Headlines

ಥೈಲ್ಯಾಂಡ್ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ, ಶಿಕ್ಷಕ ಸಾವು, 15ಕ್ಕೂ ಅಧಿಕ ಮಂದಿಗೆ ಗಾಯ – Kannada News | Thailand School Shooting: Student Kills Teacher, Injures 15 in Bangkok Attack

ಬ್ಯಾಂಕಾಕ್, ಆಗಸ್ಟ್ 07: ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಬಳಿಯ ಪ್ರಸಿದ್ಧ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಸಹಪಾಠಿಗಳು ಹಾಗೂ ಶಿಕ್ಷಕರ ಮೇಲೆ ದಿಢೀರ್ ಗುಂಡಿನ ದಾಳಿ(Firing) ನಡೆಸಿದ್ದಾನೆ. ಈ ದಾರುಣ ಘಟನೆಯಲ್ಲಿ ಓರ್ವ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದು, ಕನಿಷ್ಠ 15 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ದಾಳಿ ನಡೆಸಿದ ವಿದ್ಯಾರ್ಥಿಯು ಕೃತ್ಯದ ಬೆನ್ನಲ್ಲೇ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯ ಪೊಲೀಸರು ದೃಢಪಡಿಸಿದ್ದಾರೆ. ಬ್ಯಾಂಕಾಕ್ ಸಮೀಪದ ನೊಂಥಬುರಿಯ ಬ್ಯಾಂಗ್ ಕ್ರುವಾಯಿ ಜಿಲ್ಲೆಯಲ್ಲಿರುವ ದೇಬ್ಸಿರಿನ್ ನೊಂಥಬುರಿ…

Read More

ಕೊಪ್ಪಳ ಕಾಂಗ್ರೆಸ್‌ನಲ್ಲಿ ಮತ್ತೆ ಅಸಮಾಧಾನ ಸ್ಫೋಟ; ತಂಗಡಗಿ, ರಾಯರೆಡ್ಡಿ ವಿರುದ್ಧ ಇಕ್ಬಾಲ್ ಅನ್ಸಾರಿ ವಾಗ್ದಾಳಿ – Kannada News | Koppal Congress Rift: Iqbal Ansari Hits Out at Shivraj Tangadagi, Basavaraj Rayareddy

ಇಕ್ಬಾಲ್ ಅನ್ಸಾರಿ (ಸಂಗ್ರಹ ಚಿತ್ರ)Image Credit source: tv9 ಕೊಪ್ಪಳ, ಆಗಸ್ಟ್ 7: ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ನಲ್ಲಿ (Congress) ಮತ್ತೆ ಅಸಮಾಧಾನ ಸ್ಫೋಟಗೊಂಡಿದೆ. ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸಚಿವ ಶಿವರಾಜ್ ತಂಗಡಗಿ, ಸಚಿವ ಬಸವರಾಜ ರಾಯರೆಡ್ಡಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ ಆಡಿಯೋ ಮೂಲಕ ಮಾತನಾಡಿರುವ ಅನ್ಸಾರಿ, ತಮ್ಮ ಸೋಲಿಗೆ ಈ ನಾಯಕರೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಚಿವ ಶಿವರಾಜ್ ತಂಗಡಗಿ, ‘ಇತರರ ಬಗ್ಗೆ ಮಾತನಾಡುವ…

Read More

Weekly Love Horoscope: ನಿಮ್ಮ ರಾಶಿಗನುಗುಣವಾಗಿ ಆ.9ರಿಂದ 15ರ ವರೆಗಿನ ವಾರದ ಪ್ರೇಮ – ಪ್ರೀತಿ ಭವಿಷ್ಯ ಇಲ್ಲಿ ತಿಳಿಯಿರಿ – Kannada News | Aug 9 15: Weekly Love Horoscope for All Zodiacs – Your Relationship Predictions!

​ಆಗಸ್ಟ್​​ 09ರಿಂದ 15ರ ತನಕದ ಎರಡನೇ ವಾರದಲ್ಲಿ ಪ್ರೀತಿಯ ರೀತಿಯನ್ನು ಪೂರ್ಣವಾಗಿ ಅರ್ಥಮಾಡಿಕೊಳ್ಳಲಾಗದು. ಪೂರ್ವಭಾವೀ ಆಲೋಚ‌ನೆಯಿಲ್ಲದೇ ಮುಂದೆಹೋಗಿ ದುಃಖಿಸಬೇಕಾಗುವುದು. ಪ್ರಯಾಣದಿಂದ ಪ್ರಯಾಸ ಸಾಧ್ಯತೆ ಇದೆ. ಎಲ್ಲರ ಪ್ರೇಮವೂ ಸಫಲವಾಗಲಿ. ​ಮೇಷ ರಾಶಿ : ನಿಮ್ಮ ರಾಶ್ಯಧಿಪತಿ ಮಂಗಳ ಮಿಥುನದಲ್ಲಿದ್ದರೆ, ಶನಿ ಮೀನದಲ್ಲಿದ್ದಾನೆ. ಇದರಿಂದ ಪ್ರೇಮ ಸಂಬಂಧದಲ್ಲಿ ತಾಳ್ಮೆ ಬಹಳ ಮುಖ್ಯ. ಸಣ್ಣಪುಟ್ಟ ವಿಚಾರಗಳಿಗೂ ಸಂಗಾತಿಯ ಮೇಲೆ ಕೋಪಗೊಳ್ಳುವ ಸಾಧ್ಯತೆ ಇದೆ. ಭಾವನೆಗಳನ್ನು ಹದ್ದುಬಸ್ತಿನಲ್ಲಿಟ್ಟುಕೊಂಡು ಮಾತುಕತೆ ನಡೆಸಿದರೆ ಬಾಂಧವ್ಯ ಗಟ್ಟಿಯಾಗುತ್ತದೆ. ​ವೃಷಭ ರಾಶಿ : ಕನ್ಯಾ ರಾಶಿಯಲ್ಲಿ ಶುಕ್ರ…

Read More

Bay Leaf Benefits: ಬಿರಿಯಾನಿ ಎಲೆ ಕೇವಲ ರುಚಿಗಷ್ಟೇ ಅಲ್ಲ, ಇದರ ಹಿಂದೆ ಅಡಗಿದೆ ಅದ್ಭುತ ಸಾಂಪ್ರದಾಯಿಕ ನಂಬಿಕೆ! – Kannada News | Bay Leaf Benefits: Beyond Cooking, Attract Peace and Positive Energy to Your Home

ಬಿರಿಯಾನಿ ಎಲೆ (Bay leaf) ಎಂದ ತಕ್ಷಣ ಪ್ರತಿಯೊಬ್ಬರ ಮನಸ್ಸಿಗೆ ಮೊದಲು ಬರುವುದು ಬಿರಿಯಾನಿ ಮತ್ತು ಪುಲಾವ್‌ನಂತಹ ಸ್ವಾದಿಷ್ಟ ಭಕ್ಷ್ಯಗಳ ಸುವಾಸನೆ. ಆದರೆ, ಇದು ಕೇವಲ ಅಡುಗೆಯ ರುಚಿ ಮತ್ತು ಪರಿಮಳವನ್ನು ಹೆಚ್ಚಿಸುವ ಮಸಾಲೆ ಪದಾರ್ಥ ಮಾತ್ರವಲ್ಲ. ಅನೇಕ ಸಂಸ್ಕೃತಿಗಳು ಮತ್ತು ಸಂಪ್ರದಾಯಗಳಲ್ಲಿ, ಈ ಎಲೆಯನ್ನು ಶಾಂತಿ, ಸಮೃದ್ಧಿ ಹಾಗೂ ಸಕಾರಾತ್ಮಕ ಶಕ್ತಿಯ ಸಂಕೇತವೆಂದು ಸುದೀರ್ಘ ಕಾಲದಿಂದ ಪರಿಗಣಿಸಲಾಗುತ್ತಿದೆ. ಸಾಂಪ್ರದಾಯಿಕ ನಂಬಿಕೆಗಳು ಮತ್ತು ಮನೆಯ ವಾತಾವರಣ: ಕೆಲವು ಕುಟುಂಬಗಳಲ್ಲಿ ವಿಶೇಷ ಹಾಗೂ ಪ್ರಮುಖ ದಿನಗಳಲ್ಲಿ, ಹೊಸ ಕಾರ್ಯಕ್ರಮಗಳ…

Read More

ಶಾಸಕ ಶ್ರೀನಿವಾಸ್ ಮಾನೆ ಜನ್ಮದಿನ: ಧರ್ಮಗುರುಗಳಿಗೆ ರಕ್ತ ತುಲಾಭಾರ, 901 ಜನರಿಂದ ರಕ್ತದಾನ! – Kannada News | MLA Srinivas Mane Birthday: Blood Donation Camp and Blood Thulabhara of Religious Leaders in Hangal

ಹಾವೇರಿ, ಆಗಸ್ಟ್ 07: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಅವರ ಹುಟ್ಟುಹಬ್ಬದ ಅಂಗವಾಗಿ ಹಾನಗಲ್‌ನ ಕುಮಾರೇಶ್ವರ ಕಲ್ಯಾಣ ಮಂಟಪದಲ್ಲಿ ಅಭೂತಪೂರ್ವ ರಕ್ತದಾನ ಶಿಬಿರ ಹಾಗೂ ಧರ್ಮಗುರುಗಳ ರಕ್ತ ತುಲಾಭಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೋಮು ಸೌಹಾರ್ದತೆಯ ಸಂಕೇತವಾಗಿ ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತ ಧರ್ಮದ ಪ್ರಮುಖ ಗುರುಗಳಿಗೆ ರಕ್ತದ ಮೂಲಕ ತುಲಾಭಾರ ನಡೆಸಿ ಗೌರವಿಸಲಾಯಿತು. ಇದೇ ವೇಳೆ ಕುಮಾರೇಶ್ವರ ಮಠದ ಶ್ರೀ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಅವರಿಗೂ ರಕ್ತ ತುಲಾಭಾರ ನೆರವೇರಿಸಲಾಯಿತು. ಶಾಸಕರ ಜನ್ಮದಿನದ ಅಂಗವಾಗಿ ಸಾರ್ವಜನಿಕರು ಹಾಗೂ ಅಭಿಮಾನಿಗಳು…

Read More

National Handloom Day 2026: ಭಾರತದ ಪ್ರಮುಖ ಕೈಮಗ್ಗ ತಾಣಗಳು – Kannada News | National Handloom Day 2026: Why is National Handloom Day celebrated? Here is the information

ರಾಷ್ಟ್ರೀಯ ಕೈಮಗ್ಗ ದಿನImage Credit source: Unsplash ಶತಮಾನಗಳಷ್ಟು ಹಳೆಯ ಇತಿಹಾಸವನ್ನು ಹೊಂದಿರುವ ಕೈಮಗ್ಗ (Handloom) ಉದ್ಯಮವು ಭಾರತದ ಸಾಂಸ್ಕೃತಿಕ ಪರಂಪರೆಯ ಪ್ರಮುಖ ಭಾಗವಾಗಿದೆ. ಈ ಉದ್ಯಮವು ಜೀವನೋಪಾಯದ ಪ್ರಮುಖ ಮೂಲವಾಗಿದ್ದು, ಇದು ಹೆಚ್ಚಿನ ಜನರಿಗೆ ಉದ್ಯೋಗವನ್ನು ಒದಗಿಸಿಕೊಟ್ಟಿದೆ. ಅಲ್ಲದೆ ಕೈಮಗ್ಗವು ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ತನ್ನದೇ ರೀತಿಯಲ್ಲಿ ಕೊಡುಗೆಯನ್ನು ನೀಡುತ್ತಿದೆ. ಆದರೆ ಇಂದು ಆದರೆ ಇಂದು ತಂತ್ರಜ್ಞಾನ ಹಾಗೂ ಪಾಶ್ಚಿಮಾತ್ಯ ಉತ್ಪನ್ನಗಳ ಪ್ರಭಾವದಿಂದಾಗಿ ಭಾರತದ ಕೈಮಗ್ಗ ಉದ್ಯಮವು ಕುಂಠಿತಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ದೇಶದ ಈ ಶ್ರೀಮಂತ…

Read More

ಕೊಪ್ಪಳ ಉಸ್ತುವಾರಿ ಸ್ಥಾನಕ್ಕೆ ರಾಯರೆಡ್ಡಿ, ತಂಗಡಗಿ ಪೈಪೋಟಿ: ಬರ ಪರಿಶೀಲನೆ ನೆಪದಲ್ಲಿ ಸಕ್ರಿಯ – Kannada News | Koppal District In Charge Post Race: Ministers Basavaraj Rayareddy and Shivraj Tangadagi in Focus

ಕೊಪ್ಪಳ, ಆಗಸ್ಟ್ 7: ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನ (Congress) ಇಬ್ಬರು ಸಚಿವರ ನಡುವೆ ಪೈಪೋಟಿ ಶುರುವಾಯಿತೇ ಎಂಬ ಚರ್ಚೆ ಇದೀಗ ಮುನ್ನೆಲೆಗೆ ಬಂದಿದೆ. ಸಚಿವರಾದ ಬಸವರಾಜ ರಾಯರೆಡ್ಡಿ ಹಾಗೂ ಶಿವರಾಜ ತಂಗಡಗಿ ಕೊಪ್ಪಳ (Koppal) ಜಿಲ್ಲಾ ಉಸ್ತುವಾರಿ ಸ್ಥಾನದ ಮೇಲೆ ಆಸಕ್ತಿ ಹೊಂದಿದ್ದಾರೆ ಎನ್ನಲಾಗುತ್ತಿದ್ದು, ಇಬ್ಬರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ. ಗದಗ ಜಿಲ್ಲೆಯ ಬರ ಪರಿಸ್ಥಿತಿ ಪರಿಶೀಲನೆಗೆ ತೆರಳಿದ್ದ ಸಚಿವ ಬಸವರಾಜ ರಾಯರೆಡ್ಡಿ, ಗುರುವಾರ ಯಲಬುರ್ಗಾ ಹಾಗೂ ಕುಕನೂರು ಭಾಗಗಳಲ್ಲಿ ಬರ…

Read More

ಬೆಂಗಳೂರು ಕೊಲೆ ಪ್ರಕರಣ: ಸದಾ ‘ರೀಲ್ಸ್’ ಮಾಡುತ್ತಿದ್ದ ಪತ್ನಿ, ಊಟ ಹಾಕದಿದ್ದಕ್ಕೆ ಕುತ್ತಿಗೆ ಹಿಸುಕಿ ಕೊಂದ ಪತಿ ಧೀರಜ್ ಬಂಧನ – Kannada News | Shocking Gerupalya Murder: Husband Arrested for Killing Wife Amidst Reels and Dispute

ಬೆಂಗಳೂರು, ಆ.7: ನಗರದ ಕುಂಬಳಗೋಡು ಸಮೀಪದ ಗೇರುಪಾಳ್ಯದಲ್ಲಿ ಕಳೆದ ತಿಂಗಳು ಜುಲೈ 25ರಂದು ನಡೆದಿದ್ದ ಬಿಹಾರ ಮೂಲದ ರೀಮಾಕುಮಾರಿ (24) ಭೀಕರ ಕೊಲೆ ಪ್ರಕರಣದ ಅಸಲಿ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದ ಆರೋಪಿ, ಆಕೆಯ ಪತಿ ಧೀರಜ್ ಕುಮಾರ್ (24) ಎಂಬಾತನನ್ನು ಬಿಹಾರದಲ್ಲಿ ಬಂಧಿಸಿ ಕರೆತಂದ ಕುಂಬಳಗೋಡು ಠಾಣೆ ಪೊಲೀಸರು ಸುದೀರ್ಘ ವಿಚಾರಣೆಗೆ ಒಳಪಡಿಸಿದಾಗ ಕೊಲೆಗೆ ಕಾರಣ ಬಹಿರಂಗವಾಗಿದೆ. ಪ್ರೀತಿಸಿ ಮದುವೆಯಾಗಿದ್ದ ದಂಪತಿ ನಡುವೆ ಬಿರುಕು: ಬಿಹಾರ ಮೂಲದ ಧೀರಜ್ ಮತ್ತು ರೀಮಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು….

Read More

ಮೆಜೆಸ್ಟಿಕ್​​ನಲ್ಲಿ ಆದ ಕೆಟ್ಟ ಅನುಭವ ಬಿಚ್ಚಿಟ್ಟ ನಟಿ ಮೋನಿಷಾ ವಿಜಯ್ – Kannada News | Monisha Vijay Reveals Majestic Bengalurus Dark Side During City Lights Shoot

ದುನಿಯಾ ವಿಜಯ್ ಪುತ್ರಿ ಮೋನಿಷಾ ವಿಜಯ್, ‘ಸಿಟಿ ಲೈಟ್ಸ್’ ಚಿತ್ರೀಕರಣದ ವೇಳೆ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಸವಾಲಿನ ಹಾಗೂ ಅಚ್ಚರಿಯ ಅನುಭವಗಳನ್ನು ಎದುರಿಸಿದ್ದಾರೆ. ಹೆಚ್ಚಿನ ಚಿತ್ರೀಕರಣ ಮೆಜೆಸ್ಟಿಕ್‌ನ ಲೈವ್ ಲೊಕೇಶನ್‌ಗಳಲ್ಲಿ ನಡೆದಿದ್ದು, ಇದು ಸೆಟ್‌ನಲ್ಲಿ ಚಿತ್ರೀಕರಣ ಮಾಡುವುದಕ್ಕಿಂತ ವಿಭಿನ್ನವಾಗಿತ್ತು. ಸಾರ್ವಜನಿಕರ ನಡುವೆ ಶೂಟಿಂಗ್ ಮಾಡುವುದು ಅವರಿಗೆ ಹೊಸ ಸವಾಲಾಗಿತ್ತು. ಚಿತ್ರೀಕರಣದ ಸಂದರ್ಭದಲ್ಲಿ, ಮೋನಿಷಾ ಅವರಿಗೆ ಅನಿರೀಕ್ಷಿತವಾಗಿ ಕಹಿ ಘಟನೆಯೊಂದು ಎದುರಾಯಿತು. ಯಾರೋ ಒಬ್ಬರು ಕೆಟ್ಟ ಉದ್ದೇಶದಿಂದ ಅವರನ್ನು ಸಮೀಪಿಸಿದ್ದರು. ಇದು ಮೆಜೆಸ್ಟಿಕ್‌ನ ಮತ್ತೊಂದು ಮುಖವನ್ನು ಅವರಿಗೆ ಪರಿಚಯಿಸಿತು. ಬೆಂಗಳೂರಿನಲ್ಲಿ…

Read More

ಕತ್ತಲೆಯಲ್ಲಿ ಇರಾನ್ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿಯನ್ನು ಭೇಟಿಯಾದ್ರಾ ಇರಾನ್ ಅಧ್ಯಕ್ಷ? – Kannada News | Iran Supreme Leader Mystery: Pezeshkian’s Secret Dark Encounter with Mojtaba Khamenei

ಟೆಹ್ರಾನ್, ಆಗಸ್ಟ್​ 07: ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ(Mojtaba Khamenei) ಅವರ ಆರೋಗ್ಯ ಮತ್ತು ಅವರಿರುವ ರಹಸ್ಯ ಸ್ಥಳದ ಕುರಿತು ಜಾಗತಿಕ ಮಟ್ಟದಲ್ಲಿ ಅನುಮಾನಗಳು ಹೆಚ್ಚುತ್ತಿರುವ ನಡುವೆಯೇ ಮತ್ತೊಂದು ರಹಸ್ಯ ವರದಿ ಹೊರಬಿದ್ದಿದೆ. ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ (Masoud Pezeshkian) ಅವರು ಟೆಹ್ರಾನ್‌ನ ಅಜ್ಞಾತ ಸ್ಥಳದಲ್ಲಿ ಕಾರಿನ ಹಿಂಭಾಗದ ಸೀಟಿನಲ್ಲಿ ಮೊಜ್ತಬಾ ಖಮೇನಿ ಅವರನ್ನು ಭೇಟಿಯಾಗಿದ್ದಾರೆ. ಆದರೆ ಸಂಪೂರ್ಣ ಕತ್ತಲೆಯಿಂದಾಗಿ ಮುಖ ಕಾಣಿಸದಿದ್ದಾಗ, ನೀವು ನಿಜವಾಗಿಯೂ ಖಮೇನಿಯೇ ಎಂದು ಪೆಜೆಶ್ಕಿಯಾನ್ ಆ ವ್ಯಕ್ತಿಯನ್ನೇ…

Read More