Headlines

ಬೆಂಗಳೂರಿನ ಮನೆಯೊಂದರಲ್ಲಿ ದಂಪತಿ ಶವ ಪತ್ತೆ: ಗಂಡ-ಹೆಂಡ್ತಿ ಸಾವಿನ ರಹಸ್ಯ ನಿಗೂಢ – Kannada News | Couple Dead Body Found In gangenahalli Home at Bengaluru

ಬೆಂಗಳೂರು, (ಏಪ್ರಿಲ್ 22): ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಆರ್.ಟಿ.ನಗರದ ಗಂಗೇನಹಳ್ಳಿಯ ಮನೆಯೊಂದರಲ್ಲಿ ದಂಪತಿ (Couple) ಶವ ಪತ್ತೆಯಾಗಿದೆ. 10 ವರ್ಷಗಳ ಹಿಂದೆ ವಿವಾಹವಾಗಿದ್ದ ಸುಮಿತ್ರಾ ಹಾಗೂ ಡೇವಿಡ್ ಇದೀಗ ಏಕಾಏಕಿ ಸಾವನ್ನಪ್ಪಿದ್ದಾರೆ. ಆದ್ರೆ, ಇಬ್ಬರ ಸಾವಿಗೆ ನಿಖರ ಕಾರಣ ತಿಳಿದುಬಂದಿದ್ದಲ್ಲ. ಇನ್ನು ಸ್ಥಳಕ್ಕೆ ಆರ್​​ಟಿ ನಗರ ಪೊಲೀಸರು ಮತ್ತು ಸೊಕೊ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಡೇವಿಡ್, ಸುಮಿತ್ರಾಳನ್ನ ಉಸಿರುಗಟ್ಟಿಸಿ ಕೊಂದು ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ….

Read More

ಬೇಸಿಗೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುತ್ತೆ 3 ಲಕ್ಷಣಗಳು – Kannada News | Heat Stroke Warning Signs: Spot These 3 Symptoms Early

ದೇಶದ ಹಲವೆಡೆ ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ಸ್ಟ್ರೋಕ್ (Heat Stroke) ಪ್ರಕರಣಗಳು ಹೆಚ್ಚಾಗುತ್ತಿದೆ. ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆದರೆ ದೇಹದ ತಾಪಮಾನ ನಿಯಂತ್ರಣ ತಪ್ಪಿ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ಹೊರಗಡೆ ಕೆಲಸ ಮಾಡುವವರು ಹೆಚ್ಚಿನ ಅಪಾಯದಲ್ಲಿದ್ದಾರೆ. ಹಾಗಾಗಿ ಆರೋಗ್ಯ ತಜ್ಞರು ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಹೇಳುತ್ತಿದ್ದಾರೆ. ಮಾತ್ರವಲ್ಲ, ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುವ 3 ಪ್ರಮುಖ ಲಕ್ಷಣಗಳ ಬಗ್ಗೆ ತಿಳಿಸಿದ್ದಾರೆ….

Read More

ಮದುವೆ ವಿಡಿಯೋ ತೆಗೆಯುತ್ತಿದ್ದಾಗ ವೇಗವಾಗಿ ಬಂದ ಕಾರು, 25 ಅಡಿ ಮೇಲಕ್ಕೆ ಹಾರಿ ಬಿದ್ದ ಕ್ಯಾಮೆರಾಮನ್​! – Kannada News | Haryana wedding Cameraman Flung In Air After Car Hits Him During Brides Farewell

ಸಿರ್ಸಾ, ಏಪ್ರಿಲ್ 22: ಹರಿಯಾಣದ ಸಿರ್ಸಾದಲ್ಲಿ ವಧುವಿನ ಬೀಳ್ಕೊಡುಗೆಯ ಸಮಯದಲ್ಲಿ ಕ್ಯಾಮೆರಾಮನ್ ವಿಡಿಯೋ ಮಾಡುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಕ್ಯಾಮೆರಾಮನ್ 25 ಅಡಿ ಎತ್ತರಕ್ಕೆ ಹಾರಿ ಬಿದ್ದಿದ್ದಾರೆ. ವಧುವಿಗೆ ವಿದಾಯ ಹೇಳುವ ಸಮಾರಂಭದ ಸಮಯದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕ್ಯಾಮೆರಾಮನ್ ಸುಮಾರು 25 ಮೀಟರ್ ಎತ್ತರಕ್ಕೆ ಹಾರಿದ್ದಾರೆ. ಈ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಬೆಂಗಳೂರು, ಏಪ್ರಿಲ್​ 22: ಕರ್ನಾಟಕ ಎಸ್ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಇನ್ನು ತೃತೀಯ ಭಾಷೆಯ ವಿಷಯಕ್ಕೆ ಅಂಕನೋ ಇಲ್ಲಾ ಗ್ರೇಡೋ ಎಂಬ ಗೊಂದಲ ಉಂಟಾಗಿತ್ತು. ಸದ್ಯ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಗ್ರೇಡ್ ಬದಲು ಅಂಕ ನೀಡಲು ನಿರ್ಧರಿಸಲಾಗಿದೆ. ಆ ಮೂಲಕ ಈ ವರ್ಷ ಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ. ಈಗಾಗಲೇ ಎಲ್ಲ ವಿಷಯಗಳಿಗೆ ಅಂಕಗಳನ್ನ ನೀಡಿ…

Read More

12 ವರ್ಷದ ಬಳಿಕ ಕನ್ನಡಕ್ಕೆ ಮರಳಿದ ‘ಅಧ್ಯಕ್ಷ’ ನಟಿ ಹೆಬಾ ಪಟೇಲ್; ದಿಗಂತ್ ಜೊತೆ ಸಿನಿಮಾ – Kannada News | Adyaksha actress Hebah Patel new movie Rudra Kala in Kannada with Diganth Manchale

ನಟಿ ಹೆಬಾ ಪಟೇಲ್ (Hebah Patel) ಅವರು ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ಕನ್ನಡದ ‘ಅಧ್ಯಕ್ಷ’ ಸಿನಿಮಾ ಮೂಲಕ. ಆ ಚಿತ್ರದಲ್ಲಿ ಅವರು ಶರಣ್​ ಜೊತೆ ನಟಿಸಿದ್ದರು. ಬಳಿಕ ಅವರಿಗೆ ಪರಭಾಷೆಯಲ್ಲಿ ಸಾಕಷ್ಟು ಅವಕಾಶಗಳು ಸಿಕ್ಕವು. ತಮಿಳು, ತೆಲುಗು ಚಿತ್ರರಂಗದಲ್ಲೇ ಅವರು ಬ್ಯುಸಿ ಆದರು. ಈಗ ಬರೋಬ್ಬರಿ 12 ವರ್ಷಗಳ ಬಳಿಕ ಅವರು ಮತ್ತೆ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ. ದಿಗಂತ್ ಮಂಚಾಲೆ (Diganth Manchale) ಅಭಿನಯದ ‘ರುದ್ರ ಕಾಲ’ ಸಿನಿಮಾಗೆ ಹೆಬಾ ಪಟೇಲ್ ಅವರು ನಾಯಕಿ ಆಗಿದ್ದಾರೆ. ಈ…

Read More

VIDEO: ಅದ್ಭುತ… ಅತ್ಯದ್ಭುತ: ರಿಷಭ್ ಪಂತ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು – Kannada News | Rishabh Pant’s ‘Spider Man’ Catch Stuns Yashasvi Jaiswal

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ರಿಷಭ್ ಪಂತ್ (Rishabh Pant) ಹಿಡಿದ ಅದ್ಭುತ ಕ್ಯಾಚ್ ವಿಡಿಯೋ ಇದೀಗ ವೈರಲ್ ಆಗಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯಶಸ್ವಿ ಜೈಸ್ವಾಲ್ ಸ್ಫೋಟಕ ಆರಂಭ ಒದಗಿಸಿದ್ದರು. ಆದರೆ ಮೊಹಮ್ಮದ್ ಶಮಿ ಎಸೆದ ಮೂರನೇ ಓವರ್​ನ 5ನೇ ಎಸೆತವನ್ನು ಸರಿಯಾಗಿ…

Read More

ಗುಜರಾತ್​​ನ ವಲ್ಸಾದ್​​ನಲ್ಲಿ ಭೀಕರ ಅಪಘಾತ; ಪಿಕಪ್ ವ್ಯಾನ್ ಪಲ್ಟಿಯಾಗಿ 7 ಜನ ಸಾವು, ಪ್ರಧಾನಿ ಮೋದಿ ಸಂತಾಪ – Kannada News | 7 killed, several injured as pickup van overturns in Gujarat Valsads Kaprada accident news

ವಲ್ಸಾದ್, ಏಪ್ರಿಲ್ 22: ಇಂದು ಸಂಜೆ ಗುಜರಾತ್‌ನ (Gujarat) ವಲ್ಸಾದ್ ಜಿಲ್ಲೆಯ ಕಪ್ರಡಾ ತಾಲೂಕಿನಲ್ಲಿ ಪಿಕಪ್ ವ್ಯಾನ್ ಪಲ್ಟಿಯಾಗಿ ಮೂವರು ಮಕ್ಕಳು ಸೇರಿದಂತೆ 7 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಿರ್ನಾರಾ ಗ್ರಾಮದ ಸುಮಾರು 30 ಜನರನ್ನು ಪಿಕಪ್​ನಲ್ಲಿ ಮದುವೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವ್ಯಾನ್ ಪಲ್ಟಿಯಾಗಿದೆ. ಮೂವರು ಮಕ್ಕಳು ಸೇರಿದಂತೆ 7 ಜನ ಮೃತಪಟ್ಟಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳಲ್ಲಿ 10 ಜನರ…

Read More

ನಾಳೆ SSLC ಫಲಿತಾಂಶ: ಕುಳಿತಲ್ಲೇ SSLC ರಿಸಲ್ಟ್ ಚೆಕ್​ ಮಾಡುವುದ್ಹೇಗೆ? ಇಲ್ಲಿದೆ ವಿಧಾನ – Kannada News | How To Check Karnataka SSLC Result 2026 In Online And Digilocker on April 23, here Is Steps

ಬೆಂಗಳೂರು, ( ಏಪ್ರಿಲ್ 22): ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷೆ 1ರ ಫಲಿತಾಂಶ-2026 ನಾಳೆ (ಏಪ್ರಿಲ್ 23) ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪನವರು ಗುರುವಾರ ಮಧ್ಯಾಹ್ನ 12ಗಂಟೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಇನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ವಿದ್ಯಾರ್ಥಿಗಳು ವೆಬ್‌ಸೈಟ್, ಮೊಬೈಲ್ ಆಪ್, SMS/WhatsApp ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಅಧಿಕೃತ ವೆಬ್‌ಸೈಟ್ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕ ಫಲಿತಾಂಶ…

Read More

ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ; ಬೆಚ್ಚಿಬಿದ್ದ ಸಿಬ್ಬಂದಿ! – Kannada News | Devanahalli: Fetus Found in Women’s Toilet at Prestigious Company; Staff Shocked

ಫಾಕ್ಸ್​ಕಾನ್ ಕಂಪನಿImage Credit source: tv9 kannada ದೇವನಹಳ್ಳಿ, ಏಪ್ರಿಲ್​ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರ ಬಳಿ ಇರುವ ಪ್ರತಿಷ್ಠಿತ ಫಾಕ್ಸ್ ಕಾನ್ ಕಂಪನಿಯಲ್ಲಿ (Foxconn Factory) ಇಂದು ಆತಂಕದ ವಾತಾವರಣ ನಿರ್ಮಾಣವಾಗಿತ್ತು.  ಮೊಬೈಲ್ ತಯಾರಿಕಾ ಲೋಕದ ದೈತ್ಯ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣವೊಂದು ಪತ್ತೆಯಾಗಿದ್ದು, ಇಡೀ ಆಡಳಿತ ಮಂಡಳಿಯನ್ನು ಬೆಚ್ಚಿಬೀಳಿಸಿದೆ. ಸದ್ಯ ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸುಮಾರು 25 ಸಾವಿರಕ್ಕೂ ಅಧಿಕ ಸಿಬ್ಬಂದಿ ಕೆಲಸ ನಿರ್ವಹಿಸುವ…

Read More

ಕೃತಕ ಬಣ್ಣಗಳಿರುವ ಆಹಾರಕ್ಕಿಂತ ಈ ಫುಡ್ ಸೇವನೆ ಮಾಡುವುದು ಬೆಸ್ಟ್ ಅಂತಾರೆ ಡಾ. ಸಂಧ್ಯಾ ಸಿಂಗ್ – Kannada News | Experts Say Eat These Natural Foods Instead of Artificial Colors

ಕೃತಕ ಬಣ್ಣಗಳು (Artificial Colors) ನಮ್ಮ ದೈನಂದಿನ ಆಹಾರದ ಅವಿಭಾಜ್ಯ ಅಂಗವಾಗಿಬಿಟ್ಟಿವೆ. ಹೊಳೆಯುವ ಬಣ್ಣಗಳಿರುವ ಕ್ಯಾಂಡಿಗಳು, ವಿವಿಧ ಬಣ್ಣದ ಪಾನೀಯಗಳು ಮಾತ್ರವಲ್ಲದೆ, ರೆಸ್ಟೋರೆಂಟ್ ಗಳಲ್ಲಿ ನೀಡಲಾಗುವ ಸಾಮಾನ್ಯ ಆಹಾರದಲ್ಲೂ ಬಣ್ಣಗಳನ್ನು ಬಳಸಲಾಗುತ್ತಿದೆ. ಇವು ಆಹಾರವನ್ನು ಆಕರ್ಷಕವಾಗಿ ಕಾಣುವಂತೆ ಮಾಡುತ್ತದೆ, ಆದರೆ ಯಾವುದೇ ಪೌಷ್ಟಿಕ ಮೌಲ್ಯವನ್ನು ನೀಡುವುದಿಲ್ಲ. ಇಂತಹ ಆಹಾರವನ್ನು ನಿರಂತರವಾಗಿ ಸೇವಿಸುವುದರಿಂದ ದೀರ್ಘಕಾಲದಲ್ಲಿ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಈ ಕುರಿತು, ಬೆಂಗಳೂರು ಅಪೋಲೋ ಆಸ್ಪತ್ರೆಯ ಎಚ್‌ಒಡಿ ಮತ್ತು ಮುಖ್ಯ ಕ್ಲಿನಿಕಲ್ ಡಯೆಟೀಶಿಯನ್ ಡಾ. ಸಂಧ್ಯಾ ಸಿಂಗ್ (Dr.Sandhya…

Read More