Headlines

ಕರವೇ ನಾರಾಯಣ ಗೌಡಗೆ ನಿಂದನೆ; ರಾಜ್ಯಾದ್ಯಂತ ಕಿಡಿಗೇಡಿಗಳ ವಿರುದ್ಧ ಕೇಸ್ ಬುಕ್, ಆಗಿದ್ದೇನು? – Kannada News | Hindi Row: Karave Narayan Gowda Defamed, Cases Filed Against Trolls

ಬೆಂಗಳೂರು, ಏಪ್ರಿಲ್​ 22: ಕನ್ನಡ ಮತ್ತು ಹಿಂದಿ ಭಾಷಾ (Kannada-Hindi Conflict) ಯುದ್ಧದಲ್ಲಿ ಕನ್ನಡ ಹೋರಾಟಗಾರರ ಬಗ್ಗೆ ಅವಹೇಳನ ಮಾಡಲಾಗುತ್ತಿದೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ (Narayana Gowda) ವಿರುದ್ಧ ನೇರವಾಗಿಯೇ ಕಿಡಿಗೇಡಿಗಳು ಕೆಟ್ಟ ಪದಗಳಿಂದ ನಿಂದಿಸಿದ್ದಾರೆ. ಈ ಬಗ್ಗೆ ಕರವೇ ಪಡೆ ಕಾನೂನಿನ ಮೊರೆ ಹೋಗಿದ್ದು, ಅನೇಕ ಕಡೆ ಕೇಸ್ ದಾಖಲಾಗಿವೆ. ಕನ್ನಡ ನಾಡು, ನುಡಿ, ಜಲದ ಹೋರಾಟಗಳಲ್ಲಿ ಕರವೇ ಸಂಘಟನೆ ಸದಾ ಮುಂಚೂಣಿಯಲ್ಲಿರುತ್ತೆ.‌ ಇತ್ತೀಚೆಗೆ ನಡೆಯುತ್ತಿರುವ ಕನ್ನಡ- ಹಿಂದಿ ಭಾಷಾ ಯುದ್ಧದಲ್ಲೂ…

Read More

ಪಂಜಾಬ್ ಲಾಟರಿಯಲ್ಲಿ 6 ಕೋಟಿ ಗೆದ್ದ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್ – Kannada News | Delhi 80 year old retired postmaster wins Rs 6 crore Punjab Baisakhi Bumper lottery

ನವದೆಹಲಿ, ಏಪ್ರಿಲ್ 22: ದೆಹಲಿಯ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್ ಪಂಜಾಬ್ ರಾಜ್ಯ ಡಿಯರ್ ಬೈಸಾಖಿ ಬಂಪರ್ ಲಾಟರಿಯಲ್ಲಿ (Bumper Lottery) 6 ಕೋಟಿ ರೂ. ಪ್ರಥಮ ಬಹುಮಾನವನ್ನು ಗೆದ್ದಿದ್ದಾರೆ. ದೆಹಲಿಯ ನಿವಾಸಿಯಾದ 80 ವರ್ಷದ ಓಂ ಪ್ರಕಾಶ್ ಲುಧಿಯಾನದ ಘಂಟಾ ಘರ್ ನಲ್ಲಿರುವ ಅಂಗಡಿಯಿಂದ 500 ರೂ.ಗೆ ಲಾಟರಿ ಟಿಕೆಟ್ ಖರೀದಿಸಿದ್ದರು. ಬಿ 520729 ಸಂಖ್ಯೆಯ ಅವರ ಲಾಟರಿ ಟಿಕೆಟ್ ಏಪ್ರಿಲ್ 19ರಂದು ಘೋಷಿಸಲಾದ ಡ್ರಾದಲ್ಲಿ ಮೊದಲ ಬಹುಮಾನವನ್ನು ಪಡೆದುಕೊಂಡಿದೆ. ಹೀಗಾಗಿ, ರಾತ್ರಿ ಬೆಳಗಾಗುವಷ್ಟರಲ್ಲಿ…

Read More

‘ಕೆಡಿ’ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್ ಅರವಿಂದ್ – Kannada News | Actor Ramesh Aravind speech in KD movie trailer launch event

ನಟ ರಮೇಶ್ ಅರವಿಂದ್ (Ramesh Aravind) ಅವರು ‘ಕೆಡಿ’ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ಈಗಾಗಲೇ ಟ್ರೇಲರ್​ನಲ್ಲಿ ಕಾಣಿಸಿದೆ. ಏಪ್ರಿಲ್ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರು ಕಾಳಿದಾಸ ಎಂಬ ಪಾತ್ರ ಮಾಡಿದ್ದಾರೆ. ಅದರ ಸಂಕ್ಷಿಪ್ತ ರೂಪವೇ ಕೆಡಿ. ಆದರೆ ಈ ಸಿನಿಮಾದಲ್ಲಿ ಕೇವಲ ಅವರು ಮಾತ್ರ ಕೆಡಿ ಅಲ್ಲ. ಇನ್ನೂ ಅನೇಕರು…

Read More

ಬೆಂಗಳೂರಿನ ಮನೆಯೊಂದರಲ್ಲಿ ದಂಪತಿ ಶವ ಪತ್ತೆ: ಗಂಡ-ಹೆಂಡ್ತಿ ಸಾವಿನ ರಹಸ್ಯ ನಿಗೂಢ – Kannada News | Couple Dead Body Found In gangenahalli Home at Bengaluru

ಬೆಂಗಳೂರು, (ಏಪ್ರಿಲ್ 22): ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಆರ್.ಟಿ.ನಗರದ ಗಂಗೇನಹಳ್ಳಿಯ ಮನೆಯೊಂದರಲ್ಲಿ ದಂಪತಿ (Couple) ಶವ ಪತ್ತೆಯಾಗಿದೆ. 10 ವರ್ಷಗಳ ಹಿಂದೆ ವಿವಾಹವಾಗಿದ್ದ ಸುಮಿತ್ರಾ ಹಾಗೂ ಡೇವಿಡ್ ಇದೀಗ ಏಕಾಏಕಿ ಸಾವನ್ನಪ್ಪಿದ್ದಾರೆ. ಆದ್ರೆ, ಇಬ್ಬರ ಸಾವಿಗೆ ನಿಖರ ಕಾರಣ ತಿಳಿದುಬಂದಿದ್ದಲ್ಲ. ಇನ್ನು ಸ್ಥಳಕ್ಕೆ ಆರ್​​ಟಿ ನಗರ ಪೊಲೀಸರು ಮತ್ತು ಸೊಕೊ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಡೇವಿಡ್, ಸುಮಿತ್ರಾಳನ್ನ ಉಸಿರುಗಟ್ಟಿಸಿ ಕೊಂದು ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ….

Read More

ಬೇಸಿಗೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುತ್ತೆ 3 ಲಕ್ಷಣಗಳು – Kannada News | Heat Stroke Warning Signs: Spot These 3 Symptoms Early

ದೇಶದ ಹಲವೆಡೆ ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ಸ್ಟ್ರೋಕ್ (Heat Stroke) ಪ್ರಕರಣಗಳು ಹೆಚ್ಚಾಗುತ್ತಿದೆ. ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆದರೆ ದೇಹದ ತಾಪಮಾನ ನಿಯಂತ್ರಣ ತಪ್ಪಿ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ಹೊರಗಡೆ ಕೆಲಸ ಮಾಡುವವರು ಹೆಚ್ಚಿನ ಅಪಾಯದಲ್ಲಿದ್ದಾರೆ. ಹಾಗಾಗಿ ಆರೋಗ್ಯ ತಜ್ಞರು ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಹೇಳುತ್ತಿದ್ದಾರೆ. ಮಾತ್ರವಲ್ಲ, ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುವ 3 ಪ್ರಮುಖ ಲಕ್ಷಣಗಳ ಬಗ್ಗೆ ತಿಳಿಸಿದ್ದಾರೆ….

Read More

ಮದುವೆ ವಿಡಿಯೋ ತೆಗೆಯುತ್ತಿದ್ದಾಗ ವೇಗವಾಗಿ ಬಂದ ಕಾರು, 25 ಅಡಿ ಮೇಲಕ್ಕೆ ಹಾರಿ ಬಿದ್ದ ಕ್ಯಾಮೆರಾಮನ್​! – Kannada News | Haryana wedding Cameraman Flung In Air After Car Hits Him During Brides Farewell

ಸಿರ್ಸಾ, ಏಪ್ರಿಲ್ 22: ಹರಿಯಾಣದ ಸಿರ್ಸಾದಲ್ಲಿ ವಧುವಿನ ಬೀಳ್ಕೊಡುಗೆಯ ಸಮಯದಲ್ಲಿ ಕ್ಯಾಮೆರಾಮನ್ ವಿಡಿಯೋ ಮಾಡುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಕ್ಯಾಮೆರಾಮನ್ 25 ಅಡಿ ಎತ್ತರಕ್ಕೆ ಹಾರಿ ಬಿದ್ದಿದ್ದಾರೆ. ವಧುವಿಗೆ ವಿದಾಯ ಹೇಳುವ ಸಮಾರಂಭದ ಸಮಯದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕ್ಯಾಮೆರಾಮನ್ ಸುಮಾರು 25 ಮೀಟರ್ ಎತ್ತರಕ್ಕೆ ಹಾರಿದ್ದಾರೆ. ಈ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಬೆಂಗಳೂರು, ಏಪ್ರಿಲ್​ 22: ಕರ್ನಾಟಕ ಎಸ್ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಇನ್ನು ತೃತೀಯ ಭಾಷೆಯ ವಿಷಯಕ್ಕೆ ಅಂಕನೋ ಇಲ್ಲಾ ಗ್ರೇಡೋ ಎಂಬ ಗೊಂದಲ ಉಂಟಾಗಿತ್ತು. ಸದ್ಯ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಗ್ರೇಡ್ ಬದಲು ಅಂಕ ನೀಡಲು ನಿರ್ಧರಿಸಲಾಗಿದೆ. ಆ ಮೂಲಕ ಈ ವರ್ಷ ಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ. ಈಗಾಗಲೇ ಎಲ್ಲ ವಿಷಯಗಳಿಗೆ ಅಂಕಗಳನ್ನ ನೀಡಿ…

Read More

12 ವರ್ಷದ ಬಳಿಕ ಕನ್ನಡಕ್ಕೆ ಮರಳಿದ ‘ಅಧ್ಯಕ್ಷ’ ನಟಿ ಹೆಬಾ ಪಟೇಲ್; ದಿಗಂತ್ ಜೊತೆ ಸಿನಿಮಾ – Kannada News | Adyaksha actress Hebah Patel new movie Rudra Kala in Kannada with Diganth Manchale

ನಟಿ ಹೆಬಾ ಪಟೇಲ್ (Hebah Patel) ಅವರು ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ಕನ್ನಡದ ‘ಅಧ್ಯಕ್ಷ’ ಸಿನಿಮಾ ಮೂಲಕ. ಆ ಚಿತ್ರದಲ್ಲಿ ಅವರು ಶರಣ್​ ಜೊತೆ ನಟಿಸಿದ್ದರು. ಬಳಿಕ ಅವರಿಗೆ ಪರಭಾಷೆಯಲ್ಲಿ ಸಾಕಷ್ಟು ಅವಕಾಶಗಳು ಸಿಕ್ಕವು. ತಮಿಳು, ತೆಲುಗು ಚಿತ್ರರಂಗದಲ್ಲೇ ಅವರು ಬ್ಯುಸಿ ಆದರು. ಈಗ ಬರೋಬ್ಬರಿ 12 ವರ್ಷಗಳ ಬಳಿಕ ಅವರು ಮತ್ತೆ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ. ದಿಗಂತ್ ಮಂಚಾಲೆ (Diganth Manchale) ಅಭಿನಯದ ‘ರುದ್ರ ಕಾಲ’ ಸಿನಿಮಾಗೆ ಹೆಬಾ ಪಟೇಲ್ ಅವರು ನಾಯಕಿ ಆಗಿದ್ದಾರೆ. ಈ…

Read More

VIDEO: ಅದ್ಭುತ… ಅತ್ಯದ್ಭುತ: ರಿಷಭ್ ಪಂತ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು – Kannada News | Rishabh Pant’s ‘Spider Man’ Catch Stuns Yashasvi Jaiswal

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ರಿಷಭ್ ಪಂತ್ (Rishabh Pant) ಹಿಡಿದ ಅದ್ಭುತ ಕ್ಯಾಚ್ ವಿಡಿಯೋ ಇದೀಗ ವೈರಲ್ ಆಗಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯಶಸ್ವಿ ಜೈಸ್ವಾಲ್ ಸ್ಫೋಟಕ ಆರಂಭ ಒದಗಿಸಿದ್ದರು. ಆದರೆ ಮೊಹಮ್ಮದ್ ಶಮಿ ಎಸೆದ ಮೂರನೇ ಓವರ್​ನ 5ನೇ ಎಸೆತವನ್ನು ಸರಿಯಾಗಿ…

Read More

ಗುಜರಾತ್​​ನ ವಲ್ಸಾದ್​​ನಲ್ಲಿ ಭೀಕರ ಅಪಘಾತ; ಪಿಕಪ್ ವ್ಯಾನ್ ಪಲ್ಟಿಯಾಗಿ 7 ಜನ ಸಾವು, ಪ್ರಧಾನಿ ಮೋದಿ ಸಂತಾಪ – Kannada News | 7 killed, several injured as pickup van overturns in Gujarat Valsads Kaprada accident news

ವಲ್ಸಾದ್, ಏಪ್ರಿಲ್ 22: ಇಂದು ಸಂಜೆ ಗುಜರಾತ್‌ನ (Gujarat) ವಲ್ಸಾದ್ ಜಿಲ್ಲೆಯ ಕಪ್ರಡಾ ತಾಲೂಕಿನಲ್ಲಿ ಪಿಕಪ್ ವ್ಯಾನ್ ಪಲ್ಟಿಯಾಗಿ ಮೂವರು ಮಕ್ಕಳು ಸೇರಿದಂತೆ 7 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಿರ್ನಾರಾ ಗ್ರಾಮದ ಸುಮಾರು 30 ಜನರನ್ನು ಪಿಕಪ್​ನಲ್ಲಿ ಮದುವೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವ್ಯಾನ್ ಪಲ್ಟಿಯಾಗಿದೆ. ಮೂವರು ಮಕ್ಕಳು ಸೇರಿದಂತೆ 7 ಜನ ಮೃತಪಟ್ಟಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳಲ್ಲಿ 10 ಜನರ…

Read More