಕ್ಕೆ ಬಾರದ ನಟಿ ವಿರುದ್ಧ ನಿರ್ದೇಶಕ, ನಿರ್ಮಾಪಕರಿಂದ ದೂರು ದಾಖಲು – Kannada News | Complaint against actress Rajini for not attending Movie promotion

ನಿನ್ನೆಯಷ್ಟೆ ಹಣ ಕೊಡದೆ ಸತಾಯಿಸುತ್ತಿರುವ ನಿರ್ಮಾಪಕನ (Producer) ವಿರುದ್ಧ ‘ವಸುದೇವ ಕುಟುಂಬ’ ಧಾರಾವಾಹಿಯ ನಟ-ನಟಿಯರು ಮತ್ತು ಯೂನಿಟ್ ಸದಸ್ಯರು ದೂರು ನೀಡಿದ್ದಲ್ಲದೆ, ನಿರ್ಮಾಪಕರನ್ನು ನಡು ರಸ್ತೆಯಲ್ಲಿ ಅಡ್ಡ ಹಾಕಿ ಮಂಗಳಾರತಿ ಮಾಡಿದ್ದರು. ಇಂದು ಹಣ ಪಡೆದು ಪ್ರಚಾರಕ್ಕೆ ಬಾರದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ನಟಿಯೊಬ್ಬರ ವಿರುದ್ಧ ಸಿನಿಮಾದ ನಿರ್ಮಾಪಕ ಮತ್ತು ನಿರ್ದೇಶಕ ದೂರು ನೀಡಿದ್ದಾರೆ. ‘ಅಮೃತವರ್ಷಿಣಿ’ ಧಾರಾವಾಹಿ ನಟಿ ರಜನಿ ವಿರುದ್ಧ ಸಿನಿಮಾದ ನಿರ್ದೇಶಕ ಮತ್ತು ನಿರ್ಮಾಪಕರುಗಳು ಫಿಲಂ ಚೇಂಬರ್​​ಗೆ ದೂರು ನೀಡಿದ್ದು, ಸಿನಿಮಾನಲ್ಲಿ ನಟಿಸಿ ಈಗ…

Read More

‘ಸಿಗಂದೂರು ಸೇತುವೆ’ಗೆ ಒಂದು ವರ್ಷದ ಸಂಭ್ರಮ: ವಿದ್ಯುತ್ ದೀಪಾಲಂಕಾರದ ವೈಭವ – Kannada News | Sigandur Bridge Anniversary: Sagara’s Cable Bridge Lights Up Sharavathi Backwaters, Viral Drone Views

ಸಾಗರ, ಜು.15: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಸಂಪರ್ಕಿಸುವ ಹಾಗೂ ಶರಾವತಿ ಹಿನ್ನೀರಿನ ಮೇಲೆ ನಿರ್ಮಾಣಗೊಂಡಿರುವ ಐತಿಹಾಸಿಕ ಸಿಗಂದೂರು ಸೇತುವೆಯು ಸಾರ್ವಜನಿಕ ಸೇವೆಗೆ ಮುಕ್ತವಾಗಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದೆ. ಈ ವಿಶೇಷ ದಿನವನ್ನು ಮಲೆನಾಡಿನ ಗಡಿಭಾಗದ ಜನತೆ ಹಬ್ಬದಂತೆ ಆಚರಿಸಿ ಸಂಭ್ರಮಿಸಿದ್ದಾರೆ. ಕಳೆದ ವರ್ಷ ಜುಲೈ ತಿಂಗಳಲ್ಲಿ ಉದ್ಘಾಟನೆಗೊಂಡಿದ್ದ ಈ ಸುಂದರ ಕೇಬಲ್ ಸೇತುವೆಯು, ಇದೀಗ ಮೊದಲ ವರ್ಷದ ವಾರ್ಷಿಕೋತ್ಸವದ ನೆನಪಿನಲ್ಲಿ ಮೈದುಂಬಿ ಕಂಗೊಳಿಸುತ್ತಿದೆ. ಸೇತುವೆಯ ಮೊದಲ…

Read More

ವೈಭವ್ ಸೂರ್ಯವಂಶಿ ಕಟ್ಟಿ ಹಾಕಲು ಇಂದು ಕಣಕ್ಕೆ ಇಳಿಯುತ್ತಾರಾ ಹೇಜಲ್​ವುಡ್?

ಐಪಿಎಲ್​​ನ (IPL) ಈ ಸೀಸನ್ ಅಲ್ಲಿ ಆರ್​​​ಸಿಬಿ ಮೊದಲ ಎರಡು ಪಂದ್ಯಗಳನ್ನು ಗೆದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ ಆಡಿದ ಮೊದಲ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಎರಡೂ ತಂಡಗಳು ಸಮಬಲದಲ್ಲಿವೆ ಎಂದರೂ ತಪ್ಪಾಗಲಾರದು. ಇಂದು (ಏಪ್ರಿಲ್ 10) ಎರಡೂ ತಂಡಗಳು ಮುಖಾಮುಖಿ ಆಗುತ್ತಿವೆ. ಈ ಪೈಕಿ ಗೆಲವು ಯಾರ ಪಾಲಿಗೆ ಒಲಿಯಲಿದೆ ಎನ್ನುವ ಕುತೂಹಲ ಮೂಡಿದೆ. ಹೀಗಿರುವಾಗಲೇ ಜೋಶ್ ಹೇಜಲ್​​ವುಡ್ ಕಣಕ್ಕೆ ಇಳಿಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಆರ್​​ಸಿಬಿಯಲ್ಲಿ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ಉತ್ತಮ ರೀತಿಯಲ್ಲಿ…

Read More

ಪ್ರಮಾಣಪತ್ರ ಪಡೆಯದೇ ‘ಸತ್ಲುಜ್’ ಸಿನಿಮಾ ಬಿಡುಗಡೆ: ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಆರೋಪ – Kannada News | Satluj movie removed from ZEE5 IB Ministry alleges lack of certification Diljit Dosanjh

ಖ್ಯಾತ ನಟ ದಿಲ್ಜಿತ್ ದೋಸಾಂಜ್ (Diljit Dosanjh) ಅಭಿನಯದ, ತೀವ್ರ ಕುತೂಹಲ ಮೂಡಿಸಿದ್ದ ‘ಸತ್ಲುಜ್’ (Satluj) ಸಿನಿಮಾ ವಿವಾದ ಈಗ ಹೊಸ ತಿರುವು ಪಡೆದುಕೊಂಡಿದೆ. ಅಗತ್ಯವಿರುವ ಸೆನ್ಸಾರ್ ಪ್ರಮಾಣಪತ್ರ ಪ್ರಕ್ರಿಯೆಯನ್ನು ಪೂರ್ಣಗೊಳಿಸದೆಯೇ ಚಿತ್ರತಂಡ ಈ ಸಿನಿಮಾವನ್ನು ZEE5 ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆ ಮಾಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (I&B Ministry) ಗಂಭೀರ ಆರೋಪ ಮಾಡಿದೆ. ಹನಿ ಟ್ರೆಹನ್ ನಿರ್ದೇಶನದ ಈ ಸಿನಿಮಾ ಜುಲೈ 3ರಂದು ಬಿಡುಗಡೆ ಆಗಿತ್ತು. ಆದರೆ ಆದಾದ ಕೇವಲ ಎರಡೇ…

Read More

84 ವರ್ಷದ ವೃದ್ಧೆ ನಿಗೂಢ ಸಾವು: ಚಿನ್ನಾಭರಣ, ಹಣಕ್ಕಾಗಿ ನಡೀತಾ ಕೊಲೆ?

ಚಾಮರಾಜನಗರ, ಮಾರ್ಚ್​ 09: ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದ ವೃದ್ಧೆಯೋರ್ವರು ನಿಗೂಢವಾಗಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿ ನಡೆದಿದೆ. ಮಕ್ಕಳ ಆಸರೆ ಪಡೆಯದೆ ಪೆಟ್ಟಿಗೆ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಸಿದ್ದಮ್ಮ (84) ಹಠಾತ್​​ ಆಗಿ ಮೃತಪಟ್ಟಿರೋದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ಇವರ ಮೈಮೇಲಿದ್ದ ಒಡವೆ ಮಾಯವಾಗಿರೋದು ಸಾವಿನ ಬಗ್ಗೆ ಎದ್ದಿರುವ ಅನುಮಾನಗಳಿಗೆ ಮತ್ತಷ್ಟು ಇಂಬು ನೀಡಿವೆ. ಹಣ, ಒಡವೆಯ ಆಸೆಗೆ ತಾಯಿಯನನು ಕೊಲೆ ಮಾಡಲಾಗಿದೆ ಎಂದು ಮಕ್ಕಳು ಆರೋಪಿಸಿದ್ದಾರೆ. ಆಭರಣ ಮತ್ತು…

Read More

Video: ನಾಲ್ಕು ತಿಂಗಳ ಬಳಿಕ ಮನೆಗೆ ಮರಳಿದ ಮಗನಿಗೆ ಅದ್ದೂರಿ ಸ್ವಾಗತ ಕೋರಿದ ತಾಯಿ – Kannada News | A mother’s lavish welcome as her son returns home after going to a distant town for studies

ಪ್ರತಿಯೊಬ್ಬ ತಂದೆ ತಾಯಂದಿರು (parents) ಮಕ್ಕಳ ಭವಿಷ್ಯ ಚೆನ್ನಾಗಿರಬೇಕೆಂದು ಬಯಸುವುದು ಸಹಜ. ಹೀಗಾಗಿ ಓದಿಗಾಗಿ, ಉದ್ಯೋಗಕ್ಕಾಗಿ ದೂರದ ಊರುಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಿಕೊಡುತ್ತಾರೆ.  ಈ ವೇಳೆ ತಮ್ಮ ಮಕ್ಕಳು ಮನೆಗೆ ಬರುತ್ತಾರೆ ಎಂದರೆ ಹೆತ್ತವರಿಗೆ ಆಗುವ ಖುಷಿ ಅಷ್ಟಿಷ್ಟಲ್ಲ. ಈ ವಿಡಿಯೋ ಇದೀಗ ತಾಯಿಯ (mother) ಸಂಭ್ರಮಕ್ಕೆ ಸಾಕ್ಷಿಯಾಗಿದೆ. ಓದಲು ದೂರದ ಊರಿಗೆ ಹೋದ ಮಗನು, ನಾಲ್ಕು ತಿಂಗಳ ಬಳಿಕ ಮನೆಗೆ ಮರಳುತ್ತಿದ್ದಂತೆ ತಾಯಿಯೂ ಅದ್ದೂರಿ ಸ್ವಾಗತ ಕೋರಿದ ಹೃದಯ ಸ್ಪರ್ಶಿ ವಿಡಿಯೋ ಸದ್ಯ ವೈರಲ್ ಆಗಿದೆ….

Read More

ಬ್ಯಾಂಕ್ ಸಾಲಗಾರರ ಗಮನಕ್ಕೆ; ಅಡಮಾನ ಆಸ್ತಿ ವಿಚಾರದಲ್ಲಿ ಆರ್​ಬಿಐ ಕರಡು ನಿಯಮಗಳಿವು… – Kannada News | RBI issues draft rules for acquiring immovable assets against loans

ನವದೆಹಲಿ, ಮೇ 7: ಭಾರತೀಯ ರಿಸರ್ವ್ ಬ್ಯಾಂಕ್ (RBI), ಬ್ಯಾಂಕುಗಳು ಸಾಲಕ್ಕೆ ಅಡಮಾನವಾಗಿ ಪಡೆದುಕೊಳ್ಳುವ ಸ್ಥಿರಾಸ್ತಿಗಳ (Immovable Assets) ನಿರ್ವಹಣೆಗೆ ಸಂಬಂಧಿಸಿದಂತೆ ಹೊಸ ಕರಡು ನಿಯಮಗಳನ್ನು ಹೊರಡಿಸಿದೆ. ಇದರ ಮುಖ್ಯ ಉದ್ದೇಶ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವುದು ಮತ್ತು ಸಾಲ ವಸೂಲಾತಿ ಪ್ರಕ್ರಿಯೆಯನ್ನು ಸುಗಮಗೊಳಿಸುವುದಾಗಿದೆ. ಬ್ಯಾಂಕಿನಲ್ಲಿ ಅಥವಾ ಹಣಕಾಸು ಸಂಸ್ಥೆಯಲ್ಲಿ ಸಾಲ ಪಡೆಯಲು ನೀವು ಅಡವಾಗಿ ಇಡುವ ಮನೆ ಇತ್ಯಾದಿ ಆಸ್ತಿಯನ್ನು ಬ್ಯಾಂಕುಗಳು ಸಾಮಾನ್ಯವಾಗಿ ವಶಕ್ಕೆ ತೆಗೆದುಕೊಳ್ಳುವುದಿಲ್ಲ. ಸಾಲ ತೀರಿಸಲು ವಿಫಲರಾದಾಗ, ಮತ್ತು ಸಾಲ ವಸೂಲಿ ಮಾಡುವ…

Read More