US threat: ರಷ್ಯನ್ ತೈಲ ಖರೀದಿ- ಭಾರತದ ಮೇಲೆ ಮತ್ತೆ ಟ್ಯಾರಿಫ್ ಬೆದರಿಕೆ ಹಾಕಿದ ಟ್ರಂಪ್ – Kannada News | US president Donald Trump threatens more tariffs against India on Russian oil matter

ವಾಷಿಂಗ್ಟನ್, ಜನವರಿ 5: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಭಾರತದ ಮೇಲೆ ಬೆದರಿಕೆ ಹಾಕುವುದನ್ನು ಇನ್ನೂ ನಿಲ್ಲಿಸಿಲ್ಲ. ರಷ್ಯನ್ ತೈಲ ಆಮದನ್ನು ಭಾರತ ಮುಂದುವರಿಸುತ್ತಿರುವುದು ಅಮೆರಿಕ ಅಧ್ಯಕ್ಷರಿಗೆ ಕಿರಿಕಿರಿ ತಂದಂತಿದೆ. ರಾಯ್ಟರ್ಸ್ ಸುದ್ದಿ ಸಂಸ್ಥೆಗೆ ನೀಡಿದ ಬೈಟ್​ನಲ್ಲಿ ಅವರು ರಷ್ಯನ್ ತೈಲ ಖರೀದಿ ಸಂಬಂಧ ಭಾರತದ ಮೇಲೆ ಟ್ಯಾರಿಫ್ (US Tariffs) ಅನ್ನು ಮತ್ತಷ್ಟು ಹೆಚ್ಚಿಸಲು ಸಿದ್ಧರಿರುವುದಾಗಿ ಹೇಳಿದ್ದಾರೆ. ಭಾರತದ ಮೇಲೆ ಅಮೆರಿಕ ಈಗಾಗಲೇ ಶೇ. 50ರಷ್ಟು ಆಮದು ಸುಂಕ ಹಾಕುತ್ತಿದೆ. ಇನ್ನೂ…

Read More

Video: ಮಮತಾ ನನ್ನ ಮೇಲೆ ಕೋಪಗೊಂಡಿದ್ದಾರೋ ಏನೋ..ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರ

ಕೋಲ್ಕತ್ತಾ, ಮಾರ್ಚ್​ 07: ರಾಷ್ಟ್ರಪತಿ ದ್ರೌಪದಿ ಮುರ್ಮು ಉತ್ತರ ಬಂಗಾಳಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಂತಾರಾಷ್ಟ್ರೀಯ ಸಂತಾಲಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದರೆ ರಾಷ್ಟ್ರಪತಿಯವರನ್ನು ಬರಮಾಡಿಕೊಳ್ಳುವುದು ಹಾಗಿರಲಿ ಕಾರ್ಯಕ್ರಮಕ್ಕೂ ಆಗಮಿಸದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ನನ್ನ ತಂಗಿಯಂತೆ, ನನ್ನ ಮೇಲೆ ಕೋಪಗೊಂಡಿದ್ದಾರೋ ಏನೋ ಎಂದು ಬೇಸರದ ಮಾತುಗಳನ್ನಾಡಿದ್ದಾರೆ. ಬಿಧಾನ್‌ನಗರದಲ್ಲಿ ನಿಗದಿಯಾಗಿದ್ದ ಈ ಕಾರ್ಯಕ್ರಮವನ್ನು ದಟ್ಟಣೆ ಮತ್ತು ಭದ್ರತಾ ಸಮಸ್ಯೆಗಳಿಂದಾಗಿ ಬಾಗ್ಡೋಗ್ರಾ ವಿಮಾನ ನಿಲ್ದಾಣದ ಬಳಿಯ ಗೋಶೈಪುರದ ಸಣ್ಣ ಪ್ರದೇಶಕ್ಕೆ…

Read More

ಬಾಬರ್ ಆಝಂ ವಿಶ್ವ ದಾಖಲೆ ಮುರಿದ ರುತುರಾಜ್ ಗಾಯಕ್ವಾಡ್

ಭಾರತ ಏಕದಿನ ತಂಡದಿಂದ ಹೊರಬಿದ್ದಿರುವ ಪ್ರತಿಭಾವಂತ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ನಾಯಕನಾಗಿ ಮಹಾರಾಷ್ಟ್ರ ತಂಡವನ್ನು ಮುನ್ನಡೆಸುತ್ತಿರುವ ರುತುರಾಜ್, ಗೋವಾ ವಿರುದ್ಧದ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸಿದರು. ಈ ಪಂದ್ಯದಲ್ಲಿ ತಂಡದ ಇನ್ನಿಂಗ್ಸ್ ನಿಭಾಯಿಸಿದ್ದು ಮಾತ್ರವಲ್ಲದೆ ಜವಾಬ್ದಾರಿಯುತ ಬ್ಯಾಟಿಂಗ್‌ ಮಾಡಿದ ರುತುರಾಜ್ ತಂಡವನ್ನು ಸಂಕಷ್ಟದಿಂದ ಹೊರತಂದರು. ಏಕೆಂದರೆ ಅರ್ಧದಷ್ಟು ತಂಡ ಕೇವಲ 52 ರನ್‌ಗಳಿಗೆ ಪೆವಿಲಿಯನ್‌ ಸೇರಿಕೊಂಡಿದ್ದ ಸಮಯದಲ್ಲಿ ಕಣಕ್ಕಿಳಿದ ರುತುರಾಜ್ ಶತಕ ಬಾರಿಸುವುದರೊಂದಿಗೆ ಮಹಾರಾಷ್ಟ್ರವನ್ನು…

Read More

ಒಪ್ಪಿಗೆ ಇಲ್ಲದೆ ಪತ್ನಿಯ ಗರ್ಭಕೋಶ ತೆಗೆಸಿದ ಗಾಯಕ; ದಾಖಲಾಯ್ತು ದೂರು – Kannada News | Udit Narayan’s First Wife Alleges Uterus Removal Fraud: Shocking Accusations Emerge

ಖ್ಯಾತ ಗಾಯಕ ಉದಿತ್ ನಾರಾಯಣ್ (Udit Narayana) ಈಗ ಸುದ್ದಿಯಲ್ಲಿದ್ದಾರೆ. ಅವರು ಈ ಮೊದಲು ಕಾನ್ಸರ್ಟ್ ವೇಳೆ ಅಭಿಮಾನಿಗೆ ಕಿಸ್ ಮಾಡಿ ವಿವಾದ ಮಾಡಿಕೊಂಡಿದ್ದರು. ಈ ಬಾರಿ ಅವರು ಮೊದಲ ಪತ್ನಿಯಿಂದಲೇ ಗಂಭೀರ ಆರೋಪ ಎದುರಿಸಬೇಕಾದ ಪರಿಸ್ಥಿತಿ ಬಂದಿದೆ. ಉದಿತ್ ಹಾಗೂ ಅವರ ಇಬ್ಬರು ಸಹೋದರರು ಸೇರಿ ಮೋಸದಿಂದ ತಮ್ಮ ಗರ್ಭಕೋಶ ತೆಗೆಸಿದ್ದಾರೆ ಎಂದು ಉದಿತ್ ಮೊದಲ ಪತ್ನಿ ರಂಜನಾ ಆರೋಪಿಸಿದ್ದಾರೆ. ರಂಜನಾ ಅವರು ಬಿಹಾರದ ಸುಪೌಲ್​​ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಫೆಬ್ರವರಿ 10ರಂದು…

Read More

‘ಟಾಕ್ಸಿಕ್’ ಬಗ್ಗೆ ಭಯವಿಲ್ಲ ಎಂದಿದ್ದ ಹೀರೋ ಈಗ ಹೆಜ್ಜೆ ಹಿಂದಿಟ್ಟಿದ್ದೇಕೆ? – Kannada News | Adavi Shesh avoid clash with Toxic and Dhurandhar 2

ಮಾರ್ಚ್ ತಿಂಗಳಲ್ಲಿ ಕೆಲವು ಬಲು ದೊಡ್ಡ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಅದರಲ್ಲೂ ಯಶ್ ನಟನೆಯ ‘ಟಾಕ್ಸಿಕ್’ (Toxic) ಮತ್ತು ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಎರಡೂ ಮಾರ್ಚ್ 19ರಂದು ಒಂದೇ ದಿನ ಬಿಡುಗಡೆ ಆಗಲಿದ್ದು ಬೇರೆ ಸಿನಿಮಾಗಳೆಲ್ಲ ದೊಡ್ಡ ಸಿನಿಮಾಗಳಿಗೆ ದಾರಿ ಮಾಡಿ ಕೊಡುತ್ತಿವೆ. ಆದರೆ ಅದೇ ದಿನ ಅಂದರೆ ಮಾರ್ಚ್ 19ರಂದೇ ತೆಲುಗಿನ ನಟ ಅಡವಿ ಶೇಷ್ ನಟನೆಯ ‘ಡಕಾಯಿತ್’ ಸಿನಿಮಾ ಬಿಡುಗಡೆಗೆ ಅಣಿಯಾಗಿತ್ತು. ಆದರೆ ಇದೀಗ ಸಿನಿಮಾದ ಬಿಡುಗಡೆಯನ್ನು ಅಚಾನಕ್ಕಾಗಿ ಮುಂದೂಡಲಾಗಿದೆ. ಮಾರ್ಚ್…

Read More

ಭಾರತದ ಹಡಗಿನ ಮೇಲೆ ಗುಂಡು ಹಾರಿಸಿದ್ದಕ್ಕೆ ಇರಾನ್​ಗೆ ಸಮನ್ಸ್ ಜಾರಿ – Kannada News | India summons Iranian envoy After Gunfire on Indian Vessels In Hormuz

ಟೆಹ್ರಾನ್, ಏಪ್ರಿಲ್ 18: ಇರಾನ್ ಇಂದು ಹಾರ್ಮುಜ್ ಜಲಸಂಧಿಯನ್ನು (Strait Of Hormuz) ದಾಟುತ್ತಿದ್ದ ಗುಂಡಿನ ದಾಳಿ ನಡೆಸಿದ್ದ 2 ಹಡಗುಗಳಲ್ಲಿ ಭಾರತದ 1 ಹಡಗು ಕೂಡ ಸೇರಿತ್ತು. ಈ ತೈಲ ಟ್ಯಾಂಕರ್ ಸುಮಾರು 2 ಮಿಲಿಯನ್ ಬ್ಯಾರೆಲ್ ಇರಾಕ್ ತೈಲವನ್ನು ಸಾಗಿಸುತ್ತಿತ್ತು. ಇದರ ಮೇಲೆ ಓಮನ್‌ನ ಉತ್ತರಕ್ಕೆ ಇರಾನ್ ನೌಕಾಪಡೆ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಿಂದ 2 ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿಯಲ್ಲಿ ಯು-ಟರ್ನ್ ತೆಗೆದುಕೊಂಡಿದ್ದವು. ಈ ಹಿನ್ನೆಲೆಯಲ್ಲಿ ಭಾರತ ಇರಾನ್​ಗೆ ಸಮನ್ಸ್ ಜಾರಿ…

Read More

ಏಕದಿನ ತಂಡದಿಂದಲೂ ಬಾಬರ್ ಔಟ್; 6 ಹೊಸ ಮುಖಗಳಿಗೆ ಚೊಚ್ಚಲ ಅವಕಾಶ – Kannada News | PCB Axes Babar Azam from ODI Team, Announces New Squad for Bangladesh Series

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup  2026) ಪಾಕಿಸ್ತಾನ ತಂಡದ ಪ್ರದರ್ಶನ ಸಾಧಾರಣವಾಗಿತ್ತು. ಲೀಗ್ ಸುತ್ತನ್ನು ದಾಟಿ, ಸೂಪರ್ 8 ಸುತ್ತಿಗೆ ಬಂದಿದ್ದ ಪಾಕ್ ತಂಡಕ್ಕೆ ಈ ಸುತ್ತನ್ನು ಮೀರಿ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ಹೀಗಾಗಿ ತಂಡದ ಕಳಪೆ ಪ್ರದರ್ಶನದಿಂದ ಕೆರಳಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಇತ್ತೀಚೆಗಷ್ಟೇ ಆಟಗಾರರಿಗೆ ದಂಡ ವಿಧಿಸಿತ್ತು. ಏತನ್ಮಧ್ಯೆ, ಅಲೀಮ್ ದಾರ್ ಆಯ್ಕೆದಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ತಂಡದ ಸ್ಟಾರ್ ಆಟಗಾರ ಬಾಬರ್ ಆಝಂ (Babar Azam) ವಿರುದ್ಧ…

Read More

‘ಎಂಥ ಮನುಷ್ಯರು ನೀವು?’: ಮೆಟ್ರೋದಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದ ಆರೋಪಿಗೆ ಹೈಕೋರ್ಟ್ ಚೀಮಾರಿ, ಅರ್ಜಿ ವಜಾ – Kannada News | High Court Dismisses Instagram User Diganth BK’s Petition in Bengaluru Metro Obscene Video Case

ಬೆಂಗಳೂರು, ಏಪ್ರಿಲ್​ 27: ನಮ್ಮ ಮೆಟ್ರೋ (Namma Metro) ರೈಲಿನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ‘ಬೆಂಗಳೂರು ಮೆಟ್ರೋ ಚಿಕ್ಸ್’ ಎಂಬ ಇನ್‌ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡುತ್ತಿದ್ದ ದಿಗಂತ್.ಬಿ.ಕೆ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಅಷ್ಟೇ ಅಲ್ಲದೆ ‘ನೀವು ಮಹಿಳೆಯರನ್ನು ಎಲ್ಲಿಯೂ ಸುರಕ್ಷಿತವಾಗಿರಲು ಬಿಡುವುದಿಲ್ಲ, ಯಾವ ರೀತಿಯ ಮನುಷ್ಯರು ನೀವು’ ಎಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ತನ್ನ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ‘ಬೆಂಗಳೂರು ಮೆಟ್ರೋ ಚಿಕ್ಸ್’ ಎಂಬ ಇನ್‌ಸ್ಟಾಗ್ರಾಮ್​ ಖಾತೆ ಹೊಂದಿದ್ದ ದಿಗಂತ್.ಬಿ.ಕೆ…

Read More

ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ: ಮತ್ತೊಂದು ವಿಡಿಯೋ ರಿಲೀಸ್​​ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ – Kannada News | HD Kumaraswamy Releases Another Video Alleges Voter List ‘SIR’ Irregularities in Yashwantpur Constituency

ಮತ್ತೊಂದು ವಿಡಿಯೋ ರಿಲೀಸ್​​ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿImage Credit source: Tv9 Kannada ಬೆಂಗಳೂರು, ಜುಲೈ 03: ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ ಸಂಬಂಧ ನಿನ್ನೆಯಷ್ಟೇ (ಜುಲೈ 02) ವಿಡಿಯೋ ಸಾಕ್ಷಿ ಸಮೇತ ಗಂಭೀರ ಆರೋಪ ಮಾಡಿದ್ದ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಇಂದು ಮತ್ತೊಂದು ವಿಡಿಯೋ ರಿಲೀಸ್​ ಮಾಡಿದ್ದಾರೆ. ಜೆಡಿಎಸ್​ ಕಚೇರಿ ಜೆ.ಪಿ.ಭವನದಲ್ಲಿ ಯಶವಂತಪುರ ಕ್ಷೇತ್ರಕ್ಕೆ ಸಂಬಂಧಿಸಿದ ಎಸ್​ಐಆರ್​​ ಪ್ರಕ್ರಿಯೆಯ ಅಕ್ರಮಗಳ ಕುರಿತು ವಿಡಿಯೋ ರಿಲೀಸ್​​ ಮಾಡಿದ್ದು, ಶಾಸಕ ಎಸ್​.ಟಿ.ಸೋಮಶೇಖರ್​​ ಫೋಟೋ ಇರುವ ಪುಸ್ತಕಗಳನ್ನು…

Read More

ಬಂಟ್ವಾಳ ಸಜಿಪನಡುವಿನಲ್ಲಿ ಮಸೀದಿ ವಿಚಾರಕ್ಕೆ ರಕ್ತಪಾತ: ತಲವಾರು, ರಾಡ್‌ಗಳಿಂದ ಬಡಿದಾಡಿಕೊಂಡ ಗುಂಪು, ಉದ್ವಿಗ್ನ ಪರಿಸ್ಥಿತಿ!

ಮಂಗಳೂರು, ಮಾರ್ಚ್ 24: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಸಜಿಪನಡು ಪ್ರದೇಶದಲ್ಲಿ ಮಸೀದಿ ವಿಚಾರವಾಗಿ ಉಭಯ ತಂಡಗಳ ನಡುವೆ ಗಲಾಟೆ ನಡೆದಿದ್ದು ತಲವಾರು, ದೊಣ್ಣೆ ಮತ್ತು ಕಬ್ಬಿಣದ ರಾಡ್‌ಗಳಿಂದ ಹಲ್ಲೆ ಮಾಡಿದ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. ತಲೆಮೊಗರು ಮಸೀದಿ (Talemogaru Mosque) ಸಮೀಪದಲ್ಲಿ ಗಲಾಟೆ ಸಂಭವಿಸಿದ್ದು, ಗಾಯಗೊಂಡವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಸೀದಿ ವಿಚಾರದಲ್ಲಿ ತಕರಾರು ಅಬ್ದುಲ್ ನವಾಝ್ (42) ಅವರು ತಮ್ಮ ಸಂಬಂಧಿ ದಾವೂದ್ ಜೊತೆಗೆ ಮಸೀದಿಗೆ…

Read More