Headlines

Video: ಮಾಲ್‌ನಲ್ಲಿದ್ದ ಗೊಂಬೆಗಳ ಪಾದ ಮುಟ್ಟಿ ನಮಸ್ಕರಿಸಿದ ಪುಟಾಣಿ – Kannada News | A little girl was blessed after seeing dolls at the mall and touched their feet

ಪುಟಾಣಿ ಮಕ್ಕಳಿಗೆ (little kids) ತಾವು ಏನು ಮಾಡುತ್ತಿದ್ದೇವೆ, ತಾವು ಮಾಡುವುದು ಸರಿಯೋ ತಪ್ಪೋ ಎನ್ನುವುದು ತಿಳಿದಿರಲ್ಲ. ಹೆತ್ತವರು ಏನು ಹೇಳಿಕೊಡುತ್ತಾರೋ ಅದನ್ನೇ ಕಲಿಯುತ್ತದೆ. ಈ ದೃಶ್ಯವು ತಾಯಿ ಹೇಳಿದ ಮಾತನ್ನು ಈ ಪುಟಾಣಿ ಹೇಗೆ ಪಾಲಿಸುತ್ತಿದೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಪುಟಾಣಿ ಶಾಪಿಂಗ್ ಮಾಲ್‌ನಲ್ಲಿ ನಿಲ್ಲಿಸಿಟ್ಟ ಆಕರ್ಷಕ ಗೊಂಬೆಗಳನ್ನು ಕಂಡೊಡನೆ ಅದರ ಪಾದ ಸ್ಪರ್ಶಿಸಿ ನಮಸ್ಕಾರ ಮಾಡಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಪುಟ್ಟ ಹುಡುಗಿಯ ಸಂಸ್ಕಾರಯುತ ನಡವಳಿಕೆಯನ್ನು ಮೆಚ್ಚಿಕೊಂಡಿದ್ದಾರೆ. sarcastic_doctorrr ಹೆಸರಿನ…

Read More

MI vs CSK ಪಂದ್ಯವನ್ನು ‘ಎಲ್ ಕ್ಲಾಸಿಕೋ’ ಎಂದು ಕರೆಯುವುದು ಯಾಕೆ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವನ್ನು ‘ಎಲ್ ಕ್ಲಾಸಿಕೋ’ ಮ್ಯಾಚ್ ಎಂದು ವರ್ಣಿಸಲಾಗುತ್ತಿದೆ. ಇಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವನ್ನೇ ಯಾಕೆ ‘ಎಲ್ ಕ್ಲಾಸಿಕೋ’ ಎಂದು ಕರೆಯಲಾಗುತ್ತಿದೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ… ‘ಎಲ್ ಕ್ಲಾಸಿಕೋ’ ಎಂದರೇನು? ‘ಎಲ್ ಕ್ಲಾಸಿಕೋ’ (El Clásico)…

Read More

ಮಲಗುವ ಮುನ್ನ ಐಶ್ವರ್ಯಾಗೆ ಮೂರು ಬಾರಿ ಕ್ಷಮೆ ಕೇಳುತ್ತಾರೆ ಅಭಿಷೇಕ್ ಬಚ್ಚನ್ – Kannada News | Aishwarya Rai and Abhishek Bachchan’s Love Story: From Proposal to Dispelling Rumors

ಬಾಲಿವುಡ್ ನಟಿ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ದಂಪತಿ ಸದಾ ಸುದ್ದಿಯಲ್ಲಿರುತ್ತಾರೆ. ಇಬ್ಬರೂ 2007ರಲ್ಲಿ ವಿವಾಹವಾದರು. ಇಬ್ಬರೂ ಕೆಲವು ಕಾಲ ಡೇಟಿಂಗ್ ಮಾಡುತ್ತಿದ್ದರು. ನಂತರ, ಅವರು ಮದುವೆಯಾಗಲು ನಿರ್ಧರಿಸಿದರು. ಅಭಿಷೇಕ್ (Abhishek Bachchan ) ಯಾವಾಗಲೂ ಐಶ್ವರ್ಯ ರೈ ಜೊತೆಗಿನ ತಮ್ಮ ಸಂಬಂಧದ ಬಗ್ಗೆ ಮಾತನಾಡುತ್ತಾರೆ. ಇತ್ತೀಚೆಗೆ ಅವರು ಪ್ರಪೋಸ್ ಮಾಡಿದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ವಿಚ್ಛೇದನ ಪಡೆಯಲಿದ್ದಾರೆ ಎಂಬ ಮಾತುಗಳು ಕೇಳಿಬಂದವು. ಆದರೆ, ಆ ಸಮಯದಲ್ಲಿ, ಬಚ್ಚನ್ ಕುಟುಂಬದಿಂದ…

Read More

Gold Rates: ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 23rd April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಕಡಿಮೆಗೊಂಡಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 110 ರೂಗಳಷ್ಟು ಇಳಿಕೆಗೊಂಡಿದೆ. ಆಭರಣ ಚಿನ್ನದ ಬೆಲೆ 14,100 ರೂ ಒಳಗೆ ಬಂದಿದೆ. ವಿದೇಶಗಳಲ್ಲಿ ಯಥಾಪ್ರಕಾರ ಅಲ್ಪ ಏರಿಳಿತಗಳಾಗಿವೆಯಷ್ಟೇ. ಇನ್ನು, ಬೆಳ್ಳಿ ಬೆಲೆಯೂ ಇಂದು ಗ್ರಾಮ್​ಗೆ 5 ರೂನಷ್ಟು ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,550 ರುಪಾಯಿ ಆಗಿದೆ….

Read More

Bomb Attack: ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ – Kannada News | Violence Erupts During Voting in Murshidabad, Several Injured

ಮುರ್ಷಿದಾಬಾದ್, ಏಪ್ರಿಲ್ 23: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಕೆಲವು ದುಷ್ಕರ್ಮಿಗಳು ಮತದಾನದ ವೇಳೆ ಕಚ್ಚಾ ಬಾಂಬ್ ಎಸೆದ ಪರಿಣಾಮ ಹಲವು ಮಂದಿ ಗಾಯಗೊಂಡಿದ್ದಾರೆ. ನೌಡಾದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಭೀತಿ ಉಂಟಾಗಿದೆ. ಜಿಲ್ಲೆಯಲ್ಲಿ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ನಡೆದ ಎರಡನೇ ದಾಳಿ ಇದಾಗಿದೆ. ನಿನ್ನೆ ರಾತ್ರಿ ಶಿವನಗರ ಪ್ರಾಥಮಿಕ ಶಾಲೆಯ ಬಳಿ ಕಚ್ಚಾ ಬಾಂಬ್‌ಗಳನ್ನು ಎಸೆಯಲಾಗಿದ್ದು, ಒಬ್ಬ ಮಹಿಳೆ ಗಾಯಗೊಂಡಿದ್ದರು. ಸಮೀಪದಲ್ಲಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ…

Read More

ಬೆಂಗಳೂರಿನಲ್ಲಿ 410 ಕೋಟಿ ರೂಪಾಯಿ ಜಿಎಸ್‌ಟಿ ಹಗರಣ: ಜನರ ಆಧಾರ್, ಪಾನ್ ಕಾರ್ಡ್ ಬಳಸಿ 102 ಕೋಟಿ ತೆರಿಗೆ ಲೂಟಿ ಮಾಡಿದ ಕಿಲಾಡಿಗಳು! – Kannada News | Fake Invoice Scam: Rs 102.5 Cr GST Evasion Network Busted in Karnataka

ಬೆಂಗಳೂರು, ಏ,23:  ದೇಶಾದ್ಯಂತ ಸೈಬರ್​​ ಕ್ರೈಂ ಜಾಲಗಳು ಹೆಚ್ಚಾಗುತ್ತಿದೆ. ಸಾವಿರಾರೂ ಜನ ಕೋಟಿ ಕೋಟಿ ಹಣವನ್ನು ಕಳೆದುಕೊಂಡಿರುವ ಪ್ರಕರಣಗಳ ನಡುವೆ ಇದೀಗ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸುತ್ತಿದ್ದ ಬೃಹತ್ ಜಾಲವೊಂದನ್ನು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಸುಮಾರು 410 ಕೋಟಿ ರೂಪಾಯಿ ಮೊತ್ತದ ಈ ವ್ಯವಹಾರದಲ್ಲಿ 102.5 ಕೋಟಿ ರೂಪಾಯಿ ತೆರಿಗೆ ಹಣವನ್ನು ಲೂಟಿ ಮಾಡಿರುವ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಈ ವಂಚನೆ ಜಾಲದ ಪ್ರಮುಖ ಸೂತ್ರಧಾರಿ…

Read More

ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ ಕೆಕೆಆರ್‌ಟಿಸಿ ಬಸ್, ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ – Kannada News | Raichur Bus Accident: KKRTC Bus Overturns Near Lingsugur After Steering Failure; 40 Passengers Escape Unhurt

ರಾಯಚೂರು, ಏಪ್ರಿಲ್ 23: ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಸುಣಕಲ್ ಗ್ರಾಮದ ಬಳಿ ಚಲಿಸುತ್ತಿದ್ದ ಸಾರಿಗೆ ಬಸ್‌ನ ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ ಘಟನೆ ನಡೆದಿದೆ. ಬಸ್‌ನಲ್ಲಿದ್ದ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಚಾಲಕನ ಸಮಯಪ್ರಜ್ಞೆಯಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಜಯಪುರ ಜಿಲ್ಲೆಯ ನಾಲತವಾಡದಿಂದ ಲಿಂಗಸಗೂರಿಗೆ ಬರುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (KKRTC) ಸೇರಿದ ಬಸ್ ಸುಣಕಲ್ ಗ್ರಾಮದ ಬಳಿ ಬರುತ್ತಿದ್ದಂತೆ ತಾಂತ್ರಿಕ ದೋಷದಿಂದಾಗಿ ಏಕಾಏಕಿ ಸ್ಟೀರಿಂಗ್ ಕಟ್ ಆಗಿದೆ. ತಕ್ಷಣ ನಿಯಂತ್ರಣ ತಪ್ಪಿದ ಬಸ್…

Read More

IPL 2026: CSK ಪರ ಆಸ್ಟ್ರೇಲಿಯನ್ ವೇಗಿ ಪಾದಾರ್ಪಣೆ..! – Kannada News | Aussie Pacer Spencer Johnson Set for CSK Debut at Wankhede

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್, ಸ್ಪೆನ್ಸರ್ ಜಾನ್ಸನ್. Source link

Read More

Balagraha Mantras: ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನು ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?

ಒಂದು ವರ್ಷದಿಂದ ಹನ್ನೆರಡು ವರ್ಷದೊಳಗಿನ ಮಕ್ಕಳು ಕೆಲವೊಮ್ಮೆ ಹಠ ಮಾಡುವುದು, ಚೀರಾಡುವುದು, ಅಳುವುದು ಅಥವಾ ವಿಚಿತ್ರವಾಗಿ ವರ್ತಿಸುವುದು ಸಾಮಾನ್ಯ. ಇಂತಹ ಸಂದರ್ಭಗಳಲ್ಲಿ, ನಮ್ಮ ಪೂರ್ವಿಕರು, ಹಿಂದೂ ಸಂಸ್ಕೃತಿ ಮತ್ತು ಸನಾತನ ಪರಂಪರೆಯಲ್ಲಿ, ಮಂತ್ರದ ಶಕ್ತಿಯನ್ನು ಪಡೆದಿರುವ ಅನುಭವಿ ವ್ಯಕ್ತಿಗಳ ಮೂಲಕ ಮಕ್ಕಳಿಗೆ ಮಂತ್ರ ಹಾಕಿಸುವ ಪದ್ಧತಿ ಇತ್ತು. ಇದರ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಗ್ರಾಮೀಣ ಪ್ರದೇಶಗಳಲ್ಲಿ,…

Read More

ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಕುಟ್ಟ ಖಾಸಗಿ ಹೋಂಸ್ಟೇ ಪರವಾನಗಿ ರದ್ದು – Kannada News | Kodagu Tourism Dept Cancels License of Devi Homestay Following Physical Assault Case of US National in Kutta

ಮಡಿಕೇರಿ, ಏಪ್ರಿಲ್ 23: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದಲ್ಲಿ ಅಮೆರಿಕ ಮೂಲದ ಮಹಿಳೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪ್ರವಾಸೋದ್ಯಮ ಇಲಾಖೆ, ಆರೋಪಿತ ಹೋಂಸ್ಟೇಯ ಪರವಾನಗಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕಳೆದ ಕೆಲವು ದಿನಗಳ ಹಿಂದೆ ವಾಷಿಂಗ್ಟನ್ ಮೂಲದ ಮಹಿಳೆಯೊಬ್ಬರು ಪ್ರವಾಸಕ್ಕಾಗಿ ಕುಟ್ಟ ಗ್ರಾಮದ ‘ದೇವಿ ವಿಲ್ಲಾ’ ಹೋಂಸ್ಟೇಗೆ ಬಂದಿದ್ದರು. ಈ ವೇಳೆ ಹೋಂಸ್ಟೇಯ ಕುಕ್ ಆಗಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಮಹಿಳೆಯ ಪಾನೀಯಕ್ಕೆ…

Read More