Headlines

ಉದ್ಯಮಿಗೆ ಬೆದರಿಸಿ ಹಣ ಸುಲಿಗೆ: ಚಿತ್ರದುರ್ಗ ನಗರಸಭೆ ಮಾಜಿ ಸದಸ್ಯ ಅಂದರ್, ಮತ್ತೋರ್ವ ವಶಕ್ಕೆ

ಚಿತ್ರದುರ್ಗ, ಏಪ್ರಿಲ್​​ 08: ​​ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯಿಂದ ಹಣ ಸುಲಿಗೆ ಮಾಡಿದ ಪ್ರಕರಣ ಸಂಬಂಧ ಚಿತ್ರದುರ್ಗ ಪೊಲೀಸರು ನಗರಸಭೆಯ ಮಾಜಿ ಸದಸ್ಯ ಚಂದ್ರಶೇಖರ್ ಅಲಿಯಾಸ್ ಖೋಟಾ ನೋಟು ಚಂದ್ರನನ್ನು ಬಂಧಿಸಿದ್ದಾರೆ. ಈತನಿಗ ಸಾಥ್​​ ನೀಡಿದ್ದ ಮಂಗಳೂರು ಮೂಲದ ಕುಖ್ಯಾತ ವಂಚಕ ರೋಷನ್ ಸಾಲ್ಡಾನ ಎಂಬಾತನನ್ನೂ ವಶಕ್ಕೆ ಪಡೆಯಲಾಗಿದ್ದು, ಆರೋಪಿ ಚಂದ್ರನಿಗೆ ಸಂಬಂಧಿತ ಬ್ಯಾಂಕ್ ಅಕೌಂಟ್​​ನಲ್ಲಿದ್ದ 50 ಲಕ್ಷ ರೂಪಾಯಿ ಹಣವನ್ನು ಫ್ರೀಜ್ ಮಾಡಿಸಲಾಗಿದೆ. ಆ ಮೂಲಕ ರಾಜ್ಯ, ಹೊರರಾಜ್ಯದ ಉದ್ಯಮಿಗಳಿಗೆ ವಂಚಿಸುತ್ತಿದ್ದ ಜಾಲ ಬೇಧಿಸಿರುವ ಪೊಲೀಸರು,…

Read More

ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ! ಸಿಎಂ ಸಿದ್ದರಾಮಯ್ಯ ಹೀಗೆಂದಿದ್ದೇಕೆ ನೋಡಿ

ಬೆಂಗಳೂರು, ಮಾರ್ಚ್ 25: ಕರ್ನಾಟಕ ಬಜೆಟ್ 2026 ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ರಾಹುಕಾಲ ನೋಡಿಕೊಂಡು ಸಮಯ ನಿಗದಿ ಮಾಡಿದ್ದರು ಎಂಬ ಪ್ರತಿಪಕ್ಷ ನಾಯಕರ ಟೀಕೆ ಬುಧವಾರ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ನಾಂದಿಹಾಡಿತು. ಈ ವಿಚಾರವಾಗಿ, ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುವ ವೇಳೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿದರು. ಅದಕ್ಕುತ್ತರಿಸಿದ ಸಿದ್ದರಾಮಯ್ಯ, ಅಧಿಕಾರಿಗಳು ಹಾಗೂ ಮನೆಯವರ ಮಾತು ಕೇಳಿ ರಾಹುಕಾಲ ನೋಡಿದ್ದು ನಿಜ. ಆದರೆ, ವೈಯಕ್ತಿಕವಾಗಿ ರಾಹುಕಾಲ, ಗುಳಿಕಕಾಲ ಅಥವಾ ಯಾವುದೇ ರೀತಿಯ ಗ್ರಹಣ ಕಾಲಗಳಲ್ಲಿ…

Read More

ಕುರ್ಚಿ ಗುದ್ದಾಟದ ನಡುವೆ ನಾಳೆಯೇ ವಿದೇಶಕ್ಕೆ ಹಾರಲಿದ್ದಾರೆ ಸಿಎಂ ಸಿದ್ದರಾಮಯ್ಯ ಬಣದ ಕಾಂಗ್ರೆಸ್ ಶಾಸಕರು! – Kannada News | Congress MLAs Loyal to Siddaramaiah to Fly to Australia Amid Power Sharing Row in Karnataka

ಕುರ್ಚಿ ಗುದ್ದಾಟದ ನಡುವೆ ವಿದೇಶಕ್ಕೆ ಹಾರಲು ಕಾಂಗ್ರೆಸ್ ಶಾಸಕರು ಸಜ್ಜು (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 16: ಕರ್ನಾಟಕ ರಾಜಕೀಯದಲ್ಲಿ, ಅದರಲ್ಲೂ ಕಾಂಗ್ರೆಸ್​ನಲ್ಲಿ (Congress) ಅಧಿಕಾರ ಹಂಚಿಕೆ ಸಂಘರ್ಷ ತೀವ್ರವಾಗಿರುವ ನಡುವೆಯೇ, ಸಮಾನ ಮನಸ್ಕ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸಕ್ಕೆ ತೆರಳಲು ಸಜ್ಜಾಗಿದ್ದಾರೆ. ಮಂಗಳವಾರ ರಾತ್ರಿ 8 ಗಂಟೆಗೆ ಬೆಂಗಳೂರಿನಿಂದ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಲು ತೀರ್ಮಾನಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಪ್ರವಾಸಕ್ಕೆ ಹೋಗುವವರಲ್ಲಿ ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಣದಲ್ಲಿ ಗುರುತಿಸಿಕೊಂಡಿರುವ…

Read More

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್ – Kannada News | CM Siddaramaiah Reacts on BJP Leader Alleged about Karnataka Governmnet

ಬೆಂಗಳೂರು, ಫೆಬ್ರವರಿ 2): ವಿಧಾನಸಭೆ ಅಧಿವೇಶನದಲ್ಲಿ (Karnataka Assembly Session) ಇಂದು (ಫೆಬ್ರವರಿ 02) ಕಾಂಗ್ರೆಸ್ ಅಧಿಕಾರ ಹಂಚಿಕೆ ಬಗ್ಗೆಯೂ ಸಹ ಪ್ರಸ್ತಾಪವಾಗಿದ್ದು, ಈ ಬಗ್ಗೆ ಆಸಕ್ತಿಕರ ಚರ್ಚೆ ನಡೆದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವೆ ಭಾರೀ ಚರ್ಚೆಯಾಗಿದೆ. ಇನ್ನೂ ಇದೇ ವೇಲೆ ವಿರೋಧ ಪಕ್ಷದ ನಾಯಕ ಅಶೋಕ್ ಅವರು ಮಾತನಾಡಿ ರಾಜ್ಯದಲ್ಲಿ ಕಾನುನು ಸುವ್ಯವಸ್ಥೆ ಹದಗೆಟ್ಟಿದೆ. ಸಿಎಂ ಸಹ ಅಸಹಾಯಕರಾಗಿದ್ದಾರೆ ಎಂದರು. ಇದಕ್ಕೆ ಸಿದ್ದರಾಮಯ್ಯ  (Siddaramaiah) ಪ್ರತಿಕ್ರಿಯಿಸಿ, ಕಾನೂನು ಹದಗೆಟ್ಟಿಲ್ಲ….

Read More

ಒಮಾನ್ ಬಳಿ ಭಾರತೀಯ ಸಿಬ್ಬಂದಿಯಿದ್ದ ಹಡಗಿನ ಮೇಲೆ ದಾಳಿ ನಡೆಸಿದ್ದನ್ನು ಒಪ್ಪಿಕೊಂಡ ಅಮೆರಿಕ – Kannada News

ವಾಷಿಂಗ್ಟನ್, ಜೂನ್ 11: ಒಮಾನ್ (Oman) ಕರಾವಳಿಯಲ್ಲಿ ಭಾರತೀಯ ನಾವಿಕರಿದ್ದ ವಾಣಿಜ್ಯ ಹಡಗೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯ ಬೆನ್ನಲ್ಲೇ, ಆ ಹಡಗಿನ ಇಂಜಿನ್ ಕೋಣೆಯನ್ನು ಗುರಿಯಾಗಿಸಿ 2 ‘ಹೆಲ್‌ಫೈರ್ ಕ್ಷಿಪಣಿ’ಗಳನ್ನು ಉಡಾಯಿಸಿದ್ದಾಗಿ ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಒಪ್ಪಿಕೊಂಡಿದೆ. ಗಲ್ಫ್ ವಲಯದಲ್ಲಿ ಭಾರತೀಯ ಸಿಬ್ಬಂದಿಯನ್ನು ಒಳಗೊಂಡ ಹಡಗಿನ ಮೇಲೆ ಈ ವಾರ ನಡೆದ ಮೂರನೇ ದಾಳಿ ಇದಾಗಿದೆ. ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಸಾಮಾಜಿಕ ಮಾಧ್ಯಮವಾದ ಎಕ್ಸ್​​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಗಿನಿ-ಬಿಸೌ ದೇಶದ ಧ್ವಜವನ್ನು ಹೊಂದಿದ್ದ…

Read More

ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು

ಟಿವಿ9 ನವ ನಕ್ಷತ್ರ ಅವಾರ್ಡ್ 2026 ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚೆಗಷ್ಟೆ ನಡೆಯಿತು. ಹಲವು ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರು, ಗಣ್ಯರನ್ನು ಗುರುತಿಸಿ ಟಿವಿ9 ನವ ನಕ್ಷತ್ರ ಪ್ರಶಸ್ತಿ ನೀಡಿ ಸನ್ಮಾನ ಮಾಡಿತು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ದೇಶದಾದ್ಯಂತ ಕನ್ನಡ ಸಿನಿಮಾದ ಶಕ್ತಿಯನ್ನು ಸಾರಿದ ರಿಷಬ್ ಶೆಟ್ಟಿ ಅವರಿಗೆ ಸಹ ಟಿವಿ9 ನವನಕ್ಷತ್ರ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು. ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಅವರು ಸಿನಿಮಾದ ಬಗ್ಗೆ, ಟಿವಿ9 ಜೊತೆಗಿನ ಒಡನಾಟದ ಬಗ್ಗೆ…

Read More

ಮಧುಮೇಹಿಗಳೇ ಊಟಕ್ಕೂ ಮುನ್ನ ಒಂದು ನೆಲ್ಲಿಕಾಯಿ ತಿಂದು ನೋಡಿ! ದೇಹದಲ್ಲಾಗುವ ಬದಲಾವಣೆ ನಿಮಗೆ ತಿಳಿಯುತ್ತೆ – Kannada News | Can Amla Control Blood Sugar? Expert Insights for Diabetics

ನೆಲ್ಲಿಕಾಯಿ (Amla) ಆರೋಗ್ಯಕ್ಕೆ ಅತ್ಯಂತ ಉಪಯುಕ್ತವಾದ ನೈಸರ್ಗಿಕ ಸೂಪರ್‌ಫುಡ್‌ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಅದರಲ್ಲಿಯೂ ವಿಶೇಷವಾಗಿ ಮಧುಮೇಹ (ಡಯಾಬಿಟಿಸ್) ಇರುವವರಿಗೆ ಇದು ವರದಾನವೆಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಊಟಕ್ಕೆ 20- 30 ನಿಮಿಷಗಳ ಮೊದಲು ನೆಲ್ಲಿಕಾಯಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯವಾಗಬಹುದು. ಅಷ್ಟೇ ಅಲ್ಲ, ಈ ಒಂದು ಅಭ್ಯಾಸದಿಂದ ಅನೇಕ ರೀತಿಯ ಲಾಭಗಳಿವೆ. ಹಾಗಾದರೆ ಯಾವ ರೀತಿಯಲ್ಲಿ ಪ್ರಯೋಜನಕಾರಿ,…

Read More

IPL 2026: RCB ತಂಡದ ಸ್ಫೋಟಕ ದಾಂಡಿಗ ಡೌಟ್!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (DC) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಾಳೆ (ಏ.30) ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಸ್ಟಾರ್ ಬ್ಯಾಟರ್ ಅಲಭ್ಯರಾಗುವ ಸಾಧ್ಯತೆಯಿದೆ. ಕಳೆದ ವಾರ ನಡೆದ ಅಭ್ಯಾಸ ಶಿಬಿರದ ವೇಳೆ ಫಿಲ್ ಸಾಲ್ಟ್ ಅವರಿಗೆ ಗಾಯವಾಗಿತ್ತು. ಈ ಕಾರಣದಿಂದಾಗಿ ಅವರು ಏಪ್ರಿಲ್ 24 ರಂದು ಗುಜರಾತ್ ಟೈಟಾನ್ಸ್​  ಮತ್ತು ಏಪ್ರಿಲ್ 27 ರಂದು ಡೆಲ್ಲಿ…

Read More

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಮಲ್ಲಿಕಾರ್ಜುನ ಖರ್ಗೆ – Kannada News | AICC President Mallikarjun kharge asks to Siddaramaiah And DK Shivakumar to development In North Karnataka

ಕಲಬುರಗಿ, (ಜನವರಿ 12): ಉತ್ತರ ಕರ್ನಾಟದ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun kharge) ಅವರು ತೀಕ್ಷ್ಣವಾಗಿ ಟಾಂಗ್ ಕೊಟ್ಟಿದ್ದಾರೆ. ಕಲಬುರಗಿ ಜಿಲ್ಲೆ ಯಡ್ರಾಮಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಖರ್ಗೆ, ಈ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಡಿ.ಕೆ.ಶಿವಕುಮಾರ್​ ಹೇಳುತ್ತಾರೆ. ನೀವು ಇಲ್ಲಿ ಹುಟ್ಟುವುದು ಬೇಡ. ನಾವು ಅಲ್ಲಿ ಹುಟ್ಟುವುದು ಬೇಡ. ನಿಮ್ಮ ಮೈಸೂರು, ಬೆಂಗಳೂರಿನ ರೀತಿ ಅಭಿವೃದ್ಧಿ ಮಾಡಿ ಸಾಕು….

Read More

‘ಸೂಪರ್ ಜೈಂಟ್ಸ್’ ಪರ ಕಣಕ್ಕಿಳಿಯಲಿದ್ದಾರೆ ಸ್ಮೃತಿ ಮಂಧಾನ! – Kannada News | Smriti Mandhana is ready for The Hundred with Manchester Super Giants

ಬಹುನಿರೀಕ್ಷಿತ ‘ದಿ ಹಂಡ್ರೆಡ್ ವುಮೆನ್ಸ್’ ಕ್ರಿಕೆಟ್ ಟೂರ್ನಿ ಇಂದಿನಿಂದ (ಜುಲೈ 21) ಶುರುವಾಗಲಿದೆ. ಈ ಟೂರ್ನಿಯಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ‘ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್’ ಪರ ಕಣಕ್ಕಿಳಿಯಲಿದ್ದಾರೆ. ಕಳೆದ ಬಾರಿ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡಕ್ಕೆ ಆಯ್ಕೆಯಾಗಿದ್ದ ಸ್ಮೃತಿ ವೈಯುಕ್ತಿಕ ಕಾರಣಗಳಿಂದಾಗಿ ಟೂರ್ನಿಯಿಂದ ಹಿಂದೆ ಸರಿದಿದ್ದರು. ಇದೀಗ ನೇರ ಒಪ್ಪಂದ ಮೂಲಕ ಸ್ಮೃತಿ ‘ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್’ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಸ್ಟಾರ್ ಆಟಗಾರ್ತಿಯರ ದಂಡು: ಈ ಬಾರಿಯ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡದಲ್ಲಿ ಮಹಿಳಾ ಕ್ರಿಕೆಟ್‌ನ…

Read More