Headlines

ಭಾರತದ ಟಾಪ್ 10 ಶ್ರೀಮಂತರು ಇವರು; ದಕ್ಷಿಣದವರು ಎಷ್ಟು ಮಂದಿ? – Kannada News | Richest Indian Actors 2026: Top 10 Bollywood and South Stars Net Worth

ಭಾರತದ ಅನೇಕ ಕಲಾವಿದರು ಸಾವಿರಾರು ಕೋಟಿ ರೂಪಾಯಿಯ ಒಡೆಯರು. ಅವರ ಬಳಿ ಕೋಟಿ ಕೋಟಿ ರೂಪಾಯಿ ಹಣ ಇದೆ. ಸಿನಿಮಾದಲ್ಲಿ ನಟಿಸೋದಕ್ಕೆ ದೊಡ್ಡ ಸಂಭಾವನೆ ಪಡೆಯುವ ಕಲಾವಿದರು, ನಟನೆಯ ಜೊತೆಗೆ ನಿರ್ಮಾಣದಲ್ಲಿ ತೊಡಗಿಕೊಳ್ಳುತ್ತಾರೆ. ಇನ್ನು, ಸಾಕಷ್ಟು ಉದ್ಯಮಗಳಲ್ಲಿ ಹೂಡಿಕೆ ಮಾಡುತ್ತಾರೆ. ಭಾರತದ ಟಾಪ್ 10 ಶ್ರೀಮಂತ ನಟರ ಪಟ್ಟಿ ಇಲ್ಲಿದೆ ನೋಡಿದೆ. ಈ ಪಟ್ಟಿಯಲ್ಲಿ ಶಾರುಖ್ ಖಾನ್ ಅವರು ಮೊದಲ ಸ್ಥಾನದಲ್ಲಿ ಇದ್ದಾರೆ. ಅವರ ಆಸ್ತಿ 12,931 ಕೋಟಿ ರೂಪಾಯಿ ಎಂದು ವರದಿ ಆಗಿದೆ. ಅಂದರೆ ಅವರೆಷ್ಟು…

Read More

ಬೀಗ ಹಾಕಿದ್ದ ಮನೆಯಿಂದ ಬರ್ತಿತ್ತು ದುರ್ನಾಥ: ಬಾಗಿಲು ತೆರೆದು ನೋಡಿದ್ರೆ ಕಂಡಿದ್ದು ಯುವಕನ ಬೆತ್ತಲೆ ಶವ! – Kannada News | Murder Mystery: Unidentified Decomposed Body Found in Rental Home; Tenants Missing

ಶವ ಪತ್ತೆಯಾಗಿರುವ ಮನೆImage Credit source: Tv9 Kannada ನೆಲಮಂಗಲ, ಫೆಬ್ರವರಿ 28: ಯುವಕನೋರ್ವನ ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಸುತ್ತಿ, ರಾಡ್​​ನಿಂದ ಹಲ್ಲೆ ಮಾಡಿದ್ದಲ್ಲದೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾವ್ಯಾಪ್ತಿಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ನಡೆದಿದೆ. ನಟರಾಜ್​​ ಎಂಬವರು ಬಾಡಿಗೆಗೆ ನೀಡಿದ್ದ ಮನೆಯಿಂದ ದುರ್ನಾಥ ಬರುತ್ತಿದ್ದ ಹಿನ್ನೆಲೆ ಪರೀಕ್ಷಿಸಿದಾಗ ನಾಲ್ಕೈದು ದಿನಗಳ ಹಿಂದೆಯೇ ಕೊಲೆ ಮಾಡಿರುವ ಕಾರಣ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಯಾರೆಂಬ ಬಗ್ಗೆ…

Read More

Negative Energy: ರಾತ್ರಿ ದುಃಸ್ವಪ್ನ, ಭಯದಿಂದ ಪದೇ ಪದೇ ಎಚ್ಚರವಾಗುತ್ತಿದೆಯೇ? ಈ ಸಿಂಪಲ್​ ಟಿಪ್ಸ್​ ಟ್ರೈ ಮಾಡಿ

ರಾತ್ರಿ ಮಲಗಿದ ನಂತರ ಇದ್ದಕ್ಕಿದ್ದಂತೆ ಎಚ್ಚರವಾಗುವುದು, ದುಃಸ್ವಪ್ನಗಳಿಂದ ಆತಂಕಕ್ಕೊಳಗಾಗುವುದು ಅಥವಾ ಕಾರಣವಿಲ್ಲದೆ ಭಯ ಅನುಭವಿಸುವುದು ಕೆಲವರಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಜ್ಯೋತಿಷ್ಯ ಮತ್ತು ಜನಪದ ನಂಬಿಕೆಗಳ ಪ್ರಕಾರ, ಇಂತಹ ತೊಂದರೆಗಳು ಕೆಲವೊಮ್ಮೆ ನಕಾರಾತ್ಮಕ ಶಕ್ತಿ ಅಥವಾ ದುಷ್ಟ ದೃಷ್ಟಿಯ ಪ್ರಭಾವದಿಂದಲೂ ಉಂಟಾಗಬಹುದು ಎಂದು ಹೇಳಲಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಬೆಳ್ಳುಳ್ಳಿಯನ್ನು ಬಳಸಿ ಮಾಡುವ ಒಂದು ಸರಳ ಪರಿಹಾರವನ್ನು ಅನುಸರಿಸಿದರೆ ಮನಸ್ಸಿಗೆ ಶಾಂತಿ ದೊರೆತು ಉತ್ತಮ ನಿದ್ರೆ ಬರುತ್ತದೆ ಎಂಬ ನಂಬಿಕೆ ಇದೆ. ನಕಾರಾತ್ಮಕ ಶಕ್ತಿಯನ್ನು ದೂರವಿಡಲು ಬೆಳ್ಳುಳ್ಳಿ ಸಹಾಯಕವೇ? ಅಡುಗೆಗೆ…

Read More

Davanagere-Bagalkot ByPolls 2026: ನಾಳೆ ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಮತದಾನ; ಅಂಕಿ ಅಂಶ ಇಲ್ಲಿದೆ

ಬೆಂಗಳೂರು, ಏಪ್ರಿಲ್ 08: ಕರ್ನಾಟಕದಲ್ಲಿ ಉಪಚುನಾವಣೆ (by-election) ಕದನ ಕ್ಲೈಮ್ಯಾಕ್ಸ್ ಘಟ್ಟಕ್ಕೆ ತಲುಪಿದೆ. ಆಡಳಿತಾರೂಢ ಕಾಂಗ್ರೆಸ್‌ಗೆ ಪ್ರತಿಷ್ಠೆ ಮತ್ತು ಪ್ರತಿಪಕ್ಷ ಬಿಜೆಪಿ ಸವಾಲಿನ ಪ್ರಶ್ನೆಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳಲ್ಲಿ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಒಂದೆಡೆ ಚುನಾವಣೆ ಅಧಿಕಾರಿಗಳು ಕೊನೆಯ ಹಂತದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್​ ಭದ್ರತೆ ಕೈಗೊಳ್ಳಲಾಗಿದೆ. ಮತದಾರರು ಕೂಡ ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ವೋಟ್​ ಮಾಡಲು ಸಜ್ಜಾಗಿದ್ದಾರೆ. ಕ್ಲೈಮ್ಯಾಕ್ಸ್ ಹಂತಕ್ಕೆ ಉಪಚುನಾವಣೆ  ಜಿದ್ದಾಜಿದ್ದಿಗೆ…

Read More

IPL 2026: 4+2+6 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB – Kannada News | IPL 2026: RCB Playing XI Against KKR

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡಗಳು ಮುಖಾಮುಖಿಯಾಗಲಿದೆ. ಇಂದು (ಮೇ 13) ರಾಯ್​ಪುರದ ಶಾಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಕಳೆದ ಬಾರಿ ಕಣಕ್ಕಿಳಿದಂತೆ 4+2+6 ಸಂಯೋಜನೆಯನ್ನು ರೂಪಿಸಲಿದ್ದಾರೆ. ಅದರಂತೆ ಆರ್​ಸಿಬಿ ಪರ ಪೂರ್ಣ ಪ್ರಮಾಣದ ಬ್ಯಾಟರ್​ಗಳಾಗಿ ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್,…

Read More

‘ಗೂಗ್ಲಿ’ ಗೆಟಪ್ ನೆನಪಿಸಿದ ‘ಟಾಕ್ಸಿಕ್’ ಟೀಸರ್​​ನ ಯಶ್ ಲುಕ್ – Kannada News | Hidden Things In Rocking Star Yash Toxic Movie

ಮಲಯಾಳಂನ ಗೀತು ಮೋಹನ್​​ದಾಸ್ ‘ಟಾಕ್ಸಿಕ್’ ಚಿತ್ರ ನಿರ್ದೇಶನ ಮಾಡಿದ್ದಾರೆ. ಯಶ್ ಗ್ಯಾಂಗ್​​ಸ್ಟರ್ ಇರಬಹುದು ಎಂಬುದು ಕೆಲವರ ಊಹೆ. ಮಾರ್ಚ್ 19ಕ್ಕೆ ಇದಕ್ಕೆ ಉತ್ತರ ಸಿಗಲಿದೆ. ಮಾಸ್ ಮಸಾಲ ಅಂಶಗಳು ‘ಟಾಕ್ಸಿಕ್’ ಸಿನಿಮಾದಲ್ಲಿ ಜೋರಾಗಿಯೇ ಇದೆ. ಈ ಟೀಸರ್​ ನೋಡಿದ ಅಭಿಮಾನಿಗಳು ಸಂತಸ ಹೊರಹಾಕುತ್ತಿದ್ದಾರೆ. ಮಾರ್ಚ್ 19ರಂದು ಸಿನಿಮಾ ತೆರೆಗೆ ಬರಲಿದೆ. ವಿವಿಧ ಹಂತಗಳಲ್ಲಿ ‘ಟಾಕ್ಸಿಕ್’ ಸಿನಿಮಾ ಕಥೆ ಸಾಗುತ್ತದೆ ಎನ್ನಲಾಗಿದೆ. 2 ದಶಕಗಳ ಕಥೆಯನ್ನು ಇದು ಹೊಂದಿದೆ ಎಂಬ ಮಾತು ಕೂಡ ಇದೆ. ಯಶ್ ಯಂಗ್ ಲುಕ್​​…

Read More

NEET-UG Re-Exam 2026: ದೇಶಾದ್ಯಂತ ನೀಟ್-ಯುಜಿ ಮರು ಪರೀಕ್ಷೆ, ಎಲ್ಲೆಲ್ಲೂ ಭದ್ರತೆ, ಸಕಲ ಸಿದ್ಧತೆ – Kannada News | NEET UG 2026 Re Exam: Nationwide Security and Preparations After Paper Leak Row

ಬೆಂಗಳೂರು, ಜೂನ್ 21: ದೇಶಾದ್ಯಂತ ಇಂದು ನೀಟ್-ಯುಜಿ ಮರು ಪರೀಕ್ಷೆ ನಡೆಯಲಿದ್ದು, ಭಾರೀ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ, ಯಾವುದೇ ಲೋಪಗಳಿಲ್ಲದೆ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಮತ್ತು ಸ್ಥಳೀಯ ಆಡಳಿತಗಳು ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಂಡಿವೆ. ಕಲಬುರಗಿಯಲ್ಲಿ 20 ಪರೀಕ್ಷಾ ಕೇಂದ್ರಗಳನ್ನು ನಿಯೋಜಿಸಲಾಗಿದ್ದು, ನಗರದಲ್ಲಿ 16 ಮತ್ತು ಆಳಂದ್ ತಾಲೂಕಿನ ಕಡಗಂಚಿಯಲ್ಲಿ 4 ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರಿ ಪಿಯು ಕಾಲೇಜು ಸೇರಿದಂತೆ ಎಲ್ಲ ಕೇಂದ್ರಗಳಲ್ಲೂ ಬಿಗಿ ಭದ್ರತೆ ಒದಗಿಸಲಾಗಿದೆ….

Read More

ಅಕ್ಕಪಕ್ಕ ಕುಳಿತರೂ ಬಿಎಸ್​​ವೈ-ಸೋಮಣ್ಣ ಸೈಲೆಂಟ್: ಡಿಕೆಶಿ ಬರ್ತಿದ್ದಂತೆಯೇ ಎದ್ದು ನಿಂತು ಸ್ವಾಗತಿಸಿದ ನಾಯಕರು – Kannada News | BS Yediyurappa And V Somanna Well Comes CM DK Shivakumar On Stage During Mummadi Nirvana Mahaswamiji Punya Samsmaranotsava at Kanakapura

ರಾಮನಗರ, (ಜುಲೈ 03):  ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಪರಮಪೂಜ್ಯ ನಿ.ಪ್ರ.ಸ್ವ ಶ್ರೀ ಶ್ರೀ ಶ್ರೀ ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಭಾಗವಹಿಸಿ, ತ್ರಿವಿಧ ದಾಸೋಹಿ ಮಹಾಸ್ವಾಮಿಗಳ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಇದಕ್ಕೂ ಮುನ್ನ ಡಿಕೆ ಶಿವಕುಮಾರ್ ಅವರು ವೇದಿಕೆ ಮೇಲೆ ಆಗಮಿಸುತ್ತಿದ್ದಂತೆಯೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅವರು ಎದ್ದು ನಿಂತು…

Read More

ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 8 ಕೋಟಿ ರೂ ಮೌಲ್ಯದ ಗಾಂಜಾ ವಶಕ್ಕೆ: ಪ್ರಯಾಣಿಕರಿಬ್ಬರ ಬಂಧನ – Kannada News | Bengaluru Airport: Customs Officials Seize Ganja Worth 8 Crore; Two Passengers Arrested

ವಶಕ್ಕೆ ಪಡೆದಿರುವ ಗಾಂಜಾImage Credit source: tv9 kannada ದೇವನಹಳ್ಳಿ, ಫೆಬ್ರವರಿ 09: ವಿದೇಶದಿಂದ ತಂದಿದ್ದ 8 ಕೋಟಿ ರೂ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು (hydroponic ganja)​​​ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ಬಂಧಿಸಿದ್ದು, ಎನ್​ಡಿಪಿಎಸ್​​ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಯಾಣಿಕರಿಬ್ಬರು ವಿದೇಶದಿಂದ ಹೈಡ್ರೋಪೋನಿಕ್ ಗಾಂಜಾ ಸಾಗಾಟಕ್ಕೆ ಮುಂದಾಗಿದ್ದರು. ಇಮಿಗ್ರೇಷನ್ ವಿಭಾಗದಲ್ಲಿ ಚೆಕಿಂಗ್…

Read More

ಶ್ವಾನಕ್ಕೆ ಮಡಿಲು ತುಂಬಿ ಅದ್ಧೂರಿ ಸೀಮಂತ; 500 ಜನರಿಗೆ ಭರ್ಜರಿ ಭೋಜನ ಹಾಕಿದ ಮಾಲೀಕ! – Kannada News | Tumakuru Owner Hosts Grand Baby Shower for Pet Dog Khushi

ತುಮಕೂರು, ಡಿಸೆಂಬರ್ 20: ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ದಸರಿಘಟ್ಟದಲ್ಲಿ ಪ್ರವೀಣ್ ಎಂಬುವವರು ತಮ್ಮ ಸಾಕು ನಾಯಿ ‘ಖುಷಿ’ಗೆ ಅದ್ಧೂರಿ ಸೀಮಂತ ಕಾರ್ಯಕ್ರಮ ಆಯೋಜಿಸಿದ್ದರು. ತನ್ನ ಪ್ರೀತಿಯ ನಾಯಿಯ ಸೀಮಂತಕ್ಕಾಗಿ 20 ಸಾವಿರ ರೂಪಾಯಿ ವೆಚ್ಚದಲ್ಲಿ 50 ಕೆಜಿ ಗೀ ರೈಸ್, 50 ಕೆಜಿ ಚಿಕನ್ ಗ್ರೇವಿ ಮಾಡಿಸಿ 500 ಜನರಿಗೆ ಭೋಜನ ಏರ್ಪಡಿಸಿದ್ದ ಮಾಲೀಕ, ಹೊಸ ಬಟ್ಟೆ, ಹೂವಿನ ಸಿಂಗಾರ, ಕೇಕ್ ಕಟಿಂಗ್ ಮೂಲಕ ಖುಷಿಯ ಗರ್ಭಧಾರಣೆಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಮಾಲೀಕನ ಈ ವಿಶಿಷ್ಟ ಶ್ವಾನ…

Read More