Headlines

ವರ್ಷಗಳ ಕಾಲ ನೆನಪುಳಿವ ಸಿನಿಮಾ: ‘ಫಾದರ್’ ಬಗ್ಗೆ ಡಾರ್ಲಿಂಗ್ ಕೃಷ್ಣ ಮಾತು – Kannada News | Darling Krishna talks about his upcoming movie Father

ಡಾರ್ಲಿಂಗ್ ಕೃಷ್ಣ (Darling Krishna) ಕಳೆದ ಕೆಲ ವರ್ಷಗಳಿಂದ ಗಮನ ಸೆಳೆಯುವ ಸಿನಿಮಾಗಳನ್ನು ಮಾಡುತ್ತಾ ಬರುತ್ತಿದ್ದಾರೆ. ‘ಕೌಸಲ್ಯ ಸುಪ್ರಬಾ ರಾಮ’, ‘ಬ್ರಾಟ್’ ಇನ್ನೂ ಕೆಲ ಒಳ್ಳೆಯ ಸಿನಿಮಾಗಳನ್ನು ಡಾರ್ಲಿಂಗ್ ಕೃಷ್ಣ ಮಾಡುತ್ತಾ ಬರುತ್ತಿದ್ದಾರೆ. ಇದೀಗ ‘ಫಾದರ್’ ಹೆಸರಿನ ಭಿನ್ನ ರೀತಿಯ ಸಿನಿಮಾನಲ್ಲಿ ನಟಿಸಿದ್ದಾರೆ. ಪ್ರಕಾಶ್ ರೈ ಅವರು ಸಿನಿಮಾನಲ್ಲಿ ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಬಗ್ಗೆ ಮಾತನಾಡಿರುವ ಡಾರ್ಲಿಂಗ್ ಕೃಷ್ಣ, ‘ಫಾದರ್’ ಸಿನಿಮಾ ಬಹಳ ಭಿನ್ನವಾದ ಆದರೆ ಮನಸ್ಸಿಗೆ ತಾಗುವ ಸಿನಿಮಾ, ಬಹಳ ವರ್ಷಗಳ ಕಾಲ ಈ…

Read More

Video: ನವವಿವಾಹಿತ ಜೋಡಿಯನ್ನು ಕಂಡೊಡನೆ ಶುಭಾಶಯ ಕೋರಿದ ಶಾಲಾ ಬಸ್ಸಿನಲ್ಲಿದ್ದ ಪುಟಾಣಿಗಳು – Kannada News | Bengaluru: Special wishes from kids on school bus to newlywed couple in Bengaluru

ಬೆಂಗಳೂರು, ಫೆಬ್ರವರಿ 18: ಮದುವೆಯಾಗುವ ಪ್ರತಿಯೊಬ್ಬ ಹೆಣ್ಣು ಗಂಡಿಗೂ ಒಂದಷ್ಟು ಆಸೆ ಆಕಾಂಕ್ಷೆಯಿರುವುದು ಸಹಜ. ಮದುವೆಯ (marriage) ಬಗ್ಗೆ ಸಾಕಷ್ಟು ಕನಸು ಕಾಣುತ್ತಾರೆ. ಆದರೆ ಕೆಲವು ಘಟನೆಗಳು ಹೊಸ ಜೀವನಕ್ಕೆ ಕಾಲಿಟ್ಟ ಕ್ಷಣವನ್ನು ನೆನಪಿನಲ್ಲಿ ಬುತ್ತಿಯಲ್ಲಿ ಶಾಶ್ವತವಾಗಿರುವಂತೆ ಮಾಡುತ್ತದೆ. ಬೆಂಗಳೂರಿನಲ್ಲಿ ನವವಿವಾಹಿತ ದಂಪತಿಗೆ ಶಾಲಾ ಬಸ್ಸಿನಲ್ಲಿದ್ದ ಮಕ್ಕಳು (children) ಶುಭಾಶಯಗಳನ್ನು ಕೋರಿದ್ದಾರೆ. ಮಕ್ಕಳ ಅನಿರೀಕ್ಷಿತ ಶುಭಾಶಯಗಳು ದಂಪತಿಗಳ ಮೊಗದಲ್ಲಿ ನಗು ಮೂಡಿಸಿದೆ. ಈ ಹೃದಯಸ್ಪರ್ಶಿ ಕ್ಷಣದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನೆಟ್ಟಿಗರು ಈ…

Read More

ಸುಪ್ರೀಂನಲ್ಲಿ ಯತ್ನಾಳ್‌ಗೆ ಜಯ, ಹಮೀದ್ ಮುಶ್ರೀಫ್‌ಗೆ ಮುಖಭಂಗ: ಹೈಕೋರ್ಟ್ ಆದೇಶ ಎತ್ತಿಹಿಡಿದ ಕೋರ್ಟ್! – Kannada News | Vijayapura Yatnal Wins SC Case: Election Petition Rejected, MLA Position Secured

ವಿಜಯಪುರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಮುಖಭಂಗವಾಗಿದೆ. ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿಯುವ ಮೂಲಕ ಯತ್ನಾಳ್ ಅವರ ಶಾಸಕ ಸ್ಥಾನದ ಮೇಲಿದ್ದ ತೂಗುಗತ್ತಿ ದೂರವಾಗಿದೆ.ಕಳೆದ ಚುನಾವಣೆಯಲ್ಲಿ ಯತ್ನಾಳ್ ಅವರು ಅಕ್ರಮ ಎಸಗಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ ಅಬ್ದುಲ್ ಹಮೀದ್…

Read More

CET 2026: NEET ರಿಸಲ್ಟ್ ಲೇಟ್​​; ಈ ಸಲ ಆಪ್ಷನ್ ಎಂಟ್ರಿ ಹೇಗೆ? KEA ನಿರ್ದೇಶಕ ಪ್ರಸನ್ನ ಹೇಳಿದ್ದೇನು? – Kannada News | KEA Executive Director H. Prasanna Clarifies CET Option Entry Amid NEET Delays

ನೀಟ್ ಪರೀಕ್ಷೆಗಳು ವಿಳಂಬವಾಗಿರುವುದರಿಂದ, ಮೆಡಿಕಲ್, ಡೆಂಟಲ್ ಮತ್ತು ಆಯುಷ್ ಕೋರ್ಸ್‌ಗಳ ಸೀಟು ಹಂಚಿಕೆ ಎರಡನೇ ಸುತ್ತಿನಲ್ಲಿ ನಡೆಯಲಿದೆ. ಎಂಸಿಸಿ ಮತ್ತು ಮೆಡಿಕಲ್ ಎಜುಕೇಶನ್ ವಿಭಾಗದಿಂದ ಸೀಟ್ ಮ್ಯಾಟ್ರಿಕ್ಸ್ ಲಭ್ಯವಾದ ನಂತರ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ ವೈದ್ಯಕೀಯ ಸೀಟು ಮಾತ್ರ ಬಯಸುವ ವಿದ್ಯಾರ್ಥಿಗಳು ಎರಡನೇ ಸುತ್ತಿಗಾಗಿ ಕಾಯಬಹುದು. ಆದರೆ, ವೈದ್ಯಕೀಯ ಸೀಟು ದೊರೆಯದಿದ್ದಲ್ಲಿ ಇಂಜಿನಿಯರಿಂಗ್ ಅಥವಾ ಇತರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು…

Read More

“ಅಪ್ಪನಿಗೆ ನೀರು ಕೊಟ್ಟು ಹೋದ ಮಗಳು ಮಣ್ಣು ಪಾಲಾದಳು”: ನೆಲಮಂಗಲದಲ್ಲಿ ಮಗಳನ್ನು ಕಳೆದುಕೊಂಡ ತಂದೆಯ ಆಕ್ರಂದನ – Kannada News | Father Sreekanths Heart Wrenching Account After Daughter Likithas Death

ಬೆಂಗಳೂರು, ಜು.30: ನೆಲಮಂಗಲ ತಾಲೂಕಿನ ಬೀರವಾರ ಗ್ರಾಮದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ವರ್ಷದ ಬಾಲಕಿ ಲಿಖಿತಾ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಈ ಘಟನೆ ಇಡೀ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ. ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ ಲಿಖಿತಾ, ಪ್ರತಿದಿನದಂತೆ ತನ್ನ ದೊಡ್ಡಮ್ಮನ ಜೊತೆ ಶಾಲೆಗೆ ತೆರಳುತ್ತಿದ್ದಳು. ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬರುತ್ತಿದ್ದ ಮಾರುತಿ ಶಿಫ್ಟ್ ಕಾರು ಆಕೆಗೆ ಡಿಕ್ಕಿ ಹೊಡೆದಿದೆ. ನೆಲಮಂಗಲದಿಂದ ಕುಣಿಗಲ್ ಕಡೆ ಸಾಗುತ್ತಿದ್ದ ಈ ಕಾರು ಅತಿ ವೇಗದಲ್ಲಿದ್ದ ಕಾರಣ ಈ…

Read More

ಸುಳ್ಳು ಮತ್ತು ಆಧಾರರಹಿತ; ಕದನ ವಿರಾಮದ ಕುರಿತ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿದ ಇರಾನ್

ಟೆಹ್ರಾನ್, ಏಪ್ರಿಲ್ 1: ಇರಾನ್ ಜೊತೆಗಿನ ಅಮೆರಿಕ ಮತ್ತು ಇಸ್ರೇಲ್ ಯುದ್ಧ ಸದ್ಯಕ್ಕೆ ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಇರಾನ್ (Iran War) ಕದನ ವಿರಾಮವನ್ನು ಕೋರಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆಗಳನ್ನು ಇರಾನ್ ಬಲವಾಗಿ ನಿರಾಕರಿಸಿದೆ. ಇರಾನ್ ರಾಜ್ಯ ಟಿವಿ ಜೊತೆ ಮಾತನಾಡಿದ ಇರಾನ್ ದೇಶದ ವಿದೇಶಾಂಗ ಸಚಿವಾಲಯದ ವಕ್ತಾರರು ಈ ಹೇಳಿಕೆಯನ್ನು “ಸುಳ್ಳು ಮತ್ತು ಆಧಾರರಹಿತ” ಎಂದು ಕರೆದಿದ್ದಾರೆ. ಕದನವಿರಾಮದ ಯಾವುದೇ ವಿನಂತಿಯನ್ನು ಇರಾನ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಯುನೈಟೆಡ್ ಸ್ಟೇಟ್ಸ್…

Read More

IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಕ್ಲಾಸ್​​: ಸದಾನಂದಗೌಡ ಹೇಳಿದ್ದೇನು?

ಬೆಂಗಳೂರು, ಏಪ್ರಿಲ್​​ 04: IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಬೇಡಿಕೆ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಕಿಡಿ ಕಾರಿದ್ದಾರೆ. ಶಾಸಕರ ಪಿಎಗಳು IPL ಟಿಕೆಟ್ ಪಡೆದಿದ್ದನ್ನು ಖಂಡಿಸಿದ ಡಿವಿಎಸ್, ಪಂದ್ಯದ ಟಿಕೆಟ್​ಗಾಗಿ ಯಾವುದೇ ಶಾಸಕರು ಭಿಕ್ಷೆ ಬೇಡಬಾರದು. ಆರ್​ಸಿಬಿ ವಿಜಯೋತ್ಸವ ವೇಳೆ 11 ಅಭಿಮಾನಿಗಳ ಸಾವಿನ ವಿಚಾರ ವಿಧಾನಸಭೆಯಲ್ಲಿ ಚರ್ಚೆಯಾಗಿದ್ದರೆ ಗೌರವವಿರುತ್ತಿತ್ತು. ಚುನಾವಣೆಯಲ್ಲಿ ನೂರಾರು ಕೋಟಿ ಸುರಿದು ಶಾಸಕರಾದವರು ಟಿಕೆಟ್​ಗೆ ಭಿಕ್ಷೆ ಬೇಡುತ್ತಾರಲ್ಲಾ ನಾಚಿಕೆಯಾಗಬೇಕು. ಯಾವುದೇ ಜನಪ್ರತಿನಿಧಿ ಹೀಗೆ ಮಾಡಬಾರದು. ಕ್ಷೇತ್ರಕ್ಕೆ ಏನಾದರೂ…

Read More

Ajit Pawar Funeral: ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ! – Kannada News | Uncontrolled crowd in Maharashra DCM ajit pawar funeral in Baramati

ಪುಣೆ, ಜನವರಿ 29: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್‌ ಪವಾರ್ (Ajit Pawar) ಅವರ ಅಕಾಲಿಕ ನಿಧನ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇಂದು ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಈ ವೇಳೆ ಹಿರಿಯ ರಾಜಕೀಯ ನಾಯಕರು, ಪವಾರ್ ಕುಟುಂಬಸ್ಥರು ಮಾತ್ರವಲ್ಲದೆ ಸಾವಿರಾರು ಜನರು ತಮ್ಮ ನೆಚ್ಚಿನ ದಾದಾ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯನ್ನು ನೋಡಲು ಆಗಮಿಸಿದ್ದರು. ಅಲ್ಲಿ ಸೇರಿದ್ದವರ ಕಣ್ಣುಗಳು ಕಣ್ಣೀರಿನಿಂದ ತುಂಬಿದ್ದವು. ಅಲ್ಲಿದ್ದ ಪ್ರತಿಯೊಬ್ಬರೂ ಅಜಿತ್ ಪವಾರ್​​ಗಾಗಿ ಕಂಬನಿ ಮಿಡಿಯುತ್ತಿದ್ದರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು…

Read More

ಯೋಗೀಶ್ ಗೌಡ ಕೊಲೆ ಕೇಸ್: ಕೈ ಶಾಸಕ ವಿನಯ್ ಕುಲಕರ್ಣಿ ಸೇರಿ 19 ಜನ ದೋಷಿ, ಕೋರ್ಟ್ ಮಹತ್ವದ ತೀರ್ಪು – Kannada News | Bengaluru special court convicts Congress MLA Vinay Kulkarni And others accused in Dharwad Yogesh Gowda Murder Case

ಬೆಂಗಳೂರು/ಧಾರವಾಡ, (ಏಪ್ರಿಲ್ 15): ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ  ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ (Dharwad Yogesh Gowda Murder Case) ಅಂತಿಮ ತೀರ್ಪು ಪ್ರಕಟವಾಗಿದೆ. ಮಾಜಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 21ರ ಪೈಕಿ 19  ಮಂದಿ ಆರೋಪಿಗಳು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Bengaluru Special Court Verdict)   ಇಂದು (ಏಪ್ರಿಲ್ 15) ತೀರ್ಪು ನೀಡಿ ಆದೇಶ ಹೊರಡಿಸಿದೆ. 21 ಆರೋಪಿಗಳ ಪೈಕಿ 19…

Read More

ಮಹಿಳೆಯೊಂದಿಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಮೇಲೆ ಹಲ್ಲೆ – Kannada News | A Gang assaults On BJP leader Anand for Stay With Woman In homestay at Chikkamagaluru

ಚಿಕ್ಕಮಗಳೂರು, (ಜನವರಿ 28): ವಿಧವೆ ಮಹಿಳೆ ಜೊತೆ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದನೆಂದು ಆರೋಪಿಸಿ ಬಿಜೆಪಿ ಮುಖಂಡ ಹಾಗೂ ಚಿಕ್ಕಮಗಳೂರು  ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಮಾಜಿ ಅಧ್ಯಕ್ಷ ಆನಂದ್ ಮೇಲೆ ಹತ್ತಾರು ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. ಆನಂದ್ ಮಹಿಳೆಯೊಬ್ಬರ ಜತೆ ಹೋಂಸ್ಟೇನಲ್ಲಿದ್ದಾರೆಂದು ವಿಷಯ ತಿಳಿಯುತ್ತಿದ್ದಂತೆಯೇ ಗಂಪೊಂದು ಏಕಾಏಕಿ ದಾಳಿ ಮಾಡಿದ್ದು, ಈ ವೇಳೆ ಆನಂದ್ ಮಹಿಳೆ ಜತೆ ಇರುವುದು ಕಂಡುಬಂದಿದೆ. ಆಗ ಆನಂದ ಮೇಲೆ ಹಲ್ಲೆ ನಡೆಸಿದ್ದಾರೆ.​ ಚಿಕ್ಕಮಗಳೂರು ತಾಲೂಕಿನ…

Read More