ಚಳಿಗಾಲದಲ್ಲಿ ಸೈನಸ್ ಸಮಸ್ಯೆಗಳು ಹೆಚ್ಚಾಗುವುದಕ್ಕೆ ಕಾರಣವೇನು? ತಡೆಯಲು ಈ ರೀತಿ ಮಾಡಿ – Kannada News | Sinusitis in Winter: How to Prevent and Manage Symptoms

ಚಳಿಗಾಲದಲ್ಲಿ (Winter), ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವುದು ಬಹಳ ಸಾಮಾನ್ಯ. ಅದರಲ್ಲಿ ಸೈನಸ್ (Sinusitis) ಕೂಡ ಒಂದು. ಇದು ಒಬ್ಬ ವ್ಯಕ್ತಿಗೆ ಬಹಳಷ್ಟು ಕಿರಿಕಿರಿ ಉಂಟುಮಾಡಬಹುದು. ಅಷ್ಟೇ ಅಲ್ಲ, ನಿರಂತರ ಶೀತ, ಜ್ವರ ಸೇರಿದಂತೆ ನಾನಾ ರೀತಿಯ ಸಮಸ್ಯೆಗಳಿಗೆ ಕಾರಣವಾಗಬಹುದು. ಇದೆಲ್ಲದರ ಜೊತೆಗೆ ಚಳಿಯಿಂದ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವುದರಿಂದ, ಸಣ್ಣ ನಿರ್ಲಕ್ಷ್ಯವೂ ಕೂಡ ಶೀತ ಅಥವಾ ಜ್ವರ ಸೈನುಟಿಸ್ ಅಥವಾ ಕಿವಿ ಸೋಂಕಾಗಿ ಬದಲಾಗಬಹುದು. ಸಮಯಕ್ಕೆ ಸರಿಯಾಗಿ ಮದ್ದು ಮಾಡದಿದ್ದರೆ ಅದು ಕಿವಿಯ ಸೋಂಕಿಗೆ ಕಾರಣವಾಗಬಹುದು….

Read More

ಕರ್ನಾಟಕದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಎಷ್ಟು? ಎಂದಿನಿಂದ ಜಾರಿ? ಇಲ್ಲಿದೆ ವಿವರ – Kannada News | Karnataka KERC Hikes Electricity 56 Paise per Unit, effect From May

ಬೆಂಗಳೂರು, ಏಪ್ರಿಲ್​ 17: ರಾಜ್ಯದ ಜನರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ದರ ಏರಿಕೆಯ ಶಾಕ್ ನೀಡಿದೆ. ಪ್ರತಿ ಯೂನಿಟ್ ವಿದ್ಯುತ್ ದರದ ಮೇಲೆ ಸರಾಸರಿ 56 ಪೈಸೆ ಹೆಚ್ಚಳ ಮಾಡಿ ಕೆಇಆರ್​​ಸಿ ಶುಕ್ರವಾರ ಆದೇಶ ಹೊರಡಿಸಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

ಮೊದಲ ಬಾರಿ ತಳ್ಳಿದಾಗ ಪೊದೆ ಹಿಡಿದು ಬದುಕಿದ್ದ ವರ: ರಹಸ್ಯ ಮುಚ್ಚಿಹಾಕಲು ಹಾವಿನ ಕಥೆ ಕಟ್ಟಿ ಅಪ್ಪಿಕೊಂಡಿದ್ದ ಕಪಟ ಯುವತಿ – Kannada News | Lohagad Fort Case: Fiancée’s Deadly Plot with Lover Shocks Pune, Ketan Dies

ಪುಣೆ, ಜೂನ್ 24: ರಾಜಸ್ಥಾನದ ಉದಯಪುರದ ಅರಮನೆಯಲ್ಲಿ ಈ ವರ್ಷದ ಕೊನೆಯಲ್ಲಿ ಭರ್ಜರಿಯಾಗಿ ಮದುವೆಯಾಗಬೇಕಿದ್ದ ಜೋಡಿ. ಇಬ್ಬರ ಕುಟುಂಬಗಳೂ ಮದುವೆ(Marriage)ಯ ಸಂಭ್ರಮದಲ್ಲಿದ್ದವು. ಆದರೆ, ಯಾರೂ ಊಹಿಸದ ಕರಾಳ ಸಂಚೊಂದು ಸಂಭ್ರಮವನ್ನು ದುರಂತವಾಗಿ ಬದಲಿಸಿದೆ. 26 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಅವರನ್ನು ಅವರ ಭಾವಿ ಪತ್ನಿ ಸಿಯಾ ಗೋಯಲ್, ತನ್ನ ಸೀಕ್ರೆಟ್ ಪ್ರಿಯಕರನೊಂದಿಗೆ ಸೇರಿ ಲೋಹಗಡ್ ಕೋಟೆಯಿಂದ 400 ಅಡಿ ಆಳದ ಕಂದಕಕ್ಕೆ ತಳ್ಳಿ ಬರ್ಬರವಾಗಿ ಕೊಲೆ ಮಾಡಿದ್ದಾಳೆ. ಮೊದಲು ಇದು ಕೇವಲ ಆಕಸ್ಮಿಕ…

Read More

ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ – Kannada News | Haveri: Malatesha idol desecrated in Gundenahalli village; locals demand action

ಹಾವೇರಿ, ಡಿಸೆಂಬರ್​ 19: ಕಲ್ಲಿನಿಂದ ಜಜ್ಜಿ ಮಾಲತೇಶ ದೇವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವಂತಹ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಮಾಲತೇಶ ದೇವರ ಮೂರ್ತಿಯ ಮುಖ ಮತ್ತು ಕಣ್ಣಿನ ಭಾಗಕ್ಕೆ ಕಲ್ಲಿನಿಂದ ಜಜ್ಜಲಾಗಿದೆ. ಸದ್ಯ ದುಷ್ಕರ್ಮಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಣ್ಣಪ್ಪ ಬಾರ್ಕಿ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಇತರರ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ನಿಮಗೆ ಆಹ್ವಾನ ಬಂದರೂ ಹೋಗಬೇಡಿ; ಅವರು ತಮ್ಮ ನಿರೀಕ್ಷೆಯನ್ನು ನಿಮ್ಮ ಮೇಲೆ ಹೇರಬಹುದು. ಹಣದ ವಿಷಯದಲ್ಲಿ ಜಾಣತನ ತೋರಿದರೆ ಬಾಕಿ ವ್ಯವಹಾರಗಳು ಸುಧಾರಣೆಯ ಹಾದಿಗೆ ಬರುತ್ತವೆ. ಪ್ರೀತಿಯಲ್ಲಿ ಇರುವವರು ಮನದ ಮಾತುಗಳನ್ನು ನೇರವಾಗಿ ಹೇಳಿದರೆ ವಿಶ್ವಾಸ ಗಟ್ಟಿಯಾಗುತ್ತದೆ. ಮದುವೆ ಬಗ್ಗೆ ಯೋಚಿಸುತ್ತಿರುವವರಿಗೆ ಕುಟುಂಬದ ಅನುಮೋದನೆ ಸಿಗುವ ಸೂಚನೆಗಳಿವೆ. ಕುಟುಂಬದಲ್ಲಿ ಉಂಟಾಗುವ ಸಣ್ಣ ಉದ್ವಿಗ್ನತೆಯು ಸಹನೆ ಮತ್ತು…

Read More

ಟಿಕೆಟ್ ದರದಲ್ಲಿ ಏಕರೂಪತೆ ತರಲು ಮುಂದಾದ ಆಂಧ್ರ ಸರ್ಕಾರ – Kannada News | Andhra Pradesh government to bring uniformity in movie ticket price

ಸಿನಿಮಾ (Cinema) ಟಿಕೆಟ್ ದರಗಳ ಬಗ್ಗೆ ಇತ್ತೀಚೆಗೆ ಹಲವು ರಾಜ್ಯಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಈ ಚರ್ಚೆ ಜೋರಿದೆ. ಕರ್ನಾಟಕದಲ್ಲಿ ಏಕರೂಪ ಟಿಕೆಟ್ ದರವನ್ನು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು, ಆದರೆ ನ್ಯಾಯಾಲಯ ಅದಕ್ಕೆ ತಡೆ ನೀಡಿದೆ. ಇದೀಗ ನೆರೆಯ ಆಂಧ್ರ ಪ್ರದೇಶದಲ್ಲಿ ಇದೇ ಕೂಗು ಕೇಳಿ ಬರುತ್ತಿದೆ. ಹೊಸ ಸಿನಿಮಾಗಳು ಬಿಡುಗಡೆ ಆದಾಗಲೆಲ್ಲ ಸಿನಿಮಾ ಟಿಕೆಟ್ ದರಗಳನ್ನು ಏರಿಸಲಾಗುತ್ತಿತ್ತು, ಇದರಿಂದ ಜನ ಬೇಸತ್ತು ಹೋಗಿದ್ದರು. ಇದಕ್ಕೆಲ್ಲ ಅಂತ್ಯ ಹಾಡಲು…

Read More

4 ಶಿಶುಗಳಿಗೆ ಜನ್ಮ ನೀಡಿ 7 ಹೆಣ್ಣುಮಕ್ಕಳ ತಾಯಿಯಾದ ಮಹಿಳೆ! – Kannada News | Viral news 30 year old woman gives birth to 4 Babies in Kannauj

ನವದೆಹಲಿ, ಡಿಸೆಂಬರ್ 23: ಉತ್ತರ ಪ್ರದೇಶದಲ್ಲೊಂದು ಅತ್ಯಂತ ಅಪರೂಪದ ಘಟನೆ ನಡೆದಿದೆ. ಮಹಿಳೆಯೊಬ್ಬರು ನಾರ್ಮಲ್ ಡೆಲಿವರಿ ಮೂಲಕ 4 ಹೆಣ್ಣುಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಕೆ ಈಗಾಗಲೇ 3 ಹೆಣ್ಣುಮಕ್ಕಳ ತಾಯಿಯಾಗಿದ್ದು, ಒಟ್ಟಾರೆ 7 ಮಕ್ಕಳ ತಾಯಿಯಾಗಿದ್ದಾರೆ. ಇವರೆಲ್ಲರೂ ನಾರ್ಮಲ್ ಡೆಲಿವರಿ ಮೂಲಕವೇ ಜನಿಸಿದ್ದು ಎಂಬುದು ವಿಶೇಷ. ಉತ್ತರ ಪ್ರದೇಶದ ಕನ್ನೌಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಮಹಿಳೆ ವೈಷ್ಣವಿ ನರ್ಸಿಂಗ್ ಹೋಂನಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಅಪರೂಪದ ಘಟನೆ ಆಸ್ಪತ್ರೆ ಸಿಬ್ಬಂದಿಯನ್ನು…

Read More

Puja Tips: ಪೂಜೆಯಲ್ಲಿ ಯಾವ ವಸ್ತುಗಳನ್ನು ಮರುಬಳಕೆ ಮಾಡಬಹುದು? ಯಾವುದನ್ನು ಬಳಸಬಾರದು? – Kannada News | Reusable Puja Items: What You Can and Cannot Use Again in Worship

ಪೂಜೆಯ ಸಮಯದಲ್ಲಿ ದೇವರಿಗೆ ಹಲವು ರೀತಿಯ ವಸ್ತುಗಳನ್ನು ಅರ್ಪಿಸಲಾಗುತ್ತದೆ. ಪೂಜೆಯ ನಂತರ, ತುಪ್ಪ, ಹೂವುಗಳು, ಶ್ರೀಗಂಧ ಇತರ ಪೂಜೆಗಿಟ್ಟ ವಸ್ತುಗಳು ಉಳಿದುಬಿಡುತ್ತವೆ. ಕೆಲವು ವಸ್ತುಗಳು ದೇವರಿಗೆ ಅರ್ಪಿಸಿದರೂ ಹಾಳಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅವುಗಳನ್ನು ಶುದ್ಧೀಕರಿಸಿ ಮತ್ತೆ ಪೂಜೆಯಲ್ಲಿ ಬಳಸಬಹುದೇ ಅಥವಾ ಇಲ್ಲವೇ ಎಂಬ ಪ್ರಶ್ನೆ ಅನೇಕ ಜನರ ಮನಸ್ಸಿನಲ್ಲಿ ಉದ್ಭವಿಸುತ್ತದೆ. ಪೂಜಾ ಸಾಮಗ್ರಿಗಳ ಬಗ್ಗೆ ಹಲವು ಸಂದೇಹಗಳಿವೆ. ಹಾಗಾಗಿ ಪೂಜೆಯಲ್ಲಿ ಬಳಸುವ ಯಾವ ವಸ್ತುಗಳನ್ನು ಮರುಬಳಕೆ ಮಾಡಬಹುದು ಮತ್ತು ಯಾವುದನ್ನು ಬಳಸಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಪೂಜೆಯಲ್ಲಿ…

Read More

ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹಸಚಿವಾಲಯದಿಂದ ಬ್ರೇಕ್​​: ಕರ್ನಾಟಕ ಸರ್ಕಾರಕ್ಕೆ ಹಿನ್ನಡೆ – Kannada News | Setback for Karnataka Government: Home Ministry Halts Hate Speech Bill, Cites Existing BNS Provisions

ರಾಜ್ಯ ಸರ್ಕಾರಕ್ಕೆ ಹಿನ್ನಡೆImage Credit source: Tv9 Kannada ನವದೆಹಲಿ/ಬೆಂಗಳೂರು, ಮೇ 26: ಕರ್ನಾಟಕದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಅಮಿತ್​​ ಶಾ ನೇತೃತ್ವದ ಗೃಹ ಸಚಿವಾಲಯವು ಬ್ರೇಕ್​​ ಹಾಕಿದ್ದು, ಈಗಿರುವ ಕಾನೂನು ವ್ಯವಸ್ಥೆಯೇ ಸಾಕಷ್ಟು ಸಮರ್ಪಕವಾಗಿದೆ. ಆ ಕಾರಣಕ್ಕೆ ಹೊಸ ಕಾನೂನು ಅಗತ್ಯವಿಲ್ಲದಿರಬಹುದು ಎಂದು ಹೇಳಿದೆ. ಈ ಕುರಿತ ತನ್ನ ಅಭಿಪ್ರಾಯವನ್ನು ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಕ್ಕೆ ತಿಳಿಸಿದೆ. ಇದೇ ವರ್ಷ ಫೆಬ್ರವರಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಸೂದೆಗೆ…

Read More

ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ 4 ಗಂಟೆ ಪ್ರಧಾನಿ ಮೋದಿ ಮಹತ್ವದ ಸಭೆ – Kannada News | PM Narendra Modi chairs meeting with Secretaries to the Government of India at Seva Teerth

ನವದೆಹಲಿ, ಜೂನ್ 30: ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ಅವರು ಇಂದು ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸರ್ಕಾರದ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. 4 ಗಂಟೆಗಳ ಕಾಲ ಸುದೀರ್ಘ ಸಭೆಯಲ್ಲಿ ಸುಲಭ ವಾಣಿಜ್ಯ ವಹಿವಾಟು, ಸುಲಭ ಜೀವನೋಪಾಯ ಮತ್ತು ಸ್ವಾವಲಂಬನೆಗೆ ಉತ್ತೇಜನ ನೀಡುವ ಕುರಿತು ಚರ್ಚಿಸಲಾಯಿತು. ಈ ಮಹತ್ವದ ಸಭೆಯಲ್ಲಿ ಕ್ಯಾಬಿನೆಟ್ ಕಾರ್ಯದರ್ಶಿ ಟಿ.ವಿ. ಸೋಮನಾಥನ್, ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಪಿ.ಕೆ. ಮಿಶ್ರಾ, ಪ್ರಧಾನ ಕಾರ್ಯದರ್ಶಿ ಶಕ್ತಿಕಾಂತ ದಾಸ್,…

Read More