Headlines

ದೊಡ್ಡಬಳ್ಳಾಪುರ ಬಳಿ ಕಲ್ಲಂಗಡಿ ಕ್ಯಾಂಟರ್ ಪಲ್ಟಿ, ಹಣ್ಣು ಹೊತ್ತೊಯ್ದ ಜನ! – Kannada News | Watermelon Canter Overturns in Doddaballapura, Driver Escapes Unhurt

ದೊಡ್ಡಬಳ್ಳಾಪುರ, ಮಾರ್ಚ್​ 04: ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾದ ಘಟನೆ ದೊಡ್ಡಬಳ್ಳಾಪುರ ಹೊರ ವಲಯದಲ್ಲಿ ನಡೆದಿದೆ.ದೊಡ್ಡಬಳ್ಳಾಪುರ ಹೊರ ವಲಯದ ಮೇಷ್ಟ್ರು ಮನೆ ಸರ್ಕಲ್‌ ಬಳಿ ಈ ಅಪಘಾತ ಸಂಭವಿಸಿದೆ. ಚೆನ್ನೈನಿಂದ ದಾವಣಗೆರೆಯ ಹೊನ್ನಾಳಿಗೆ ಕಲ್ಲಂಗಡಿ ಸಾಗಿಸುತ್ತಿದ್ದ ಈ ಕ್ಯಾಂಟರ್, ಅನಿರೀಕ್ಷಿತವಾಗಿ ನಿಯಂತ್ರಣ ಕಳೆದುಕೊಂಡಿದೆ. ವೇಗವಾಗಿ ಬರುತ್ತಿದ್ದ ಕ್ಯಾಂಟರ್ ಹೆದ್ದಾರಿಯಲ್ಲಿದ್ದ ಮೂರು ಡಿವೈಡರ್‌ಗಳನ್ನು ದಾಟಿ ಪಕ್ಕದ ಪಳ್ಳಕ್ಕೆ ಬಂದು ಬಿದ್ದಿದೆ. ಅಪಘಾತದ ತೀವ್ರತೆಗೆ ಕ್ಯಾಂಟರ್‌ನಲ್ಲಿದ್ದ ಸಾವಿರಾರು ಕಲ್ಲಂಗಡಿಗಳು ರಸ್ತೆಯ ಮೇಲೆ ಹಾಗೂ ಸುತ್ತಮುತ್ತ…

Read More

ಐಪಿಎಲ್ ವೀಕ್ಷಕರನ್ನು ಹೆಚ್ಚಿಸಲು ಖ್ಯಾತ ಉದ್ಯಮಿ ನೀಡಿದ ಸಲಹೆಗಳು ಹೀಗಿವೆ – Kannada News | IPL’s Identity Crisis: Harsh Goenka Calls for Balance

IPL 2026: ಐಪಿಎಲ್ ಅಂಗಳದಲ್ಲಿ ರನ್‌ಗಳ ಅಬ್ಬರವೇನೋ ಜೋರಾಗಿದೆ. ಆದರೆ ಕಿಕ್ಕಿರಿದು ತುಂಬುತ್ತಿದ್ದ ಪ್ರೇಕ್ಷಕರ ಗ್ಯಾಲರಿ ಮತ್ತು ಟಿವಿ ಪರದೆಯ ಮುಂದೆ ಕುಳಿತು ನೋಡುವವರ ಸಂಖ್ಯೆ ಮಾತ್ರ ಕುಸಿಯುತ್ತಿದೆ. ಐಪಿಎಲ್ ಟಿವಿ ವೀಕ್ಷಕರ ಸಂಖ್ಯೆಯಲ್ಲಿ ಶೇ. 26ರಷ್ಟು ಇಳಿಕೆಯಾಗಿರುವುದು ಈಗ ಬಿಸಿಸಿಐಗೆ ನಿದ್ದೆಗೆಡಿಸಿದೆ. ಈ ಕುಸಿತ ಕೇವಲ ತಾಂತ್ರಿಕ ಬದಲಾವಣೆಯೋ ಅಥವಾ ‘ಕ್ರಿಕೆಟ್ ಆಯಾಸ’ವೋ?  ಈ ಬಗ್ಗೆ ಖ್ಯಾತ ಉದ್ಯಮಿ ಹರ್ಷ್ ಗೋಯೆಂಕಾ ಅವರ ಸಲಹೆಗಳು ಐಪಿಎಲ್‌ನ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿವೆ. ಕ್ರೀಡಾಂಗಣದ ಅವ್ಯವಸ್ಥೆಯಿಂದ ಹಿಡಿದು…

Read More

ಅಡ್ಡ ಮತದಾನದ ಭೀತಿ: ರೆಸಾರ್ಟ್​​​ನಲ್ಲಿ ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ – Kannada News | Karnataka MLC Elections 2026: Voting Training To Congress MLAs In Resort

ರಾಮನಗರ, (ಜೂನ್ 17): ವಿಧಾನ ಪರಿಷತ್ ಚುನಾವಣೆ (MLC polls) ನಾಳೆ ಅಂದರೆ ಜೂನ್ 18ರಂದು ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ. ಪರಿಷತ್ ಕಣದಲ್ಲಿ ಏಳನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. 7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿ ಕಣಕ್ಕಿಳ ಸಿದೆ. ಕಾಂಗ್ರೆಸ್‌ನ 4 ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಏಳನೇ ಸ್ಥಾನಕ್ಕೆ ಜಟಾಪಟಿ ಜೋರಾಗಿದೆ….

Read More

ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಯುವರಾಜ್ – Kannada News | Yuvraj Samra Creates History in T20 World Cup 2026

T20 World Cup 2026: ಟಿ20 ವಿಶ್ವಕಪ್ ಇತಿಹಾಸದಲ್ಲಿ ಶತಕ ಬಾರಿಸಿದ ಅತೀ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆ ಯುವರಾಜ್ ಸಮ್ರಾ (Yuvraj Samra) ಪಾಲಾಗಿದೆ. ಅದು ಸಹ ಬಲಿಷ್ಠ ನ್ಯೂಝಿಲೆಂಡ್ ವಿರುದ್ಧ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. Source link

Read More

ಪೊಲೀಸ್ ಕ್ವಾಟ್ರಸ್ ಜಾಗಕ್ಕೆ ಸ್ಕೆಚ್ ಹಾಕಿದ್ದ ಭೂಗಳ್ಳರು ಅಂದರ್: ಮೂವರು ಅರೆಸ್ಟ್​​

ಬೆಂಗಳೂರು, ಏಪ್ರಿಲ್​​ 05: ಮಲ್ಲೇಶ್ವರಂನಲ್ಲಿನ ಪೊಲೀಸ್ ಕ್ವಾಟ್ರಸ್ ಜಾಗ ಕಬಳಿಸಲು ಸ್ಕೆಚ್​​ ಹಾಕಿದ್ದ ಭೂಗಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. 25 ಸಾವಿರ ಚದರಡಿ ಜಾಗವನ್ನು ಲಪಟಾಯಿಸಲು ಮುಂದಾಗಿದ್ದ ವಂಚಕರು, ಅದಕ್ಕೆ ಬೇಕಾದ ದಾಖಲೆಗಳನ್ನು ಕೂಡ ಸಿದ್ಧಪಡಿಸಿಕೊಂಡಿದ್ದರು. ಪ್ರಕರಣ ಸಂಬಂಧ ಕೃಷ್ಣ ಮೂರ್ತಿ, ಶ್ರೀನಾಥ್ ನಗರಗಡ್ಡೆ ಮತ್ತು ಕೃಷ್ಣ ಎಂಬವರನ್ನು ಅರೆಸ್ಟ್​​ ಮಾಡಲಾಗಿದ್ದು, ಇದೇ ರೀತಿ ನಗರದ ಹಲವು ಕಡೆ ಸರ್ಕಾರಿ ಜಾಗ ನುಂಗಿರುವ ಬಗ್ಗೆ ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಈ ಬಗ್ಗೆ ಮಲ್ಲೇಶ್ವರಂ…

Read More

ಬಿಡುಗಡೆ ಆಯ್ತು ‘ಲವ್ ಮಾಕ್ಟೆಲ್ 3’ ಟ್ರೈಲರ್: ಇದು ಕೊನೆಯ ಕತೆ

ಡಾರ್ಲಿಂಗ್ ಕೃಷ್ಣ (Darling Krishna) ನಟಿಸಿ, ನಿರ್ದೇಶನ ಮಾಡಿರುವ ‘ಲವ್ ಮಾಕ್ಟೆಲ್ 3’ ಸಿನಿಮಾದ ಟ್ರೈಲರ್ ಇಂದು (ಮಾರ್ಚ್ 07) ಬಿಡುಗಡೆ ಆಗಿದೆ. 2020 ರಲ್ಲಿ ಬಿಡುಗಡೆ ಆದ ‘ಲವ್ ಮಾಕ್ಟೆಲ್’ ಸಿನಿಮಾದ ಕತೆಯನ್ನು ಎಳೆಯುತ್ತಾ, ಹಿಂಜುತ್ತಾ ಇದೀಗ ‘ಲವ್ ಮಾಕ್ಟೆಲ್ 3’ ವರೆಗೂ ಬಂದಿದ್ದು, ಟ್ರೇಲರ್​​ನಲ್ಲೇ ಡಾರ್ಲಿಂಗ್ ಕೃಷ್ಣ ಅವರು ಹೇಳಿರುವಂತೆ ಇದು ‘ಲವ್ ಮಾಕ್ಟೆಲ್ 3’ ಸಿನಿಮಾದ ಅಂತಿಮ ಕತೆ ಆಗಿರಲಿದೆ. ‘ಲವ್ ಮಾಕ್ಟೆಲ್ 3’ ಸಿನಿಮಾ ಮೂಲಕ ‘ಲವ್ ಮಾಕ್ಟೆಲ್’ ಸರಣಿಗೆ ಸಮಾಪ್ತಿ…

Read More

ತುಂಬಾ ದಿನಗಳಿಂದ ನಿಮ್ಮ ವಾಹನ ರಸ್ತೆ ಬದಿ ನಿಲ್ಸಿ ಹೋಗಿದ್ದೀರಾ? ಇಂದಿನಿಂದಲೇ ಜಿಬಿಎ ಹೊತ್ತೊಯ್ಯುತ್ತೆ ! – Kannada News | Bengaluru Civic Drive: GBA and Traffic Police to Tow Abandoned Vehicles from July 10

ಬೆಂಗಳೂರಿನಾದ್ಯಂತ ರಸ್ತೆಬದಿ ಅನಾಥವಾಗಿ ಬಿದ್ದಿರುವ ಬಿಡಾಡಿ ವಾಹನಗಳ ತೆರವು ಇಂದಿನಿಂದ ಆರಂಭ ಬೆಂಗಳೂರು, ಜುಲೈ 10: ನಗರದಾದ್ಯಂತ ರಸ್ತೆಗಳು, ಫುಟ್​ಪಾತ್​ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲದಿಂದ ಅನಾಥವಾಗಿ ಬಿದ್ದಿರುವ ವಾಹನಗಳನ್ನು ತೆರವುಗೊಳಿಸಲು ಬೃಹತ್ ಕಾರ್ಯಾಚರಣೆ ಆರಂಭವಾಗುತ್ತಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳು ಮತ್ತು ಬೆಂಗಳೂರು ಸಂಚಾರಿ ಪೊಲೀಸರು (BTP) ಜಂಟಿಯಾಗಿ ಈ ವಿಶೇಷ ಡ್ರೈವ್ ಅನ್ನು ಕೈಗೆತ್ತಿಕೊಂಡಿದ್ದಾರೆ. ನಗರದ ಸೌಂದರ್ಯೀಕರಣ, ಸುಗಮ ವಾಹನ ಸಂಚಾರ ಹಾಗೂ ಪಾದಚಾರಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರಾಭಿವೃದ್ಧಿ…

Read More

Bengaluru Air Quality: ಇನ್ನೂ ಅನಾರೋಗ್ಯಕರವಾಗಿಯೇ ಉಳಿದಿದೆ ಬೆಂಗಳೂರಿನ ಗಾಳಿ! – Kannada News | Bangalore Air Pollution Crisis: Bengaluru’s Air quality is reminding Delhi weather

ಇನ್ನೂ ಅನಾರೋಗ್ಯಕರವಾಗಿಯೇ ಉಳಿದಿದೆ ಬೆಂಗಳೂರಿನ ಗಾಳಿ! ಬೆಂಗಳೂರು, ಜನವರಿ 14: ಕಳೆದ ಕೆಲ ದಿನಗಳಿಂದ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಸುಧಾರಿಸುತ್ತಿದೆ. ಅಷ್ಟೇ ಅಲ್ಲ, ಮೈಸೂರು, ವಿಜಯಪುರದಲ್ಲೂ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರಿನ…

Read More

ರಕ್ಷಣಾ, ರೈಲ್ವೆ ವಲಯಕ್ಕೂ ತಟ್ಟಿದ ಯುದ್ಧದ ಬಿಸಿ: ಟೂಲ್ಸ್ ಪ್ರೊಪೈಲ್ ಕಚ್ಚಾವಸ್ತು ಸರಬರಾಜು ಮಾಡುವ ಆಟೋಮೊಬೈಲ್ ಇಂಡಸ್ಟ್ರಿ ಬಂದ್

ಬೆಂಗಳೂರು, ಮಾರ್ಚ್ 23: ಸಾವಿರಾರು ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ಯುದ್ಧದ (US-Israel-Iran War) ಪರಿಣಾಮ ಇದೀಗ ಕರ್ನಾಟಕ ರಾಜಧಾನಿ ಬೆಂಗಳೂರಿಗೂ (Bangalore) ತಟ್ಟಿದೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ಕಚ್ಚಾ ತೈಲ ಬೆಲೆ ಏರಿಕೆಯಷ್ಟೇ ಅಲ್ಲ, ನಗರದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಮೇಲೂ ನೇರ ಪರಿಣಾಮ ಬೀಳುತ್ತಿದೆ. ಇದು ದೇಶದ ರಕ್ಷಣಾ ಕ್ಷೇತ್ರ ಮತ್ತು ರೈಲ್ವೆ ಇಲಾಖೆ ಮೇಲೂ ಪರಿಣಾಮ ಬೀರುತ್ತಿದೆ. ರಕ್ಷಣಾ ಇಲಾಖೆಯ ವಾಹನಗಳ ತಯಾರಿಕೆಗೆ ಹಾಗೂ ರೈಲ್ವೆ ಇಲಾಖೆಗೆ ಟೂಲ್ಸ್ ಪ್ರೊಪೈಲ್ ಕಚ್ಚಾವಸ್ತು ಸರಬರಾಜು ಮಾಡುತ್ತಿದ್ದ ಪೀಣ್ಯಾದಲ್ಲಿರುವ…

Read More

ಒಮಾನ್​ನಲ್ಲಿ ಅಮೆರಿಕದ ದಾಳಿಗೆ ಬಲಿಯಾಗಿದ್ದ ಇಬ್ಬರು ಭಾರತೀಯ ನಾವಿಕರ ಶವಗಳು ಭಾರತಕ್ಕೆ ರವಾನೆ – Kannada News | Bodies of 2 Indian sailors killed in Oman after US attack brought home

ನವದೆಹಲಿ, ಜೂನ್ 17: ಒಮಾನ್ ಕೊಲ್ಲಿಯಲ್ಲಿ ಎಂಟಿ ಸೆಟೆಬೆಲೊ ವ್ಯಾಪಾರಿ ಹಡಗಿನ ಮೇಲೆ ಅಮೆರಿಕ ನಡೆಸಿದ ದಾಳಿಯಲ್ಲಿ ಮೃತಪಟ್ಟ ಇಬ್ಬರು ಭಾರತೀಯ ನಾವಿಕರ ಶವಗಳನ್ನು ಭಾರತಕ್ಕೆ ತರಲಾಗಿದೆ. ಅಮೆರಿಕದ ದಾಳಿಗಳಲ್ಲಿ ಮೂವರು ಭಾರತೀಯರು ಸಾವನ್ನಪ್ಪಿದ್ದು, ರಾಜತಾಂತ್ರಿಕ ಕಳವಳಗಳನ್ನು ಹುಟ್ಟುಹಾಕಿದೆ ಮತ್ತು ಸಂಘರ್ಷ ವಲಯಗಳಲ್ಲಿ ನಾಗರಿಕ ಹಡಗುಗಳ ಸುರಕ್ಷತೆಯ ಬಗ್ಗೆ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕಳೆದ ವಾರ ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಗಲ್ಫ್ ಆಫ್ ಒಮಾನ್ ಸಮುದ್ರ ವಲಯದಲ್ಲಿ ಸಂಚರಿಸುತ್ತಿದ್ದ ವಾಣಿಜ್ಯ ಸರಕು ಸಾಗಣೆ ಹಡಗೊಂದರ ಮೇಲೆ…

Read More