Headlines

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಗುದ್ದಿದ ರಭಸಕ್ಕೆ ಕಾರು ಪಲ್ಟಿ – Kannada News | Belagavi: DK Shivakumar PS car involved in accident; biker dies, car overturns on impact

ಬೆಳಗಾವಿ, ಡಿಸೆಂಬರ್ 18: ಡಿಸಿಎಂ ಡಿಕೆ ಶಿವಕುಮಾರ್​ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಕಾರು ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ ಬೈರ್ನಟ್ಟಿ(30) ಸಾವನ್ನಪ್ಪಿರುವ ಬೈಕ್​ ಸವಾರ. ಮೃತ ಮಂಜುನಾಥ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದರು. ಅತ್ತ ರಾಜೇಂದ್ರ ಪ್ರಸಾದ್ ಕಾರು ಯಲ್ಲಮ್ಮನ ದರ್ಶನ ಪಡೆದು ವಾಪಸಾಗುವಾಗ ಅಪಘಾತ ಸಂಭವಿಸಿದೆ. ಕಾರು ಗುದ್ದಿದ ರಭಸಕ್ಕೆ ಮಂಜುನಾಥ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ…

Read More

ಬಜೆಟ್​ನಲ್ಲಿ ವಿತ್ತೀಯ ಶಿಸ್ತು ಕಾಯ್ದುಕೊಂಡು ಬಂಡವಾಳ ವೆಚ್ಚ ಹೆಚ್ಚಿಸಬಹುದು: ಜೆಎಂ ಫೈನಾನ್ಷಿಯಲ್ ನಿರೀಕ್ಷೆ – Kannada News | Capex growth along with fiscal discipline, Brokerage firm JM Financial expects from 2026 Budget

ನವದೆಹಲಿ, ಜನವರಿ 30: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಫೆಬ್ರುವರಿ 1ರಂದು ಪ್ರಸ್ತುತಪಡಿಸುತ್ತಿರುವ ಬಜೆಟ್ 2026-27 ಬಗ್ಗೆ ನಿರೀಕ್ಷೆಗಳು ಹಲವಿವೆ. ಮಾರುಕಟ್ಟೆಯ ಮೇಲೆ ಪ್ರಭಾವ ಬೀರುವ ಹೂಡಿಕೆದಾರರು ಈ ಬಜೆಟ್​ನಿಂದ ಏನು ನಿರೀಕ್ಷಿಸುತ್ತಾರೆ? ಆರ್ಥಿಕ ಬೆಳವಣಿಗೆಗೆ ನೀರೆರೆದು ಪೋಷಿಸಲು ಸರ್ಕಾರ ಯಾವ ಪ್ಲಾನ್ ಮಾಡಿದೆ? ವಿತ್ತೀಯ ಶಿಸ್ತು ಕಾಯ್ದುಕೊಳ್ಳುತ್ತಲೇ ಬಂಡವಾಳ ವೆಚ್ಚ ಹೆಚ್ಚಿಸಲು ಏನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದು ಹೂಡಿಕೆದಾರರಿಗೆ ಇರುವ ಕುತೂಹಲ ಮತ್ತು ನಿರೀಕ್ಷೆ. ಕಳೆದ ಬಜೆಟ್​ನಲ್ಲಿ ಸರ್ಕಾರವು ಬಂಡವಾಳ ವೆಚ್ಚಕ್ಕಿಂತ ಅನುಭೋಗಕ್ಕೆ…

Read More

ದುಡ್ಡಿನ ಆಸೆಗೆ ಕಳ್ಳಾಟ ಆಡುತ್ತಿದ್ದ ಬೆಂಗಳೂರಿನ ಪಿಜಿ ಮಾಲೀಕರಿಗೆ ಶಾಕ್ ಕೊಟ್ಟ ಅಧಿಕಾರಿಗಳು – Kannada News | GBA Officer inspects 204 paying guest In Bengaluru today And 6 locked

ಬೆಂಗಳೂರು, (ಜನವರಿ 16): ಶುಚಿತ್ವದ ಕೊರತೆ, ಎಫ್‌ಎಸ್‌ಎಸ್‌ಎಐ ಮಾನದಂಡಗಳ ಉಲ್ಲಂಘನೆ, ಸುರಕ್ಷತಾ ಮಾರ್ಗಸೂಚಿಗಳ ಪಾಲಿಸದಿರುವುದು ಸೇರಿ ನಿಯಮಗಳನ್ನ ಪಾಲಿಸದ ಪಿಜಿಗಳ (paying guest )ವಿರುದ್ಧ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಸಮರ ಸಾರಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಶಿವಾಜಿನಗರ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯಾಧಿಕಾರಿಗಳು ಪಿಜಿ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ. ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್‌ ನಿರ್ದೇಶನದ ಮೇರೆಗೆ 204 ಪೇಯಿಂಗ್‌ ಗೆಸ್ಟ್‌(ಪಿಜಿ)ಗಳನ್ನ ಪರಿಶೀಲನೆ ನಡೆಸಿರುವ ಅಧಿಕಾರಿಗಳು, ಲೋಪ ಕಂಡುಬಂದ…

Read More

ವಿಮಾನ ಪ್ರಯಾಣಿಕರಿಗೆ ಮತ್ತೊಂದು ಶಾಕ್; ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ

ನವದೆಹಲಿ, ಮಾರ್ಚ್ 10: ಗಲ್ಫ್ ರಾಷ್ಟ್ರಗಳಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ವಿಮಾನಯಾನ ಟರ್ಬೈನ್ ಇಂಧನ (ATF) ಬೆಲೆಗಳಲ್ಲಿ ತೀವ್ರ ಏರಿಕೆಯಾದ ಹಿನ್ನೆಲೆಯಲ್ಲಿ ಏರ್ ಇಂಡಿಯಾ (Air India) ತನ್ನ ದೇಶೀಯ ಮತ್ತು ಅಂತಾರಾಷ್ಟ್ರೀಯ ನೆಟ್‌ವರ್ಕ್‌ನಲ್ಲಿ ಇಂಧನ ಹೆಚ್ಚುವರಿ ಶುಲ್ಕಗಳ ವಿಸ್ತರಣೆಯನ್ನು ಘೋಷಿಸಿದೆ. ATF ವಿಮಾನಯಾನ ನಿರ್ವಹಣಾ ವೆಚ್ಚದ ಸುಮಾರು ಶೇ. 40ರಷ್ಟಿದೆ. ಮಾರ್ಚ್ 12ರಿಂದ ಜಾರಿಗೆ ಬರುವ 1ನೇ ಹಂತದ ದೇಶೀಯ ಮತ್ತು ಪ್ರಾದೇಶಿಕ ಮಾರ್ಗಗಳಿಗೆ ಅನ್ವಯಿಸುತ್ತದೆ. ಮಾರ್ಚ್ 12ರಿಂದ ದೇಶೀಯ ವಿಮಾನ ಟಿಕೆಟ್‌ಗಳಿಗೆ 399 ರೂ.ಗಳ ಇಂಧನ…

Read More

ವಿಮಾನದೊಳಗೆ ಪ್ರಯಾಣಿಕರ ಚೀರಾಟ, ಕಣ್ಣೀರು: ತಾಂತ್ರಿಕ ದೋಷದ ನಡುವೆ ಸಾವಿನ ದರ್ಶನ ಮಾಡಿಸಿದ FLY91 ವಿಮಾನ – Kannada News | Hyderabad Hubli FLY91 Flight Panic: Passengers Safely Landed at Kempegowda International Airport

ಬೆಂಗಳೂರು, ಏ.20: ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ FLY91 ವಿಮಾನ (ATR ಟರ್ಬೊಪ್ರಾಪ್ AT7) ಮಧ್ಯಮಾರ್ಗದಲ್ಲಿ ತಾಂತ್ರಿಕ ದೋಷಕ್ಕೆ ಒಳಗಾಗಿತ್ತು. ಈ ಘಟನೆಯಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾದರು. ಹಲವು ಪ್ರಯಾಣಿಕರು ಭಯದಿಂದ ಅಳುತ್ತಿದ್ದು, ಜೀವ ಕೈಯಲ್ಲಿ ಹಿಡಿದುಕೊಂಡು ಕುಳಿತಿದ್ದರು.ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಸುಮಾರು ನಾಲ್ಕು ಗಂಟೆಗಳ ಕಾಲ ವಿಮಾನ ಆಕಾಶದಲ್ಲಿ ಸುತ್ತಾಡಿ, ಲ್ಯಾಂಡಿಂಗ್‌ಗಾಗಿ ಸೂಕ್ತ ಸ್ಥಳವನ್ನು ಹುಡುಕುತ್ತಿತ್ತು. ವಿಮಾನ ಸಿಬ್ಬಂದಿ ಮತ್ತು ಪೈಲಟ್‌ಗಳು ಪ್ರಯಾಣಿಕರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು, ಸುರಕ್ಷತೆಯು ಪ್ರಮುಖ ಆದ್ಯತೆ ಎಂದು ಭರವಸೆ…

Read More

ಇಂಡೋನೇಷ್ಯಾದ ಭವ್ಯ ‘ಪ್ರಂಬಾನನ್’ ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ: ಜೀರ್ಣೋದ್ಧಾರಕ್ಕೆ ಭಾರತದ ಹಸ್ತ – Kannada News | PM Modi Visits Indonesia’s Iconic Prambanan Temple, Reinforces Shared Civilisational Heritage

ಜಕಾರ್ತಾ, ಜುಲೈ 08: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಇಂಡೋನೇಷ್ಯಾ ಪ್ರವಾಸದ ಎರಡನೇ ದಿನವಾದ ಬುಧವಾರ, ಅಲ್ಲಿನ ಜಾವಾ ದ್ವೀಪದಲ್ಲಿರುವ ವಿಶ್ವಪ್ರಸಿದ್ಧ ‘ಪ್ರಂಬಾನನ್’ ಹಿಂದೂ ದೇವಾಲಯದ ಸಂಕೀರ್ಣಕ್ಕೆ ಭೇಟಿ ನೀಡಿದ್ದಾರೆ. ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರೊಂದಿಗೆ ಹೆಲಿಕಾಪ್ಟರ್ ಮೂಲಕ ಇಲ್ಲಿಗೆ ಆಗಮಿಸಿದ ಪ್ರಧಾನಿ ಮೋದಿ, ಈ ಭವ್ಯ ಯುನೆಸ್ಕೋ ಪರಂಪರೆ ತಾಣದ ಸೌಂದರ್ಯವನ್ನು ಕಣ್ಣುಂಬಿಕೊಂಡರು. ಜಂಟಿ ಜೀರ್ಣೋದ್ಧಾರ ಯೋಜನೆಗೆ ಚಾಲನೆಇದೇ ಸಂದರ್ಭದಲ್ಲಿ, ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಸುಬಿಯಾಂಟೊ ಅವರು ಸುಮಾರು 1,000 ವರ್ಷಗಳಷ್ಟು…

Read More

ಒಂದೇ ಸೆಕೆಂಡ್​​ನಲ್ಲಿ ಜೀವ ಹೋಗುತ್ತಿತ್ತು; ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ – Kannada News | Gujarat Man narrowly Escapes as lift Suddenly Malfunctions CCTV video Goes Viral

ಅಹಮದಾಬಾದ್, ಮಾರ್ಚ್ 4: ಗುಜರಾತ್​​ನ ವಲ್ಸಾದ್ ಅಪಾರ್ಟ್​ಮೆಂಟ್​​ನಲ್ಲಿ ಲಿಫ್ಟ್ (Lift) ಇದ್ದಕ್ಕಿದ್ದಂತೆ ಹಾಳಾಗಿ ಅನಿರೀಕ್ಷಿತವಾಗಿ ಕೆಳಗೆ ಕುಸಿದಿದೆ. ಈ ವೇಳೆ ಆ ಲಿಫ್ಟ್​​ನಲ್ಲಿದ್ದ ವ್ಯಕ್ತಿ ಪವಾಡವೆಂಬಂತೆ ಪಾರಾಗಿದ್ದಾರೆ. ಆ ಲಿಫ್ಟ್​​ನೊಳಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಘಟನೆ ಸೆರೆಯಾಗಿದೆ. ಈ ಶಾಕಿಂಗ್ ವಿಡಿಯೋ ನೋಡಿದರೆ ಲಿಫ್ಟ್ ಹತ್ತಲು ಗಾಬರಿಯಾಗುವುದು ಗ್ಯಾರಂಟಿ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಲಕ್ಷುರಿ ಕ್ಯಾರವನ್ ಖರೀದಿಸಿದ ಕಿಚ್ಚ ಸುದೀಪ್; ಇದರ ಬೆಲೆ ಎಷ್ಟು ಕೋಟಿ ಗೊತ್ತಾ? – Kannada News | Kiccha Sudeep’s Rs 6.5 Cr Luxury Caravan: Sandalwood’s Most Expensive Vanity Van

ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಅವರಿಗಾಗಿ (Kichcha Sudeep) ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಹಾಗೂ ಐಷಾರಾಮಿ ಕ್ಯಾರವನ್ ಒಂದು ಸಿದ್ಧವಾಗಿ ಬಂದಿದೆ. ಸದ್ಯ ಸ್ಯಾಂಡಲ್‌ವುಡ್ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಬೆಲೆಯ ಕ್ಯಾರವನ್ ಇದಾಗಿದೆ ಎಂದು ಹೇಳಲಾಗುತ್ತಿದೆ. ಈ ಕ್ಯಾರವನ್‌ನ ಒಟ್ಟು ಬೆಲೆ ಬರೋಬ್ಬರಿ ಸುಮಾರು 6.5 ಕೋಟಿ ರೂಪಾಯಿ. ಖ್ಯಾತ ಡಿಸೈನರ್ ದಿಲೀಪ್ ಛಾಬ್ರಿಯಾ ಅವರು ಕ್ರಿಯೇಟ್ ಮಾಡಿರುವ ‘DC2’ ಸಂಸ್ಥೆಯ ಜಿಮ್ ಮಾಡ್ಯುಲರ್ ಕ್ಯಾರವನ್ ಇದಾಗಿದ್ದು, ಸುದೀಪ್ ಅವರ ಇಷ್ಟಕ್ಕೆ ತಕ್ಕಂತೆ ಇದನ್ನು ಕಸ್ಟಮೈಸ್ ಮಾಡಲಾಗಿದೆ….

Read More

IND vs ENG: ಏಕದಿನದಲ್ಲಿ ಅತಿ ಹೆಚ್ಚು ರನ್; ಪಾಕ್ ಮಾಜಿ ನಾಯಕನನ್ನು ಹಿಂದಿಕ್ಕಿದ ರೋಹಿತ್ – Kannada News | Rohit Sharma Breaks ODI Run Record: Surpasses Inzamam to Become 7th Highest Scorer

ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾಗೆ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲೂ ರನ್ ಬರ ಎದುರಿಸಿದ್ದ ರೋಹಿತ್ ಕೊನೆಯ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ಲಯ ಕಂಡುಕೊಳ್ಳುವ ಪ್ರಯತ್ನ ಮಾಡಿದರು. ಆದರೆ ಇಂಗ್ಲೆಂಡ್‌ ವಿರುದ್ಧ ರೋಹಿತ್​ಗೆ ಲಯ ಕಂಡುಕೊಳ್ಳಲು ಸಾಧ್ಯವಾಗಿಲ್ಲ (PC-PTI). ಮೊದಲ ಏಕದಿನದಲ್ಲಿ 21 ಎಸೆತಗಳನ್ನು ಎದುರಿಸಿ ಕೇವಲ 11 ರನ್ ಗಳಿಸಲಷ್ಟೇ ಶಕ್ತರಾಗಿದ್ದ ರೋಹಿತ್ ಇದೀಗ ಎರಡನೇ ಏಕದಿನ ಪಂದ್ಯದಲ್ಲಿ ಬರೋಬ್ಬರಿ…

Read More

ಭರ್ಜರಿ ಚೇಸಿಂಗ್… ವಿಶ್ವಕಪ್​​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ನೇಪಾಳ – Kannada News | Nepal Team Created New World Record in T20 World Cup 2026

ಟಿ20 ವಿಶ್ವಕಪ್​​ನಲ್ಲಿ ನೇಪಾಳ ತಂಡವು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಇಂಗ್ಲೆಂಡ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​​ನ 5ನೇ ಮ್ಯಾಚ್​​ನಲ್ಲಿ ನೇಪಾಳ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. Source link

Read More