Headlines

Asha Bhosle Funeral: ಸರ್ಕಾರಿ ಗೌರವದೊಂದಿಗೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಅನಾರೋಗ್ಯದಿಂದ ನಿಧನರಾದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ (Asha Bhosle Funeral) ಇಂದು (ಏಪ್ರಿಲ್ 13) ನಡೆದಿದೆ. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ಮಾಡಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಆಶಾ ಭೋಸ್ಲೆ ಅವರ ಅಂತಿಮ ದರ್ಶನ ಪಡೆದರು. ಕುಟುಂಬದವರು, ಆಪ್ತರು ಮತ್ತು ಚಿತ್ರರಂಗದ ಅನೇಕರು ಬಂದು ಅಂತಿಮ ನಮನ ಸಲ್ಲಿಸಿದರು. ಸಾವಿರಾರು ಗೀತೆಗಳ ಮೂಲಕ ಎಲ್ಲರ ಮನ ಗೆದ್ದಿದ್ದ ಆಶಾ ಭೋಸ್ಲೆ (Asha Bhosle) ಅವರು ಈಗ ಪಂಚಭೂತಗಳಲ್ಲಿ…

Read More

ಮಲಗುವ ಮುನ್ನ ಐಶ್ವರ್ಯಾಗೆ ಮೂರು ಬಾರಿ ಕ್ಷಮೆ ಕೇಳುತ್ತಾರೆ ಅಭಿಷೇಕ್ ಬಚ್ಚನ್ – Kannada News | Aishwarya Rai and Abhishek Bachchan’s Love Story: From Proposal to Dispelling Rumors

ಬಾಲಿವುಡ್ ನಟಿ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ದಂಪತಿ ಸದಾ ಸುದ್ದಿಯಲ್ಲಿರುತ್ತಾರೆ. ಇಬ್ಬರೂ 2007ರಲ್ಲಿ ವಿವಾಹವಾದರು. ಇಬ್ಬರೂ ಕೆಲವು ಕಾಲ ಡೇಟಿಂಗ್ ಮಾಡುತ್ತಿದ್ದರು. ನಂತರ, ಅವರು ಮದುವೆಯಾಗಲು ನಿರ್ಧರಿಸಿದರು. ಅಭಿಷೇಕ್ (Abhishek Bachchan ) ಯಾವಾಗಲೂ ಐಶ್ವರ್ಯ ರೈ ಜೊತೆಗಿನ ತಮ್ಮ ಸಂಬಂಧದ ಬಗ್ಗೆ ಮಾತನಾಡುತ್ತಾರೆ. ಇತ್ತೀಚೆಗೆ ಅವರು ಪ್ರಪೋಸ್ ಮಾಡಿದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ವಿಚ್ಛೇದನ ಪಡೆಯಲಿದ್ದಾರೆ ಎಂಬ ಮಾತುಗಳು ಕೇಳಿಬಂದವು. ಆದರೆ, ಆ ಸಮಯದಲ್ಲಿ, ಬಚ್ಚನ್ ಕುಟುಂಬದಿಂದ…

Read More

ಚಡ್ಡಿ ಕಳ್ಳಿಯರು; ಅಂಗಡಿಯಲ್ಲಿ ಒಳ ಉಡುಪು ಕದ್ದ ಮಹಿಳೆಯರು – Kannada News | 3 Women Stealing Undergarments In Varanasi Store video Goes Viral

ವಾರಾಣಸಿ, ಫೆಬ್ರವರಿ 27: ವಾರಾಣಸಿಯ ಲಾಹುರಾಬಿರ್ ಅಂಗಡಿಯಿಂದ ಮೂವರು ಮಹಿಳೆಯರು 10,000 ರೂ. ಮೌಲ್ಯದ ಒಳ ಉಡುಪುಗಳನ್ನು ಕದ್ದಿದ್ದಾರೆ ಎಂದು ಆರೋಪಿಸಲಾಗಿದೆ. ವಾರಾಣಸಿಯಲ್ಲಿ (Varanasi) ವ್ಯಾಪಾರಿಗಳ ಸಂಘದ ಪ್ರಮುಖ ನಾಯಕಿಯರಾಗಿರುವ ಮೂವರು ಮಹಿಳೆಯರು ಸುಮಾರು 10,000 ರೂ. ಮೌಲ್ಯದ ಒಳ ಉಡುಪುಗಳನ್ನು ಕದ್ದಿದ್ದಾರೆ ಎಂದು ಅಂಗಡಿ ಮಾಲೀಕರು ಆರೋಪಿಸಿದ್ದರು. ಸಿಸಿಟಿವಿ ಪರಿಶೀಲಿಸಿದಾಗ ಈ ಆರೋಪ ದೃಢಪಟ್ಟಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಎನ್​ಡಿಎಗೆ ದೊಡ್ಡ ಸೋಲು; ಮಹಿಳಾ ಮೀಸಲಾತಿ ಮಸೂದೆಗೆ ಸಿಗದ ಬಹುಮತ – Kannada News | Parliament session Delimitation bill linked with Women’s Quota Bill Fails To Pass Lok Sabha Test

ನವದೆಹಲಿ, ಏಪ್ರಿಲ್ 17: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮಸೂದೆಗಳು ಲೋಕಸಭೆಯಲ್ಲಿ ಇಂದು ಸಂಜೆ ನಡೆದ ಬಹುಮತ ಪರೀಕ್ಷೆಯಲ್ಲಿ ವಿಫಲವಾಗಿದೆ. ಕ್ಷೇಪ್ರ ಪುನರ್ ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಮಸೂದೆಗೆ ಸಾಂವಿಧಾನಿಕ ತಿದ್ದುಪಡಿಗೆ ಅಗತ್ಯವಾದ ಮೂರನೇ ಎರಡರಷ್ಟು ಬಹುಮತ ಸಿಗದ ಹಿನ್ನೆಲೆಯಲ್ಲಿ ಈ ಮಸೂದೆ ಲೋಕಸಭೆಯಲ್ಲಿ ಬಹುಮತ ಪರೀಕ್ಷೆಯಲ್ಲಿ ವಿಫಲವಾಗಿದೆ. ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳು ಸೇರಿದಂತೆ ಸಂಸತ್ತಿನಲ್ಲಿ ಗುರುವಾರ ಪರಿಚಯಿಸಲಾದ 3 ಪ್ರಮುಖ ಮಸೂದೆಗಳ ಮೇಲೆ ಲೋಕಸಭೆಯಲ್ಲಿ ಇಂದು ಮತದಾನ ನಡೆದಿದೆ. ಮಹಿಳಾ…

Read More

ನನ್ನ ಮಗಳ ಬಟ್ಟೆ ಬಿಚ್ಚಿದ್ದು ಪೊಲೀಸರೇ: BJP ಕಾರ್ಯಕರ್ತೆ ತಾಯಿ ಕಣ್ಣೀರು – Kannada News | Hubballi Police assault On BJP Worker During arrest Alleged By Woman Mother

ಹುಬ್ಬಳ್ಳಿ, (ಜನವರಿ 07): ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು, ಬಿಜೆಪಿ ಕಾರ್ಯಕರ್ತೆಯನ್ನ ಬಟ್ಟೆಬಿಚ್ಚಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಆದ್ರೆ, ಮಹಿಳೆಯೇ ವಿವಸ್ತ್ರಗೊಂಡು ಹೈಡ್ರಾಮಾ ಸೃಷ್ಟಿಸಿದ್ದಾಳೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ನಡುವೆ ಮಹಿಳೆಯ ತಾಯಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿ ಕಣ್ಣೀರಿಟ್ಟಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

Horoscope Today 27 February​: ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ – Kannada News | Daily Horoscope for February​ ​​27th 20​26: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 27, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷ ಏಕಾದಶಿ, ಆದ್ರ್ರಾ ನಕ್ಷತ್ರ, ಆಯುಷ್ಮಾನ್ ಯೋಗ, ವಣಿಕ ಕರಣವಿರುವ ಈ ದಿನದ ರಾಹುಕಾಲ ಮತ್ತು ಶುಭಕಾಲವನ್ನು ಗುರೂಜಿ ವಿವರಿಸಿದ್ದಾರೆ. ಈ ದಿನ ಮಹಾಲಕ್ಷ್ಮಿಯ ಕೃಪೆಗೆ ಪಾತ್ರವಾಗುವ ವಿಶೇಷ ದಿನ ಹಾಗೂ ಅಮಲಕಿ ಏಕಾದಶಿ ಇರುವುದನ್ನು…

Read More

Delhi Earthquake: ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಕಂಪ

ನವದೆಹಲಿ, ಏಪ್ರಿಲ್ 3: ಇಂದು ಸಂಜೆ ದೆಹಲಿ-ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ಕಡೆಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಇದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀತಿಯನ್ನು ಉಂಟುಮಾಡಿದೆ. ದೆಹಲಿ-ಎನ್‌ಸಿಆರ್, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದ್ದರಿಂದ ಜನರು ತಮ್ಮ ಮನೆಗಳು ಮತ್ತು ಕಚೇರಿಗಳಿಂದ ಹೊರಗೆ ಓಡಿಬಂದರು. ಈ ಭೂಕಂಪನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. Source link

Read More

‘ಧುರಂಧರ್ 3’ ಸಿನಿಮಾ ಬರಲಿದೆಯೇ? ಕುತೂಹಲದ ಪ್ರಶ್ನೆಗೆ ಉತ್ತರ ನೀಡಿದ ನಟ ರಾಕೇಶ್ ಬೇಡಿ – Kannada News | Rakesh Bedi talks about possibility of making Dhurandhar 3 with Ranveer Singh

ಆದಿತ್ಯ ಧರ್ ನಿರ್ದೇಶನದ ಹಾಗೂ ರಣವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಹಾಗೂ ‘ಧುರಂಧರ್ 2’ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದಿವೆ. ಎರಡು ಭಾಗಗಳ ಭರ್ಜರಿ ಯಶಸ್ಸಿನ ನಂತರ, ‘ಧುರಂಧರ್ 3’ (Dhurandhar 3) ಮಾಡಬೇಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಈ ಬೆನ್ನಲ್ಲೇ ಚಿತ್ರದಲ್ಲಿ ಜಮೀಲ್ ಜಮಾಲಿ ಪಾತ್ರ ಮಾಡಿ ಗಮನ ಸೆಳೆದಿದ್ದ ಹಿರಿಯ ನಟ ರಾಕೇಶ್ ಬೇಡಿ (Rakesh Bedi) ಅವರು ಮೂರನೇ ಭಾಗದ ಸಾಧ್ಯತೆಗಳ ಬಗ್ಗೆ ತಮ್ಮ…

Read More

ದೆಹಲಿ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಮಾತು: ಮತ್ತೆ ಜೋರಾದ ಅಧಿಕಾರ ಹಂಚಿಕೆ ಬಿಕ್ಕಟ್ಟು

ನವದೆಹಲಿ, (ಮಾರ್ಚ್ 09): ಕರ್ನಾಟಕದಲ್ಲಿ (Karnataka) ಅಧಿಕಾರ ಹಂಚಿಕೆ ಬಿಕ್ಕಟ್ಟು ಮತ್ತಷ್ಟು ಜೋರಾಗಿದೆ. ಹೈಕಮಾಂಡ್ ಅವಕಾಶ ಕೊಟ್ಟರೆ ಮುಂದಿನ ಎರಡು ವರ್ಷವೂ ನಾನೇ ಆಯವ್ಯಯ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರು ದೆಹಲಿಗೆ ತೆರಳಿದ್ದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಬಜೆಟ್ ಮುಗಿತುತ್ತಿದ್ದಂಯೆಯೇ ಡಿಕೆಶಿ ಮತ್ತಷ್ಟು ಆ್ಯಕ್ಟೀವ್ ಆಗಿರುವುದು ಕುತೂಲಹಕ್ಕೆ ಕಾರಣವಾಗಿದೆ. ಮಾರ್ಚ್ 08 (ಭಾನುವಾರ) ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರ್ರದಲ್ಲಿನ ವಿವಿಧ ಅಭಿವೃದ್ಧಿ…

Read More

ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್: ಮಹತ್ವದ ಸಾಕ್ಷ್ಯ ಲಭ್ಯ – Kannada News | Arvind Reddy Case Twist: Exclusive Photos Reveal Expensive Gifts to Sandalwood Actress

ಬೆಂಗಳೂರು, ಜನವರಿ 11: ಸ್ಯಾಂಡಲ್​ವುಡ್​ ನಟಿ ಮತ್ತು ಉದ್ಯಮಿ ಅರವಿಂದ್​ ರೆಡ್ಡಿ ನಂಟಿನ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ಈ ಹಿಂದೆ ಬಹಳ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣದಲ್ಲಿ, ನಟಿಗೆ ಉದ್ಯಮಿ ಅರವಿಂದ್​ ರೆಡ್ಡಿ ಕೇವಲ ಕಾರು ಮಾತ್ರವಲ್ಲದೆ ಲಕ್ಷಾಂತರ ಮೌಲ್ಯದ ದುಬಾರಿ ಉಡುಗೊರೆಗಳನ್ನು ನೀಡಿದ್ದಾರೆ ಎಂಬುದಕ್ಕೆ ಸಾಕ್ಷ್ಯಗಳು ಲಭ್ಯವಾಗಿವೆ.  ಅರವಿಂದ್​ ರೆಡ್ಡಿ ನಟಿಯೊಂದಿಗೆ ಲಿವಿನ್​ ರಿಲೇಶನ್​ಶಿಪ್​ನಲ್ಲಿದ್ದಾಗ, ಆಕೆಗೆ 7 ಲಕ್ಷ ಮೌಲ್ಯದ ಟಿವಿ, 1 ಲಕ್ಷ ಮೌಲ್ಯದ ಹಾಸಿಗೆ, 10 ಲಕ್ಷ ಮೌಲ್ಯದ ಫರ್ನಿಚರ್, 33…

Read More