Headlines

ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ನೆಲ ಒರೆಸುವ ನೀರಿಗೆ ಈ ಎರಡು ವಸ್ತುಗಳನ್ನು ಸೇರಿಸಿ – Kannada News | To prevent mosquitoes from entering the house Add these two things to mop water

ಸೊಳ್ಳೆ (mosquitoes), ಕೀಟಗಳ ಕಾಟ ಪ್ರತಿ ಮನೆಯಲ್ಲೂ ಇದ್ದಿದ್ದೆ. ಇವುಗಳ ಕಚ್ಚಿ ಕಿರಿಕಿರಿಯನ್ನು ಉಂಟು ಮಾಡುವುದರ ಜೊತೆಗೆ ರಾತ್ರಿ ನಿದ್ರೆಗೂ ಭಂಗ ತರುತ್ತವೆ. ಹಾಗಾಗಿ ಇವುಗಳ ಕಾಟದಿಂದ ಮುಕ್ತಿ ಪಡೆಯಲು ರಾಸಾಯನಿಕಯುಕ್ತ ಸ್ಪ್ರೇ, ಸೊಳ್ಳೆ ಕಾಯಿಲ್‌ಗಳನ್ನು ಹೆಚ್ಚಿನವರು ಬಳಕೆ ಮಾಡುತ್ತಾರೆ. ಇವುಗಳ ಬಳಕೆಯಿಂದ ಶಾಶ್ವತವಾಗಿ ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ಸಾಧ್ಯವಿಲ್ಲ ಜೊತೆಗೆ ನಮ್ಮ ಆರೋಗ್ಯದ ದೃಷ್ಟಿಯಿಂದ ಇವುಗಳ ಬಳಕೆ ಅಷ್ಟು ಸೂಕ್ತವಲ್ಲ.  ಹೀಗಿರುವಾಗ ಸೊಳ್ಳೆ, ಕೀಟಗಳ ಹಾವಳಿಯಿಂದ ಶಾಶ್ವತ ಪರಿಹಾರವನ್ನು ಪಡೆಯಲು ಆಲಂ ಕಲ್ಲು (ಪಟಿಕ)…

Read More

ಧುರಂಧರ್ 2: ಪಾಕಿಸ್ತಾನದ ಪೊಲೀಸ್ ಆಗಲು ಕೈತುಂಬಾ ಸಂಬಳ ಪಡೆದ ಸಂಜಯ್ ದತ್

ಬಾಲಿವುಡ್‌ ನಟ ಸಂಜಯ್ ದತ್ (Sanjay Dutt) ಅವರಿಗೆ ‘ಧುರಂಧರ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾದಿಂದ ಖ್ಯಾತಿ ಹೆಚ್ಚಾಗಿದೆ. ಈ ಚಿತ್ರಗಳಲ್ಲಿ ಅವರು ನಿರ್ವಹಿಸಿರುವ ಪಾಕಿಸ್ತಾನಿ ಪೊಲೀಸ್ ಅಧಿಕಾರಿಯ ಪಾತ್ರಕ್ಕೆ ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಹುಬೇಡಿಕೆಯ ನಟನಾಗಿರುವ ಅವರು ಈ ಪಾತ್ರಕ್ಕಾಗಿ ದೊಡ್ಡ ಮೊತ್ತದ ಸಂಭಾವನೆ ಪಡೆದಿದ್ದಾರೆ. ಆ ಬಗ್ಗೆ ಮಾಹಿತಿ ಸಿಕ್ಕಿದೆ. ಮೂಲಗಳ ಪ್ರಕಾರ, ಸಂಜಯ್ ದತ್ ಅವರಿಗೆ ಬರೋಬ್ಬರಿ 10 ಕೋಟಿ ರೂಪಾಯಿ ಸಂಭಾವನೆ (Sanjay Dutt…

Read More

ಡೊನಾಲ್ಡ್ ಟ್ರಂಪ್ ಭೇಟಿಗೆ ‘ಒಪ್ಪಿದ’ ನಟ ಬೊಮನ್ ಇರಾನಿ, ಆದರೆ ಇದೆ ಕೆಲ ಷರತ್ತು

ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ-ಇಸ್ರೇಲ್ ಮತ್ತು ಇರಾನ್ ನಡುವೆ ಸಂಘರ್ಷ ಮುಂದುವರಿಯುತ್ತಿದೆ. ಈ ಯುದ್ಧದಿಂದ ಭಾರತ ಸೇರಿದಂತೆ ಹಲವು ರಾಷ್ಟ್ರಗಳು ಸಮಸ್ಯೆ ಅನುಭವಿಸುತ್ತಿವೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಇರಾನಿಗಳೊಂದಿಗೆ ‘ಶಾಂತಿ ಮಾತುಕತೆ’ ನಡೆಸುವುದಾಗಿ ಹೇಳಿಕೊಂಡಿದ್ದಾರೆ ಅಲ್ಲದೆ, ಅದಕ್ಕೆ ಕೆಲವು ಷರತ್ತುಗಳನ್ನು ಸಹ ಹಾಕಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. ಈ ಬೆಳವಣಿಗೆಯನ್ನು ಗಮನಿಸಿದ ಬಾಲಿವುಡ್ (Boman Irani) ನಟ ಬೋಮನ್ ಇರಾನಿ, ಟ್ರಂಪ್ ಅವರಿಗೆ ಅತ್ಯಂತ ತಮಾಷೆಯಾಗಿ ತಿರುಗೇಟು ನೀಡಿದ್ದಾರೆ. ಟ್ರಂಪ್ ಅವರು ‘ಇರಾನಿ’ಗಳೊಟ್ಟಿಗೆ…

Read More

ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ

ಗದಗ, ಮಾರ್ಚ್ 25: ಗದಗ ಜಿಲ್ಲೆಯ ಹಲವೆಡೆ ಕಳೆದ ರಾತ್ರಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ವಿಶೇಷವಾಗಿ ಮುಂಡರಗಿ ತಾಲೂಕಿನ ದಿಂಡೂರ ತಾಂಡಾದಲ್ಲಿ ಭಾರೀ ಅವಾಂತರ ಉಂಟಾಗಿದೆ. ಭಾರಿ ಗಾಳಿ ಹಾಗೂ ಮಳೆಯ ಅಬ್ಬರಕ್ಕೆ ತಾಂಡಾದಲ್ಲಿ 4ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿಗೆ ಹಾಕಿದ್ದ ತಗಡಿನ ಶೀಟ್‌ಗಳು ಹಾರಿಹೋಗಿವೆ. ಈ ವೇಳೆ ಹಾರಿದ ಶೀಟ್‌ಗಳು ತಗುಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಪ್ಪ ಲಮಾಣಿ, ಸೋಮವ್ವ ಲಮಾಣಿ ಮತ್ತು ದೇವಲಪ್ಪ ಲಮಾಣಿ ಎಂದು…

Read More

ಬೆಂಗಳೂರು ಮೆಟ್ರೋ ಪಿಂಕ್ ಲೈನ್ ಆರಂಭಕ್ಕೂ ಮುನ್ನವೇ ಸಂಘರ್ಷ: ಬೀಳಕಹಳ್ಳಿ ಹೆಸರಿಗಾಗಿ ಸ್ಥಳೀಯರ ಪಟ್ಟು – Kannada News | Bengaluru Pink Line Metro Controversy: Residents Protest Against Naming Bilekahalli Station as IIMB

ನಮ್ಮ ಮೆಟ್ರೋ ಪಿಂಕ್ ಲೈನ್ ಐಐಎಂಬಿ ಸ್ಟೇಷನ್Image Credit source: tv9 ಬೆಂಗಳೂರು, ಏಪ್ರಿಲ್ 30: ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ (Pink Line Metro) ಮಾರ್ಗವು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲು ಸಿದ್ಧವಾಗುತ್ತಿದೆ. ಆದರೆ, ಈ ಮಾರ್ಗದ ನಿಲ್ದಾಣವೊಂದಕ್ಕೆ ನಾಮಕರಣ ಮಾಡುವ ವಿಚಾರ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಬೀಳಕಹಳ್ಳಿ ಏರಿಯಾದಲ್ಲಿರುವ ಮೆಟ್ರೋ ನಿಲ್ದಾಣಕ್ಕೆ ಬಿಎಂಆರ್‌ಸಿಎಲ್ (BMRCL) ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB) ಎಂದು ಹೆಸರಿಟ್ಟಿರುವುದು ಸ್ಥಳೀಯ ನಿವಾಸಿಗಳ ತೀವ್ರ ಆಕ್ರೋಶಕ್ಕೆ…

Read More

ಕೋಗಿಲು ನಿರಾಶ್ರಿತರ ಮೇಲೆ ಬಹುದೊಡ್ಡ ಅನುಮಾನ: ಒತ್ತುವರಿದಾರರ ಜನ್ಮಜಾಲಾಡಲು ಮುಂದಾದ ಜಿಲ್ಲಾಡಳಿತ, ಪೊಲೀಸ್ – Kannada News | Kogilu Eviction Row: Major Doubts Over Displaced Families, Police and District Administration Begin Verification Drive

ಬೆಂಗಳೂರು, ಜನವರಿ 2: ಕೋಗಿಲು ಲೇಔಟ್‌ನಲ್ಲಿನ (Kogilu Layout) ಸರ್ಕಾರಿ ಜಾಗ ಒತ್ತುವರಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಪುನರ್ವಸತಿ ಒದಗಿಸುವ ಕರ್ನಾಟಕ (Karnataka) ಕಾಂಗ್ರೆಸ್ ಸರ್ಕಾರದ ಯೋಜನೆಯ ನಡುವೆ ಮಹತ್ವದ ಬೆಳವಣಿಗೆ ನಡೆದಿದೆ. ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವವರ ಕುರಿತು ಗಂಭೀರ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಪರಿಶೀಲನೆಗೆ ಮುಂದಾಗಿವೆ. ಪುನರ್ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ವಸೀಮ್ ಲೇಔಟ್ ಹಾಗೂ ಫಕೀರ್ ಲೇಔಟ್‌ನ ಸಂತ್ರಸ್ತರ ಪೈಕಿ ಕೆಲವರು ಬಾಂಗ್ಲಾದೇಶ (Bangladesh) ಮೂಲದವರಾಗಿರಬಹುದೆಂಬ…

Read More

ವಿಶ್ವಕಪ್ ಕ್ಯಾಚ್ ನೆನಪಿಸಿದ ವೈಭವ್ ಸೂರ್ಯವಂಶಿ

2024 ರ ಟಿ20 ವಿಶ್ವಕಪ್ ಫೈನಲ್​ನಲ್ಲಿ ಸೂರ್ಯಕುಮಾರ್ ಯಾದವ್ ಹಿಡಿದ ಕ್ಯಾಚ್ ಅನ್ನು ಯಾರು ತಾನೆ ಮರೆಯಲು ಸಾಧ್ಯ. ಅಂತಹದ್ದೇ ಕ್ಯಾಚ್ ಹಿಡಿಯುವ ಮೂಲಕ ವೈಭವ್ ಸೂರ್ಯವಂಶಿ ಎಲ್ಲರ ಗಮನ ಸೆಳೆದಿದ್ದಾರೆ. ಝಿಂಬಾಬ್ವೆಯಲ್ಲಿ ನಡೆದ ಅಂಡರ್-19 ಏಕದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ಭಾರತ ಅಂಡರ್-19 ತಂಡವು 48.5 ಓವರ್​ಗಳಲ್ಲಿ 238 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಬ್ಯಾಟಿಂಗ್​ಗೆ ಮಳೆ ಅಡ್ಡಿಪಡಿಸಿತು. ಆ ಬಳಿಕ…

Read More

Jammu Kashmir Bus Accident: ರಾಮನಗರ-ಉಧಂಪುರ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಬಸ್ ಪಲ್ಟಿ, 10 ಮಂದಿ ಸಾವು – Kannada News | Tragedy on Mountain Road: Bus Overturns in Jammu and Kashmir, Multiple Lives Lost

ಶ್ರೀನಗರ, ಏಪ್ರಿಲ್ 20: ಜಮ್ಮು ಮತ್ತು ಕಾಶ್ಮೀರದ ರಾಮನಗರ-ಉಧಂಪುರ ಹೆದ್ದಾರಿಯಲ್ಲಿ ಎಂದಿನಂತೆ ವಾಹನಗಳ ಸಂಚಾರವಿತ್ತು. ಆದರೆ ಕಾಘೋಟೆ ಎಂಬ ಗ್ರಾಮದ ಬಳಿ ಸಾಗುತ್ತಿದ್ದ ಆ ಒಂದು ಬಸ್ಸಿನ ಪಾಲಿಗೆ ವಿಧಿ ಬೇರೆಯದೇ ಆಟವಾಡಲು ಸಂಚು ರೂಪಿಸಿತ್ತು. ಪ್ರಯಾಣಿಕರಿಂದ ತುಂಬಿದ್ದ ಆ ಬಸ್ ಅತಿ ವೇಗವಾಗಿ ಚಲಿಸುತ್ತಿತ್ತು. ಹಠಾತ್ತನೆ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಬಸ್, ರಸ್ತೆಯ ಅಂಚಿನಿಂದ ಹೊರಕ್ಕೆ ಉರುಳಿ ಅಪಘಾತ(Accident)ಕ್ಕೀಡಾಯಿತು. ಕ್ಷಣಾರ್ಧದಲ್ಲಿ ಮೌನವಾದ ಚೀರಾಟ ಬಸ್ ಉರುಳಿಬಿದ್ದ ಶಬ್ದಕ್ಕೆ ಇಡೀ ಕಾಘೋಟೆ ಗ್ರಾಮವೇ ಬೆಚ್ಚಿಬಿದ್ದಿತು. ಸ್ಥಳೀಯರು…

Read More

ಗೆದ್ದವರಿಗಷ್ಟೆ ಅಲ್ಲ ಆಸ್ಕರ್ ನಾಮಿನಿಗಳಿಗೆ ಸಿಗಲಿದೆ 3 ಕೋಟಿ ಮೌಲ್ಯದ ಉಡುಗೊರೆಗಳು

ಪ್ರತಿ ವರ್ಷ ಆಸ್ಕರ್ (Oscar) ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇವಲ ಕೆಲವೇ ಕೆಲವು ತಾರೆಗಳು ಮಾತ್ರ ಆಸ್ಕರ್ ಗೆಲ್ಲುತ್ತಾರೆ. ಅವರಿಗೆ ಚಿನ್ನ ಲೇಪಿದ ಮೂರ್ತಿಯ ಜೊತೆಗೆ ನಗದು ಬಹುಮಾನವೂ ಸಿಗುತ್ತದೆ. ಆದರೆ ನಾಮಿನೇಷನ್ ಪಡೆದವರಿಗೆ ಏನೂ ಇಲ್ಲ. ಆದರೆ ಈ ಬಾರಿ ಹಾಗಾಗುವುದಿಲ್ಲ. ನಾಮಿನೇಷನ್ ಹಂತದ ವರೆಗೆ ಬಂದವರಿಗೂ ಸಹ ದೊಡ್ಡ ಉಡುಗೊರೆಯನ್ನು ನೀಡಲಾಗುತ್ತಿದೆ. ಅದೂ ಈ ಉಡುಗೊರೆ ಬಾಸ್ಕೆಟ್​​ನ ಮೌಲ್ಯ ಸುಮಾರು 3 ಕೋಟಿ ರೂಪಾಯಿಗಳಿದೆ. ಈ ಉಡುಗೊರೆ ಬಾಸ್ಕೆಟ್​​ನಲ್ಲಿ ವಿದೇಶಿ ಪ್ರವಾಸದ ಟಿಕೆಟ್​​ ಜೊತೆಗೆ…

Read More

ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ದರೋಡೆ; ಪರಮೇಶ್ವರ್ ಹೇಳಿದ್ದೇನು? – Kannada News | Belagavi Rs.400 Cr Robbery: G. Parameshwara on Police Investigation

ಬೆಂಗಳೂರು, ಜನವರಿ 25: ಬೆಳಗಾವಿಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ಅಕ್ಟೋಬರ್ 2022 ರಲ್ಲಿ ನಡೆದಿದೆ ಎನ್ನಲಾದ ರೂ. 400 ಕೋಟಿ ಮೌಲ್ಯದ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳ ದರೋಡೆ ಪ್ರಕರಣ (Belagavi Rs.400 Cr Robbery) ತಡವಾಗಿ ಬೆಳಕಿಗೆ ಬಂದಿದ್ದು, ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಪ್ರಕರಣದ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಅವರು ಪ್ರತಿಕ್ರಿಯಿಸಿದ್ದಾರೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಈ ಹಣವು ಮಹಾರಾಷ್ಟ್ರದ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಅವರಿಗೆ ಸೇರಿದ್ದು…

Read More