Headlines

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು; 200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್!

ಬೆಂಗಳೂರು, ಮಾರ್ಚ್​ 07: ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ (Illegal Immigrants) ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ವಿಶೇಷ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿಗಳು ಹಾಗೂ ನಗರದ 11 ಡಿಸಿಪಿ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದಾರೆ. ಕಳೆದ ಒಂದು ವಾರದಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ಅಕ್ರಮವಾಗಿ ವಾಸಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲಾಗುತ್ತಿದೆ. ಒಂದೇ…

Read More

Horoscope Today: ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 9, ಶನಿರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಸಪ್ತಮಿ ತಿಥಿ, ಶ್ರವಣ ನಕ್ಷತ್ರದಲ್ಲಿ ಚಂದ್ರನ ಸಂಚಾರದೊಂದಿಗೆ ಈ ದಿನವು ಹಲವು ವಿಶೇಷತೆಗಳನ್ನು ಹೊಂದಿದೆ. ರಾಹುಕಾಲವು ಬೆಳಗ್ಗೆ 9:05 ರಿಂದ 10:40ರ ವರೆಗೆ ಇರಲಿದ್ದು, ಸರ್ವ ಸಿದ್ಧಿ ಹಾಗೂ ಸಂಕಲ್ಪ ಕಾಲವು ಮಧ್ಯಾಹ್ನ 1:01 ರಿಂದ…

Read More

Video: ಕೆಲಸ ಕಳೆದುಕೊಂಡ ಸ್ನೇಹಿತನಿಗೆ ಬೇಕರಿ ತೆರೆಯಲು ತನ್ನ 37 ಲಕ್ಷ ರೂ. ಬೆಲೆಯ ಕಾರನ್ನೇ ಕೊಟ್ಟ ಫ್ರೆಂಡ್ – Kannada News | Friendship Beyond Words: Man Gifts Rs 37 Lakh Car to Help Friend Rebuild Life

ಕೆಲಸ ಹೋದಾಗ ಜಗತ್ತೇ ಮುಳುಗಿದಂತಾಗುತ್ತದೆ. ಸಾಲದ ಕಂತುಗಳು, ಮನೆಯ ಖರ್ಚು ಮತ್ತು ಭವಿಷ್ಯದ ಆತಂಕ ಒಬ್ಬ ಮನುಷ್ಯನನ್ನು ಮಾನಸಿಕವಾಗಿ ಕುಗ್ಗಿಸಿಬಿಡುತ್ತವೆ. ಇಂತಹದ್ದೇ ಪರಿಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬನಿಗೆ ಅವನ ಸ್ನೇಹಿತ ನೀಡಿದ ‘ಕೊಡುಗೆ’ ಈಗ ಎಲ್ಲರ ಕಣ್ಣಾಲಿಗಳು ಒದ್ದೆಯಾಗುವಂತೆ ಮಾಡಿದೆ. ಸ್ನೇಹವೆಂಬುದು ಸುಖ ಬಂದಾಗ ಜತೆಗಿರುವುದು ಕಷ್ಟ ಬಂದಾಗಿ ಓಡಿ ಹೋಗುವುದಲ್ಲ, ಬದಲಾಗಿ ಆ ಕಷ್ಟದಿಂದ ಮೇಲೆತ್ತಲು ತನಗಾದ ಸಹಾಯ ಮಾಡುವುದು, ಇಲ್ಲೊಬ್ಬ ವ್ಯಕ್ತಿ ಕೆಲಸ ಕಳೆದುಕೊಳ್ಳುತ್ತಾನೆ, ಆತನಿಗೆ ಸಹಾಯ ಮಾಡಲು ಸ್ನೇಹಿತನೊಬ್ಬ ತನ್ನ 37 ಲಕ್ಷ ರೂ. ಬೆಲೆಯ…

Read More

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್​​ ಈಶ್ವರ್​​ ಕಣ್ಣೀರು – Kannada News | Chikkaballapur MLA Pradeep Eshwar Breaks Down Before Siddaramaiah Over Slipper Throwing Incident

ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶಾಸಕ ಪ್ರದೀಪ್​​ ಈಶ್ವರ್​​Image Credit source: Siddaramaiah X Account ಬೆಂಗಳೂರು, ಜೂನ್​​ 30: ತಮ್ಮ ಮೇಲೆ ಚಪ್ಪಲಿ ಎಸೆತ ಪ್ರಕರಣ ಸಂಬಂಧ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್ ಈಶ್ವರ್ ಕಣ್ಣೀರು ಹಾಕಿದ ಪ್ರಸಂಗ ನಡೆದಿದೆ. ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದಿದ್ದಲ್ಲದೆ ತಮ್ಮ ಹಾಗೂ ತಮ್ಮ ಕುಟುಂಬವನ್ನು ನಿಂದಿಸಿದ್ದನ್ನು ವಿವರಿಸಿ ಪ್ರದೀಪ್ ಈಶ್ವರ್‌ ಭಾವುಕರಾಗಿದ್ದಾರೆ. ಈ ವೇಳೆ ಪ್ರದೀಪ್ ಈಶ್ವರ್‌ಗೆ ಸಿದ್ದರಾಮಯ್ಯ ಧೈರ್ಯ ತುಂಬಿದ್ದು, ರಾಜಕಾರಣದಲ್ಲಿ ಇಂಥ ಘಟನೆ ಸಾಮಾನ್ಯ. ಇಂಥವನ್ನು…

Read More

PM Modi in Bengaluru: ಪ್ರಧಾನಿ ಮೋದಿಗೆ 13ಕೆಜಿ ತೂಕದ ಬೆಳ್ಳಿ ಪ್ರತಿಮೆ ನೀಡಿ ಸನ್ಮಾನಿಸಿದ ಬಿಜೆಪಿ ನಾಯಕರು – Kannada News | Leaders Honour PM Modi with Traditional Mysuru Gifts and Statue

ಬೆಂಗಳೂರು, ಮೇ 10: ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇಟಿ ಭಾರಿಸಿದ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿಯವರು ಇಂದು (ಮೇ 10) ಕರ್ನಾಟಕಕ್ಕೆ ನೀಡಿದ್ದಾರೆ. ಬೆಂಗಳೂರಿನ ಎಚ್‌ಎಎಲ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಬಿಜೆಪಿ ನಾಯಕರಿಂದ ಅದ್ಧೂರಿ ಸನ್ಮಾನ ನೆರವೇರಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಧಾನಿಯವರಿಗೆ 13 ಕೆಜಿ ತೂಕದ ಬೆಳ್ಳಿಯ ಪ್ರತಿಮೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್…

Read More

ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ – Kannada News | Manchu Manoj did haircut to an orphan watch video

ತೆಲುಗಿನ ಜನಪ್ರಿಯ ನಟ ಮಂಚು ಮನೋಜ್ (Manchu Manoj), ತಮ್ಮ ಕುಟುಂಬ ಜಗಳಗಳಿಂದಲೇ ಹೆಚ್ಚು ಸುದ್ದಿಯಲ್ಲಿದ್ದರು. ಆದರೆ ಇದೀಗ ತಮ್ಮ ಸಾಮಾಜಿಕ ಕಾರ್ಯದಿಂದಲೂ ಸುದ್ದಿಗೆ ಬಂದಿದ್ದಾರೆ. ಅನಾಥಾಶ್ರಮವೊಂದರ ಜೊತೆಗೆ ಕೈಜೋಡಿಸಿರುವ ನಟ ಮಂಚು ಮನೋಜ್, ಇದೀಗ ರಸ್ತೆಯಲ್ಲಿ ದಿಕ್ಕು ದೆಸೆ ಇಲ್ಲದೇ ಇದ್ದ ಅನಾಥ ಭಿಕ್ಷುಕನೊಬ್ಬನಿಗೆ ಖುದ್ದು ತಾವೇ ಹೇರ್ ಕಟ್ ಮಾಡಿ ಆರೈಕೆ ಮಾಡಿದ್ದು, ಆತ ಮತ್ತೆ ಸಾಮಾನ್ಯ ಜನರಂತೆ ಕಾಣಲು ಸಹಾಯ ಮಾಡಿದ್ದಾರೆ ಅಲ್ಲದೆ ಆತನ ಆರೈಕೆಗೆ ವ್ಯವಸ್ಥೆಗಳನ್ನು ಸಹ ಮಾಡಿಕೊಟ್ಟಿದ್ದಾರೆ. ಭಿಕ್ಷುಕನ ಹೇರ್…

Read More

ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ: ಸರ್ಕಾರದ ವಿರುದ್ಧ ಗುಡುಗಿದ ಕೇಸರಿ ಪಡೆ – Kannada News | BJP massive rally for Ballari Riots: BJP leaders spark on against the Karnataka Congress government

ಬಳ್ಳಾರಿ, ಜನವರಿ 17: ಬಳ್ಳಾರಿ ಗಲಭೆಯನ್ನ (Ballari riots) ಖಂಡಿಸಿ ಇಂದು ಬಿಜೆಪಿ (bjp) ಬೃಹತ್ ಪ್ರತಿಭಟನೆ ಮಾಡಿತು. ಸಮಾವೇಶದ ಮೂಲಕ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ಬಾಣ ಬಿಟ್ಟಿದ್ದಾರೆ. ನಿಮ್ಮ ಗುಂಡೇಟಿಗೆ ನಾವು ಹೆದರಲ್ಲ ಅಂತಾ ಸಂದೇಶ ಕೊಟ್ಟಿದ್ದಾರೆ. ಇನ್ನು ಕಾಂಗ್ರೆಸ್ ಯಥಾಪ್ರಕಾರ, ಗಲಭೆಗೆ ಬಿಜೆಪಿಯೇ ಕಾರಣ ಅಂತಿದೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬಳ್ಳಾರಿ ಸಮರ ಸಾರಿದೆ. ಜನವರಿ 1ರ ಗಲಭೆ ಖಂಡಿಸಿ ಕದನಕ್ಕಿಳಿದಿದೆ. ಇದರ ಭಾಗವಾಗಿ ಇವತ್ತು…

Read More

Mercury Transit: ಬುಧ ಕರ್ಕಾಟಕ ರಾಶಿಗೆ ಪ್ರವೇಶ;ಈ 5 ರಾಶಿಯವರ ವೃತ್ತಿ ಮತ್ತು ಆರ್ಥಿಕ ಜೀವನದಲ್ಲಿ ಯಶಸ್ಸು! – Kannada News | Mercury Transit June 22: Budha Gochara in Cancer and Its Astrological Impact on 5 Zodiacs!

ಜ್ಯೋತಿಷ್ಯ ಶಾಸ್ತ್ರImage Credit source: jpl.nasa.gov ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧ ಗ್ರಹಕ್ಕೆ ವಿಶೇಷ ಸ್ಥಾನವಿದೆ. ನಮ್ಮ ಬುದ್ಧಿಶಕ್ತಿ, ಮಾತು, ಸಂವಹನ ಕಲೆ ಮತ್ತು ವ್ಯಾಪಾರ-ವ್ಯವಹಾರಗಳನ್ನು ನಿಯಂತ್ರಿಸುವ ಗ್ರಹವೇ ಬುಧ. ಇಂತಹ ಬುದ್ಧಿಕಾರಕ ಬುಧನು ಜೂನ್ 22 ರಂದು ತನ್ನ ಪಥವನ್ನು ಬದಲಾಯಿಸಿ, ಅತ್ಯಂತ ಭಾವನಾತ್ಮಕ ರಾಶಿಯಾದ ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಬುಧನ ಈ ರಾಶಿ ಬದಲಾವಣೆಯಿಂದಾಗಿ ಇಡೀ ಜಗತ್ತಿನ ಆಲೋಚನಾ ಶೈಲಿಯಲ್ಲಿ ಮಹತ್ವದ ಬದಲಾವಣೆ ಕಂಡುಬರಲಿದೆ. ಇಲ್ಲಿಯವರೆಗೆ ಕೇವಲ ಲಾಭ-ನಷ್ಟ ಅಥವಾ ಸಾಧಕ-ಬಾಧಕಗಳನ್ನು ಯೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತಿದ್ದ…

Read More

‘ಟಾಕ್ಸಿಕ್’ ಬಗ್ಗೆ ಭಯ ಇಲ್ಲ ಎಂದಿದ್ದ ‘ಡಕಾಯಿತ್’ ಚಿತ್ರಕ್ಕೆ ಮೊದಲ ದಿನ ಹೀನಾಯ ಕಲೆಕ್ಷನ್

‘ಟಾಕ್ಸಿಕ್’ ಸಿನಿಮಾ ಎದುರು ಬರ್ತೀವಿ, ನಮಗೆ ಆ ಸಿನಿಮಾ ಬಗ್ಗೆ ಭಯ ಇಲ್ಲ’ ಎಂದು ‘ಡಕಾಯಿತ್’ ಸಿನಿಮಾ ನಟ ಅಡವಿ ಶೇಷ್ ಅವರು ಈ ಮೊದಲು ಹೇಳಿದ್ದರು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ಡಕಾಯಿತ್’ ಹಾಗೂ ‘ಟಾಕ್ಸಿಕ್’ ಸಿನಿಮಾ ಒಂದೇ ದಿನ ತೆರೆಗೆ ಬರಬೇಕಿತ್ತು. ಆದರೆ, ಎರಡೂ ಸಿನಿಮಾಗಳ ರಿಲೀಸ್ ಮುಂದಕ್ಕೆ ಹೋಯಿತು. ‘ಡಕಾಯಿತ್’ ಸಿನಿಮಾ ಏಪ್ರಿಲ್ 10ರಂದು ತೆರೆಗೆ ಬಂದಿದೆ. ಈ ಚಿತ್ರ ಬೆರಳೆಣಿಕೆ ಕೋಟಿ ಕಲೆಕ್ಷನ್ ಮಾಡಿದೆ. ಅಡವಿ ಶೇಷ್ ಹಾಗೂ ಮೃಣಾಲ್ ಠಾಕೂರ್ ಅಭಿನಯದ…

Read More

ಹಲ್ಲಿಲ್ಲದ, ವಯಸ್ಸಾದ ನಾಯಿಗಳಿಗೇಕೆ ಸಂತಾನ ಹರಣ ಚಿಕಿತ್ಸೆ, ಶ್ವಾನ ಪ್ರಿಯರ ಆಕ್ರೋಶ

ನವದೆಹಲಿ, ಏಪ್ರಿಲ್ 05: ಹಲ್ಲಿಲ್ಲದ, ವಯಸ್ಸಾದ ನಾಯಿಗಳಿಗೂ ಸಂತಾನ ಹರಣ, ರೇಬಿಸ್ ಚುಚ್ಚುಮದ್ದು ನೀಡಿ ದೆಹಲಿ ವಿಮಾನ ನಿಲ್ದಾಣದ ಪ್ರದೇಶದಿಂದ ಬೇರೆ ಕಡೆ ಸ್ಥಳಾಂತರಿಸಿದ್ದಕ್ಕೆ ಪ್ರಾಣಿಪ್ರಿಯರು ಆಕ್ರೋಶಗೊಂಡಿದ್ದಾರೆ. ಕಳೆದ 13,14 ವರ್ಷಗಳಿಂದ ಆ ಕೆಲವು ನಾಯಿಗಳು ಅಲ್ಲೇ ಇವೆ. ಯಾರಿಗೂ ಏನೂ ತೊಂದರೆ ಮಾಡಿಲ್ಲ ಈಗಂತೂ ಅವುಗಳಿಗೂ ಹಲ್ಲುಗಳು ಕೂಡ ಇಲ್ಲ, ಶಕ್ತಿಯೂ ಇಲ್ಲ ಅಂಥಾ ನಾಯಿಗಳಿಂದ ಅಪಾಯವಾದರೂ ಏನಿದೆ, ಸಂತಾನ ಹರಣ ಚಿಕಿತ್ಸೆಯ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದ್ದಾರೆ. ವಿಮಾನ ನಿಲ್ದಾಣದ ಆವರಣದಲ್ಲಿ ವಾಸಿಸುವ ಹಲವಾರು…

Read More