Headlines

Japa: ವಿವಿಧ ಜಪಮಾಲೆಗಳ ಮಹತ್ವ; ಇಷ್ಟಾರ್ಥ ಸಿದ್ಧಿಗೆ ಯಾವ ಮಾಲೆಯಿಂದ ಜಪ ಮಾಡಬೇಕು ಗೊತ್ತಾ? – Kannada News

ವಿವಿಧ ಜಪಮಾಲೆಗಳ ಮಹತ್ವImage Credit source: Pinterest ಜಪ ಎಂದರೆ ಕೇವಲ ಮಂತ್ರ ಪಠಣವಲ್ಲ, ಅದು ಭಗವಂತನೊಂದಿಗೆ ಭಾವನಾತ್ಮಕವಾಗಿ ಸಂಪರ್ಕ ಸಾಧಿಸುವ ಒಂದು ಪ್ರಕ್ರಿಯೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣನು “ಪತ್ರಂ ಪುಷ್ಪಂ ಫಲಂ ತೋಯಂ ಯೋ ಮೇ ಭಕ್ತ್ಯಾ ಪ್ರಯಚ್ಛತಿ, ತದಹಂ ಭಕ್ತ್ಯುಪಹೃತಮಶ್ನಾಮಿ ಪ್ರಯತಾತ್ಮನಃ” ಎಂದು ಹೇಳಿದ್ದು, ಭಕ್ತಿಯಿಂದ ಅರ್ಪಿಸಿದ ಒಂದು ಎಲೆ, ಹೂವು, ಹಣ್ಣು ಅಥವಾ ನೀರನ್ನೂ ಸಂತೋಷದಿಂದ ಸ್ವೀಕರಿಸುವುದಾಗಿ ತಿಳಿಸಿದ್ದಾನೆ. ಹಾಗೆಯೇ, ಜಪವು ನಮ್ಮ ಪ್ರೀತಿ ಮತ್ತು ಭಕ್ತಿಯ ಸಂಕೇತವಾಗಿದೆ. ಪ್ರಾಚೀನ ಕೃತ, ತ್ರೇತಾ, ದ್ವಾಪರ…

Read More

ಬ್ಲಾಕ್ ಬಸ್ಟರ್ ಸಿನಿಮಾ ಅವಕಾಶ ನಿರಾಕರಿಸಿದ್ದ ಸ್ಟಾರ್ ನಟ: ಕಾರಣ? – Kannada News | Randeep Hooda said no to Chhaava movie Aurangzeb character

ಒಂದು ಹಿಟ್ ಸಿನಿಮಾ (Hit Cinema) ಸಿಕ್ಕರೆ ಹತ್ತು ವರ್ಷ ಚಿತ್ರರಂಗದಲ್ಲಿ ಸಮಯ ತಳ್ಳಬಹುದು ಎಂದು ಹಿಂದೊಮ್ಮೆ ಜನಪ್ರಿಯ ನಟರೊಬ್ಬರು ಹೇಳಿದ್ದರು. ಅದು ಬಹುತೇಕ ನಿಜವೂ ಆಗಿದೆ. ಒಂದು ಹಿಟ್ ಸಿನಿಮಾ ಕೊಟ್ಟು ಬಿಟ್ಟರೆ ಮುಂದಿನ ಹತ್ತು ವರ್ಷ ಅದರ ಬಲದಲ್ಲೇ ನಟರ ಜೀವನ ನಡೆದು ಹೋಗುತ್ತಿತ್ತು. ಇದೇ ಕಾರಣಕ್ಕ ನಟರುಗಳು ಯಾವುದೇ ದೊಡ್ಡ ಬಜೆಟ್​​ನ, ಭಿನ್ನ ಕತೆಯುಳ್ಳ ಸಿನಿಮಾಗಳನ್ನು ಯಾವ ಕಾರಣಕ್ಕೂ ಬಿಡುವುದಿಲ್ಲ. ಆದರೆ ಇಲ್ಲೊಬ್ಬ ಸ್ಟಾರ್ ನಟ, ಸಿನಿಮಾ ದೊಡ್ಡ ಹಿಟ್ ಆಗುತ್ತದೆ ಎಂದು…

Read More

ವಿಶೇಷಚೇತನ ಮಗನಿಗೇ ವಿಷ ಹಾಕಿದ ತಂದೆ; ಕಾರಣ ಕೇಳಿದರೆ ಶಾಕ್ ಆಗ್ತೀರಾ! – Kannada News | Bengaluru Father Poisons Specially Abled Son Over Treatment Costs

ಚಿಕಿತ್ಸೆಗೆ ಹಣವಿಲ್ಲವೆಂದು ವಿಶೇಷಚೇತನ ಮಗನಿಗೇ ವಿಷ ಹಾಕಿದ ತಂದೆ! ಬೆಂಗಳೂರು, ಜನವರಿ 04: ಹೆತ್ತ ಮಕ್ಕಳನ್ನು ಸಾಕಲು ತಂದೆ-ತಾಯಿ ಕಷ್ಟ ಪಟ್ಟು ದುಡಿಯುತ್ತಾರೆ. ತಮಗೆಷ್ಟೇ ತೊಂದರೆಗಳಿದ್ದರೂ ಮಕ್ಕಳ ಮುಖ ನೋಡಿಕೊಂಡು ನೋವು ನುಂಗಿಕೊಂಡಿರುತ್ತಾರೆ. ಆದರೆ ಇಲ್ಲೋರ್ವ ಪಾಪಿ ತಂದೆ, ಚಿಕಿತ್ಸೆಗೆ ಹಣವಿಲ್ಲದ ಕಾರಣ ಮಗನಿಗೇ ವಿಷ ಹಾಕಿರುವ ಅಮಾನವೀಯ ಘಟನೆ ಬೆಂಗಳೂರಲ್ಲಿ ನಡೆದಿದೆ. ವಿಶೇಷ ಚೇತನ ಮಗನ ಚಿಕಿತ್ಸೆಗಾಗಿ ಅಲೆದು ಬೇಸತ್ತಿದ್ದ ತಂದೆ, ಈ ಕುಕೃತ್ಯವೆಸಗಿದ್ದು, ಮಗು ಸಾವು-ಬದುಕಿನ ನಡುವೆ ಹೋರಾಡುತ್ತಿದೆ. ಮಗುವಿನ ಸ್ಥಿತಿ ಗಂಭೀರ ಬಾಗಲೂರು…

Read More

‘ಧುರಂಧರ್ 2’ ಸಿನಿಮಾ ಟ್ರೈಲರ್: ಸಜ್ಜಾಗಿ ಎಂದ ರಣ್ವೀರ್

ರಣವೀರ್ ಸಿಂಗ್ (Ranveer Singh) ನಟಿಸಿ ಆದಿತ್ಯ ಧರ್ ನಿರ್ದೇಶನ ಮಾಡಿದ್ದ ‘ಧುರಂಧರ್’ ಮೊದಲ ಭಾಗ ದಾಖಲೆಯ ಗೆಲುವು ಕಂಡಿದೆ. ಇದೀಗ ಸಿನಿಮಾದ ಎರಡನೇ ಭಾಗ ‘ಧುರಂಧರ್ 2’ ಬಿಡುಗಡೆ ಆಗುತ್ತಿದ್ದು, ಭಾರತದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗುತ್ತಿದ್ದು, ಸಿನಿಮಾದ ಟ್ರೈಲರ್​​ಗಾಗಿ ಪ್ರೇಕ್ಷಕರು ಕೆಲ ಸಮಯದಿಂದ ಕಾಯುತ್ತಲೇ ಇದ್ದಾರೆ. ಮಾರ್ಚ್ 03ರಂದು ಟ್ರೈಲರ್ ಬಿಡುಗಡೆ ಆಗಲಿದೆ ಎಂಬ ಸುದ್ದಿ ಹರಡಿತ್ತು ಆದರೆ ಅಂದು ಟ್ರೈಲರ್ ಬಿಡುಗಡೆ ಆಗಿರಲಿಲ್ಲ. ಆದರೆ ಇದೀಗ…

Read More

Daily Devotional: ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ? – Kannada News | Daily Devotional: The Divine Parijatha, Benefits of Growing This Auspicious Plant Near Your Home

ಬೆಂಗಳೂರು, ಫೆಬ್ರುವರಿ​ 09: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ?ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಹತ್ತಿರ ಸಣ್ಣ ಪುಟ್ಟ ಗಿಡಗಳನ್ನು ಬೆಳೆಸುವುದು ಸಾಮಾನ್ಯ. ಆದರೆ ಕೆಲವು ಗಿಡಗಳು ಆಧ್ಯಾತ್ಮಿಕ ಮತ್ತು ವೈಜ್ಞಾನಿಕವಾಗಿ ವಿಶೇಷ ಮಹತ್ವವನ್ನು ಹೊಂದಿವೆ. ಅವುಗಳಲ್ಲಿ ಪಾರಿಜಾತ ಗಿಡವು ಅತಿ ಪ್ರಮುಖವಾದುದು. ಪಾರಿಜಾತವನ್ನು ದೇವಲೋಕದ ಗಿಡ ಎಂದು ಕರೆಯಲಾಗುತ್ತದೆ. ಇದರ ಹೂವುಗಳು ರಾತ್ರಿಯ ಸಮಯದಲ್ಲಿ ಸುಗಂಧವನ್ನು ಬೀರುತ್ತವೆ. ಮನೆಯಲ್ಲಿ ಪಾರಿಜಾತ ಗಿಡವನ್ನು ಬೆಳೆಸಬಹುದೇ ಎಂಬ ಪ್ರಶ್ನೆಗೆ ಉತ್ತರ ಹೌದು….

Read More

‘ಟಾಕ್ಸಿಕ್’ ಚಿತ್ರದ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಆರ್​​ಜಿವಿ; ಚಳಿಬಿಡಿಸಿದ ಕನ್ನಡಿಗರು ‘ಟಾಕ್ಸಿಕ್’ ಚಿತ್ರದ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಆರ್​​ಜಿವಿ; ಸರಿಯಾಗಿ ಚಳಿಬಿಡಿಸಿದ ಕನ್ನಡಿಗರು  – Kannada News | RGV vs. Toxic: Kannada Fans Troll Ram Gopal Varma Over Controversial Movie Comments

ರಾಮ್​ ಗೋಪಾಲ್ ವರ್ಮ (RGV) ಒಂದು ಕಾಲದಲ್ಲಿ ಒಳ್ಳೊಳ್ಳೆಯ ಸಿನಿಮಾ ನೀಡಿದವರು. ಆದರೆ, ಈಗ ಅವರ ಬಳಿ ಅದು ಸಾಧ್ಯವಾಗುತ್ತಿಲ್ಲ. ಅವರ ಬತ್ತಳಿಕೆಯಿಂದ ಚೆನ್ನಾಗಿರೋ ಸಿನಿಮಾ ಬರದೆ ಯಾವುದೋ ಕಾಲವೇ ಆಗಿ ಹೋಗಿದೆ. ಆದರೆ, ಇದಕ್ಕೆಲ್ಲ ಅವರು ತಲೆಕೆಡಿಸಿಕೊಂಡಿಲ್ಲ. ಸಿನಿಮಾ ಮಾಡದೆ ಇದ್ದರೂ ಸದಾ ಪ್ರಚಾರದಲ್ಲಿ ಇರೋದು ಹೇಗೆ ಎಂಬುದನ್ನು ಅವರು ಕಂಡು ಹಿಡಿದುಕೊಂಡಿದ್ದಾರೆ. ಈಗ ಅದೇ ರೀತಿ ಮಾಡಲು ಹೋಗಿ ಟ್ರೋಲ್ ಆಗಿದ್ದಾರೆ. ಆ ಬಳಿಕ ಅದಕ್ಕೆ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದ್ದಾರೆ. ಮಾರ್ಚ್ 19ರಂದು…

Read More

ಪ್ರತಿದಿನ ಮಲ್ಟಿವಿಟಮಿನ್ ತೆಗೆದುಕೊಳ್ಳುವುದು ನಿಜವಾಗಿಯೂ ಒಳ್ಳೆಯದೇ? ಏನ್ ಹೇಳ್ತಾರೆ ವೈದ್ಯರು?

ಇಂದಿನ ವೇಗದ ಜೀವನಶೈಲಿಯಲ್ಲಿ ಹಲವರಿಗೆ ತಮ್ಮ ಆಹಾರ ಪದ್ಧತಿಗೆ ಗಮನ ನೀಡಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಪೂರೈಸಲು ಹಲವರು ಮಲ್ಟಿವಿಟಮಿನ್‌ಗಳ (Multivitamin) ಮೇಲೆ ಅವಲಂಬಿತರಾಗುತ್ತಿದ್ದಾರೆ. ಮಲ್ಟಿವಿಟಮಿನ್‌ಗಳು ಎಂದರೆ ಹಲವು ವಿಧದ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳಗೊಂಡಿರುವ ಪೂರಕ ಆಹಾರಗಳು. ಉದಾಹರಣೆಗೆ ವಿಟಮಿನ್ A, B, C, D, E ಜೊತೆಗೆ ಐರನ್, ಕ್ಯಾಲ್ಸಿಯಂ, ಜಿಂಕ್ ಮುಂತಾದವುಗಳು ಒಂದೇ ಮಾತ್ರೆಯಲ್ಲಿ ಇವೆಲ್ಲವೂ ದೊರೆಯುತ್ತವೆ. ಇವು ದೇಹದಲ್ಲಿ ಪೋಷಕಾಂಶಗಳ ಕೊರತೆಯನ್ನು ತುಂಬಲು ಸಹಾಯ ಮಾಡುತ್ತದೆ. ಸಾಮಾನ್ಯವಾಗಿ…

Read More

ಬರಿದಾದ ಮೂರು ರಾಜ್ಯಗಳ ಜೀವನಾಡಿ: ಹೊಸ ಕ್ರಸ್ಟ್​​ಗೇಟ್​​ಗಳನ್ನು ಕಂಡ ತುಂಗಭದ್ರಾ ಜಲಾಶಯವೀಗ ಭಣಭಣ – Kannada News | Water Crisis Looms: Tungabhadra Dam Storage Drops to Just 9 TMC After Weak Monsoon

ಕೊಪ್ಪಳ, ಜೂನ್​​ 26: ಮೂರು ರಾಜ್ಯಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್​​ ಗೇಟ್​​ಗಳನ್ನು ನಿನ್ನೆಯಷ್ಟೇ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿ ಲೋಕಾರ್ಪಣೆ ಗೊಳಿಸಿದ್ದರು. ಈ ವಿಚಾರ ಇದೇ ಡ್ಯಾಂನ ನೀರು ನಂಬಿಕೊಂಡಿದ್ದ ಲಕ್ಷಾಂತರ ಮಂದಿಯ ಸಂತಸಕ್ಕೆ ಕಾರಣವಾಗಿತ್ತು. ಆದರೆ ಈ ಸಂತಸದ ನಡುವೆಯೇ ಆತಂಕ ಪಡಬೇಕಾದ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬರೋಬ್ಬರಿ 41 ಟಿಎಂಸಿ ನೀರು ಜಲಾಶಯದಲ್ಲಿ ಕಡಿಮೆಯಾಗಿರೋದು, ಮುಂದೇನೆಂಬ ಪ್ರಶ್ನೆ ಹುಟ್ಟುಹಾಕಿದೆ. ಕಳೆದ ವರ್ಷ ಇದೇ ದಿನದಂದು ಜಲಾಶಯದಲ್ಲಿ 50 ಟಿಎಂಸಿ…

Read More

ಅಶ್ವಿನಿ ಗೌಡ ಎದುರು ಗಿಲ್ಲಿ ನಟ ಆ್ಯಟಿಟ್ಯೂಡ್: ವಿಡಿಯೋ ನೋಡಿ.. – Kannada News | Gilli Nata shows attitude in front of Ashwini Gowda in Bigg Boss Kannada Season 12

ಗಿಲ್ಲಿ ನಟ ಅವರು ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಕ್ಯಾಪ್ಟನ್ ಆಗಿದ್ದಾರೆ. ಅವರು ಕ್ಯಾಪ್ಟನ್ ಆಗಬೇಕು ಎಂಬುದು ಅಭಿಮಾನಿಗಳ ಬಯಕೆ ಆಗಿತ್ತು. ಅದರಂತೆ ನಡೆದಿದೆ. ಮೊದಲಿನಿಂದಲೂ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ಅವರ ನಡುವೆ ಟಫ್ ಪೈಪೋಟಿ ಇದೆ. 14ನೇ ವಾರದಲ್ಲಿ ಕೂಡ ಆ ಸ್ಪರ್ಧೆ ಮುಂದುವರಿದಿದೆ. ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ (Ashwini Gowda) ಅವರು ಪರಸ್ಪರ ಟಕ್ಕರ್ ಕೊಟ್ಟುಕೊಳ್ಳುತ್ತಿದ್ದಾರೆ. ಡಿಸೆಂಬರ್ 30ರ ಸಂಚಿಕೆಯಲ್ಲಿಯೂ ಅದೇ ರೀತಿ ಆಗಿದೆ. ರಾಜನ…

Read More

ಬೈಕ್ ಟ್ಯಾಕ್ಸಿ ವಿಚಾರದಲ್ಲಿ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ! ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ – Kannada News | Karnataka Govt Challenges High Court’s Bike Taxi Order in Supreme Court

ಬೈಕ್ ಟ್ಯಾಕ್ಸಿ ವಿಚಾರದಲ್ಲಿ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ! ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ Image Credit source: ANI ಬೆಂಗಳೂರು, ಏಪ್ರಿಲ್ 19: ಬೈಕ್ ಟ್ಯಾಕ್ಸಿ (Bike Taxi) ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಯ ನಡುವೆ ನಡೆಯುತ್ತಿರುವ ಕಾನೂನು ಹೋರಾಟ ಮತ್ತೊಂದು ಹಂತಕ್ಕೆ ತಲುಪಿದೆ. ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ (Supreme Court) ಮೊರೆ ಹೋಗಲು ಸಿದ್ಧವಾಗಿದೆ. ಈ…

Read More