Headlines

ರಾಜ್ಯದಲ್ಲಿ 88 ಜನ ಪೊಲೀಸರೇ ಕ್ರಿಮಿನಲ್ಸ್​​: ವಿಧಾನ ಪರಿಷತ್​​ನಲ್ಲಿ ಗೃಹ ಸಚಿವ ಪರಮೇಶ್ವರ್​​ ಮಾಹಿತಿ – Kannada News | Over the last three years, 88 police personnel in Karnataka were linked to criminal acts

ಬೆಳಗಾವಿ, ಡಿಸೆಂಬರ್​​ 18: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲ ದರೋಡೆ, ಅಪಹರಣದಂತಹ ಕೇಸ್​​ಗಳಲ್ಲಿ ಪೊಲೀಸರೇ ಭಾಗಿಯಾಗಿರುವ ಆತಂಕಕಾರಿ ಮಾಹಿತಿ ಬಹಿರಂಗವಾಗಿತ್ತು. ಬೆಂಗಳೂರಲ್ಲಿ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ ಹಾಡಹಗಲೇ ದರೋಡೆ ಸೇರಿ, ಕೋರಮಂಗಲದ ಕಾಲ್​​ಸೆಂಟರ್​​ನ ಉದ್ಯೋಗಿಗಳ ಕಿಡ್ನ್ಯಾಪ್​​ ಕೇಸ್​​ಗಳಲ್ಲಿಯೂ ಪೊಲೀಸ್​​ ಸಿಬ್ಬಂದಿಯೇ ಆರೋಪಿಗಳಾಗಿದ್ದರು. ಈ ನಡುವೆ ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ಬರೋಬ್ಬರಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಹೊರಬಂದಿರೋದು ಬೆಚ್ಚಿಬೀಳಿಸಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್​​ನ ಜೆಡಿಎಸ್​​…

Read More

IND vs ENG: 2019 ರ ನಂತರ ಹೀಗೊಂದು ಬೇಡದ ದಾಖಲೆ ಬರೆದ ಟೀಂ ಇಂಡಿಯಾ – Kannada News | Team India’s Double T20 Series Defeat: England Sweeps 3 0, Repeating 7 Year History

ಇಂಗ್ಲೆಂಡ್‌ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ 3-0 ಅಂತರದಿಂದ ಕಳೆದುಕೊಂಡಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಇಲ್ಲದಿದ್ದರೆ, ಈ ಪಂದ್ಯದಲ್ಲೂ ಭಾರತ ಸೋಲುವ ಸಾಧ್ಯತೆಗಳಿತ್ತು. ಈ ಸರಣಿ ಸೋಲಿನೊಂದಿಗೆ ಭಾರತ ತಂಡ 7 ವರ್ಷಗಳ ಬಳಿಕ ಸತತ ಎರಡು ಟಿ20 ಸರಣಿಗಳನ್ನು ಸೋತ ಬೇಡದ ದಾಖಲೆಯನ್ನು ಬರೆದಿದೆ (PC-BCCI). Source link

Read More

Breaking Engagement: ಶಾಸ್ತ್ರೋಕ್ತವಾಗಿ ಎಂಗೇಜ್​ಮೆಂಟ್ ಆಗಿ ಮದುವೆಯಾಗದಿದ್ರೆ ದೋಷ ಕಾಡುತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Nischaya Tambula: The Spiritual Impact of Breaking an Engagement in Sanatana Dharma

“ಮ್ಯಾರೇಜಸ್ ಆರ್ ಮೇಡ್ ಇನ್ ಹೆವೆನ್” ಎಂಬ ನುಡಿಯಂತೆ, ವಿವಾಹ ಬಂಧವು ಕೇವಲ ಮಾನವ ಸಂಬಂಧವಲ್ಲ, ಅದೊಂದು ದೈವಿಕ ಸಂಪರ್ಕ. ಮನುಷ್ಯನ ಜೀವನದಲ್ಲಿ ವಿವಾಹವು ಒಂದು ಪ್ರಮುಖ ಪರಿವರ್ತನೆಯ ಕಾಲವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ವಿವಾಹ ಮತ್ತು ಅದರ ಪೂರ್ವಭಾವಿ ಸಂಸ್ಕಾರಗಳಿಗೆ ನೀಡುವ ಪ್ರಾಮುಖ್ಯತೆ ಕಡಿಮೆಯಾಗುತ್ತಿದೆ. ನಿರ್ಲಕ್ಷ್ಯ, ಬೇಜವಾಬ್ದಾರಿತನದಿಂದಾಗಿ ವಾಗ್ದಾನಗಳ ಮಹತ್ವವನ್ನು ಮರೆಯಲಾಗುತ್ತಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು…

Read More

ಎರಡು ಬಾರಿ ಮದುವೆ ಆಗಲಿದ್ದಾರೆ ರಶ್ಮಿಕಾ-ವಿಜಯ್ ದೇವರಕೊಂಡ: ಕಾರಣ? – Kannada News | Vijay Deverakonda and Rashmika Mandanna marrying twice on February 26

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ವಿವಾಹ ಕಾರ್ಯಕ್ರಮಗಳು ಬಲು ಅದ್ಧೂರಿಯಾಗಿ ನಡೆಯುತ್ತಿವೆ. ರಾಜಸ್ಥಾನದ ಉದಯಪುರದ ಬಳಿಯ ಐಶಾರಾಮಿ ರೆಸಾರ್ಟ್​​ನಲ್ಲಿ ಈ ಜೋಡಿ ವಿವಾಹ ಆಗುತ್ತಿದ್ದು, ಈ ಮದುವೆಯು ಬಲು ಅದ್ಧೂರಿಯಾಗಿಯೂ ಜೊತೆಗೆ ಅತ್ಯಂತ ಖಾಸಗಿಯಾಗಿಯೂ ಇರಲಿದೆ. ಈಗಾಗಲೇ ಮದುವೆ ಕಾರ್ಯಗಳು ಪ್ರಾರಂಭವಾಗಿ ವಾರವಾಗುತ್ತಾ ಬಂದಿದೆ. ಇಂದು ಮೆಹಂದಿ ಮತ್ತು ಸಂಗೀತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಾಳೆ (ಫೆಬ್ರವರಿ 26) ಮದುವೆ ಕಾರ್ಯ ನಡೆಯಲಿದೆ. ವಿಶೇಷವೆಂದರೆ ರಶ್ಮಿಕಾ ಮತ್ತು ವಿಜಯ್ ಅವರು ಒಂದಲ್ಲ ಎರಡು ಬಾರಿ…

Read More

ತುಂಗಭದ್ರಾ ಡ್ಯಾಂ ಬಗ್ಗೆ ಸರ್ಕಾರದಿಂದ ಬಿಗ್ ಅಪ್​ಡೇಟ್: ರೈತರು ಫುಲ್ ಖುಷ್

ಕೊಪ್ಪಳ, ಮಾರ್ಚ್ 26: ತುಂಗಭದ್ರಾ ಜಲಾಶಯದ (Tungabhadra Dam) ಕ್ರೆಸ್ಟ್ ಗೇಟ್ ಸಂಖ್ಯೆ 19 ಕಿತ್ತುಹೋದ ಘಟನೆ ಬಳಿಕ ಎರಡು ವರ್ಷಗಳಿಂದ ನಾಲ್ಕು ಜಿಲ್ಲೆಗಳ ರೈತರು ಎದುರಿಸುತ್ತಿದ್ದ ಸಂಕಷ್ಟಕ್ಕೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಗೇಟ್‌ಗಳ ಬದಲಾವಣೆಯ ಜೊತೆಗೆ ಇದೀಗ ಅವುಗಳನ್ನು ಕಾರ್ಯನಿರ್ವಹಿಸಲು ಅಗತ್ಯವಾದ ಚೈನ್‌ಗಳನ್ನೂ ಬದಲಾಯಿಸಲು ನಿರ್ಧರಿಸಲಾಗಿದೆ. 2024ರ ಆಗಸ್ಟ್ 10ರಂದು ರಾತ್ರಿ ಕ್ರೆಸ್ಟ್ ಗೇಟ್ ಸಂಖ್ಯೆ 19 ಕಿತ್ತುಹೋಗಿದ್ದು, ಇದಕ್ಕೆ ಮೂಲ ಕಾರಣ ಗೇಟ್‌ಗಳ ಅವಧಿ ಮೀರಿದ್ದರೂ ಅವುಗಳನ್ನು ಬದಲಾಯಿಸದಿರುವುದು ಹಾಗೂ…

Read More

ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ರಾಮ ಮಂದಿರ ದೇಣಿಗೆ ಹಗರಣ, ಸಿಬಿಐ ತನಿಖೆಗೆ ಕೋರಿ ಅರ್ಜಿ – Kannada News | Ram Mandir Donation Scam Reaches SC: CBI Probe Demanded for Ayodhya Trust Irregularities

ನವದೆಹಲಿ, ಜೂನ್ 23: ಅಯೋಧ್ಯೆ(Ayodhya)ಯ ಶ್ರೀ ರಾಮ  ಮಂದಿರದಲ್ಲಿ ನಡೆದ ಆರ್ಥಿಕ ಅಕ್ರಮಗಳು ಮತ್ತು ಕಣ್ಮರೆಯಾಗಿರುವ ಕಾಣಿಕೆ ಹಣದ ವಿವಾದ ಈಗ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ. ರಾಮ ಮಂದಿರದ ದೇಣಿಗೆ ದುರುಪಯೋಗದ ಬಗ್ಗೆ ಸುಪ್ರೀಂ ಕೋರ್ಟ್ ನೇರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಮತ್ತು ಕೇಂದ್ರೀಯ ತನಿಖಾ ದಳದ (CBI) ಅಡಿಯಲ್ಲಿ ಹೊಸ ವಿಶೇಷ ತನಿಖಾ ತಂಡವನ್ನು (SIT) ರಚಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ವಕೀಲರಾದ ಅಜಯ್ ಕುಮಾರ್ ರೈ ಮತ್ತು…

Read More

ಕರ್ನಾಟಕ ಹೈಕೋರ್ಟ್​​ಗೆ ಜಡ್ಜ್​​ಗಳಾಗಿ 6 ವಕೀಲರ ನೇಮಕಕ್ಕೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು – Kannada News

ಕರ್ನಾಟಕ ಹೈಕೋರ್ಟ್​​Image Credit source: dinamalar.com ನವದೆಹಲಿ/ ಬೆಂಗಳೂರು, ಜೂನ್​​ 03: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಆರು ವಕೀಲರನ್ನು ನೇಮಕಕ್ಕೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದೆ. ಜೂನ್ 2ರಂದು ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು,  ಶಿಫಾರಸ್ಸು ಮಾಡಿದ ಆರು ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದರೆ, ಕರ್ನಾಟಕ ಹೈಕೋರ್ಟ್‌ನ ಕಾರ್ಯನಿರ್ವಹಣಾ ನ್ಯಾಯಮೂರ್ತಿಗಳ ಸಂಖ್ಯೆ 54ಕ್ಕೆ ಏರಿಕೆಯಾಗಲಿದೆ. ಶಿಫಾರಸ್ಸಿನಲ್ಲಿ ಇರುವ ಹೆಸರುಗಳು ಯಾವವು? ರಾಘವೇಂದ್ರ ಸೀತಾರಾಂ ಶ್ರೀವತ್ಸ: ಭಾರತದ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾಗಿ…

Read More

2025ರ ಅತಿ ಹೆಚ್ಚು ಹುಡುಕಲ್ಪಟ್ಟ ಸಿನಿಮಾಗಳಲ್ಲಿ ಒಂದು ಕನ್ನಡ ಸಿನಿಮಾ

ಇದೇ ವರ್ಷ ಬಿಡುಗಡೆ ಆದ ಸಿನಿಮಾಗಳು ಹೆಚ್ಚು ಹುಡುಕಲ್ಪಟ್ಟ ಪಟ್ಟಿಯಲ್ಲಿರುವುದು ಸಾಮಾನ್ಯ. ಆದರೆ 2016ರಲ್ಲಿ ಬಿಡುಗಡೆ ಆದ ‘ಸನಮ್ ಥೇರಿ ಕಸಮ್’ ಸಿನಿಮಾ ಸಹ ಇದೇ ಪಟ್ಟಿಯಲ್ಲಿದೆ. ಈ ವರ್ಷ ಈ ಸಿನಿಮಾ ಮರು ಬಿಡುಗಡೆ ಆಗಿತ್ತು. ಸಿನಿಮಾಕ್ಕೆ ಕಲ್ಟ್ ಫಾಲೋವಿಂಗ್ ಇದೆ. ಪಟ್ಟಿಯಲ್ಲಿ ಈ ಸಿನಿಮಾಕ್ಕೆ ಐದನೇ ಸ್ಥಾನವಿದೆ. ಅತಿ ಹೆಚ್ಚು ಹುಡುಕಲ್ಪಟ್ಟ ಸಿನಿಮಾಗಳಲ್ಲಿ ಮತ್ತೊಂದು ಫ್ಲಾಪ್ ಅಥವಾ ಸಾಧಾರಣ ಹಿಟ್ ಸಿನಿಮಾ ಇದೆ. ಅದುವೇ ‘ವಾರ್ 2’. ಹೃತಿಕ್ ರೋಷನ್ ಮತ್ತು ಜೂ ಎನ್​​ಟಿಆರ್…

Read More

Optical Illusion: ಈ ಚಿತ್ರದಲ್ಲಿ ಅಡಗಿರುವ ನಾಲ್ಕನೇ ವ್ಯಕ್ತಿಯನ್ನು ಪತ್ತೆ ಹಚ್ಚಬಲ್ಲಿರಾ – Kannada News | Optical Illusion: There are four people in this picture, not three, solve this puzzle in 7 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಒಗಟುಗಳನ್ನು ಬಿಡಿಸುವುದೆಂದರೆ ಕೆಲವರಿಗೆ ಸುಲಭ, ಇನ್ನು ಕೆಲವರಿಗೆ ಕಷ್ಟಕರ. ಈ ಟ್ರಿಕ್ಕಿ ಒಗಟಿನ ಚಿತ್ರ ಬಿಡಿಸುತ್ತಾ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಆದರೆ ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಮೆದುಳಿಗೆ ವ್ಯಾಯಾಮ ನೀಡಿ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುತ್ತದೆ. ಇದೀಗ ಇಂತಹದ್ದೇ ಕಠಿಣ ಸವಾಲಿನ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಪ್ಪು ಬಿಳುಪಿನ ಚಿತ್ರದಲ್ಲಿ ಅಡಗಿರುವ ನಾಲ್ಕನೇ ವ್ಯಕ್ತಿಯನ್ನು ಕೇವಲ…

Read More

ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು – Kannada News | Ballari Riot: Sriramulu Alleges Congress Activist Rajasekhar Body Burned for Evidence Destruction

ಬಳ್ಳಾರಿ, ಜನವರಿ 06: ಸಂಪ್ರದಾಯದ ಪ್ರಕಾರ ಕಾಂಗ್ರೆಸ್​​ ಕಾರ್ಯಕರ್ತ ರಾಜಶೇಖರ್​ ಮೃತದೇಹವನ್ನು ಮಣ್ಣು ಮಾಡಬೇಕಿತ್ತು. ಆದರೆ ಸುಟ್ಟು ಹಾಕಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಬಳ್ಳಾರಿ ಜನಾರ್ದನರೆಡ್ಡಿ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಶೇಖರ್ ಮೃತದೇಹವನ್ನ ಮಣ್ಣು ಮಾಡಬೇಕಿತ್ತು. ಸಾಕ್ಷಿ ನಾಶ ಮಾಡಬೇಕು ಅಂತ ವ್ಯವಸ್ಥಿತವಾಗಿ ಸುಟ್ಟು ಹಾಕಲಾಗಿದೆ. ಅವರ ಕುಟುಂಬಸ್ಥರನ್ನ ಪೊಲೀಸರು ಹೆದರಿಸಿ, ಬೆದರಿಸಿದ್ದಾರೆ. ಬಹಳಷ್ಟು ಬುಲೆಟ್ ಆತನ ದೇಹ ಹೊಕ್ಕಿದೆ. ಏಕೆ ಸುಟ್ಟು ಹಾಕಿದರು. ಇಂದಲ್ಲಾ ನಾಳೆ…

Read More