Headlines

‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ – Kannada News | Ranveer Singh starrer Dhurandhar movie action scene BTS video

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾಗೆ ‘ಎ’ ಪ್ರಮಾಣಪತ್ರ ನೀಡಲಾಗಿದೆ. ಈ ಚಿತ್ರದಲ್ಲಿ ಕ್ರೌರ್ಯದ ದೃಶ್ಯಗಳು ಇರುವುದು ಕೂಡ ‘ಎ’ ಪ್ರಮಾಣಪತ್ರ ಸಿಗಲು ಕಾರಣ. ರಣವೀರ್ ಸಿಂಗ್ (Ranveer Singh), ಅಕ್ಷಯ್ ಖನ್ನಾ, ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​​ಪಾಲ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಸಿನಿಮಾದಲ್ಲಿನ ಕೌರ್ಯದ ದೃಶ್ಯಗಳ ಬಗ್ಗೆ ಜನರು ಮಾತನಾಡುತ್ತಿದ್ದಾರೆ. ಆ ಪೈಕಿ ಒಂದು ದೃಶ್ಯದ ಶೂಟಿಂಗ್ ಯಾವ ರೀತಿ ನಡೆದಿತ್ತು…

Read More

ವಿಜಯ್ ಜನ್ಮದಿನಕ್ಕೆ ತಡವಾಗಿಯಾದರೂ ಪ್ರೀತಿಯಿಂದ ವಿಶ್ ಮಾಡಿದ ತ್ರಿಶಾ ಕೃಷ್ಣನ್ – Kannada News | Trisha Krishnan belated birthday wish Instagram Post for Thalapathy Vijay amid Unfollow rumours

ಕಾಲಿವುಡ್ ಸ್ಟಾರ್ ನಟ, ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ (Thalapathy Vijay) ಜೂನ್ 22ರಂದು ತಮ್ಮ 52ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ವಿಜಯ್‌ಗೆ ಶುಭಕೋರಿದ್ದರಾದರೂ, ಪ್ರತಿ ವರ್ಷದಂತೆ ಅವರ ಆಪ್ತ ಗೆಳತಿ, ನಟಿ ತ್ರಿಶಾ ಕೃಷ್ಣನ್ (Trisha Krishnan) ಮಾತ್ರ ಯಾವುದೇ ಪೋಸ್ಟ್ ಹಂಚಿಕೊಂಡಿರಲಿಲ್ಲ. ಇದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲದೆ, ತ್ರಿಶಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ವಿಜಯ್ ಅವರನ್ನು ಅನ್‌ಫಾಲೋ ಮಾಡಿದ್ದಾರೆ ಎಂಬ ವದಂತಿ ಕೂಡ ಹಬ್ಬಿತ್ತು. ಆದರೆ,…

Read More

ಅದೃಷ್ಟದ ಸ್ಪರ್ಧಿಯ ಅದೃಷ್ಟ ಖೋತಾ: ಅಚ್ಚರಿಯ ಎವಿಕ್ಷನ್ ಏನಲ್ಲ – Kannada News | Bigg Boss Kannada 12: Spandana evicted from the house

ಬಿಗ್​​ಬಾಸ್ (Bigg Boss) ಮನೆಯಿಂದ ಮತ್ತೊಬ್ಬರು ಸ್ಪರ್ಧಿ ಹೊರಗೆ ಹೋಗಿದ್ದಾರೆ. ಕಳೆದ ವಾರ ಇಬ್ಬರು ಪ್ರಮುಖ ಸ್ಪರ್ಧಿಗಳು ಮನೆಯಿಂದ ಹೊರಗೆ ಹೋಗಿದ್ದರು. ಮಾಳು ಮತ್ತು ಸೂರಜ್ ಅವರು ಎವಿಕ್ಟ್ ಆಗಿದ್ದರು. ಅದು ನಿಜಕ್ಕೂ ಅಚ್ಚರಿಯ ಎವಿಕ್ಷನ್ ಎನಿಸಿಕೊಂಡಿತ್ತು. ಆದರೆ ಈ ವಾರ ತೀರ ಅಚ್ಚರಿಯ ಎವಿಕ್ಷನ್ ಎನಿಸಲಿಲ್ಲ, ಬದಲಿಗೆ ನಿರೀಕ್ಷಿತ ಎಂದೇ ಎನಿಸಿತು. ಮನೆಯ ಇತರೆ ಸ್ಪರ್ಧಿಗಳಿಂದ ಅದೃಷ್ಟದ ಸ್ಪರ್ಧಿ ಎಂದೇ ಕರೆಸಿಕೊಳ್ಳುತ್ತಿದ್ದ ಸ್ಪಂದನಾ ಅವರು ಈ ವಾರ ಎವಿಕ್ಟ್ ಆಗಿ ಮನೆಯಿಂದ ಹೊರಗೆ ಹೋಗಿದ್ದಾರೆ. ಸ್ಪಂದನಾ…

Read More

ನಿರ್ಜಲ ಏಕಾದಶಿಯ ದಿನ ಯಾರಿಗೆ ಒಲಿಯಲಿದೆ ಅದೃಷ್ಟ? ನಿಮ್ಮ ರಾಶಿಯ ಆರ್ಥಿಕ ಸ್ಥಿತಿ, ಉದ್ಯೋಗ ಭವಿಷ್ಯ ಹೇಗಿದೆ? – Kannada News | Astrological Forecast: Dr. Basavaraj Guruji on Zodiac Sign Effects

ಬೆಂಗಳೂರು, ಜೂ.25: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 25 ಜೂನ್ 2026, ಗುರುವಾರದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಈ ದಿನಾಂಕವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಏಕಾದಶಿ, ಸ್ವಾತಿ ನಕ್ಷತ್ರ, ವಣಿಜ ಯೋಗ, ಶಿವಯೋಗ ಮತ್ತು ವಣಿಜ ಕರಣಗಳಿಂದ ಕೂಡಿದೆ. ರಾಹುಕಾಲ ಮಧ್ಯಾಹ್ನ 1:57 ರಿಂದ 3:33 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲವು…

Read More

ವಿಧಾನಸಭೆಯಲ್ಲೂ ನಿರೀಕ್ಷೆಗೂ ಮೀರಿ ವಿಶ್ವಾಸಮತ ಗೆದ್ದ ಸಿಎಂ ವಿಜಯ್: ಯಾರದ್ದೆಲ್ಲ ಬೆಂಬಲ ಸಿಕ್ತು? ಇಲ್ಲಿದೆ ವಿವರ – Kannada News | CM Joseph Vijay Wins Trust Vote: TVK Government Proves Majority with 144 Votes in Tamil Nadu Assembly

ತಮಿಳುನಾಡು ಸಿಎಂ ಜೋಸೆಫ್ ವಿಜಯ್Image Credit source: tv9 ಚೆನ್ನೈ, ಮೇ 13: ತಮಿಳುನಾಡು ವಿಧಾನಸಭೆಯಲ್ಲಿ ಬುಧವಾರ ನಡೆದ ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಸಿಎಂ ಜೋಸೆಫ್ ವಿಜಯ್ (CM Joseph Vijay) ನಿರೀಕ್ಷೆಗೂ ಮೀರಿ ಭರ್ಜರಿ ಬಹುಮತ ಸಾಬೀತುಪಡಿಸಿದ್ದಾರೆ. ವಿಜಯ್ ಸರ್ಕಾರಕ್ಕೆ ಕಾಂಗ್ರೆಸ್​ನ ಐವರು ಶಾಸಕರು, ವಿಸಿಕೆಯ ಇಬ್ಬರು, ಸಿಪಿಐನ ಇಬ್ಬರು ಶಾಸಕರು, ಸಿಪಿಐ(ಎಂ) ಇಬ್ಬರು, ಐಯುಎಂಎಲ್​ ಪಕ್ಷದ ಇಬ್ಬರು ಶಾಸಕರು ಶಾಸಕರು ಸೇರಿದಂತೆ ಒಟ್ಟು 144 ಜನ ಶಾಸಕರ ಬೆಂಬಲ ದೊರೆತಿದೆ. ವಿಧಾನಸಭೆ ಚುನಾವಣೆಯಲ್ಲಿ ವಿಜಯ್…

Read More

ಹುಬ್ಬಳ್ಳಿಯಲ್ಲಿ ಶುರುವಾಯ್ತು ಹಿಜಾಬ್ ಕಿಚ್ಚು: ಮುತಾಲಿಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ – Kannada News | Hijab Row Resurfaces: Hubballi Protest, Muthalik Urges Saffron Shawls in Schools

ಪ್ರಮೋದ್​​ ಮುತಾಲಿಕ್​ ನೇತೃತ್ವದಲ್ಲಿ ಪ್ರತಿಭಟನೆ​ Image Credit source: tv9 kannada ಹುಬ್ಬಳ್ಳಿ, ಮೇ 14: ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಿಜಾಬ್ ವಿವಾದ (Hijab Controversy) ದೊಡ್ಡ ಗದ್ದಲಕ್ಕೆ ಕಾರಣವಾಗಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರದಲ್ಲಿ ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಸರ್ಕಾರ ಅವಕಾಶ ನೀಡಿರುವುದು, ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಸರ್ಕಾರದ ನಿರ್ಧಾರವನ್ನು ಖಂಡಿಸಿ ಇಂದು ಹುಬ್ಬಳ್ಳಿಯಲ್ಲಿ (Hubballi) ಶ್ರೀರಾಮಸೇನೆಯಿಂದ ಪ್ರತಿಭಟನೆ ಮಾಡಲಾಗಿದೆ. ವಿದ್ಯಾರ್ಥಿಗಳು ಶಾಲೆ,…

Read More

ಮಧ್ಯಪ್ರಾಚ್ಯ ಯುದ್ಧದ ಬಿಸಿ: ಹೋಟೆಲ್, ಆಟೋ ಗ್ಯಾಸ್ ಅಷ್ಟೇ ಅಲ್ಲ ಈಗ ಮದುವೆ ಕೂಡ ದುಬಾರಿ! – Kannada News | Middle East Crisis Impact: Wedding Costs Surge by 30 Peercent in Karnataka; Imported Decor and Food Become Expensive

ಬೆಂಗಳೂರು, ಮೇ 10: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿಯು ಕೇವಲ ಪೆಟ್ರೋಲ್, ಡೀಸೆಲ್ ಅಥವಾ ಗ್ಯಾಸ್ ಬೆಲೆಗಳ ಮೇಲೆ ಮಾತ್ರವಲ್ಲದೆ, ಸಾಮಾನ್ಯ ಜನರ ಜೀವನದ ಅವಿಭಾಜ್ಯ ಅಂಗವಾದ ಮದುವೆ (Marriages) ಸಮಾರಂಭಗಳಿಗೂ ಭಾರಿ ಹೊಡೆತ ನೀಡಿದೆ. ಯುದ್ಧದ ಹಿನ್ನೆಲೆಯಲ್ಲಿ ಅಲಂಕಾರಿಕ ವಸ್ತುಗಳು ಮತ್ತು ಕಚ್ಚಾ ಪದಾರ್ಥಗಳ ಆಮದು ಕುಂಠಿತಗೊಂಡಿದ್ದು, ಬೆಂಗಳೂರಿನಲ್ಲಿ ಈ ಬಾರಿ ಮದುವೆಯ ಸೀಸನ್ ಅಧ್ವಾನಗೊಂಡಿದೆ. ಮದುವೆ ಸಂಘಟಕರ ವ್ಯವಹಾರದಲ್ಲಿ ಭಾರಿ ಏರಿಳಿತಗಳು ಕಂಡುಬರುತ್ತಿದ್ದು, ಬೆಲೆ ಏರಿಕೆಯ ಕಾರಣದಿಂದಾಗಿ ‘ಅದ್ದೂರಿ ಮದುವೆ’ಗಳು ಈಗ ಸರಳವಾಗುತ್ತಿವೆ ಎಂದು ವರದಿಯಾಗಿದೆ….

Read More

ಬೆಂಗಳೂರು ಟ್ರಾಫಿಕ್‌ ಸಮಸ್ಯೆಗೆ ಹೊಸ ಪ್ಲಾನ್: ಶಾಲಾ ಬಸ್‌ನಲ್ಲಿ ಬಯೋ-ಟಾಯ್ಲೆಟ್ ಸೌಲಭ್ಯ – Kannada News | Indus Int’l School Adds Bio Toilets to Buses to Combat Bengaluru Traffic Woes

ಬೆಂಗಳೂರು, ಜ.7: ಬೆಂಗಳೂರಿನ ಟ್ರಾಫಿಕ್​ ಇಲ್ಲಿ (Bengaluru traffic solution) ಜನರಿಗೆ ಶಾಪವಾಗಿದೆ. ಬೆಂಗಳೂರಿನಲ್ಲಿ ವಾಸಿಸುವ ಪ್ರತಿಯೊಬ್ಬರು ಹೇಳುವುದು ಟ್ರಾಫಿಕ್​​​​​​​​ ನಿರ್ವಹಣೆ ಬಗ್ಗೆ. ದಿನಕ್ಕೊಂದು ಬೆಂಗಳೂರು ಟ್ರಾಫಿಕ್​​ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಪೋಸ್ಟ್​ಗಳು ವೈರಲ್​​ ಆಗುತ್ತ ಇರುತ್ತದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಕಿರಿಕಿರಿ ಉಂಟಾಗುತ್ತಿದೆ. ಈ ಸಮಸ್ಯೆಗೆ ಮಕ್ಕಳು ಕೂಡ ಒಳಗಾಗುತ್ತಿದ್ದಾರೆ, ಇದೀಗ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ಸಮಸ್ಯೆಯಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ವೈಯಕ್ತಿಕ ಸಮಸ್ಯೆಗಳನ್ನು ಪರಿಹಾರ ಮಾಡಲು, ಹೊಸ ಯೋಜನೆಯನ್ನು ಶಾಲೆಯೊಂದು ಹಾಕಿಕೊಂಡಿದೆ. ಸರ್ಜಾಪುರ ರಸ್ತೆಯಲ್ಲಿರುವ ಇಂಡಸ್…

Read More

Bidadi Township Project Row: ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!

ರಾಮನಗರ, ಜೂನ್ 13: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆಯಾದ ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಯನ್ನು ಆರಂಭಿಸಿದೆ. ಆದರೆ, ಈ ಯೋಜನೆಗೆ ಅನ್ನದಾತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆಯ ಅಂತಿಮ ಅಧಿಸೂಚನೆ ಹೊರಡಿಸಿರುವ ಸರ್ಕಾರದ ನಡೆ ಖಂಡಿಸಿ ರೈತರು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ. ರಾಮನಗರದ ಎಪಿಎಂಸಿ ಆವರಣದ ರೈತಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಜೂನ್ 22ರಂದು ‘ಬೈರಮಂಗಲ ಚಲೋ’ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ….

Read More

Bengaluru: ರಸ್ತೆ ಬದಿ ಕಸ ಎಸೆದ ಯುವತಿಗೆ ಸ್ಥಳೀಯರಿಂದ ಸಖತ್​ ಕ್ಲಾಸ್ – Kannada News | Bengaluru Littering: Jayanagar Woman Confronted for Dumping Garbage; Video Viral

ಬೆಂಗಳೂರು, ಜನವರಿ 05: ನಗರವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಹತ್ತು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಹುಡುಕಿ ಹುಡುಕಿ ದಂಡ ವಿಧಿಸಲಾಗುತ್ತಿದೆ. ಇದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ತ್ಯಾಜ್ಯ ಎಸೆಯುವವರ ಮನೆ ಮುಂದೆಯೇ ಲೋಡ್​​ಗಟ್ಟಲೆ ಕಸ ಸುರಿದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್​​ ಮಾಡಿ ಅವರಿಗೆ ನಾಚಿಕೆ ಉಂಟು ಮಾಡುವ ಕೆಲಸವನ್ನೂ ಮಾಡಿದೆ. ಹೀಗಿದ್ದರೂ ಬೆಂಗಳೂರು ಮಂದಿ ಮಾತ್ರ ಬುದ್ಧಿ ಕಲಿಯುತ್ತಿಲ್ಲ. ನೀವೇನಾದ್ರೂ ಮಾಡ್ಕೊಳ್ಳಿ, ನಾವು ಮಾತ್ರ ಹೀಗೆ ಇರೋದು…

Read More