Headlines

Belagavi: ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ – Kannada News | Chorla Ghat 400 Crore Robbery: Karnataka Police Seeks Maharashtra Cooperation Amidst Probe

ಬೆಳಗಾವಿ, ಜನವರಿ 25: ಕರ್ನಾಟಕ-ಗೋವಾ ಗಡಿಯಲ್ಲಿ 400 ಕೋಟಿ ರಾಬರಿ ಪ್ರಕರಣ ಸಂಬಂಧ ಬೆಳಗಾವಿ ಎಸ್ಪಿ ಕೆ. ರಾಮರಾಜನ್ ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಜ.6ರಂದು ನಾಸಿಕ್ ಜಿಲ್ಲಾ ವರಿಷ್ಠಾಧಿಕಾರಿಯಿಂದ ನಮಗೆ ಪತ್ರ ಬಂದಿದ್ದು, ಚೋರ್ಲಾ ಘಾಟ್​​ನಲ್ಲಿ ರಾಬರಿಯಾಗಿರುವ ವಿಷಯ ಅದರಲ್ಲಿ ತಿಳಿಸಲಾಗಿತ್ತು. ರಾಬರಿ ಆದ ಹಣದ ಮೊತ್ತ ನಾಲ್ಕನೂರು ಕೋಟಿ ಆಗಿರಬಹುದು ಅಂತಾ ಪತ್ರದಲ್ಲಿ ಇತ್ತು. ಈ ಕಾರಣಕ್ಕೆ ನಮ್ಮ ಖಾನಾಪುರದ ಸಬ್ ಇನ್ಸ್ಪೆಕ್ಟರ್ ಸೇರಿ ಒಂದು ತಂಡವನ್ನ ಕಳುಹಿಸಿದ್ದೇವೆ. ಎಸ್ಐಟಿ ತಂಡ ಕೂಡ ರಚನೆ…

Read More

ಒಡಿಶಾದಲ್ಲಿ ಅಪರೂಪದ ಘಟನೆ: ರೈಲಿನಲ್ಲಿ ಮೊದಲ ಮಗು, ಆಂಬ್ಯುಲೆನ್ಸ್‌ನಲ್ಲಿ ಎರಡನೇ ಮಗುವಿಗೆ ಜನ್ಮ ನೀಡಿದ ತಾಯಿ – Kannada News | Odisha Twin Birth: Woman Delivers Baby in Train, Second in Ambulance A Rare Feat

ಭುವನೇಶ್ವರ, ಜೂನ್ 22: ಮಹಿಳೆಯೊಬ್ಬರು ಎರಡು ಪ್ರತ್ಯೇಕ ವಾಹನಗಳಲ್ಲಿ ತಮ್ಮ ಅವಳಿ ಮಕ್ಕಳಿಗೆ ಜನ್ಮ ನೀಡಿರುವ ವಿಚಿತ್ರ ಘಟನೆ ಒಡಿಶಾದಲ್ಲಿ ನಡೆದಿದೆ. ಮೊದಲ ಮಗು ಚಲಿಸುತ್ತಿರುವ ರೈಲಿನಲ್ಲಿ ಜನಿಸಿದರೆ ಎರಡನೇ ಮಗು(Baby) ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯೆ ಆಂಬ್ಯುಲೆನ್ಸ್​ ಒಳಗೆ ಜನಿಸಿದೆ. ಸಹ ಪ್ರಯಾಣಿಕರು, ರೈಲ್ವೆ ಅಧಿಕಾರಿಗಳು ಮತ್ತು ವೈದ್ಯಕೀಯ ತಂಡದ ಸಮಯಪ್ರಜ್ಞೆಯಿಂದಾಗಿ ತಾಯಿ ಮತ್ತು ಇಬ್ಬರೂ ಶಿಶುಗಳು ಸಂಪೂರ್ಣ ಸುರಕ್ಷಿತವಾಗಿದ್ದಾರೆ. ಈ ರೋಮಾಂಚನಕಾರಿ ಘಟನೆ ರೂರ್ಕೆಲಾ-ಗುಣುಪುರ್ ‘ರಾಜ್ಯರಾಣಿ ಎಕ್ಸ್‌ಪ್ರೆಸ್’ ರೈಲಿನಲ್ಲಿ ಸಂಭವಿಸಿದೆ. ಮಹಿಳೆ ರೈಲಿನ ಸಾಮಾನ್ಯ ಬೋಗಿಯಲ್ಲಿ…

Read More

ಬೆಂಗಳೂರಿನಲ್ಲಿ ರಣ ಬಸಿಲು: ಆರೋಗ್ಯ ಇಲಾಖೆಯ ಮಾರ್ಗಸೂಚಿ, ಗರ್ಭಿಣಿಯರು, ಮಕ್ಕಳಿಗೆ ಎಚ್ಚರಿಕೆ – Kannada News | Bengaluru Heatwave: Health Advisory for Rising Temperatures and Dehydration Risks

ಪ್ರಾತಿನಿಧಿಕ ಚಿತ್ರImage Credit source: indianexpress ಬೆಂಗಳೂರ, ಏಪ್ರಿಲ್​ 17: ಕೂಲ್ ಸಿಟಿ ಎಂದು ಕರೆಸಿಕೊಳ್ಳುವ ರಾಜಧಾನಿ ಬೆಂಗಳೂರು (bangaluru) ಸದ್ಯ ಹಾಟ್ ಸಿಟಿಯಾಗಿ (Heatwave) ಬದಲಾಗಿದೆ. ಸೆಕೆ ಜೊತೆಗೆ ಏರಿಕೆಯಾಗುತ್ತಿರುವ ತಾಪಮಾನಕ್ಕೆ ಸಿಟಿ ಜನ ಶಾಪ್ ಹಾಕುವುದಕ್ಕೆ ಶುರು ಮಾಡಿದ್ದಾರೆ. ಅದರಲ್ಲೂ ಮಕ್ಕಳು, ವೃದ್ಧರು ಹಾಗೂ ಗರ್ಭಿಣಿಯರು ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಗರ್ಭಿಣಿಯರು, ಮಕ್ಕಳ ಬಗ್ಗೆ ಎಚ್ಚರ  ಬೆಂಗಳೂರಿನಲ್ಲಿ ಇಂದು 36ರ ಗರಿಷ್ಠ ತಾಪಮಾನ ದಾಖಲಾಗಿದೆ. ಕ್ಷಣಕ್ಷಣಕ್ಕೂ ಏರಿಕೆ ಆಗುತ್ತಿರುವ ರಾಜಧಾನಿಯ…

Read More

ತೀವ್ರ ಸ್ವರೂಪ ಪಡೆದ ಚಪ್ಪಲಿ ಎಸೆತ ಪ್ರಕರಣ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪರ ನಿಂತ ಅಹಿಂದ – Kannada News | Chikkaballapur slipper throwing incident: balija And ahinda Supports to Congress MLA Pradeep Eshwar

ಚಿಕ್ಕಬಳ್ಳಾಪುರ, (ಜುಲೈ 01): ಮೊನ್ನೆ ಚಿಕ್ಕಬಳ್ಳಾಪುರದಲ್ಲಿ (Chikkaballapur) ಕೆಂಪೇಗೌಡ ಜಯಂತಿ ಆಚರಣೆ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಮೇಲೆ ಚಪ್ಪಲಿ ಎಸೆತ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು,  ಬಲಿಜ ಸಂಘ ಹಾಗೂ ಅಹಿಂದ ಪ್ರದೀಪ್ ಈಶ್ವರ್ ಬೆಂಬಲಕ್ಕೆ ನಿಂತಿವೆ. ಹೌದು…ಶಾಸಕ ಪ್ರದೀಪ್ ಈಶ್ವರ್ ಪರವಾಗಿ ಚಿಕ್ಕಬಳ್ಳಾಪುರ ತಾಲೂಕು ಬಲಿಜ ಸಂಘ ಬಹಿರಂಗವಾಗಿ ಬೆಂಬಲ ಸೂಚಿಸಿದ್ದು, ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದೆ. ಇನ್ನು ಇಂದು…

Read More

ಹೊಳೆ ಹರಿವ ದಿಕ್ಕನ್ನೇ ಬದಲಾಯಿಸಿದ ಹೂಳು: ಪಿನಾಕಿನಿ ತೀರದ ನಿವಾಸಿಗಳಿಗೆ ತಪ್ಪದ ಗೋಳು! – Kannada News

ಉಡುಪಿ, ಜೂನ್​​ 04 : ಜಿಲ್ಲೆಯ ಕೋಟೆ ಮತ್ತು ಮಟ್ಟು ಭಾಗದ ಜನರಿಗೆ ಜೀವನಾಡಿಯಾಗಿದ್ದ ಪಿನಾಕಿನಿ ಹೊಳೆಯೇ ಈಗ ಇಲ್ಲಿನ ನಿವಾಸಿಗಳಿಗೆ ಜೀವಭಯ ಹುಟ್ಟಿಸಿದೆ. ಹೊಳೆಯ ಮಧ್ಯದಲ್ಲಿ ಹೂಳು ತುಂಬಿ ಹರಿವಿನ ದಿಕ್ಕೇ ಬದಲಾಗಿರುವ ಪರಿಣಾಮ ತೀರ ಪ್ರದೇಶಗಳಲ್ಲಿ ಭೂ ಕೊರೆತ ಉಂಟಾಗುತ್ತಿದ್ದು ಕೃಷಿ ಜಮೀನು ಹೊಳೆ ಪಾಲಾಗುತ್ತಿವೆ. ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಈಗಲೇ ಹೀಗಾದರೆ ಮಳೆಗಾಲ ಎದುರಿಸೋದು ಹೇಗೆಂಬ ಆತಂಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ. ಹೆಚ್ಚಿದ ಭೂ ಕೊರೆತ ಉಡುಪಿ ಜಿಲ್ಲೆಯ ಕಟಪಾಡಿ ಸಮೀಪದ ಕೋಟೆ…

Read More

ಬಾಗಲಕೋಟೆಯಲ್ಲಿ ಅಮಾನವೀಯ ಕೃತ್ಯ: ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ? – Kannada News | Bagalkot: Mentally Ill Woman physically Assaulted Near Hunagunda Highway

ಬಾಗಲಕೋಟೆ, ಜನವರಿ 11: ವಿಚ್ಛೇದಿತ ಮಹಿಳೆ‌ ಮೇಲೆ ಲೈಂಗಿಕ ದೌರ್ಜನ್ಯ (physically harassment) ನಡೆದಿರುವಂತಹ ಘಟನೆ ಬಾಗಲಕೋಟೆ (Bagalkote) ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಕ್ರಾಸ್​​​ನಲ್ಲಿ ನಡೆದಿದೆ. ಜನವರಿ 5ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 40 ವರ್ಷದ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದು, ದೌರ್ಜನ್ಯವೆಸಗಿ ರಾಷ್ಟ್ರೀಯ ಹೆದ್ದಾರಿ ಬಳಿ ಬಿಸಾಕಿ ಹೋಗಲಾಗಿದೆ. ಸದ್ಯ ಮಹಿಳೆ ಮೇಲೆ ಗ್ಯಾಂಗ್​ನಿಂದ​ ಅಥವಾ ಒಬ್ಬರಿಂದ ಅತ್ಯಾಚಾರ ನಡೆಯಿತಾ ಎಂಬುವುದು ಪೊಲೀಸ್​ ತನಿಖೆ ನಡೆಸಿದ್ದಾರೆ. ಹುನಗುಂದ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ. ಕೃತ್ಯವೆಸಗಿ…

Read More

ಬೇಸಿಗೆಗೂ ಮೊದಲೇ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್; ದವಸ-ಧಾನ್ಯಗಳ ದರ ಎಷ್ಟಕ್ಕೇರಿದೆ ನೋಡಿ! – Kannada News | Karnataka Price Hike: Rice, Dal, Chili Costs,check new price

ಬೇಸಿಗೆಗೂ ಮೊದಲೇ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್ ಬೆಂಗಳೂರು, ಫೆಬ್ರುವರಿ 03: ಈಗಾಗಲೇ ರಾಜ್ಯದಲ್ಲಿ ತರಕಾರಿ, ಹಣ್ಣು, ಚಿನ್ನ, ಬೆಳ್ಳಿ ಬೆಲೆ ಏರಿಕೆಯಿಂದ ರಾಜ್ಯದ ಜನರು ಬೇಸರಗೊಂಡಿದ್ದಾರೆ. ಈಗ ದಿನನಿತ್ಯದ ಅಗತ್ಯ ವಸ್ತುಗಳಾದ ಅಕ್ಕಿ, ಬೇಳೆ, ಮೆಣಸಿನಕಾಯಿ ಬೆಲೆಯಲ್ಲಿ ಹೆಚ್ಚಳವಾಗಿರುವುದು (Price Hike) ಜನಸಾಮಾನ್ಯರು ತಲೆ ಮೇಲೆ ಕೈ ಹೊತ್ತು ಕೂರುವಂತೆ ಮಾಡಿದೆ. ಬ್ಯಾಡಗಿ ಮೆಣಸಿನ ಕಾಯಿ, ಸೋನಾ ಮಸೂರಿ ಅಕ್ಕಿ ಸೇರಿ ಹಲವು ಬೇಳೆ, ಕಾಳುಗಳ ಬೆಲೆಯಲ್ಲಿ ಗಮನಾರ್ಹ ಏರಿಕೆಯಾಗಿದೆ. ಆದಾಯ ಬರುವ ಮುನ್ನವೇ ರೈತರಿಕೆ…

Read More

ಮುಂದುವರಿದ ಖಾತೆ ಕಿತ್ತಾಟ: ಪಟ್ಟು ಬಿಡದ ಕೃಷ್ಣಬೈರೇಗೌಡ; ಸಿದ್ದರಾಮಯ್ಯ ಭೇಟಿಯಾದ ಜಮೀರ್ – Kannada News | Karnataka Cabinet Portfolio Crisis: Krishna Byre Gowda Confident of Securing BDA, BMRDA; Zameer Ahmed meets Siddaramaiah and mallikarjun kharge

ಕೃಷ್ಣಬೈರೇಗೌಡ, ಸಿದ್ದರಾಮಯ್ಯ ಬೇಟೆಯಾದ ಜಮೀರ್Image Credit source: tv9 kannada ಬೆಂಗಳೂರು, ಜೂನ್​​ 13: ಸಿಎಂ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು 10 ದಿನಗಳಾಗಿವೆ. 13 ಸಚಿವರು ಪ್ರಮಾಣವಚನ ಸ್ವೀಕರಿಸಿಯೂ ಆಗಿದೆ. ಆದರೆ ಖಾತೆ ಬಗ್ಗೆ ಸಚಿವರ ಕ್ಯಾತೆ ಮುಂದುವರಿದಿದೆ. BDA, BMRDA ಹೊರತುಪಡಿಸಿ ಕೇವಲ ಬೆಂಗಳೂರು ನಗರಾಭಿವೃದ್ಧಿ ನೀಡಿದ್ದಕ್ಕೆ ಕೃಷ್ಣಬೈರೇಗೌಡ ಮುನಿಸಿಕೊಂಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಜೊತೆಗೆ BDA, BMRDA ನೀಡುವಂತೆ ಹಾಕಿರುವ ಪಟ್ಟನ್ನು ಸಡಿಲಿಸುತ್ತಿಲ್ಲ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲೇ…

Read More

ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ – Kannada News | Union Minister Pralhad Joshi Reacts to MLA Chandru Lamanis Lokayukta Trap

ಧಾರವಾಡ, ಫೆಬ್ರವರಿ 21: ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ನನಗೆ ಪೂರ್ಣ ಮಾಹಿತಿ ಇಲ್ಲ,  ಮಾಹಿತಿ ಪಡೆದುಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಜನಪ್ರತಿನಿಧಿಗಳಾದವರು ಬಹಳ ಜಾಗರೂಕರಾಗಿರಬೇಕು ಮತ್ತು ಜನರ ಕೆಲಸ ಮಾಡಲು ಬಂದಿರುತ್ತಾರೆ. ಸಾರ್ವಜನಿಕ ಬದುಕಿನಲ್ಲಿ ಜನರಿಗೆ ಆದರ್ಶವಾಗಿರಬೇಕು. ಪ್ರಾಥಮಿಕ ವರದಿಗಳನ್ನು ಗಮನಿಸಿದಾಗ ಈ ವಿಷಯ ಮನಸ್ಸಿಗೆ ಕಿರಿಕಿರಿ ಮತ್ತು ನೋವುಂಟು ಮಾಡಿದೆ. ಶಾಸಕರು ಈ ಕೃತ್ಯ ಎಸಗಿದ್ದಾರೆಯೇ…

Read More

ಬೆಂಗಳೂರು: ಗಾಂಧಿ ಬಜಾರ್ ಹೈಟೆಕ್ ಪಾರ್ಕಿಂಗ್ ಲಾಟ್‌ ಕಾರು ಶೋರೂಂಗೆ ಬಾಡಿಗೆಗೆ! ವಾಹನ ಸವಾರರ ತೀವ್ರ ಆಕ್ರೋಶ

ಗಾಂಧಿ ಬಜಾರ್ ಹೈಟೆಕ್ ಪಾರ್ಕಿಂಗ್ ಲಾಟ್‌Image Credit source: tv9 ಬೆಂಗಳೂರು, ಜೂನ್ 1: ಬೆಂಗಳೂರಿನ (Bengaluru) ಅತ್ಯಂತ ಜನನಿಬಿಡ ವಾಣಿಜ್ಯ ಪ್ರದೇಶವಾದ ಬಸವನಗುಡಿಯ ಗಾಂಧಿ ಬಜಾರ್‌ನಲ್ಲಿ ವಾಹನ ಸವಾರರ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ನೀಡಲು ನಿರ್ಮಿಸಲಾಗಿದ್ದ ಹೈಟೆಕ್ ಮಲ್ಟಿಲೆವೆಲ್ ಪಾರ್ಕಿಂಗ್ ಲಾಟ್ ಈಗ ವಿವಾದದ ಕೇಂದ್ರಬಿಂದುವಾಗಿದೆ. ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಡಿ ಬರೋಬ್ಬರಿ 27 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನಾಲ್ಕು ಅಂತಸ್ತಿನ ಈ ಬೃಹತ್ ಪಾರ್ಕಿಂಗ್ ಸಂಕೀರ್ಣವನ್ನು ಕಳೆದ ತಿಂಗಳಷ್ಟೇ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿತ್ತು….

Read More