Headlines

ಬಿಗಿ ಭದ್ರತೆ ನಡುವೆ 5 ಬಾರಿ ಏಮ್ಸ್​ ಆಸ್ಪತ್ರೆಗೆ ಭೇಟಿ ನೀಡಿದ ಮುಂಬೈ ದಾಳಿಯ ಆರೋಪಿ ರಾಣಾ – Kannada News | 26/11 attack accused Tahawwur Rana visits 5 times to AIIMS amid tight security

ನವದೆಹಲಿ, ಏಪ್ರಿಲ್ 28: ಮುಂಬೈನ 26/11 ಭಯೋತ್ಪಾದಕ ದಾಳಿಯ ಆರೋಪಿ ತಹಾವೂರ್ ರಾಣಾ (Tahawwur Rana) ಬಿಗಿ ಭದ್ರತೆಯ ನಡುವೆ 5 ಬಾರಿ AIIMSಗೆ ಭೇಟಿ ನೀಡಿದ್ದಾರೆ. ಮುಂಬೈ ಭಯೋತ್ಪಾದಕ ದಾಳಿಯಲ್ಲಿನ ಕೈವಾಡಕ್ಕೆ ಸಂಬಂಧಿಸಿದಂತೆ ಕಳೆದ ಏಪ್ರಿಲ್‌ನಲ್ಲಿ ಅಮೆರಿಕದಿಂದ ಗಡಿಪಾರಾಗಿದ್ದ ತಹಾವೂರ್ ರಾಣಾ, ವೈದ್ಯಕೀಯ ಚಿಕಿತ್ಸೆಗಾಗಿ ಕಳೆದ 1 ತಿಂಗಳಲ್ಲಿ 5 ಬಾರಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS)ಗೆ ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ…

Read More

ಅತ್ತ ಗ್ಯಾಸ್​​ಗಾಗಿ ಆಟೋ ಚಾಲಕರ ಪರದಾಟ: ಇತ್ತ ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು

ಬೆಂಗಳೂರು, ಏಪ್ರಿಲ್​ 04: ಗಲ್ಫ್​​​ ರಾಷ್ಟ್ರಗಳಲ್ಲಿನ ಯುದ್ಧದಿಂದ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಇತ್ತ ಗ್ಯಾಸ್​ಗಾಗಿ ಬಂಕ್​ಗಳ ಮುಂದೆ ಆಟೋ ಚಾಲಕರು ಕ್ಯೂನಿಂತಿದ್ದಾರೆ. ಈ ಮಧ್ಯೆ ವಿಧಾನಸೌಧದಲ್ಲಿ ಐಪಿಎಲ್ ಟಿಕೆಟ್​ಗಾಗಿ ಶಾಸಕರ ಪಿಎಗಳು ಕ್ಯೂನಿಂತಿದ್ದಾರೆ. ನಾಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ನಡುವೆ ಪಂದ್ಯ ನಡೆಯಲಿದೆ. ಹೀಗಾಗಿ ವಿಧಾನಸೌಧದ ಸ್ಪೀಕರ್ ಆಪ್ತ ಕಾರ್ಯದರ್ಶಿ ಮಹೇಶ್ ಕರ್ಜಗಿ ಕೊಠಡಿಯಲ್ಲಿ ಪ್ರತಿಯೊಬ್ಬ ಶಾಸಕರಿಗೆ ತಲಾ 3 ಐಪಿಎಲ್ ಟಿಕೆಟ್ ವಿತರಣೆ ಮಾಡಲಾಗಿದೆ. ಸರತಿಸಾಲಿನಲ್ಲಿ ನಿಂತು ಶಾಸಕರ ಪಿಎಗಳು ಟಿಕೆಟ್ ಪಡೆದುಕೊಂಡಿದ್ದಾರೆ….

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ನಿಲ್ಲದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! – Kannada News | Bengaluru temperature :Extreme cold weather Karnataka, Orange alert for 5 districts, yellow alert for 10

ರಾಜ್ಯದಲ್ಲಿ ನಿಲ್ಲದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! ಬೆಂಗಳೂರು, ಡಿಸೆಂಬರ್ 20: ರಾಜ್ಯದೆಲ್ಲೆಡೆ ಶೀತದಲೆ (Weather Forecast) ಅಬ್ಬರಿಸುತ್ತಿದ್ದು, ಚಳಿಯ ಪ್ರಭಾವದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಕಲಬುರಗಿ, ರಾಯಚೂರು ಸೇರಿದಂತೆ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿರುವ ಇಲಾಖೆ, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಯಾವ ಜಿಲ್ಲೆಗಳಿಗೆ ಅಲರ್ಟ್​? ಬೀದರ್, ಕಲಬುರಗಿ, ರಾಯಚೂಎಉ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ…

Read More

Madhya Pradesh: ಸಿಎಂ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ, ಹತ್ತು ಮಂದಿ ಸಾವು

ಚಿಂದ್ವಾರ, ಮಾರ್ಚ್​ 27: ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಭಾಗವಹಿಸಿದ್ದ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ(Accident)ಕ್ಕೀಡಾಗಿದ್ದು, ಮೂವರು ಮಹಿಳೆಯರು ಸೇರಿ 10 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಚಿಂದ್ವಾರದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ನಾಗ್ಪುರ ರಸ್ತೆಯ ಸಿಮಾರಿಯಾ ಬಳಿ ಬಸ್ ಪಿಕ್-ಅಪ್ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದಾಗ ಬಸ್‌ನಲ್ಲಿ 47 ಪ್ರಯಾಣಿಕರಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಮೃತರಲ್ಲಿ ಆರು ಪುರುಷರು, ಮೂವರು ಮಹಿಳೆಯರು ಮತ್ತು ಒಂದು…

Read More

ಜನವರಿ 27ರಿಂದ 3 ದಿನ ವಿಶೇಷ ಅಧಿವೇಶನಕ್ಕೆ ಕ್ಯಾಬಿನೆಟ್​​ ನಿರ್ಧಾರ: ಕಾರಣ ಏನು? – Kannada News | Karnataka Cabinet Decides to Call 3 Day Special Session to Oppose MNREGA Renaming

ಸಚಿವ ಸಂಪುಟ ಸಭೆ. (ಫೈಲ್​​ ಫೋಟೋ) ಬೆಂಗಳೂರು, ಜನವರಿ 14: ಜನವರಿ 27ರಿಂದ ಮೂರು ದಿನ ವಿಶೇಷ ಅಧಿವೇಶನ ನಡೆಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ​​ ಸಭೆಯಲ್ಲಿ ನಿರ್ಧರಿಸಲಾಗಿದೆ. ಜನವರಿ 27ರಂದು ಉಭಯ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು, ಜ.28, 29ರಂದು  ಚರ್ಚೆ ನಡೆಸಲು ಕ್ಯಾಬಿನೆಟ್ ತೀರ್ಮಾನ ಮಾಡಿದೆ. ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವ ಹಿನ್ನೆಲೆ ವಿಶೇಷ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಲು ನಿರ್ಧರಿಸಲಾಗಿದೆ. ಮನ್​ರೇಗಾ ಯೋಜನೆಗೆ ‘ವಿಬಿ…

Read More

Bedroom Vastu: ಮಲಗುವ ಕೋಣೆಯಲ್ಲಿ ಈ ವಸ್ತು ಇಡಲೇಬೇಡಿ; ದಾಂಪತ್ಯದಲ್ಲಿ ಬಿರುಕಿಗೆ ಇದೇ ಮುಖ್ಯ ಕಾರಣ!

ಬದಲಾದ ಜೀವನಶೈಲಿಯಲ್ಲಿ ಮಲಗುವ ಕೋಣೆ (Bedroom) ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದೆ. ಇಂದು ಪ್ರತಿಯೊಬ್ಬರಿಗೂ ವೈಯಕ್ತಿಕ ಸ್ಥಳದ (Privacy) ಅಗತ್ಯವಿರುವುದರಿಂದ, ಬೆಡ್‌ರೂಂ ವಿನ್ಯಾಸ ಮತ್ತು ಅಲ್ಲಿನ ಅಲಂಕಾರಿಕ, ಇತರ ವಸ್ತುಗಳ ಜೋಡಣೆಯನ್ನು ತಮ್ಮ ಇಷ್ಟದಂತೆ ಮಾಡಿಬಿಡುತ್ತಾರೆ. ಆದರೆ ವಾಸ್ತು ತಜ್ಞರ ಪ್ರಕಾರ, ಮಲಗುವ ಕೋಣೆಯಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ದಾಂಪತ್ಯದಲ್ಲಿ ಬಿರುಕು ಅಥವಾ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಬೆಡ್‌ರೂಂನಲ್ಲಿ ಈ 4 ವಸ್ತುಗಳಿದ್ದರೆ ಇಂದೇ ತೆಗೆಯಿರಿ: ಕನ್ನಡಿ ಮತ್ತು ಪ್ರತಿಬಿಂಬದ ಎಚ್ಚರ: ಮಲಗುವ…

Read More

ತುಂಬ ತಡವಾಗಿದೆ, ಇರಾನ್ ಜೊತೆ ಮಾತುಕತೆ ಸಾಧ್ಯವಿಲ್ಲ; ಟ್ರಂಪ್ ಘೋಷಣೆ – Kannada News | Donald Trump declares too late for talks with Iran as US Israel strikes escalate conflict

ವಾಷಿಂಗ್ಟನ್, ಮಾರ್ಚ್ 3: ಇಂದು ಸಂಜೆ ಡೊನಾಲ್ಡ್ ಟ್ರಂಪ್ (Donald Trump) ಯುದ್ಧದ ಅಂತ್ಯದ ಬಗ್ಗೆ ಮಾತನಾಡಿದ್ದಾರೆ. ಇರಾನ್‌ನ ವಾಯುಪಡೆ ಮತ್ತು ನೌಕಾಪಡೆ ನಾಶವಾಯಿತು. ಇರಾನ್​ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿಯಿಂದ ಪ್ರಾರಂಭಿಸಿ ಇರಾನ್​ನ ಎಲ್ಲ ನಾಯಕರನ್ನೂ ಹತ್ಯೆ ಮಾಡಲಾಗಿದೆ. ಹೀಗಾಗಿ ತನ್ನಿಂದ ತಾನಾಗೇ ಯುದ್ಧ ನಿಲ್ಲುತ್ತದೆ. ಈಗಾಗಲೇ ತಡವಾಗಿರುವುದರಿಂದ ಮಾತುಕತೆ ಸಾಧ್ಯವಿಲ್ಲ ಎಂದಿದ್ದಾರೆ. ಸುಪ್ರೀಂ ನ್ಯಾಷನಲ್ ಸೆಕ್ಯುರಿಟಿ ಕೌನ್ಸಿಲ್‌ನ ಪ್ರಭಾವಿ ಮುಖ್ಯಸ್ಥ ಅಲಿ ಲಾರಿಜಾನಿ, ಇರಾನ್ ಅಮೆರಿಕದ ಜೊತೆ ಮಾತುಕತೆ ನಡೆಸುವುದಿಲ್ಲ ಎಂದು ಹೇಳಿದ…

Read More

Mangaluru Job Fair: ನಿರುದ್ಯೋಗಿಗಳಿಗೆ ಸುವರ್ಣಾವಕಾಶ; ವೆಬ್ ಡೆವಲಪರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Mangaluru Job Fair April 28: VRN Infotech Hiring Web Devs, Support, Telecallers!

ನಿರುದ್ಯೋಗಿಗಳಿಗೆ ಸುವರ್ಣಾವಕಾಶImage Credit source: Pinterest ಮಂಗಳೂರಿನ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸುವರ್ಣಾವಕಾಶವೊಂದನ್ನು ತಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಏಪ್ರಿಲ್ 28ರಂದು ‘ನೇರ ಸಂದರ್ಶನ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪ್ರಖ್ಯಾತ ವಿಆರ್‌ಎನ್ ಇನ್ಫೋಟೆಕ್ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಮೂರು ವಿಭಾಗಗಳಲ್ಲಿ ನೇಮಕಾತಿ: ಈ ನೇರ ಸಂದರ್ಶನದ ಮೂಲಕ ಪ್ರಮುಖವಾಗಿ ಮೂರು ವಿಭಾಗಗಳಲ್ಲಿ…

Read More

ದುಬಾರಿ ಆಯ್ತು ಕೋರ್ಟ್​ ಕೇಸ್; ‘ಜನ ನಾಯಗನ್​’ ಟೀಂಗೆ ಆದ ನಷ್ಟ ಎಷ್ಟು? – Kannada News | Jana Nayagan Crisis: 150 Cr RS Loss Looms Over Film Due to Legal Battle and Release Woes

ತಮಿಳಿನ ‘ಜನ ನಾಯಗನ್’ ಸಿನಿಮಾ (Jana Nayagan) ಈಗ ಸಂಕಷ್ಟದಲ್ಲಿ ಇದೆ. ಈ ಚಿತ್ರ ಯಾವಾಗ ರಿಲೀಸ್ ಆಗುತ್ತದೆ ಎಂಬ ಸ್ಪಷ್ಟನೆ ಅಭಿಮಾನಿಗಳಿಗೆ ಹಾಗಿರಲಿ, ಟೀಂನವರಿಗೂ ಇಲ್ಲ. ಮುಂದೇನು ಎಂಬ ಪ್ರಶ್ನೆ ತಂಡಕ್ಕೆ ಕಾಡುತ್ತಿದೆ. ಸದ್ಯ ಸೆನ್ಸಾರ್ ಪುನರ್ ವಿಮರ್ಶೆ ಮಾಡೋ ಸಂಸ್ಥೆಗೆ ಸಿನಿಮಾನ ಸಲ್ಲಿಕೆ ಮಾಡಲಾಗಿದೆ. ಎರಡು ವಾರದ ಒಳಗೆ ಸಿನಿಮಾದ ಸೆನ್ಸಾರ್ ಸರ್ಟಿಫಿಕೇಟ್ ತಂಡದ ಕೈ ಸೇರೋ ಸಾಧ್ಯತೆ ಇದೆ. ಈ ಮಧ್ಯೆ ತಂಡಕ್ಕೆ ಕೋರ್ಟ್ ಕೇಸ್ ದುಬಾರಿ ಆಗಿದೆ ಎನ್ನಲಾಗಿದೆ. ‘ಜನ ನಾಯಗನ್’…

Read More

ಮದ್ವೆಯಾದ ಏಳೇ ತಿಂಗಳಿಗೆ ನವವಧು ಇದ್ದಕ್ಕಿದ್ದಂತೆ ಸಾವು: ಸಾವಿನ ಸುತ್ತ ಅನುಮಾನದ ಹುತ್ತ – Kannada News | Newlywed Dies Suddenly 7 Months After Love Marriage; Death Raises Suspicion

ಚಿತ್ರದುರ್ಗ, ಏಪ್ರಿಲ್​ 24: ಅತ್ತಿಗೆಯ ತಂಗಿ ಹಾಗೂ ಭಾವನ ತಮ್ಮನ ನಡುವೆ ಪ್ರೇಮಾಂಕುರವಾಗಿತ್ತು. ಪೋಷಕರ ವಿರೋಧದ ನಡುವೆ ಏಳು ತಿಂಗಳ ಹಿಂದಷ್ಟೇ ಮದುವೆ ಕೂಡ ಆಗಿದ್ದರು. ಆದರೆ ಪ್ರೀತಿಸಿ ಮದುವೆ ಆಗಿದ್ದ ನವವಿವಾಹಿತೆ ಅಸಹಜವಾಗಿ ಸಾವಿಗೀಡಾಗಿದ್ದಾಳೆ (death). ಹೀಗಾಗಿ ಇತ್ತ ಪತಿ ಮತ್ತು ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ. ಕೋಟೆನಾಡು ಚಿತ್ರದುರ್ಗ (Chitradurga) ತಾಲೂಕಿನ ಹಾಯ್ಕಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಚಿತ್ರದುರ್ಗದ ಕಾಮನಬಾವಿ ಬಡಾವಣೆಯ ಮೀನಾಕ್ಷಿ ಮತ್ತು ಹೊನ್ನೂರಪ್ಪ ದಂಪತಿಯ ಮೊದಲ ಪುತ್ರಿ ಅನು…

Read More