ಅಮಿತಾಭ್ ಬಚ್ಚನ್ ಎದುರೇ ಕುಸಿದು ಬಿದ್ದ ಅಭಿಮಾನಿ; ಆಗಿದ್ದೇನು? – Kannada News | Amitabh Bachchan Fan Faints at Jalsa; Heatwave Incident Sparks Concern

ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರು (Amitabh Bachchan) ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿ ಮಾಡುತ್ತಾರೆ. ಮುಂಬೈನಲ್ಲಿರುವ ತಮ್ಮ ಜುಹು ನಿವಾಸದ ಹೊರ ಭಾಗದಲ್ಲಿ ನೆರೆಯೋ ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಕೆಲವೊಮ್ಮೆ ಗಿಫ್ಟ್ ಕೂಡ ನೀಡುತ್ತಾರೆ. ಆದರೆ, ಕಳೆದ ಭಾನುವಾರ (ಮೇ 24) ಒಂದು ದುಃಖಕರ ಘಟನೆ ನಡೆದಿದೆ. ತೀವ್ರ ಬಿಸಿಲು ಮತ್ತು ಜನದಟ್ಟಣೆಯಿಂದಾಗಿ ಅಮಿತಾಭ್ ನಿವಾಸದ ಮುಂದೆ ಜಮಾಯಿಸಿದ್ದ ಅಭಿಮಾನಿಯೋರ್ವ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ…

Read More

Video: ಇರಾನ್​​ನ ಇಸ್ಫಹಾನ್​ನಲ್ಲಿ ಅಮೆರಿಕ-ಇಸ್ರೇಲ್ ದಾಳಿ, ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್, ಮಾರ್​ಚ್​ 31: ಇರಾನ್​ನಲ್ಲಿ ಇಂದು(ಮಾರ್ಚ್​31) ಮುಂಜಾನೆ ಭಾರಿ ಸ್ಫೋಟ ಸಂಭವಿಸಿದೆ. ಇರಾನ್​ನ ಇಸ್ಫಹಾನ್​ನಲ್ಲಿ ಇಸ್ರೇಲ್-ಅಮೆರಿಕ ದಾಳಿ ನಡೆಸಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 2.3 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಮತ್ತು ಬದ್ರ್ ಮಿಲಿಟರಿ ವಾಯುನೆಲೆಯ ನೆಲೆಯಾಗಿರುವ ಇರಾನ್ ನಗರವಾದ ಇಸ್ಫಹಾನ್‌ನಲ್ಲಿರುವ ಪ್ರಮುಖ ಶಸ್ತ್ರಾಸ್ತ್ರ ಡಿಪೋದ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ಮಾಡಿವೆ ಎಂದು ವರದಿಗಳು ಹೇಳುತ್ತಿವೆ. ಇರಾನ್​ನ ಪರಮಾಣು ಸೌಲಭ್ಯ, ಜಲಸ್ಥಾವರಗಳನ್ನು ನಾಶಪಡಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದಾರೆ.    …

Read More

“ಸರ್ವೋಚ್ಚ ನಾಯಕ ಯಾರೇ ಆಗಲಿ ಜೀವಂತ ಬಿಡುವುದಿಲ್ಲ” : ಇರಾನ್​​​ಗೆ ಎಚ್ಚರಿಕೆ ನೀಡಿದ ಇಸ್ರೇಲ್

ಟೆಹ್ರಾನ್, ಮಾ.8: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಈಗ ಅಂತಿಮ ಹಂತಕ್ಕೆ ತಲುಪಿದಂತಿದೆ. ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ (Supreme Leader) ಯಾರೇ ಆಗಲಿ, ಅವರನ್ನು ಹುಡುಕಿ ಹುಡುಕಿ ಹತ್ಯೆ ಮಾಡುವುದಾಗಿ ಇಸ್ರೇಲ್ ಅತ್ಯಂತ ಖಡಕ್ ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲದೆ, ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾಗುವವರನ್ನೂ ಬಿಡುವುದಿಲ್ಲ ಎಂದು ಇಸ್ರೇಲ್ ಗುಡುಗಿದೆ. ಇರಾನ್‌ನಲ್ಲಿ ಸುಪ್ರೀಂ ಲೀಡರ್ ಹುದ್ದೆಗೆ ಯಾರೇ ಆಯ್ಕೆಯಾದರೂ ಅವರನ್ನು ಇಸ್ರೇಲ್ ಸುಮ್ಮನೆ ಬಿಡುವುದಿಲ್ಲ. ಇಸ್ರೇಲ್ ರಕ್ಷಣಾ ಪಡೆಗಳು ಅವರನ್ನು ಗುರಿಯಾಗಿಸಿಕೊಂಡು ದಾಳಿ…

Read More

ದೆಹಲಿ ಪ್ರಯಾಣಕ್ಕೂ ಮುನ್ನ ಸಿದ್ದರಾಮಯ್ಯರನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್: ಸಂಪುಟ ವಿಸ್ತರಣೆ ಬಗ್ಗೆ ಸುದೀರ್ಘ ಚರ್ಚೆ – Kannada News | Karnataka Cabinet Expansion: CM Shivakumar Meets Siddaramaiah before Travel to Delhi

ಬೆಂಗಳೂರು, ಜುಲೈ 15: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ ಸಂಪುಟ ವಿಸ್ತರಣೆ ಕುರಿತು ಪ್ರಾಥಮಿಕ ಸಮಾಲೋಚನೆ ನಡೆಸಲಾಗಿದೆ. ಉಭಯ ನಾಯಕರು 40 ನಿಮಿಷಕ್ಕೂ ಹೆಚ್ಚು ಕಾಲ ಒನ್ ಟು ಒನ್ ಮಾತುಕತೆ ನಡೆಸಿದ್ದು, ಕಾವೇರಿ ನಿವಾಸದಲ್ಲಿ ಸುದೀರ್ಘ ಚರ್ಚೆ ನಡೆದಿದೆ. ಇಂದು ಸಂಜೆ ಒಂದೇ ವಿಮಾನದಲ್ಲಿ…

Read More

ಬೆಂಗಳೂರು: ಶಿಥಿಲಾವಸ್ಥೆಗೆ ತಲುಪಿದ ಫ್ಲೈಓವರ್ ತಡೆಗೋಡೆ; ಜನರ ಜೀವಕ್ಕೆ ಕಂಟಕ! – Kannada News | Bengaluru Flyover Retaining Wall on the Verge of Collapse; Poses Serious Threat to Public Safety

ಬೀಳುವ ಹಂತದಲ್ಲಿರುವ ಫ್ಲೈಓವರ್ ತಡೆಗೋಡೆImage Credit source: tv9 kannada ಬೆಂಗಳೂರು, ಜುಲೈ 15: ಸಿಲಿಕಾನ್ ಸಿಟಿಯಲ್ಲಿ (Bengaluru) ರಸ್ತೆ ಗುಂಡಿಗಳಿಂದ ಹೈರಾಣಾಗಿರುವ ವಾಹನ ಸವಾರರಿಗೆ ಈಗ ಮತ್ತೊಂದು ಹೊಸ ಗಂಡಾಂತರ ಎದುರಾಗಿದೆ. ನಗರದ ಪ್ರಮುಖ ರಸ್ತೆಯೊಂದರಲ್ಲಿ ಶಿಥಿಲಾವಸ್ಥೆಗೊಂಡು ರಸ್ತೆಯ ಕಡೆಗೆ ವಾಲಿ ನಿಂತಿರುವ ತಡೆಗೋಡೆಯೊಂದು ಸಾರ್ವಜನಿಕರ ಪ್ರಾಣಕ್ಕೆ ಸಂಚಕಾರ ತಂದೊಡ್ಡಿದೆ. ಅಪಾಯ ಕಣ್ಣೆದುರೇ ಕಾಣುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಮೇಲ್ಸೇತುವೆ ತಡೆಗೋಡೆ ದುರಸ್ತಿಗೆ ಜಿಬಿಎ (GBA) ಮೀನಾಮೇಷ ಎಣಿಸುತ್ತಿದೆ. ಶಿಥಿಲಾವಸ್ಥೆಗೆ ತಲುಪಿದ ಮೇಲ್ಸೇತುವೆಯ…

Read More

IND-W vs SL-W: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10000 ರನ್ ಪೂರೈಸಿದ ಸ್ಮೃತಿ ಮಂಧಾನ – Kannada News | Smriti Mandhana Achieves 10,000 International Runs Record in Cricket

ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಮಿಥಾಲಿ ರಾಜ್ ತಮ್ಮ ವೃತ್ತಿಜೀವನದಲ್ಲಿ ಮೂರು ಸ್ವರೂಪಗಳಲ್ಲಿ 10,868 ರನ್‌ ಕಲೆಹಾಕಿದ್ದರೆ, ಇದೀಗ 10000 ರನ್​ಗಳ ಗಡಿ ದಾಟಿರುವ ಸ್ಮೃತಿ, ಮಿಥಾಲಿ ಅವರ ದಾಖಲೆಯನ್ನು ಇನ್ನು ಕೆಲವೇ ಪಂದ್ಯಗಳಲ್ಲಿ ಮುರಿಯಲಿದ್ದಾರೆ. Source link

Read More

ಚಿಕ್ಕಬಳ್ಳಾಪುರ ಜನರಿಗೆ ಬಿಗ್​​ ಶಾಕ್: ಈ ನೀರು ಕುಡಿದ್ರೆ ಕಿಡ್ನಿ ಸಮಸ್ಯೆ ಬರುವುದು ಖಂಡಿತ! ಅಘಾತಕಾರಿ ವರದಿ ಬಯಲು – Kannada News | Contaminated Water Alert: Fluoride, Nitrate Risks in Villages and Solutions

ಚಿಕ್ಕಬಳ್ಳಾಪುರ, ಫೆ.26: ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ಆತಂಕ ಎದುರಾಗಿದೆ. ಜಿಲ್ಲೆಯ 1,274 ಹಳ್ಳಿಗಳ ಪೈಕಿ ನೂರಾರು ಗ್ರಾಮಗಳಲ್ಲಿ ಕುಡಿಯುವ ನೀರು ಬಳಕೆಗೆ ಯೋಗ್ಯವಾಗಿಲ್ಲ ಎಂಬ ಆಘಾತಕಾರಿ ಮಾಹಿತಿ ಗುಣಮಟ್ಟ ಪರೀಕ್ಷಾ ವರದಿಯಿಂದ ಬಯಲಾಗಿದೆ. ನೀರಿನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ಪ್ಲೋರೈಡ್ (Fluoride) ಮತ್ತು ನೈಟ್ರೇಟ್ (Nitrate) ಪತ್ತೆಯಾಗಿರುವುದು ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಸ್. ಮಹೇಶಕುಮಾರ್ ನೀಡಿರುವ ಮಾಹಿತಿಯಂತೆ, ಅಶುದ್ಧ ನೀರಿನ ಸೇವನೆಯಿಂದ ಹಲ್ಲು ಮತ್ತು ಮೂಳೆಗಳ ಬೆಳವಣಿಗೆ ಕುಂಠಿತ,…

Read More

IPL 2026: ಇಲ್ಲಿದೆ ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ, ಸೇವ್ ಮಾಡಿಟ್ಟುಕೊಳ್ಳಿ

ಭಾರತದ ದೊಡ್ಡ ಕ್ರಿಕೆಟ್ ಉತ್ಸವವಾದ ಇಂಡಿಯನ್ ಪ್ರೀಮಿಯರ್ ಲೀಗ್ 2026 (IPL 2026) ಮೊದಲ ಹಂತದ ಒಟ್ಟು 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಇದೇ ಮಾರ್ಚ್ 28ರಿಂದ ಪ್ರಾರಂಭವಾಗಲಿದ್ದು, ಮೊದಲ ಉದ್ಘಾಟನಾ ಪಂದ್ಯವನ್ನು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಲಿದೆ. ಅದು ತವರು ಅಂಗಳ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಐಪಿಎಲ್ ಸೀಸನ್ 19ರ ಮೊದಲ ಹಂತದ ಪಂದ್ಯಗಳು ಮಾರ್ಚ್ 28ರಿಂದ ಏಪ್ರಿಲ್ 12ರವರೆಗೂ ನಡೆಯಲಿದ್ದು, ಈ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​​ಸಿಬಿ) ತಂಡ…

Read More

IPL 2026: ನಾಯಕನೂ ಸೇರಿದಂತೆ ಆರ್​ಸಿಬಿಯ ನಾಲ್ವರು ಸ್ಟಾರ್ ಆಟಗಾರರಿಗೆ ಇಂಜುರಿ

2026 ರ ಟಿ20 ವಿಶ್ವಕಪ್ ಮುಗಿದ ತಕ್ಷಣ, ಐಪಿಎಲ್ ಸೀಸನ್ ಆರಂಭವಾಗಲಿದೆ. ಕಳೆದ ಡಿಸೆಂಬರ್‌ನಲ್ಲಿ ನಡೆದ ಹರಾಜಿನಲ್ಲಿ ಎಲ್ಲಾ 10 ತಂಡಗಳು ಈಗಾಗಲೇ ತಮ್ಮ ಆಟಗಾರರನ್ನು ಆಯ್ಕೆ ಮಾಡಿವೆ. ಆದರೆ ಮುಂದಿನ ಆವೃತ್ತಿಯ ಐಪಿಎಲ್ ಪ್ರಾರಂಭವಾಗುವ ಮೊದಲೇ ಹಾಲಿ ಚಾಂಪಿಯನ್ ಆರ್​ಸಿಬಿ ತಂಡಕ್ಕೆ ಆಘಾತವೆಂಬಂತೆ ತಂಡದ ನಾಲ್ವರು ಸ್ಟಾರ್ ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ. ಗಾಯದಿಂದ ಬಳಲುತ್ತಿರುವ ನಾಲ್ವರು ಆರ್​ಸಿಬಿ ಆಟಗಾರರಲ್ಲಿ ಫಿಲ್ ಸಾಲ್ಟ್, ರಜತ್ ಪಾಟಿದಾರ್, ಜೋಶ್ ಹ್ಯಾಜಲ್‌ವುಡ್ ಮತ್ತು ಟಿಮ್ ಡೇವಿಡ್ ಸೇರಿದ್ದಾರೆ. ಈ ನಾಲ್ವರು…

Read More

ಪಾದರಕ್ಷೆ ಧರಿಸುವ ಮುನ್ನ ಎಚ್ಚರ..!: ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು – Kannada News | Bengaluru Monsoon: Giant Cobra in Shoe Rack, Snake Arun’s Timely Rescue

ಬೆಂಗಳೂರು, ಜೂ.29: ಮಳೆಗಾಲದ ಜಿಟಿಜಿಟಿ ವಾತಾವರಣ ಶುರುವಾಗುತ್ತಿದ್ದಂತೆಯೇ ವಿಷಪೂರಿತ ಉರಗಗಳು ಬೆಚ್ಚಗಿನ ಜಾಗ ಹುಡುಕಿಕೊಂಡು ಮನೆಗಳ ಒಳಗೆ ನುಗ್ಗುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದೀಗ ನೆಲಮಂಗಲ ನಗರದ ರಾಶಿ ಗೇಟ್ ವೇ ಬಡಾವಣೆಯಲ್ಲಿ ಇಂತಹದ್ದೇ ಒಂದು ಮೈ ಜುಂ ಎನಿಸುವ ಘಟನೆ ನಡೆದಿದ್ದು, ಮನೆಯ ಹೊರಗಿದ್ದ ಶೂ ರ್ಯಾಕ್ ಒಳಗೆ ದೈತ್ಯ ನಾಗರಹಾವೊಂದು ಪ್ರತ್ಯಕ್ಷವಾಗಿದೆ. ಮನೆಯೊಂದರಲ್ಲಿ ಯುವಕನೊಬ್ಬ ಹೊರಗೆ ಹೋಗಲೆಂದು ಶೂ ರ್ಯಾಕ್‌ನಿಂದ ಶೂ ತೆಗೆದುಕೊಳ್ಳಲು ಮುಂದಾಗಿದ್ದಾನೆ. ಈ ವೇಳೆ ಆತನ ಅರಿವಿಗೂ ಬಾರದಂತೆ ಶೂಗಳ ಮಧ್ಯೆ ಸುರುಳಿ…

Read More