Headlines

ಪಾಕ್ ಉಗ್ರನ ಜತೆ ಯುವಕರಿಬ್ಬರ ನಂಟು ಬೆಸಿದಿದ್ಹೇಗೆ? ಇಲ್ಲಿದೆ ಕರ್ನಾಟಕ-ಪಾಕ್ ಜಾಲದ ರಹಸ್ಯ – Kannada News

ತುಮಕೂರು, ಜೂನ್​​ 05: ದೇಶದ ಭದ್ರತೆಗೆ ಧಕ್ಕೆ ತರಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಮೋಸ್ಟ್ ವಾಂಟೆಡ್ ಉಗ್ರ ರಾಣಾ ಉನೇನ್ ಎಂಬಾತನ ವ್ಯವಸ್ಥಿತ ಜಾಲವನ್ನು ಕೇಂದ್ರ ಗುಪ್ತಚರ ಇಲಾಖೆ ಖಚಿತ ಮಾಹಿತಿ ಆಧರಿಸಿ ತುಮಕೂರು (tumakuru) ನಗರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಪಾಕ್ ಉಗ್ರನೊಂದಿಗೆ ಕಳೆದ ಕೇವಲ 20 ದಿನಗಳಿಂದ ನಿರಂತರ ಸಂಪರ್ಕದಲ್ಲಿದ್ದು ಆಂತರಿಕ ಭದ್ರತೆಗೆ ಕುತ್ತು ತರಲು ಯತ್ನಿಸುತ್ತಿದ್ದ ಆಪಾದನೆ ಮೇಲೆ, ತುಮಕೂರಿನ ಅಲ್ಲಾಬಕ್ಷು ಹಾಗೂ ದಾವಣಗೆರೆಯಲ್ಲಿ ತಲೆಮರೆಸಿಕೊಂಡಿದ್ದ ಜಮೀರ್ ಖಾನ್ ಎಂಬ…

Read More

ತಪ್ಪು ಹಸುವಿನ ಮಾಲಿಕನದೋ ಅಥವಾ ಬೈಕ್​​ ಸವಾರನದೋ?: ರಸ್ತೆ ದಾಟುತ್ತಿದ್ದ ಹಸುವಿಗೆ ಗುದ್ದಿದ ಬೈಕ್ – Kannada News | Bishunpur Road Safety: Speeding Bike Hits Cow in Devipur, Both Critical

ಬಿಹಾರ, ಫೆ.27: ಬಿಶುನ್‌ಪುರ ವ್ಯಾಪ್ತಿಯ ದೇವೀಪುರದಲ್ಲಿ ಅತಿ ವೇಗವಾಗಿ ಬಂದ ಬೈಕ್ ಸವಾರನೊಬ್ಬ ರಸ್ತೆ ದಾಟುತ್ತಿದ್ದ ಹಸುವಿಗೆ ಬಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಹಸು ಮತ್ತು ಬೈಕ್ ಸವಾರ ಇಬ್ಬರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಸ್ಥಳೀಯ ಮೂಲಗಳ ಪ್ರಕಾರ, ದೇವೀಪುರ ಗ್ರಾಮದ ವ್ಯಕ್ತಿಯೊಬ್ಬರು ತಮ್ಮ ಹಸುವನ್ನು ಕರೆದುಕೊಂಡು ರಸ್ತೆ ದಾಟುತ್ತಿದ್ದರು. ಈ ವೇಳೆ ಬಿಶುನ್‌ಪುರ ಕಡೆಯಿಂದ ಅತಿ ವೇಗವಾಗಿ ಬಂದ ಮೋಟಾರು ಸೈಕಲ್ ಸವಾರ, ರಸ್ತೆಯಲ್ಲಿದ್ದ ಹಸುವನ್ನು ಗಮನಿಸದೆ ನೇರವಾಗಿ…

Read More

‘ಮುದ್ದು ಸೊಸೆ’ ಧಾರಾವಾಹಿ: ವಿದ್ಯಾಳ ಬಾಳಲ್ಲಿ ಬಂತು ದೊಡ್ಡ ಬಿರುಗಾಳಿ – Kannada News | Muddu Sose Serial: Trivikram and Pratima To Part Away A Big Twist

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ’ಮುದ್ದುಸೊಸೆ’ ಧಾರಾವಾಹಿಗೆ ದೊಡ್ಡ ವೀಕ್ಷಕರ ಬಳಗ ಇದೆ. ಈ ಧಾರಾವಾಹಿಯು ಪ್ರತಿದಿನ ರಾತ್ರಿ 7:30ಕ್ಕೆ ಪ್ರಸಾರವಾಗುತ್ತಿದೆ. ಈ ಧಾರಾವಾಹಿಯು ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ತ್ರಿವಿಕ್ರಂ ಹಾಗೂ ಪ್ರತಿಮಾ ಠಾಕೂರ್ ಅವರು ಇದರಲ್ಲಿ ನಟಿಸುತ್ತಿದ್ದಾರೆ. ಆರಂಭದಿಂದಲೂ ತನ್ನ ವೇಗವಾದ ಕಥಾಹಂದರ ಹಾಗೂ ರೋಚಕ ತಿರುವುಗಳ ಮೂಲಕ ಈ ಧಾರಾವಾಹಿ ಮನೆ ಮಾತಾಗಿದೆ. ಕಥಾನಾಯಕಿ ವಿದ್ಯಾಳ ಬಾಳಲ್ಲಿ ಬಿರುಗಾಳಿ ಬೀಸುವಂತೆ ಘಟನೆ ನಡೆದಿದೆ. ಆಕೆ ಅಗ್ನಿಪರೀಕ್ಷೆಗೆ ಸಿದ್ಧಳಾಗಿದ್ದಾಳೆ. ಕೇವಲ ಸಂಸಾರದ ಕಲಹವಲ್ಲದೆ,…

Read More

AFMC Admission 2026: ವೈದ್ಯಕೀಯ ಶಿಕ್ಷಣದ ಜೊತೆಗೆ ದೇಶ ಸೇವೆಗೆ ಇಲ್ಲಿದೆ ಸುವರ್ಣ ಅವಕಾಶ – Kannada News | AFMC Pune: Become a Doctor and Officer in Indian Armed Forces, Secure MBBS Career Path

ನೀವು ವೈದ್ಯರಾಗಿ ಸಮಾಜ ಸೇವೆ ಮಾಡುವ ಜೊತೆಗೆ, ಭಾರತೀಯ ಸಶಸ್ತ್ರ ಪಡೆಗಳಲ್ಲಿ ಅಧಿಕಾರಿಯಾಗಿ ದೇಶ ಸೇವೆ ಮಾಡುವ ಕನಸು ಕಾಣುತ್ತಿದ್ದೀರಾ? ಹಾಗಿದ್ದಲ್ಲಿ, ಪುಣೆಯ ಸಶಸ್ತ್ರ ಪಡೆಗಳ ವೈದ್ಯಕೀಯ ಕಾಲೇಜು (AFMC) ನಿಮಗೆ ಅತ್ಯುತ್ತಮ ವೇದಿಕೆಯಾಗಿದೆ. ಇಲ್ಲಿನ ಶಿಕ್ಷಣವು ಕೇವಲ ಪದವಿಗೆ ಸೀಮಿತವಾಗಿರದೆ, ಶಿಸ್ತುಬದ್ಧ ಜೀವನ ಮತ್ತು ಉಜ್ವಲ ವೃತ್ತಿಜೀವನಕ್ಕೆ ದಾರಿಯಾಗಿದೆ. AFMC ಎಂದರೇನು? ಇದರ ಐತಿಹಾಸಿಕ ಹಿನ್ನೆಲೆ: ಮೇ 1, 1948 ರಂದು ಸ್ಥಾಪನೆಯಾದ AFMC (Armed Forces Medical College) ದೇಶದ ಅತ್ಯಂತ ಪ್ರತಿಷ್ಠಿತ ವೈದ್ಯಕೀಯ…

Read More

Ranji Trophy final: ಫೈನಲ್ ಪಂದ್ಯ ಡ್ರಾ ಆದರೆ ಯಾರು ಚಾಂಪಿಯನ್? – Kannada News | If ranji final is draw who will win

ರಣಜಿ ಟೂರ್ನಿಯ 91ನೇ ಸೀಸನ್​ನ ಫೈನಲ್​ ಪಂದ್ಯ ಶುರುವಾಗಿದೆ. ಹುಬ್ಬಳ್ಳಿಯ ಕೆಎಸ್​ಸಿಎ ಮೈದಾನದಲ್ಲಿ ನಡೆಯುತ್ತಿರುವ ಈ ಬಾರಿಯ ಫೈನಲ್​ನಲ್ಲಿ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಜಮ್ಮು-ಕಾಶ್ಮೀರ ತಂಡದ ನಾಯಕ ಪರಸ್ ಡೋಗ್ರಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಮೊದಲ ಇನಿಂಗ್ಸ್ ಆಡುತ್ತಿರುವ ಜಮ್ಮು-ಕಾಶ್ಮೀರ ತಂಡವು ಭೋಜನಾ ವಿರಾಮದ ವೇಳೆಗೆ 34 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 104 ರನ್​ ಕಲೆಹಾಕಿದೆ. ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿರುವ ಕಾಶ್ಮೀರಿ ಪಡೆ ಮೊದಲ ಇನಿಂಗ್ಸ್​ನಲ್ಲಿ ಬೃಹತ್…

Read More

ಎಡಿಬಿ ವರದಿ: ಭಾರತದ ಜಿಡಿಪಿ ಬೆಳವಣಿಗೆ 2025ರಲ್ಲಿ ಶೇ. 6.9, 2027ರಲ್ಲಿ ಶೇ. 7.3 ಅಂದಾಜು

ನವದೆಹಲಿ, ಏಪ್ರಿಲ್ 10: ಜಾಗತಿಕ ತುಮುಲಗಳು, ಬಿಕ್ಕಟ್ಟುಗಳ ಮಧ್ಯೆ ಭಾರತದ ಆರ್ಥಿಕತೆ (Indian Economy) ಉತ್ತಮ ಬೆಳವಣಿಗೆ ದಾಖಲಿಸುವ ನಿರೀಕ್ಷೆ ಇದೆ. ಈ ವರ್ಷ ನಿರೀಕ್ಷಿತ ಅಭಿವೃದ್ಧಿ ಕಾಣದಿದ್ದರೂ ಒಟ್ಟಾರೆಯಾಗಿ ಸಮಾಧಾನಕರ ಬೆಳವಣಿಗೆ ಪಡೆಯಬಹುದು ಎಂದು ಅನೇಕ ಏಜೆನ್ಸಿಗಳು ಅಭಿಪ್ರಾಯಪಟ್ಟಿವೆ. ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್​ನ (ಎಡಿಬಿ) ಇತ್ತೀಚಿನ ವರದಿಯಲ್ಲಿ 2026 ಮತ್ತು 2027ರ ವರ್ಷಕ್ಕೆ ಭಾರತದ ಜಿಡಿಪಿ ಎಷ್ಟು ಬೆಳೆಯಬಹುದು ಎಂದು ಅಂದಾಜಿಸಿದೆ. ಏಪ್ರಿಲ್ ತಿಂಗಳ ಏಷ್ಯನ್ ಡೆವಲಪ್ಮೆಂಟ್ ಔಟ್​ಲುಕ್ (ಎಡಿಒ) ವರದಿ ಪ್ರಕಾರ, 2026ರ ಕ್ಯಾಲೆಂಡರ್…

Read More

ಐಸಿಸಿಯಿಂದ ಕ್ರಿಕೆಟ್ ಕೆನಡಾ ಸದಸ್ಯತ್ವ ಅಮಾನತು! – Kannada News

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಕ್ರಿಕೆಟ್ ಕೆನಡಾ (Cricket Canada) ಮಂಡಳಿಯ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಕೆನಡಾ ಕ್ರಿಕೆಟ್ ಮಂಡಳಿಯ ಆಡಳಿತಾತ್ಮಕ ವೈಫಲ್ಯಗಳು, ಭ್ರಷ್ಟಾಚಾರದ ಆರೋಪಗಳು ಹಾಗೂ ನಿಯಮಾವಳಿಗಳ ಉಲ್ಲಂಘನೆಯ ಹಿನ್ನೆಲೆಯಲ್ಲಿ ಐಸಿಸಿ ಈ ನಿರ್ಧಾರ ತೆಗೆದುಕೊಂಡಿದೆ. ಮೇ 31 ರಂದು ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಬೋರ್ಡ್ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಮೂಲಕ ಕೆನಡಾ ಕ್ರಿಕೆಟ್ ಮಂಡಳಿಯನ್ನು ಅಮಾನಲ್ಲಿಡಲಾಗಿದೆ. ಇದಕ್ಕೆ ಐಸಿಸಿ ನೀಡಿರುವ ಕಾರಣಗಳು ಈ ಕೆಳಗಿನಂತಿವೆ… ಫಿಕ್ಸಿಂಗ್ ಆರೋಪ: ಕೆನಡಾದ…

Read More

‘ಧುರಂಧರ್ 2’ ಮೂಲಕ ಪ್ರತೀಕಾರ ತೀರಿಸಿಕೊಂಡ ಅರ್ಜುನ್ ರಾಂಪಾಲ್

‘ಧುರಂಧರ್ 2’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನಟ ಅರ್ಜುನ್ ರಾಂಪಾಲ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಚಿತ್ರದಲ್ಲಿ ಅರ್ಜುನ್ ಮೇಜರ್ ಇಕ್ಬಾಲ್ ಪಾತ್ರದಲ್ಲಿ ನಟಿಸಿದ್ದಾರೆ. ನಟನಿಗೆ ‘ಧುರಂಧರ್’ ಚಿತ್ರ ಕೇವಲ ಒಂದು ಸಿನಿಮಾ ಮಾತ್ರವಲ್ಲ, 2008 ರಲ್ಲಿ ಪಾಕಿಸ್ತಾನಿ ಭಯೋತ್ಪಾದಕರು ಮುಂಬೈ ಮೇಲೆ ನಡೆಸಿದ ದಾಳಿಗೆ ಪ್ರತೀಕಾರವೂ ಆಗಿದೆ. ಮುಂಬೈ ಮೇಲಿನ ದಾಳಿಯಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡರು. ದಾಳಿ ನಡೆದಾಗ ನಟ ಅರ್ಜುನ್ ರಾಂಪಾಲ್ ಎಲ್ಲಿ ಮತ್ತು ಯಾವ ಸ್ಥಿತಿಯಲ್ಲಿದ್ದರು ಎಂಬುದರ…

Read More

ವೈದ್ಯೋ ನಾರಾಯಣೋ ಹರಿಃ: ನವಜಾತ ಶಿಶುವಿಗೆ ಮರುಜೀವ ನೀಡಿದ ವೈದ್ಯೆ – Kannada News | Life Returns in Saharanpur: How a Doctor’s Instinct and Bravery Saved a Dying Baby

ಸಹಾರನ್‌ಪುರ, ಮೇ,15 : ಉತ್ತರ ಪ್ರದೇಶದ ಸಹಾರನ್‌ಪುರದ ನಾನೋಟಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪವಾಡವೊಂದು ನಡೆದಿದೆ. ಹುಟ್ಟಿದ ಕೆಲವೇ ಕ್ಷಣಗಳಲ್ಲಿ ಉಸಿರಾಟ ನಿಲ್ಲಿಸಿ ಸಾವಿನ ಅಂಚಿನಲ್ಲಿದ್ದ ನವಜಾತ ಶಿಶುವಿಗೆ ವೈದ್ಯೆಯೊಬ್ಬರು ತಮ್ಮ ಉಸಿರನ್ನೇ ನೀಡಿ ಮರುಜೀವ ಕೊಟ್ಟಿದ್ದಾರೆ. ನಾನೋಟಾ ಕೇಂದ್ರದಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಹುಟ್ಟಿದ ತಕ್ಷಣ ಮಗು ಉಸಿರಾಡುತ್ತಿರಲಿಲ್ಲ. ಆಸ್ಪತ್ರೆಯಲ್ಲಿದ್ದ ಆಮ್ಲಜನಕದ ಯಂತ್ರ (Oxygen Machine) ಕೆಲಸ ಮಾಡದಿದ್ದಾಗ ಅಲ್ಲಿನ ವಾತಾವರಣದಲ್ಲಿ ಗಾಬರಿ ಮತ್ತು ನಿಶ್ಯಬ್ದ ಆವರಿಸಿತು. ಇಂತಹ ಕ್ಲಿಷ್ಟ ಸಮಯದಲ್ಲಿ ಡಾ….

Read More

ತುಮಕೂರು ವಾಹನ ಸವಾರರಿಗೆ ಸಿಹಿಸುದ್ದಿ: ನೆನೆಗುದಿಗೆ ಬಿದ್ದಿದ್ದ ಚತುಷ್ಪಥ ಕಾಮಗಾರಿ ಆರಂಭ – Kannada News | Tumakuru NH 206 Widening Begins: Batavadi Mallasandra 4 Lane Road for Smoother Traffic

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಚಾಲನೆImage Credit source: tv9 kannada ತುಮಕೂರು, ಫೆಬ್ರವರಿ 01: ನಗರದ ವಾಹನ ಸವಾರರಿಗೆ ಕೊನೆಗೂ ಸಿಹಿ ಸುದ್ದಿ ದೊರೆತಂತಾಗಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಆ ಮೂಲಕ ಕಾಮಗಾರಿ ಆರಂಭದ ತಯಾರಿ ನಡೆದಿದೆ. ತುಮಕೂರು ನಗರದ ಒಳಗೆ ಹಾದುಹೋಗುವ ಬಟವಾಡಿ- ಮಲ್ಲಸಂದ್ರದ (Batavadi-Mallasandra) ನಡುವಿನ 12 ಕಿ.ಮಿ ರಸ್ತೆ ದ್ವಿಪಥವನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸಲು ಅಧಿಕೃತವಾಗಿ ಚಾಲನೆ ದೊರೆತಿದೆ….

Read More