Headlines

ಕಡ್ಲೆಪುರಿ ಮಾರುತ್ತಿದ್ದ ಕಮಲಾಕರ ಭಟ್ ಜ್ಯೊತಿಷಿ ಆಗಿದ್ಹೇಗೆ? ಬಗೆದಷ್ಟೂ ಬಯಲಾಗ್ತಿದೆ ಬಂಡವಾಳ – Kannada News | From Peanut Seller to Millionaire Astrologer: Who is Kamalakara Bhat? Secrets Surface After Murder Arrest

ಬಗೆದಷ್ಟೂ ಬಯಲಾಗ್ತಿದೆ ಕಮಲಾಕರ ಭಟ್ ಬಂಡವಾಳImage Credit source: tv9 ಕಾರವಾರ, ಫೆಬ್ರವರಿ 7: ಉತ್ತರ ಕನ್ನಡದ ಸಿದ್ದಾಪುರದಲ್ಲಿ ಇತ್ತೀಚೆಗೆ ನಡೆದ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಜ್ಯೋತಿಷಿ ಕಮಲಾಕರ ಭಟ್ (Kamalakara Bhat) ಮತ್ತು ಸುಚಿತ್ರಾ ಹಿನ್ನೆಲೆ ಬಗ್ಗೆ ಬಗೆದಷ್ಟೂ ರಹಸ್ಯಗಳು ಬಯಲಾಗುತ್ತಿವೆ. ಪ್ರಭಾವಿ ಜ್ಯೋತಿಷಿ ಕಮಲಾಕರ ಭಟ್ ಅವರ ನಿಗೂಢ ಹಿನ್ನೆಲೆ ಮತ್ತು ಸಂಪತ್ತಿನ ಬಗ್ಗೆ ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳು ಕೂಡ ಹುಟ್ಟಿಕೊಂಡಿವೆ. ಸಾಮಾನ್ಯ ವ್ಯಕ್ತಿಯಾಗಿ ವೀಳ್ಯದೆಲೆ ಮತ್ತು ಕಡ್ಲೆಪುರಿ ಮಾರಾಟ ಮಾಡುತ್ತಿದ್ದ ಕಮಲಾಕರ ಭಟ್…

Read More

ಬೆಂಗಳೂರು ಖಾಸಗಿ ಕಾಲೇಜು ಹಾಸ್ಟೆಲ್‌ನಲ್ಲಿ ಜಗಳ; ಸಹಾಯಕ ಪ್ರಾಧ್ಯಾಪಕಿಯಿಂದ ಜಾತಿ ಕಿರುಕುಳ ಆರೋಪ! – Kannada News | Bengaluru College Hostel Fight: Assistant Professor Alleges Caste Based Harassment

ಬೆಂಗಳೂರು, ಏಪ್ರಿಲ್ 28: ಕೆ.ಎಸ್. ಲೇಔಟ್‌ನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಸಹಾಯಕ ಪ್ರಾಧ್ಯಾಪಕಿ ಜ್ಯೋತಿ ಕುಮಾರಿ ಮತ್ತು ಅವರ ರೂಮೇಟ್ ಪ್ರೀತಿ ಜೈನ್ ನಡುವೆ ಗಲಾಟೆ ನಡೆದಿದೆ. ಮಾರ್ಚ್‌ನಲ್ಲಿ ಹಾಸ್ಟೆಲ್ ಸೇರಿದ್ದ ಜ್ಯೋತಿ ಕುಮಾರಿಯವರಿಗೆ, ಪ್ರೀತಿ ಜೈನ್ ಜಾತಿ ಮತ್ತು ಆಹಾರ ಪದ್ಧತಿ ಆಧಾರದ ಮೇಲೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಕಿರುಕುಳವು ಕೊನೆಗೆ ಹಲ್ಲೆಯಾಗಿ ಪರಿಣಮಿಸಿದೆ ಎಂದು ಜ್ಯೋತಿ ಕುಮಾರಿ ದೂರಿದ್ದಾರೆ. ಈ ಘಟನೆ ಬಗ್ಗೆ ಜ್ಯೋತಿ ಕುಮಾರಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ…

Read More

ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್: ಭಯಾನಕ ದೃಶ್ಯ ವೈರಲ್

ದೆಹಲಿ, ಮಾ.17: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಬೇಕೆಂಬ ಹಂಬಲ ಮತ್ತು ಅಪಾಯಕಾರಿ ರೀಲ್ಸ್ ಮಾಡುವ ಹುಚ್ಚು ದೆಹಲಿಯ ಯುವಕನೊಬ್ಬನ ಪ್ರಾಣವನ್ನೇ ಬಲಿಪಡೆದಿದೆ. ಸಿನಿಮಾ ಶೈಲಿಯಲ್ಲಿ ರಿವಾಲ್ವರ್ ಹಿಡಿದು ರೀಲ್ಸ್ ಮಾಡುತ್ತಿದ್ದಾಗ ಅಚಾನಕ್ಕಾಗಿ ಗುಂಡು ಹಾರಿದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತನನ್ನು ದೆಹಲಿಯ ದಲ್ಲುಪುರ ನಿವಾಸಿ ಪವನ್ ಎಂದು ಗುರುತಿಸಲಾಗಿದೆ. ಪವನ್ ತನ್ನ ಗೆಳೆಯನ ಜೊತೆ ಸೇರಿ ರೀಲ್ಸ್ ಮಾಡಲು ಮುಂದಾಗಿದ್ದ. ತನ್ನ ಬಳಿ ಇದ್ದ ರಿವಾಲ್ವರ್‌ಗೆ ಬುಲೆಟ್ ಲೋಡ್ ಮಾಡುವುದು ಹೇಗೆ ಮತ್ತು ಅದನ್ನು ಭಯವಿಲ್ಲದೆ…

Read More

‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಶೆಟ್ಟಿ ಕಣ್ಣೀರು

ಗಿಲ್ಲಿ ನಟ ಅವರು ತುಂಬಾನೇ ಕಷ್ಟದಿಂದ ಮೇಲಕ್ಕೆ ಬಂದವರು. ಈಗ ಕರ್ನಾಟಕದಾದ್ಯಂತ ಅವರನ್ನು ಆರಾಧಿಸುವವರು ಇದ್ದಾರೆ. ಈ ಮೊದಲು ಅವರು ಅನ್ನ ಕದ್ದು ತಿಂದಿದ್ದರಂತೆ. ಈ ವಿಷಯವನ್ನು ಬಿಗ್ ಬಾಸ್ ಫಿನಾಲೆ ವಾರದಲ್ಲಿ ಅವರು ಹೇಳಿಕೊಂಡಿದ್ದಾರೆ.ಇದನ್ನು ಕೇಳಿ ರಕ್ಷಿತಾ ಶೆಟ್ಟಿ ಅವರು ಕಣ್ಣೀರು ಹಾಕಿದ್ದಾರೆ. ಆ ಸಂದರ್ಭದ ಪ್ರೋಮೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬೆಂಗಳೂರಿಗರೇ ಗಮನಿಸಿ: ಫೆ. 14ರಂದು ಈ ಪ್ರದೇಶಗಳಲ್ಲಿ ವಿದ್ಯುತ್​​ ವ್ಯತ್ಯಯ; ಇಲ್ಲಿದೆ ಮಾಹಿತಿ – Kannada News | Bengaluru Power Cut February 14: BESCOM Announces Scheduled Outages in Various Areas

ಬೆಂಗಳೂರು, ಫೆಬ್ರವರಿ 13: ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಫೆಬ್ರವರಿ 14 ಶನಿವಾರದಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರಿನ ವಿವಿಧೆಡೆ ವಿದ್ಯುತ್​​ ಸರಬರಾಜಲ್ಲಿ ವ್ಯತ್ಯಯವಾಗಲಿದೆ. ಹೀಗಾಗಿ ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. ತುಮಕೂರಿನ  ಶಿರಾ ಹಾಗೂ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿಯೂ ನಿರ್ವಹಣಾ ಕಾಮಗಾರಿ ಹಿನ್ನೆಲೆ ವಿದ್ಯುತ್​​ ಸರಬರಾಜಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಲಾಗಿದೆ. ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್​​ ವ್ಯತ್ಯಯ ಜಾಲಹಳ್ಳಿ: ಡಿಬಿ ಸಂದ್ರ 2ನೇ ಮತ್ತು 4ನೇ ಬ್ಲಾಕ್,…

Read More

ಹಾವೇರಿ: ಶಾಲೆ ಆವರಣದಲ್ಲೇ ಪುಂಡರಂತೆ ಹೊಡೆದಾಡಿಕೊಂಡ ಅತಿಥಿ ಶಿಕ್ಷಕ, ಎಸ್‌ಡಿಎಂಸಿ ಅಧ್ಯಕ್ಷ, ವಿಡಿಯೋ ವೈರಲ್ – Kannada News | Guest Teacher, SDMC President Clash Inside Government School in Haveri; Fight Video Goes Viral

ಹಾವೇರಿ, ಜನವರಿ 14: ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿರುವ ಶಾಸಕರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕ ಮತ್ತು ಶಾಲಾ ಅಭಿವೃದ್ಧಿ ಹಾಗೂ ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷರ ನಡುವೆ ನಡೆದ ಹೊಡೆದಾಟವು ತೀವ್ರ ಚರ್ಚೆಗೆ ಕಾರಣವಾಗಿದೆ. ಕೈಕೈ ಮಿಲಾಯಿಸಿ, ಶರ್ಟ್ ಹಿಡಿದು ಪರಸ್ಪರ ಪುಂಡರಂತೆ ಹೊಡೆದಾಡಿಕೊಂಡ ಘಟನೆ ಶಾಲಾ ಆವರಣದಲ್ಲೇ ನಡೆದಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ಅತಿಥಿ ಶಿಕ್ಷಕ ಗಂಟೇರ್ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ಸತೀಶ್ ಬೋಸ್ಲೆ…

Read More

ಎಲ್ಲಿ ಬೀಳುತ್ತೆ, ಎಷ್ಟು ಜೀವ ಹೋಗುತ್ತೆ ಗೊತ್ತಿಲ್ಲ: ಆಕಾಶದಿಂದ ಬಿದ್ದ ಕ್ಷಿಪಣಿ, ಕತಾರ್‌ನಲ್ಲಿ ಬೆಂಕಿಯ ಜ್ವಾಲೆ – Kannada News | West Asia Tensions: Qatar Missile Attack Video, Indian Expat Warning, Govt Advisory

ದೋಹಾ, ಫೆ.28: ಇಸ್ರೇಲ್-ಇರಾನ್ ನಡುವಿನ ಯುದ್ಧದ ಕಿಡಿ ಈಗ ನೆರೆಯ ದೇಶಗಳಿಗೂ ಹರಡುತ್ತಿದ್ದು, ಕತಾರ್‌ನಿಂದ ಆತಂಕಕಾರಿ ವಿಡಿಯೋವೊಂದು ಹೊರಬಂದಿದೆ. ಆಕಾಶದಿಂದ ಕ್ಷಿಪಣಿಯೊಂದು ವೇಗವಾಗಿ ಬಂದು ಭೂಮಿಗೆ ಅಪ್ಪಳಿಸಿ ಸ್ಫೋಟಗೊಳ್ಳುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೇಳೆ ಅಲ್ಲಿಯೇ ಇದ್ದ ವ್ಯಕ್ತಿಯೊಬ್ಬರು ಪಕ್ಕಾಕ್ಕೆ ಬನ್ನಿ ಎಂದು ಕಿರುಚುತ್ತಿರುವುದು ಈಗ ಇಡೀ ವಿಶ್ವದ ಗಮನ ಸೆಳೆದಿದೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಇರಾನ್ ತನ್ನ ನೆರೆರಾಷ್ಟ್ರಗಳಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ ಎನ್ನಲಾಗಿದೆ. ಕತಾರ್‌ನಲ್ಲಿರುವ ಅಮೆರಿಕದ…

Read More

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ: 10ಕ್ಕೂ ಹೆಚ್ಚು ವೃಕ್ಷಗಳಿಗೆ ಕೊಡಲಿಯೇಟು – Kannada News | Udupi DC Office Cuts Down 10+ Trees After Staff Electrocution Death; Environmentalists Slam District Admin

ಉಡುಪಿ, ಏಪ್ರಿಲ್​​ 29: ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿಯೇ ಹತ್ತಕ್ಕೂ ಹೆಚ್ಚು ಮರಗಳ ಮಾರಣಹೋಮ ನಡೆದಿದೆ. ಏ.24ರಂದು ಮಾವಿನ ಕಾಯಿ ಕೀಳುವಾಗ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಮೃತಪಟ್ಟಿದ್ದರು. ಮರದ ಮೇಲೆ ಹಾದು ಹೋಗಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿದ ಕಾರಣ ಪ್ರಾಣ ಬಿಟ್ಟಿದ್ದರು. ಆದರೆ ಇದೀಗ ನೆಗಡಿ ಆಯ್ತು ಎಂದು ಉಡುಪಿ ಜಿಲ್ಲಾಡಳಿತ ಮೂಗನ್ನೇ ಕತ್ತರಿಸಿಕೊಂಡಿದೆ. ವಿದ್ಯುತ್‌ ತಂತಿಯನ್ನು ಬೇರೆಡೆಗೆ ಶಿಫ್ಟ್‌ ಮಾಡುವಂತೆ ವಿವಿಧ ಸಂಘಟನೆಗಳು ಒತ್ತಾಯಿಸಿದ್ದವು. ಅದರಂತೆ ತಂತಿ ವರ್ಗಾವಣೆ ಬದಲು ಹಲವು ವರ್ಷಗಳಿಂದ ಹಣ್ಣು ನೀಡುತ್ತಿದ್ದ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಉಷ್ಣ ಅಲೆಯ ಅಬ್ಬರ! ಉತ್ತರ ಕರ್ನಾಟಕದಲ್ಲಿರಲಿದೆ ವರುಣಾರ್ಭಟ – Kannada News | Karnataka Weather Forecast: Thunderstorm all over Karnataka, Heat wave in Coastal area

ಬೆಂಗಳೂರು, ಏಪ್ರಿಲ್ 22: ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ (Karnataka Weather)ಹೆಚ್ಚಾಗಿದ್ದು, ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದೆ. ಇಂದು ಕರಾವಳಿಯಲ್ಲಿ ಉಷ್ಣ ಅಲೆಯ ಆರ್ಭಟವಿರಲಿದ್ದು ಜೊತೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು…

Read More

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ 6 ಬಿಜೆಡಿ ಶಾಸಕರ ಅಮಾನತು

ಒಡಿಶಾ, ಮಾರ್ಚ್ 21: ಇತ್ತೀಚೆಗೆ ಒಡಿಶಾದಲ್ಲಿ ನಡೆದ ರಾಜ್ಯಸಭಾ ಚುನಾವಣೆಯ (Rajya Sabha Elections) ಸಂದರ್ಭದಲ್ಲಿ ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬಿಜು ಜನತಾದಳ (ಬಿಜೆಡಿ) ತನ್ನ 6 ಶಾಸಕರನ್ನು ಅಮಾನತುಗೊಳಿಸಿದೆ. ಶಾಸಕರು ಅಡ್ಡ ಮತದಾನದಲ್ಲಿ ತೊಡಗಿದ್ದಾರೆ ಎಂದು ಪತ್ತೆಯಾದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ. ಶೋಕಾಸ್ ನೋಟಿಸ್‌ಗೆ ಅವರು ನೀಡಿದ ಉತ್ತರಗಳ ಪರಿಶೀಲನೆ ಮತ್ತು ಬಿಜೆಡಿ ಶಿಸ್ತು ಸಮಿತಿಯ ಸಂಪೂರ್ಣ ಪರಿಶೀಲನೆಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಒಡಿಶಾದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗಮನಾರ್ಹ ಅಡ್ಡ ಮತದಾನ…

Read More