Headlines

Karnataka SSLC 10th Result 2026: ಇಂದು ಮಧ್ಯಾಹ್ನ 12ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ – Kannada News | KSEAB Karnataka SSLC 10th Result 2026 to Release today; check direct link at karresults.nic.in kseab.karnataka.gov.in for ranking and score

ಎಸ್‌ಎಸ್‌ಎಲ್‌ಸಿ ಫಲಿತಾಂಶ 2026 (ಸಾಂದರ್ಭಿಕ ಚಿತ್ರ)Image Credit source: MediaForge AI ಬೆಂಗಳೂರು, ಏಪ್ರಿಲ್ 23: ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಇಂದು (ಏಪ್ರಿಲ್ 23, 2026) ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ. 8.65 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಈ ಬಾರಿ ರಾಜ್ಯದ ಒಟ್ಟು 2,870…

Read More

ಯಾವ ರಾಶಿಗೆ ಇಂದು ರಾಯರ ಅನುಗ್ರಹ: ತಪ್ಪದೇ ಈ ಸೇವೆಯನ್ನು ಮಾಡಿ

ಬೆಂಗಳೂರು, ಏ.23: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 23 ಏಪ್ರಿಲ್ 2026, ಗುರುವಾರದ ದ್ವಾದಶ ರಾಶಿಗಳ ದೈನಂದಿನ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಂ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಸಪ್ತಮಿ, ಪುನರ್ವಸು ನಕ್ಷತ್ರ, ಸುಕರ್ಮ ಯೋಗ ಮತ್ತು ಗರಜಕರಣಗಳಿಂದ ಕೂಡಿರುವ ಈ ದಿನದ ಮಹತ್ವವನ್ನು ಅವರು ವಿವರಿಸಿದ್ದಾರೆ. ಇಂದು ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ. ಈ ದಿನ ಗಂಗಾ…

Read More

ಬೆಂಗಳೂರಿನಲ್ಲಿ ಸಂಜೆ ಮಳೆ ಫಿಕ್ಸ್: ಕರಾವಳಿ ಜನರಿಗೆ ಸೆಖೆಯ ಕಾಟ; ಉಷ್ಣಾಂಶದ ಮಟ್ಟ ಏರಿಕೆಯಾಗುವ ಸಾಧ್ಯತೆ – Kannada News | Bengaluru Rain Alert: IMD Predicts Moderate Showers, North Karnataka Heatwave

ಬೆಂಗಳೂರು, ಏ.23: ರಾಜ್ಯದ ಹವಾಮಾನದಲ್ಲಿ ಏರುಪೇರು ಮುಂದುವರಿದಿದ್ದು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು, ಮಂಡ್ಯ ಮತ್ತು ಚಾಮರಾಜನಗರದಲ್ಲಿ ತಂಪಾದ ವಾತಾವರಣ ಮನೆಮಾಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಕೊಡಗು ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಗುಡುಗು ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಪ್ರಭಾವಕ್ಕೆ ಆಗದೇ ಇರುವುದೂ ಆಗಲಿದೆ – Kannada News | Horoscope April 23 Sunday 2026; Dina Rashi Bhavishya Today, Checkout the details here

ಮೇಷ ರಾಶಿ : ಬೋಧಕರಾಗಿದ್ದರೆ ನಿಮ್ಮ ವಿದ್ಯಾರ್ಥಿಗಳಿಂದ ಉಡುಗೊರೆ ಸಿಗಬಹುದು. ತಂದೆಯು ನಿಮ್ಮ ಪ್ರಗತಿಯನ್ನು ನಿರೀಕ್ಷಿಸುವಿರಿ. ಬಂಧುಗಳ ಮನೆಯಲ್ಲಿ ಆತಿಥ್ಯ, ನೆಮ್ಮದಿಯಿಂದ ದಿನ ಮುಗಿಯಲಿದೆ. ಯೋಜನೆಯು ಮಸುಕಾಗಿದ್ದು ಮುಂದಿನ ದಾರಿ ಸರಿಯಾಗಿ ಗೊತ್ತಾಗದೇ ಇರಬಹುದು. ಪ್ರೇಮಿಯನ್ನು ಭೇಟಿಯಾಗಲು ದೂರದ ಊರಿಗೆ ಪ್ರಯಾಣ ಮಾಡಬೇಕಾಗುವುದು. ನಿಮ್ಮ ಯೋಜನೆಯನ್ನು ನಿರ್ನಾಮ ಮಾಡಬಹುದು. ವೃಷಭ ರಾಶಿ: ದೀರ್ಘ ಪ್ರಯಾಣವನ್ನು ಇಚ್ಛಿಸುವ ನೀವು ಆರೋಗ್ಯದ ಮೇಲೂ ಗಮನವಿರಿಕೊಳ್ಳಿ. ಪುನಶ್ಚೇತನಕ್ಕೆ ಅನ್ಯರ ಸಹಕಾರ ಅಗತ್ಯ. ಯಾರದ್ದೋ ಮಾತನ್ನು ಕೇಳಿ ಕೆಲಸಗಳನ್ನು ಮಾಡಬೇಡಿ. ನಿಮ್ಮ ಮನಸ್ಸಿಗೆ…

Read More

LSG vs RR: ರಾಯಲ್ಸ್ ಮುಂದೆ ಪಂತ್ ಪಡೆ ಪಲ್ಟಿ! – Kannada News | IPL 2026 LSG vs RR Highlights

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್​ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಲ್​ಎಸ್​ಜಿ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್ (22) ಆರಂಭದಲ್ಲಿ ಅಬ್ಬರಿಸಿದರೂ ಬೇಗನೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಧ್ರುವ್ ಜುರೆಲ್ (0) ಸಹ…

Read More

ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ – Kannada News | Dhruva Sarja talks about Rakshitha Prem during KD Kannada movie trailer launch

ಬಹುನಿರೀಕ್ಷಿತ ‘ಕೆಡಿ’ ಸಿನಿಮಾ (KD Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಜೋಗಿ ಪ್ರೇಮ್ ಅವರು ನಿರ್ದೇಶನ ಮಾಡಿದ್ದಾರೆ. ಧ್ರುವ ಸರ್ಜಾ (Dhruva Sarja), ರಮೇಶ್ ಅರವಿಂದ್, ಸಂಜಯ್ ದತ್, ಶಿಲ್ಪಾ ಶೆಟ್ಟಿ, ರೀಷ್ಮಾ ನಾಣಯ್ಯ, ರವಿಚಂದ್ರನ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇಂದು (ಏ.22) ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ‘ಕೆಡಿ’ ಸಿನಿಮಾದ ಟ್ರೇಲರ್ ಬಿಡುಗಡೆ ವೇದಿಕೆಯಲ್ಲಿ ಧ್ರುವ ಸರ್ಜಾ ಅವರು ಮಾತನಾಡಿದರು. ಆ ವೇಳೆ ರಕ್ಷಿತಾ ಪ್ರೇಮ್ (Rakshitha Prem) ಬಗ್ಗೆ ಧ್ರುವ ಒಂದು…

Read More

ಕೆರೂರು ಠಾಣೆ ಪಿಎಸ್‌ಐ, ಪಿಸಿ ಲೋಕಾಯುಕ್ತ ಬಲೆಗೆ:ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ ಯುವಕರು – Kannada News | Youths Celebrations For Kerur PSI Bheemappa Caught in Lokayukta Trap Bagalkot

ಬಾಗಲಕೋಟೆ, (ಏಪ್ರಿಲ್ 22): ಇಸ್ಪೀಟ್ ಆಡುವವರ ಬಳಿ ಲಂಚ ಸ್ವೀಕರಿಸುವಾಗ ಪೊಲೀಸ್​ ಸಬ್ ಇನ್ಸ್​ಪೆಕ್ಟರ್ ( Kerur PSI Bheemappa) ಹಾಗೂ ಕಾನ್ಸ್​​​ಟೇಬಲ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಬಾಗಲಕೋಟೆ (Bagalkot) ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಠಾಣೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​​ ಭೀಮಪ್ಪ ರಬಕವಿ ಹಾಗೂ ಕಾನ್ಸ್​ಟೇಬಲ್ ಸಂತೋಷ್ ಬಿರಾದಾರ ಎನ್ನುವರು ಮುತ್ತಪ್ಪ ನಾಯ್ಕರ್​ ಎಂಬುವರಿಂದ ಲಂಚ ಸ್ವೀಕರಿಸುವಾಗ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದರಿಂದ ಯುವಕ ಗುಂಪು ಕೆರೂರು ಪೊಲೀಸ್ ಠಾಣೆ ಮುಂದೆಯೇ ಪಟಾಕಿ…

Read More

ಕರವೇ ನಾರಾಯಣ ಗೌಡಗೆ ನಿಂದನೆ; ರಾಜ್ಯಾದ್ಯಂತ ಕಿಡಿಗೇಡಿಗಳ ವಿರುದ್ಧ ಕೇಸ್ ಬುಕ್, ಆಗಿದ್ದೇನು? – Kannada News | Hindi Row: Karave Narayan Gowda Defamed, Cases Filed Against Trolls

ಬೆಂಗಳೂರು, ಏಪ್ರಿಲ್​ 22: ಕನ್ನಡ ಮತ್ತು ಹಿಂದಿ ಭಾಷಾ (Kannada-Hindi Conflict) ಯುದ್ಧದಲ್ಲಿ ಕನ್ನಡ ಹೋರಾಟಗಾರರ ಬಗ್ಗೆ ಅವಹೇಳನ ಮಾಡಲಾಗುತ್ತಿದೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ (Narayana Gowda) ವಿರುದ್ಧ ನೇರವಾಗಿಯೇ ಕಿಡಿಗೇಡಿಗಳು ಕೆಟ್ಟ ಪದಗಳಿಂದ ನಿಂದಿಸಿದ್ದಾರೆ. ಈ ಬಗ್ಗೆ ಕರವೇ ಪಡೆ ಕಾನೂನಿನ ಮೊರೆ ಹೋಗಿದ್ದು, ಅನೇಕ ಕಡೆ ಕೇಸ್ ದಾಖಲಾಗಿವೆ. ಕನ್ನಡ ನಾಡು, ನುಡಿ, ಜಲದ ಹೋರಾಟಗಳಲ್ಲಿ ಕರವೇ ಸಂಘಟನೆ ಸದಾ ಮುಂಚೂಣಿಯಲ್ಲಿರುತ್ತೆ.‌ ಇತ್ತೀಚೆಗೆ ನಡೆಯುತ್ತಿರುವ ಕನ್ನಡ- ಹಿಂದಿ ಭಾಷಾ ಯುದ್ಧದಲ್ಲೂ…

Read More

ಪಂಜಾಬ್ ಲಾಟರಿಯಲ್ಲಿ 6 ಕೋಟಿ ಗೆದ್ದ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್ – Kannada News | Delhi 80 year old retired postmaster wins Rs 6 crore Punjab Baisakhi Bumper lottery

ನವದೆಹಲಿ, ಏಪ್ರಿಲ್ 22: ದೆಹಲಿಯ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್ ಪಂಜಾಬ್ ರಾಜ್ಯ ಡಿಯರ್ ಬೈಸಾಖಿ ಬಂಪರ್ ಲಾಟರಿಯಲ್ಲಿ (Bumper Lottery) 6 ಕೋಟಿ ರೂ. ಪ್ರಥಮ ಬಹುಮಾನವನ್ನು ಗೆದ್ದಿದ್ದಾರೆ. ದೆಹಲಿಯ ನಿವಾಸಿಯಾದ 80 ವರ್ಷದ ಓಂ ಪ್ರಕಾಶ್ ಲುಧಿಯಾನದ ಘಂಟಾ ಘರ್ ನಲ್ಲಿರುವ ಅಂಗಡಿಯಿಂದ 500 ರೂ.ಗೆ ಲಾಟರಿ ಟಿಕೆಟ್ ಖರೀದಿಸಿದ್ದರು. ಬಿ 520729 ಸಂಖ್ಯೆಯ ಅವರ ಲಾಟರಿ ಟಿಕೆಟ್ ಏಪ್ರಿಲ್ 19ರಂದು ಘೋಷಿಸಲಾದ ಡ್ರಾದಲ್ಲಿ ಮೊದಲ ಬಹುಮಾನವನ್ನು ಪಡೆದುಕೊಂಡಿದೆ. ಹೀಗಾಗಿ, ರಾತ್ರಿ ಬೆಳಗಾಗುವಷ್ಟರಲ್ಲಿ…

Read More

‘ಕೆಡಿ’ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್ ಅರವಿಂದ್ – Kannada News | Actor Ramesh Aravind speech in KD movie trailer launch event

ನಟ ರಮೇಶ್ ಅರವಿಂದ್ (Ramesh Aravind) ಅವರು ‘ಕೆಡಿ’ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ಈಗಾಗಲೇ ಟ್ರೇಲರ್​ನಲ್ಲಿ ಕಾಣಿಸಿದೆ. ಏಪ್ರಿಲ್ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರು ಕಾಳಿದಾಸ ಎಂಬ ಪಾತ್ರ ಮಾಡಿದ್ದಾರೆ. ಅದರ ಸಂಕ್ಷಿಪ್ತ ರೂಪವೇ ಕೆಡಿ. ಆದರೆ ಈ ಸಿನಿಮಾದಲ್ಲಿ ಕೇವಲ ಅವರು ಮಾತ್ರ ಕೆಡಿ ಅಲ್ಲ. ಇನ್ನೂ ಅನೇಕರು…

Read More