Headlines

Karnataka SSLC 10th Result 2026 LIVE: ಕರ್ನಾಟಕ SSLC ಫಲಿತಾಂಶಕ್ಕೆ ಕ್ಷಣಗಣನೆ – Kannada News | KSEAB Karnataka SSLC 10th Result 2026 Live updates

ಬೆಂಗಳೂರು, ಏ,23 : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ನಡೆಸಿದ 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ  ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯಾದ್ಯಂತ ಸುಮಾರು 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆದಿದ್ದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಈಗಾಗಲೇ ಯಶಸ್ವಿಯಾಗಿ ಪೂರ್ಣಗೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶದ ಅಧಿಕೃತ ಘೋಷಣೆ ಹೊರಬೀಳಲಿದೆ.ಈ ವರ್ಷ ಪರೀಕ್ಷೆಗಾಗಿ 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು, ಅವರಲ್ಲಿ ಸುಮಾರು…

Read More

ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ – Kannada News | Hormuz Flashpoint: Iran Fires on Ships as Talks Stall

ಟೆಹ್ರಾನ್, ಏಪ್ರಿಲ್ 23: ಹಾರ್ಮುಜ್ ಜಲಸಂಧಿ(Hormuz Strait) ಮತ್ತೊಮ್ಮೆ ಜಾಗತಿಕ ಸಂಘರ್ಷದ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯ ನಡುವೆ, ಸಮುದ್ರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಮೂರು ಹಡಗುಗಳ ಮೇಲೆ ನಡೆದ ದಾಳಿ ಇಡೀ ಜಗತ್ತನ್ನು ಆತಂಕಕ್ಕೆ ತಳ್ಳಿದೆ. ಪಶ್ಚಿಮ ಏಷ್ಯಾದ ಅತ್ಯಂತ ನಿರ್ಣಾಯಕ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಕಾರ್ಮೋಡಗಳು ಮತ್ತಷ್ಟು ದಟ್ಟವಾಗಿವೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಗನ್‌ಬೋಟ್‌ಗಳು ಮೂರು ಪ್ರತ್ಯೇಕ ವ್ಯಾಪಾರಿ ಹಡಗುಗಳ ಮೇಲೆ ಗುಂಡಿನ…

Read More

ಬೆಂಗಳೂರಿನ ಯುವಕರಲ್ಲಿ ಹೆಚ್ಚುತ್ತಿದೆ ಬಾಯಿ ಕ್ಯಾನ್ಸರ್: ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ, ತಜ್ಞರ ಎಚ್ಚರಿಕೆ – Kannada News | Bengaluru Health Alert: Doctors Warn of Rising Oral Cancer Cases Among Youth; Symptoms Often Overlooked

ಬೆಂಗಳೂರು, ಏಪ್ರಿಲ್ 23: ಸಾಮಾನ್ಯವಾಗಿ ಬಾಯಿ ಕ್ಯಾನ್ಸರ್ (Oral Cancer) ವಯಸ್ಸಾದವರಲ್ಲಿ ಕಾಣಿಸಿಕೊಳ್ಳುತ್ತದೆ ಎಂಬ ಭಾವನೆ ಇತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನ (Bengaluru) 30 ಮತ್ತು 40ರ ವಯೋಮಾನದ ಯುವಜನತೆಯಲ್ಲಿ ಇದರ ಲಕ್ಷಣಗಳು ಹೆಚ್ಚಾಗಿ ಪತ್ತೆಯಾಗುತ್ತಿವೆ ಎಂದು ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. ಬಾಯಿ ಕ್ಯಾನ್ಸರ್​​ಗೆ ತಂಬಾಕು ಸೇವನೆ ಇಂದಿಗೂ ಪ್ರಮುಖ ಕಾರಣವಾಗಿದ್ದರೂ, ಲಕ್ಷಣಗಳನ್ನು ಆರಂಭದಲ್ಲಿಯೇ ಪತ್ತೆಹಚ್ಚುವಲ್ಲಿ ವಿಳಂಬವಾಗುತ್ತಿರುವುದು ಈ ಅಪಾಯವನ್ನು ಹೆಚ್ಚಿಸಿದೆ ಎಂದು ಮೆಡಿಕಲ್ ಆಂಕಾಲಜಿಸ್ಟ್ ಡಾ. ರಾಜೀವ್ ವಿಜಯಕುಮಾರ್ ಹೇಳಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ…

Read More

ಈಗಲೇ RCB ಆಟಗಾರನ ಆಯ್ಕೆ ಮಾಡಿ: CSKಗೆ ಐಡಿಯಾ ನೀಡಿದ ಅಶ್ವಿನ್ – Kannada News | Ashwin Urges CSK to Loan RCB’s Vihaan Malhotra as Mhatre Replacement

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಈ ಸೋಲುಗಳ ನಡುವೆ ಆಟಗಾರರ ಗಾಯದ ಸಮಸ್ಯೆ ಸಿಎಸ್​ಕೆ ಫ್ರಾಂಚೈಸಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ಸ್ಫೋಟಕ ದಾಂಡಿಗ ಆಯುಷ್ ಮ್ಹಾತ್ರೆ ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಇತ್ತ ಸತತ ಸೋಲು ಮತ್ತು ಪ್ರಮುಖ ಆಟಗಾರರ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಅನುಭವಿ ಆಟಗಾರ ರವಿಚಂದ್ರನ್ ಅಶ್ವಿನ್…

Read More

‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ – Kannada News | I’m Living with Prem Like Rakshitha Arjun Janya’s Hilarious Statement Viral

‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಈವೆಂಟ್​​ನಲ್ಲಿ ಮಾತನಾಡಿದ ಅರ್ಜುನ್ ಜನ್ಯ ಅವರು, ‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡುತ್ತಿದ್ದೇನೆ’ ಎಂದಿದ್ದಾರೆ. ಅಂದರೆ ಕಳೆದ ಕೆಲ ದಿನಗಳಿಂದ ಇಬ್ಬರೂ ಸಿನಿಮಾ ಕೆಲಸಗಳನ್ನು ಮಾಡುತ್ತಿದ್ದಾರೆ. ಹೀಗಾಗಿ, ಈ ಮಾತನ್ನು ಹೇಳಿದ್ದಾರೆ. ಪ್ರೇಮ್ ಹಾಗೂ ಅರ್ಜುನ್ ಜನ್ಯ ಅವರಿಗೆ ನಿತ್ಯ 2-3 ಗಂಟೆ ಮಾತ್ರ ಮಲಗೋಕೆ ಸಮಯ ಸಿಗುತ್ತಿದೆಯಂತೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಲಕ್ಷಾಂತರ ರೂ. ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಹೆಸ್ಕಾಂ ಶಾಕ್ – Kannada News | Vijayapura HESCOM Cuts Power to PWD Building Housing Nagathan MLA Office Over Pending Bill of 1.47 Lakhs

ವಿಜಯಪುರ, ಏಪ್ರಿಲ್ 23: ಸರ್ಕಾರದ ನಿಯಮಗಳು ಎಲ್ಲರಿಗೂ ಒಂದೇ ಎಂಬುದನ್ನು ವಿಜಯಪುರದ ಹೆಸ್ಕಾಂ (HESCOM) ಸಿಬ್ಬಂದಿ ಸಾಬೀತುಪಡಿಸಿದ್ದಾರೆ. ಲಕ್ಷಾಂತರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಗೆ (PWD) ಸೇರಿದ ಕಟ್ಟಡದ ವಿದ್ಯುತ್ ಸಂಪರ್ಕವನ್ನು ಕಟ್ ಮಾಡಲಾಗಿದೆ. ವಿಶೇಷವೆಂದರೆ, ಇದೇ ಕಟ್ಟಡದಲ್ಲಿ ನಾಗಠಾಣ ಶಾಸಕ ವಿಠಲ ಕಟಕದೊಂಡ ಅವರ ಕಚೇರಿಯೂ ಕಾರ್ಯನಿರ್ವಹಿಸುತ್ತಿದೆ. ಹಿಂದೆ ಪ್ರವಾಸಿ ಮಂದಿರವಾಗಿದ್ದ ಈ ಕಟ್ಟಡವನ್ನು ಪ್ರಸ್ತುತ ಶಾಸಕರ ಕಚೇರಿಯಾಗಿ ಬಳಸಲಾಗುತ್ತಿದೆ. ಆದರೆ, ಕಳೆದ ಒಂದು ವರ್ಷದಿಂದ ಈ ಕಟ್ಟಡದ ವಿದ್ಯುತ್…

Read More

ಹಣ ಇಲ್ಲ ಎಂದು ಬಿಟ್ಟು ಹೋದ ಪತ್ನಿ; ಈಗ ಮನೋಜ್​ ಬಾಜ್​​ಪಾಯಿ ಸ್ಟಾರ್ ಹೀರೋ – Kannada News | Manoj Bajpayee’s Love Story: From Struggles to Stardom and Shabana Raza’s Role in His Life

ಮನೋಜ್ ಬಾಜ್​​ಪಾಯಿ ಅವರು ಹಲವು ವರ್ಷ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ಅವರಿಗೆ ‘ಫ್ಯಾಮಿಲಿ ಮ್ಯಾನ್’ ಸರಣಿ ತುಂಬಾನೇ ಜನಪ್ರಿಯತೆ ತಂದುಕೊಟ್ಟಿತು. ‘ಫ್ಯಾಮಿಲಿ ಮ್ಯಾನ್ 3’ ರಿಲೀಸ್ ಆಗಿ ಗಮನ ಸೆಳೆದಿದೆ. ಇದರ ಮುಂದಿನ ಭಾಗಕ್ಕಾಗಿ ಎಲ್ಲರೂ ಕಾದಿದ್ದಾರೆ. ಅವರಿಗೆ ಇಂದು (ಏಪ್ರಿಲ್ 23) ಜನ್ಮದಿನ. ಈ ವೇಳೆ ಅವರ ಜೀವನದ ಬಗ್ಗೆ ನೋಡೋಣ. ಮನೋಜ್ ತಮ್ಮ ವೃತ್ತಿ ಜೀವನದ ಆರಂಭದಲ್ಲೇ ಮದುವೆ ಆದರು. ಆದರೆ, ಈ ಮದುವೆ ಹೆಚ್ಚು ದಿನ ಉಳಿಯಲೇ ಇಲ್ಲ. ಏಕೆಂದರೆ ಮನೋಜ್ ಅವರು…

Read More

ಮದುವೆ ಮನೆಯಲ್ಲಿ ಅತಿಥಿಗಳ ಮೇಲೆ ಬೀದಿ ನಾಯಿ ದಾಳಿ, 60ಕ್ಕೂ ಹೆಚ್ಚು ಮಂದಿಗೆ ಗಾಯ – Kannada News | Street Dog Attack at Badaun Wedding Injures more than 60 Guests in UP Chaos

ಸಾಂದರ್ಭಿಕ ಚಿತ್ರ Image Credit source: Free Press Journal ಲಕ್ನೋ, ಏಪ್ರಿಲ್ 23: ಮದುವೆ(Marriage) ಎಲ್ಲವೂ ಸುಸೂತ್ರವಾಗಿ ನೆರವೇರಿತ್ತು, ವಧುವನ್ನು ಬೀಳ್ಕೊಡುವ ಭಾವುಕ ಕ್ಷಣ ಅದು. ಆ ಸಮಯದಲ್ಲಿ ಬೀದಿ ನಾಯಿ ಮಂಟಪಕ್ಕೆ ನುಗ್ಗಿ ಅತಿಥಿಗಳ ಮೇಲೆ ದಾಳಿ ನಡೆಸಿರುವ ಘಟನೆ ಉತ್ತರ ಪ್ರದೇಶದ ಬುಡೌನ್​ನಲ್ಲಿ ನಡೆದಿದೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಭಾಂಗಣದಲ್ಲಿ ಕಾಲ್ತುಳಿತದಂತಹ ಸನ್ನಿವೇಶ ಬಿಸೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿಲ್ಸಿ ರಸ್ತೆಯಲ್ಲಿರುವ ಅಭಿನಂದನ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸೋಮವಾರ ಈ ಘಟನೆ ಜರುಗಿದೆ….

Read More

ರಣ ಬಿಸಿಲಿಗೆ ಬಲಿಯಾದ ಕಾಡಾನೆ: 17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು! – Kannada News | Karnataka Heatwave: Chamarajanagar Elephant Dies After Getting Stuck in Mud Seeking Water

ಚಾಮರಾಜನಗರ, ಏ. 23: ರಾಜ್ಯದಲ್ಲಿ ಬಿಸಿಲಿನ ಪರಿಣಾಮ ಹೆಚ್ಚಾಗುತ್ತಿದೆ. ಈ ಬಿಸಿಯನ್ನು ಮನುಷ್ಯರಿಗೂ ತಡೆಯಲಾಗುತ್ತಿಲ್ಲ. ಇನ್ನು ಪಾಪ ಮೂಕ ಪ್ರಾಣಿಗಳಿಗೆ ತಡೆದುಕೊಳ್ಳಲು ಹೇಗೆ ಸಾಧ್ಯ. ಪ್ರಾಣಿಗಳಿಗೆ ಮನುಷ್ಯರಿಗಿಂತ ಬಾಯರಿಕೆ ಹೆಚ್ಚು. ಹಾಗಾಗಿ ದೊಡ್ಡ ನದಿ, ಕರೆಗಳನ್ನು ಅರಸಿಕೊಂಡು ಬರುತ್ತದೆ. ಅದರಲ್ಲೂ ದೈತ್ಯ ಗಾತ್ರದ ಪ್ರಾಣಿಯಾಗಿರುವ ಆನೆಗಳಿಗೆ ನೀರು ಹೆಚ್ಚುಬೇಕು. ಇದೀಗ ಇಲ್ಲೊಂದು ಆನೆ ನೀರು ಕಡಿಯಲು ಬಂದು ಪ್ರಾಣ ಕಳೆದುಕೊಂಡಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನೀರು ಅರಸಿ ಬಂದು ಉಡುತೊರೆ ಹಳ್ಳದ ಕೆಸರಿನಲ್ಲಿ ಮೂರು ಕಾಡಾನೆಗಳು…

Read More

Assembly Elections 2026: ಪಶ್ಚಿಮ ಬಂಗಾಳ, ತಮಿಳುನಾಡು ವಿಧಾನಸಭಾ ಚುನಾವಣೆ, ಮತದಾನ ಶುರು, ಯಾರ್ಯಾರ ನಡುವೆ ಪೈಪೋಟಿ – Kannada News | Tamil Nadu and West Bengal Assembly Polls 2026: Stalin, Mamata Face Tough Challenges as Voting Starts

ಕೋಲ್ಕತ್ತಾ, ಏಪ್ರಿಲ್ 23: ಇಂದು ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ವಿಧಾನಸಭಾ ಚುನಾವಣೆ(Assembly Election)ಗೆ ಮತದಾನ ಶುರುವಾಗಿದೆ. ತಮಿಳುನಾಡಿನ ಎಲ್ಲಾ ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಕ್ರಿಯೆಯು ಮೊದಲ ಹಂತದ ಮತದಾನದೊಂದಿಗೆ ಪ್ರಾರಂಭವಾಗಿದೆ.ತಮಿಳುನಾಡಿನಲ್ಲಿ ಎಂ.ಕೆ. ಸ್ಟಾಲಿನ್ ಮತ್ತು ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ತಮ್ಮ ಭದ್ರಕೋಟೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ರಾಜ್ಯದಲ್ಲಿ ಪ್ರಮುಖ ಸ್ಪರ್ಧೆ ಆಡಳಿತಾರೂಢ ಡಿಎಂಕೆ…

Read More