Headlines

ಇದು ಪಾಕ್ ಲೀಗ್​ ವಿಡಿಯೋನಾ? ವೈರಲ್ ಆದ ವಿಡಿಯೋ ಹಿಂದಿನ ಅಸಲಿಯತ್ತೇನು?

ಪಾಕಿಸ್ತಾನ ಪ್ರೀಮಿಯರ್ ಲೀಗ್ ಅಲ್ಲಿ ಪ್ರೊಫೆಷನಲಿಸಂ ಇಲ್ಲ ಎಂದು ಅನೇಕರು ದೂರುತ್ತಾರೆ. ಈಗ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಆರಂಭದಿಂದ ಕೊನೆಯವರೆಗೂ ಬ್ಯಾಟ್ಸಮನ್​​ಗಳು ಓಡುತ್ತಲೇ ಇರುತ್ತಾರೆ. ಇದು ಪಾಕಿಸ್ತಾನ ಸೂಪರ್ ಲೀಗ್​​ನ ವಿಡಿಯೋ ಎಂದು ವೈರಲ್ ಮಾಡಲಾಗಿದೆ. ಆದರೆ, ಅಸಲಿಗೆ ಇದು ಪಾಕ್ ಲೀಗ್ ಅಲ್ಲ. ಭಾರತದ ರಾಜ್ಯ ಮಟ್ಟದ ಲೀಗ್​ ನಲ್ಲಿ ನಡೆದ ಘಟನೆ ಇದಾಗಿದ್ದು, ಇದನ್ನು ಪಾಕಿಸ್ತಾನ ಲೀಗ್ ಎಂದು ವೈರಲ್ ಮಾಡಲಾಗಿದೆ. ಇನ್ನಷ್ಟು  ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

ಫ್ಲಾಫ್​​ಗಳ ಸರದಾರ ವಿಜಯ್ ದೇವರಕೊಂಡ, ಸಿನಿಮಾಕ್ಕೆ ಬ್ರೇಕ್ ಹಾಕಿದ ನಿರ್ಮಾಪಕ – Kannada News | Vijay Deverakonda starrer Kingdom movie sequel shelved

ವಿಜಯ್ ದೇವರಕೊಂಡ (Vijay Deverakonda) ತೆಲುಗು ಚಿತ್ರರಂಗದಲ್ಲಿ ಕೇವಲ ಒಂದೇ ದೊಡ್ಡ ಹಿಟ್ ಸಿನಿಮಾ ಮೂಲಕ ಸ್ಟಾರ್ ನಟ ಎನಿಸಿಕೊಂಡರು. ‘ಅರ್ಜುನ್ ರೆಡ್ಡಿ’ ಸಿನಿಮಾ ವಿಜಯ್ ದೇವರಕೊಂಡ ಜೀವನವನ್ನೇ ಬದಲಾಯಿಸಿತು. ಅದಕ್ಕೆ ಮುನ್ನ ಕೆಲವು ಸಿನಿಮಾಗಳಲ್ಲಿ ವಿಜಯ್ ನಟಿಸಿದ್ದರಾದರೂ ಸ್ಟಾರ್ ಆಗಿದ್ದು ‘ಅರ್ಜುನ್ ರೆಡ್ಡಿ’ ಸಿನಿಮಾ ಮೂಲಕ. ಅರ್ಜುನ್ ರೆಡ್ಡಿ ಸಿನಿಮಾದ ಬಳಿಕ ನಟಿಸಿದ ‘ಗೀತ ಗೋವಿಂದಂ’ ಸಹ ದೊಡ್ಡ ಹಿಟ್ ಆಯ್ತು. ಆದರೆ ಅದಾದ ಬಳಿಕ ವಿಜಯ್ ನಟನೆಯ ಯಾವೊಂದು ಸಿನಿಮಾ ಸಹ ಹಿಟ್ ಆಗಿದ್ದಿಲ್ಲ….

Read More

ಮದುವೆಗೆ ಬಂದು ಉಡುಗೊರೆ ಕೊಡದೆ ಊಟ ಮಾಡುವಂತಿಲ್ಲ, ಹಣ ಮರೆತು ಬಂದಿದ್ರೆ ಮಂಟಪದ ಪಕ್ಕದಲ್ಲೇ ಇರುತ್ತೆ ಎಟಿಎಂ,ಇದು ಕೊರಿಯನ್ ಕಲ್ಯಾಣ – Kannada News | Korean Weddings: ATM at Venue, Pay for Food, Get Coupon – A Unique Custom

ಸಿಯೋಲ್, ಜುಲೈ 15: ನೀವು ದಕ್ಷಿಣ ಕೊರಿಯಾದಲ್ಲಿ ಯಾವುದಾದರೂ ಮದುವೆ(Marriage)ಗೆ ಹೋಗಬೇಕಾ? ಹಾಗಿದ್ದರೆ ನಿಮ್ಮ ಜೇಬಿನಲ್ಲಿ ಗರಿಗರಿ ನೋಟುಗಳಿರಲೇಬೇಕು. ಇಲ್ಲದಿದ್ದರೆ ನಿಮಗೆ ಅಲ್ಲಿ ಊಟ ಹಾಗಿರಲಿ, ಮಂಟಪದೊಳಗೆ ಗೌರವವೂ ಸಿಗಲ್ಲ. ಹೌದು, ದಕ್ಷಿಣ ಕೊರಿಯಾದಲ್ಲಿ ಮದುವೆ ಎನ್ನುವುದು ಒಂದು ವ್ಯವಹಾರದಂತಾಗಿ ಮಾರ್ಪಟ್ಟಿದ್ದು, ಇತ್ತೀಚಿನ ವೈರಲ್ ವಿಡಿಯೋವೊಂದು ಅಲ್ಲಿನ ಅತಿಥಿ ಸತ್ಕಾರದ ಕಟು ಸತ್ಯವನ್ನು ಬಯಲಿಗೆಳೆದಿದೆ. ಅಲ್ಲಿ ವಧು-ವರರಿಗೆ ನೀವು ಕೊಡುವ ಹಣ (ಮೊಯ್) ಅವರು ನಿಮ್ಮೊಂದಿಗೆ ಹೊಂದಿರುವ ಸಂಬಂಧದ ಮೇಲೆ ನಿರ್ಧಾರವಾಗುತ್ತದೆ. ಸಂಬಂಧಕ್ಕೆ ತಕ್ಕಂತೆ ರೇಟ್ ಫಿಕ್ಸ್…

Read More

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು? – Kannada News | Darshan wife Vijayalakshmi give indirect reply to Sudeep

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಸಿನಿಮಾದ ಪ್ರಚಾರ ಚಾಲ್ತಿಯಲ್ಲಿದ್ದು, ನಿನ್ನೆ (ಡಿಸೆಂಬರ್ 20) ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್, ತಮ್ಮ ಸಿನಿಮಾದ ವಿರುದ್ಧ ನೆಗೆಟಿವ್ ಪ್ರಚಾರ ಮಾಡುತ್ತಿರುವ ದರ್ಶನ್ ಅಭಿಮಾನಿಗಳಿಗೆ ಪರೋಕ್ಷ ಎಚ್ಚರಿಕೆ ನೀಡಿದರು. ಇದೀಗ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ಮಾತನಾಡಿ ಸುದೀಪ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ಕೆಲವರು ಅವರ ಬಗ್ಗೆ, ಅವರ ಫ್ಯಾನ್ಸ್‌ ಬಗ್ಗೆ, ಹೊರಗಡೆ ಹಾಗೂ ಮಾಧ್ಯಮಗಳಿಗೆ…

Read More

MI vs KKR: ಬಲಿಷ್ಠ ಮುಂಬೈ ಬೌಲಿಂಗ್​ನ ಧೂಳಿಪಟ ಮಾಡಿದ ರಹಾನೆ- ಅಲೆನ್

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 2026 ರ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಅಜಿಂಕ್ಯ ರಹಾನೆ ಹಾಗೂ ಫಿಲ್ ಅಲೆನ್ ತಮ್ಮ ಸ್ಫೋಟಕ ಬ್ಯಾಟಿಂಗ್‌ ಮೂಲಕ ಮುಂಬೈನ ಬಲಿಷ್ಠ ಬೌಲಿಂಗ್ ವಿಭಾಗದ ಬೆವರಿಳಿಸಿದರು. ಆರಂಭದಿಂದಲ್ಲೂ ಅಬ್ಬರದ ಬ್ಯಾಟಿಂಗ್‌ ಮಾಡಿದ ಇವರಿಬ್ಬರು ಮೊದಲ ವಿಕೆಟ್​ಗೆ ಕೇವಲ 32 ಎಸೆತಗಳಲ್ಲಿ 69 ರನ್‌ಗಳ…

Read More

Shani Dev: ಶನಿವಾರದ ಆಚರಣೆ; ಈ ದಿನ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳ ಬಗ್ಗೆ ಇಲ್ಲಿ ತಿಳಿಯಿರಿ

ಹಿಂದೂ ಧರ್ಮದಲ್ಲಿ ಪ್ರತಿಯೊಂದು ವಾರಕ್ಕೂ ತನ್ನದೇ ಆದ ವಿಶೇಷ ಮಹತ್ವವಿದೆ. ಅದರಲ್ಲೂ ವಿಶೇಷವಾಗಿ ‘ಶನಿವಾರ’ವು ಶನಿ ದೇವನಿಗೆ ಅರ್ಪಿತವಾದ ದಿನ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿವಾರದಂದು ಅನುಸರಿಸುವ ಕೆಲವು ಆಚರಣೆಗಳು ನಮ್ಮ ಜೀವನದ ಅದೃಷ್ಟ ಮತ್ತು ದುರದೃಷ್ಟದ ಮೇಲೆ ನೇರ ಪರಿಣಾಮ ಬೀರುತ್ತವೆ. ಹಾಗಾದರೆ, ಈ ದಿನ ಯಾವ ಕೆಲಸಗಳನ್ನು ಮಾಡಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಶನಿವಾರ ಈ ಕೆಲಸಗಳನ್ನು ತಪ್ಪಿಸಿ: ಜ್ಯೋತಿಷ್ಯದ ಪ್ರಕಾರ ಶನಿ ಮತ್ತು ಮಂಗಳ ಗ್ರಹಗಳ ನಡುವೆ ವೈರತ್ವವಿದೆ. ಹೀಗಾಗಿ,…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಮಾರ್ಚ್ ಎರಡನೇ ವಾರದ ಭವಿಷ್ಯ ತಿಳಿಯಿರಿ

ಇದು 2026ರ ಮಾರ್ಚ್ ನ ಎರಡನೇ ವಾರ. ಕೆಲವು ಗ್ರಹಗಳ ಸಣ್ಣ ಸ್ಥಾನ ಬದಲಾವಣೆಯಿಂದ ಹಾಗೂ ಶುಕ್ರನ ರಾಶಿ ಪರಿವರ್ತನೆಯಿಂದ ಅನೇಕ ಶುಭಗಳು ನಮ್ಮದಾಗಲಿದೆ. ಒತ್ತಡದ ಸ್ಥಿತಿಗಳನ್ನು ನಿರ್ಮಾಣ ಮಾಡಿಕೊಳ್ಳದೇ ಇರುವವಂತೆ ನೋಡಿಕೊಳ್ಳಿ. ​ಮೇಷ: ಈ ವಾರ ನಿಮಗೆ ಮಿಶ್ರಫಲ. ವೃತ್ತಿಯಲ್ಲಿ ಸಣ್ಣಪುಟ್ಟ ಅಡೆತಡೆಗಳು ಎದುರಾಗಬಹುದು, ಆದರೆ ಧೈರ್ಯಗೆಡಬೇಡಿ. ಆರ್ಥಿಕವಾಗಿ ಸಾಧಾರಣ ಸುಧಾರಣೆ ಕಂಡುಬರುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಸ್ನೇಹಿತರ ಬೆಂಬಲ ಸಿಗಲಿದೆ. ಕೋಪ ನಿಯಂತ್ರಿಸುವುದು ಉತ್ತಮ. ​ವೃಷಭ: ಉದ್ಯೋಗದಲ್ಲಿ…

Read More

‘ಡಾರ್ಲಿಂಗ್’ ಸಿನಿಮಾ ರೀ ರಿಲೀಸ್​​ನಲ್ಲಿ ಅಭಿಮಾನಿಗಳ ಹೊಡೆದಾಟ – Kannada News | Prabhas fans beaten in Hyderabad while Darling movie re release

ಪ್ರಭಾಸ್ (Prabhas) ನಟನೆಯ ‘ಡಾರ್ಲಿಂಗ್’ ಸಿನಿಮಾ 2010 ರಲ್ಲಿ ಬಿಡುಗಡೆ ಆಗಿತ್ತು. ಕಾಜೊಲ್ ನಾಯಕಿಯಾಗಿ ನಟಿಸಿದ್ದ ಈ ಸಿನಿಮಾ ಆಗ ಭಾರಿ ದೊಡ್ಡ ಹಿಟ್ ಆಗಿತ್ತು. ಕಾಮಿಡಿ, ರೊಮ್ಯಾನ್ಸ್, ಸೆಂಟಿಮೆಂಟ್, ಗೆಳೆತನ ಜೊತೆಗೆ ಆಕ್ಷನ್ ಸಹ ಸಿನಿಮಾನಲ್ಲಿತ್ತು. ಈ ಸಿನಿಮಾದ ಬಳಿಕವೇ ಪ್ರಭಾಸ್​​ಗೆ ‘ಡಾರ್ಲಿಂಗ್’ ಎಂಬ ಉಪನಾಮ ಸಹ ಸೇರಿಕೊಂಡಿತು. ಇತ್ತೀಚೆಗಷ್ಟೆ ಈ ಸಿನಿಮಾ ಮರು ಬಿಡುಗಡೆ ಆಗಿದ್ದು, ಪ್ರಭಾಸ್ ಅಭಿಮಾನಿಗಳು ಪ್ರತಿಬಾರಿಯಂತೆ ಅದ್ಧೂರಿಯಾಗಿ ಸಿನಿಮಾವನ್ನು ಸ್ವಾಗತಿಸಿದ್ದಾರೆ. ಆದರೆ ಒಂದು ಚಿತ್ರಮಂದಿರದಲ್ಲಿ ‘ಡಾರ್ಲಿಂಗ್’ ಸಿನಿಮಾ ಪ್ರದರ್ಶನದ ವೇಳೆ…

Read More

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಗೋಕರ್ಣ ಮಹಾಬಲೇಶ್ವರ ದೇಗುಲದ ಗರ್ಭಗುಡಿಗೆ ನುಗ್ಗಿದ ನೀರು, ಹಲವೆಡೆ ಸಂಚಾರ ವ್ಯತ್ಯಯ – Kannada News | Heavy Rains in Uttara Kannada: Gokarna Mahabaleshwar Temple Sanctum Flooded, Atmalinga Submerged

ಗೋಕರ್ಣ ಮಹಾಬಲೇಶ್ವರ ದೇಗುಲದ ಆವರಣ ಜಲಾವೃತಗೊಂಡಿರುವುದು ಹಾಗೂ ಗರ್ಭಗುಡಿಗೆ ನೀರು ನುಗ್ಗಿರುವುದುImage Credit source: tv9 ಕಾರವಾರ್, ಜೂನ್ 29: ಕರ್ನಾಟಕದ (Karnataka) ಒಳನಾಡಿನ ಹಲವೆಡೆ ಮಳೆಯಿಲ್ಲದೆ ರೈತರು ಬರಗಾಲದ ಆತಂಕದಲ್ಲಿದ್ದರೆ, ಇತ್ತ ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡದಲ್ಲಿ ಮುಂಗಾರು ಮಳೆ (Monsoon Rain) ಅಬ್ಬರಿಸುತ್ತಿದೆ. ಕಳೆದ 36 ಗಂಟೆಗಳಿಂದ ಜಿಲ್ಲಾದ್ಯಂತ ಬಿಡುವಿಲ್ಲದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಭಾರಿ ಮಳೆಯ ಪರಿಣಾಮವಾಗಿ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನದ…

Read More

ಬಿಎಂಟಿಸಿ ಹೊಸ ಪ್ಲಾನ್: ಇನ್ಮುಂದೆ ಬಸ್ ಟಿಕೆಟ್‌ಗಳ ಮೇಲೂ ಬರಲಿದೆ ಜಾಹೀರಾತು!

ಇನ್ಮುಂದೆ ಬಸ್ ಟಿಕೆಟ್‌ಗಳ ಮೇಲೂ ಬರಲಿದೆ ಜಾಹೀರಾತು! Image Credit source: The Hindu ಬೆಂಗಳೂರು, ಮೇ 29: ನೌಕರರ ವೇತನ ಪರಿಷ್ಕರಣೆ ಹಾಗೂ ಬಾಕಿ ಪಾವತಿಸಲು ಹಣವಿಲ್ಲದೆ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಿಎಂ‌ಟಿಸಿ (BMTC), ಸಾಲದ ಸುಳಿಯಿಂದ ಹೊರಬರಲು ಇದೀಗ ಹೊಸ ಆದಾಯದ ಮೂಲ ಹುಡುಕಿದೆ. ಈಗಾಗಲೇ ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶಿಸುತ್ತಿರುವ ನಿಗಮ, ಈಗ ಪ್ರಯಾಣಿಕರಿಗೆ ನೀಡುವ ಟಿಕೆಟ್‌ಗಳ ಮೇಲೂ ಜಾಹೀರಾತು ಮುದ್ರಿಸಲು ಟೆಂಡರ್ ಆಹ್ವಾನಿಸಿದೆ. ಮುಖ್ಯಾಂಶಗಳು ಆರ್ಥಿಕ ಸಂಕಷ್ಟದಲ್ಲಿರುವ ಬಿಎಂಟಿಸಿ ಆದಾಯಕ್ಕಾಗಿ ಬಸ್…

Read More