Headlines

‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’; ಮೊನಾಲಿಸಾ ಗಂಭೀರ ಆರೋಪ

ಪ್ರಯಾಗ್ರಾಜ್ ಕುಂಭಮೇಳದಿಂದ ರಾತ್ರೋರಾತ್ರಿ ಖ್ಯಾತಿ ಪಡೆದ ಮೊನಾಲಿಸಾ ಭೋಸ್ಲೆ ಇತ್ತೀಚೆಗೆ ತಮ್ಮ ಮುಸ್ಲಿಂ ಗೆಳೆಯ ಫರ್ಮಾನ್ ಖಾನ್ ಅವರನ್ನು ಮದುವೆ ಆದರು. ಇದರಿಂದಾಗಿ ಮೊನಾಲಿಸಾ ವಿವಾದದ ಸುಳಿಯಲ್ಲಿ ಸಿಲುಕಿದ್ದರು. ಇದೇ ವೇಳೆ ಮೊನಾಲಿಸಾ ಅವರ ಚೊಚ್ಚಲ ಚಿತ್ರ ‘ದಿ ಡೈರಿ ಆಫ್ ಮಣಿಪುರ’ದ ನಿರ್ದೇಶಕ ಸನೋಜ್ ಮಿಶ್ರಾ ಗಂಭೀರ ಆರೋಪ ಮಾಡಿದ್ದರು. ಇದು ಲವ್ ಜಿಹಾದ್ ಎಂದಿದ್ದರು. ಈ ಬಗ್ಗೆ ಮೋನಾಲಿಸಾ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ನಿರ್ದೇಶಕನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ‘ಸನೋಹ್ ಮಿಶ್ರಾ ಚಲನಚಿತ್ರಗಳ…

Read More

ಜಿಬಿಎಯಿಂದ ಮಹತ್ವದ ನಿರ್ಣಯ: ಸಮಸ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ಇನ್ಮುಂದೆ ಸಂಜೆ ವೇಳೆಯಲ್ಲೂ ಕಸ ಸಂಗ್ರಹ – Kannada News | Bengaluru Clean Up Drive: GBA Introduces Evening Garbage Collection in High Waste Zones; Warns Violators of Heavy Fines

ಬೆಂಗಳೂರು, ಜೂನ್​​: ನಗರದಲ್ಲಿ ಕಸದ ಸಮಸ್ಯೆಗೆ ಶತಾಯಗತಾಯ ಬ್ರೇಕ್​​ ಹಾಕಲು ಮುಂದಾಗಿರುವ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಮಹತ್ವದ ನಿರ್ಣಯಕ್ಕೆ ಮುಂದಾಗಿದೆ. ನಿರಂತರವಾಗಿ ಕಸದ ಸಮಸ್ಯೆ ಎದುರಾಗುತ್ತಿರುವ ಪ್ರದೇಶಗಳನ್ನು ಗುರುತಿಸಿ, ಅಗತ್ಯವಿರುವೆಡೆ ಸಂಜೆ ವೇಳೆಯಲ್ಲೂ ಆಟೋ ಟಿಪ್ಪರ್‌ಗಳನ್ನು ನಿಯೋಜಿಸಿ ಕಸವನ್ನು ಸಕಾಲದಲ್ಲಿ ಸಂಗ್ರಹಿಸುವಂತೆ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಎಲ್ಲೆಡೆ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಹಾಗೂ ರಸ್ತೆ ಬದಿಯಲ್ಲಿ ಕಸ ಹಾಕುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯ ಆಯುಕ್ತರು ನಿರ್ದೇಶನ ನೀಡಿದ್ದು, ಕಸದ…

Read More

ನೀಟ್ ಹಗರಣಕ್ಕೆ ಬಿಗ್ ಟ್ವಿಸ್ಟ್: ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಎನ್‌ಟಿಎ ತಜ್ಞೆ ಮನೀಷಾ ಮಂಢಾರೆ ಸಿಬಿಐ ಬಲೆಗೆ! – Kannada News | CBI Busts NEET UG 2026 Biology Paper Leak Scam: Pune NTA Expert Manisha Mandhare Arrested

ಪುಣೆ, ಮೇ.16: ದೇಶದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ 2026’ (NEET-UG) ಬಯಾಲಜಿ (ಜೀವಶಾಸ್ತ್ರ) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಮತ್ತೊಬ್ಬ ಪ್ರಮುಖ ಸೂತ್ರಧಾರಿಯನ್ನು ಬಂಧಿಸಿದೆ. ಮಹಾರಾಷ್ಟ್ರದ ಪುಣೆಯ ಹಿರಿಯ ಸಸ್ಯಶಾಸ್ತ್ರ (Botany) ಶಿಕ್ಷಕಿ ಮನೀಷಾ ಗುರುನಾಥ್ ಮಂಢಾರೆ ಎಂಬಾಕೆಯನ್ನು ದೆಹಲಿಯಲ್ಲಿ ತೀವ್ರ ವಿಚಾರಣೆಯ ನಂತರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಮನೀಷಾ ಮಂಢಾರೆ ಅವರನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ನೀಟ್ ಪರೀಕ್ಷಾ ಪ್ರಕ್ರಿಯೆಯ ತಜ್ಞರನ್ನಾಗಿ (Expert)…

Read More

ಮೇ 10ಕ್ಕೆ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್​ಗೆ ಪ್ರಧಾನಿ ಮೋದಿ ಭೇಟಿ, ಹಲವು ಯೋಜನೆಗಳಿಗೆ ಚಾಲನೆ – Kannada News | PM Narendra Modi to visit Bengaluru Art of Living International Centre on May 10th Sri Sri Ravi Shankar

ಬೆಂಗಳೂರು, ಮೇ 5: ಮೇ ತಿಂಗಳಲ್ಲಿ ಆರ್ಟ್ ಆಫ್ ಲಿವಿಂಗ್ (Art Of Living) ತನ್ನ 45ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಈ ಸಂಸ್ಥೆಯ ಸಂಸ್ಥಾಪಕ ಗುರುದೇವ ಶ್ರೀ ಶ್ರೀ ರವಿಶಂಕರ್ ಅವರು ತಮ್ಮ 70ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಈ ಆಚರಣೆಗಳ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೇ 10ರಂದು ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಗುರುದೇವ ರವಿಶಂಕರ್ ಅವರೊಂದಿಗೆ ಪ್ರಧಾನಿ ಮೋದಿ ಉತ್ತಮ…

Read More

ಭಾರತ ತಂಡದಲ್ಲಿ 3ನೇ ಸ್ಥಾನಕ್ಕಾಗಿ ಮೂವರ ನಡುವೆ ಪೈಪೋಟಿ! – Kannada News | IND vs AFG: Who Will Fill Kohli’s No.3 Spot?

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಇಂದಿನಿಂದ (ಜೂನ್ 13) ಶುರುವಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ಯಾರು? ಎಂಬುದೇ ಪ್ರಶ್ನೆ. ಏಕೆಂದರೆ ಐಪಿಎಲ್ 2026ರ ವೇಳೆ ಗಾಯಗೊಂಡಿರುವ ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಬೇರೆ ಬ್ಯಾಟರ್​ನನ್ನು ಕಣಕ್ಕಿಳಿಸಬೇಕಾದ ಅನಿವಾರ್ಯತೆ ಎದುರಾಗಿದೆ.  ಈ ಅನಿವಾರ್ಯತೆಯ ಪಶ್ನೆಯನ್ನು ಟೀಮ್ ಇಂಡಿಯಾದ ಬೌಲಿಂಗ್ ಕೋಚ್…

Read More

ಕ್ರಿಕೆಟ್ ತನ್ನ ಶ್ರೇಷ್ಠ ಆಟಗಾರರಲ್ಲಿ ಒಬ್ಬರನ್ನು ಕಳೆದುಕೊಂಡಿದೆ; ಕೊಹ್ಲಿ ಭಾವುಕ ಪೋಸ್ಟ್ – Kannada News | Sir Garfield Sobers Demise: Cricket World Mourns Legend, Kohli’s Viral Tribute

ವೆಸ್ಟ್ ಇಂಡೀಸ್ ಕ್ರಿಕೆಟ್​ನ ಲೆಜೆಂಡರಿ ಆಲ್‌ರೌಂಡರ್ ಸರ್ ಗಾರ್ಫೀಲ್ಡ್ ಸೋಬರ್ಸ್ (Sir Garfield Sobers) ಜುಲೈ 17 ರಂದು ತಮ್ಮ 89 ನೇ ವಯಸ್ಸಿನಲ್ಲಿ ನಿಧನರಾದರು. ದಶಕಗಳ ಕಾಲ ಕ್ರಿಕೆಟ್ ಲೋಕವನ್ನು ಅಕ್ಷರಶಃ ಆಳಿದ ಈ ವಿಂಡೀಸ್ ದಿಗ್ಗಜನ ಅಗಲಿಕೆಗೆ ಇಡೀ ಕ್ರಿಕೆಟ್ ಜಗತ್ತೇ ಕಂಬನಿ ಮಿಡಿದಿದೆ. ಅದರಲ್ಲೂ ಟೀಂ ಇಂಡಿಯಾದ ಭಾಗಶಃ ಕ್ರಿಕೆಟಿಗರು ಸೋಬರ್ಸ್ ಅವರ ನಿಧನಕ್ಕೆ ಭಾವುಕ ಪೋಸ್ಟ್​ಗಳ ಮೂಲಕ ತಮ್ಮ ಸಂತಾಪ ಸೂಚಿಸಿದ್ದಾರೆ. ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಹಾಗೂ ವಿರಾಟ್ ಕೊಹ್ಲಿ…

Read More

ಅದೇ ಖದರ್, ಅದೇ ಹೈಟ್, ಅದೇ ಲುಕ್; ದರ್ಶನ್ ರೀತಿಯೇ ಕಾಣ್ತಾರೆ ವಿನೀಶ್ – Kannada News | Darshan Thoogudeepa and His Son Vineesh in same look In a viral Photo which was taken during The Devil Shoot

ನಟ ದರ್ಶನ್ ಹಾಗೂ ಮಗ ವಿನೀಶ್ ಮಧ್ಯೆ ಸಾಕಷ್ಟು ಒಳ್ಳೆಯ ಬಾಂಧವ್ಯ ಇದೆ. ಮಗ ಎನ್ನುವುದಕ್ಕಿಂತ ಹೆಚ್ಚಾಗಿ ಗೆಳೆಯನ ರೀತಿ ವಿನೀಶ್​​ನ ದರ್ಶನ್ ಟ್ರೀಟ್ ಮಾಡುತ್ತಾರೆ. ಇದಕ್ಕೆ ಸಾಕ್ಷಿ ಎಂಬಂತೆ ಹಲವು ಫೋಟೋಗಳು ವೈರಲ್ ಆಗುತ್ತವೆ. ಈಗ ದರ್ಶನ್ ಹಾಗೂ ವಿನೀಶ್ ಅವರ ಹೊಸ ಫೋಟೋ ವೈರಲ್ ಆಗಿದೆ. ಈ ಫೋಟೋದಲ್ಲಿ ದರ್ಶನ್ ಹಾಗೂ ವಿನೀಶ್ ಲುಕ್ ಹಾಗೂ ಖದರ್ ಒಂದೇ ರೀತಿ ಇದೆ. ಈ ಫೋಟೋಗಳು ಗಮನ ಸೆಳೆಯುವ ರೀತಿಯಲ್ಲಿ ಇವೆ. ವಿನೀಶ್ ಅವರಿಗೆ ಸ್ವಲ್ಪ…

Read More

‘ಧುರಂಧರ್ 2’ ಒಟಿಟಿ ಬಿಡುಗಡೆ ದಿನಾಂಕ ನಿಗದಿ, ಇದೆ ಟ್ವಿಸ್ಟ್ – Kannada News | Dhurandhar 2 movie to be streaming on Netflix and Jio Hotstar on May 15

ರಣವೀರ್ ಸಿಂಗ್ (Ranveer Singh) ನಟಿಸಿ ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ ದಿ ರಿವೇಂಜ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆದಿದೆ. ಸಿನಿಮಾ 1700 ಕೋಟಿಗೂ ಹೆಚ್ಚು ಮೊತ್ತವನ್ನು ಗಳಿಕೆ ಮಾಡಿದೆ. ಸಿನಿಮಾದ ಬಗ್ಗೆ ಸ್ವತಃ ನರೇಂದ್ರ ಮೋದಿ ಮೆಚ್ಚಿ ಮಾತನಾಡಿದ್ದಾರೆ. ಇದೀಗ ಸಿನಿಮಾ ಒಟಿಟಿಗೆ ಲಗ್ಗೆ ಇಡಲು ಸಜ್ಜಾಗಿದ್ದು, ಒಟಿಟಿ ಸ್ಟ್ರೀಮಿಂಗ್​​ನ ದಿನಾಂಕ ನಿಗದಿ ಆಗಿದೆ. ‘ಧುರಂದರ್ 2’ ಸಿನಿಮಾವನ್ನು ಒಟಿಟಿಯಲ್ಲಿ ವೀಕ್ಷಿಸುವವರಿಗೆ ಸಣ್ಣ ಸರ್ಪ್ರೈಸ್ ಸಹ ಕಾದಿದೆ. ಈ ಹಿಂದೆ ವರದಿ ಮಾಡಿದಂತೆ…

Read More

ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ: ಸಿನಿಮಾ ಸ್ಟೈಲ್​​ನಲ್ಲಿ ಪ್ರಯಾಣಿಕರ ರಕ್ಷಣೆ – Kannada News | Fire Breaks Out in Thiruvananthapuram–Hazrat Nizamuddin Rajdhani Express in Madhya Pradesh

ಭೋಪಾಲ್, ಮೇ 17:ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಬಿ-1 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಲೂನಿ ರಿಚ್ಛಾ (LNR) ಮತ್ತು ವಿಕ್ರಮ್‌ಗಢ್ ಅಲೋಟ್ (VMA) ನಿಲ್ದಾಣಗಳ ಮಧ್ಯೆ ಈ ಅವಘಡ ಸಂಭವಿಸಿದೆ. ಕೋಚ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಯಾವುದೇ ಪ್ರಯಾಣಿಕರು ಅಥವಾ ರೈಲ್ವೆ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಿಗ್ಗೆ 5.15ಕ್ಕೆ ತಿರುವನಂತಪುರಂನಿಂದ ನಿಜಾಮುದ್ದೀನ್‌ಗೆ ತೆರಳುತ್ತಿದ್ದ 12431 ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಹಿಂಭಾಗದ SLR ಹಾಗೂ B1 ಕೋಚ್‌ನಲ್ಲಿ ಬೆಂಕಿ…

Read More

ಬೆಂಗಳೂರು ಜನರ ದೋಚುತ್ತಿರುವ ‘ಜನ ನಾಯಕ’ ವಿಜಯ್ – Kannada News | Jana Nayagan movie advance booking open in Bengaluru with high ticket price

ದಳಪತಿ ವಿಜಯ್ (Thalapathy Vijay) ತಮ್ಮ ಕೊನೆಯ ಸಿನಿಮಾಕ್ಕೆ ‘ಜನ ನಾಯಗನ್’ ಎಂದು ಹೆಸರಿಟ್ಟಿದ್ದಾರೆ. ವಿಜಯ್ ರಾಜಕೀಯಕ್ಕೆ ಪ್ರವೇಶಿಸಿದ್ದು, ಸಿನಿಮಾ ಅನ್ನು ತಮ್ಮ ರಾಜಕೀಯ ಅಜೆಂಡಕ್ಕೆ ಪ್ರಚಾರ ಕೊಡಲು ಟೂಲ್ ಆಗಿ ಬಳಸುತ್ತಿದ್ದಾರೆ. ವಿಪರ್ಯಾಸವೆಂದರೆ ‘ಜನ ನಾಯಗನ್’ (ಜನ ನಾಯಕ) ಎಂದು ಹೆಸರಿಟ್ಟುಕೊಂಡು ಬೆಂಗಳೂರಿನ ಸಿನಿಮಾ ಪ್ರೇಮಿಗಳ ಲೂಟಿಗೆ ಇಳಿದಿದ್ದಾರೆ ನಟ ವಿಜಯ್ ಮತ್ತು ‘ಜನ ನಾಯಗನ್’ ಚಿತ್ರತಂಡ. ಹೇಗದು? ವಿವರ ಇಲ್ಲಿದೆ ನೋಡಿ… ‘ಜನ ನಾಯಗನ್’ ತಮಿಳು (ಕನ್ನಡ ಡಬ್ ಇಲ್ಲ) ಸಿನಿಮಾ ಜನವರಿ 09…

Read More