Headlines

ಧರ್ಮಸ್ಥಳದಲ್ಲಿ ಮಹಾ ವಿಸ್ಮಯ: 26 ವರ್ಷ ಹಿಂದೆ ಓಡಿಹೋಗಿದ್ದ ಹುಡುಗ ಕೊನೆಗೂ ವಾಪಸ್, ಸತೀಶ್ ಈಗ ಮಹಾರಾಷ್ಟ್ರದ ಸಲೀಂ! – Kannada News

ತಾಯಿ ಜತೆ ಸತೀಶ್ ಅಲಿಯಾಸ್ ಸಲೀಂImage Credit source: tv9 ಮಂಗಳೂರು, ಜೂನ್ 11: ದಕ್ಷಿಣ ಕನ್ನಡ (Dakashina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ಮಯಕಾರಿ ಘಟನೆಯೊಂದು ನಡೆದಿದೆ. ಬರೋಬ್ಬರಿ 26 ವರ್ಷಗಳ ಹಿಂದೆ 12 ವರ್ಷದ ಬಾಲಕನಾಗಿದ್ದಾಗ ಮನೆ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ, ಇದೀಗ ಮನೆಗೆ ಮರಳಿದ್ದಾನೆ. ಧರ್ಮಸ್ಥಳದ ಅಶೋಕನಗರದ ನಿವಾಸಿಯಾಗಿದ್ದ ಸತೀಶ್ ಎಂಬಾತನೇ ಈಗ ಸಲೀಂ ಆಗಿ ಮರಳಿ ಮನೆಗೆ ಬಂದು ತಾಯಿಯನ್ನು ಸೇರಿದ ಅಪರೂಪದ ವ್ಯಕ್ತಿ. 2000ನೇ…

Read More

Telangana Earthquake: ತೆಲಂಗಾಣದಲ್ಲಿ 3.8 ತೀವ್ರತೆಯ ಭೂಕಂಪ – Kannada News | Telangana Earthquake: 3.8 Magnitude Quake Hits Bhadradri Kothagudem, No Damage Reported

ತೆಲಂಗಾಣ, ಜೂನ್ 14: ತೆಲಂಗಾಣದ ಭದ್ರಾದ್ರಿ ಕೊತ್ತಗೊಡಂ ಜಿಲ್ಲೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ (ಜೂನ್ 14) ಬೆಳಗಿನ ಜಾವ ಲಘು ಭೂಕಂಪ(Earthquake) ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 3.8 ರಷ್ಟು ದಾಖಲಾಗಿದ್ದರೂ, ಯಾವುದೇ ರೀತಿಯ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟ ಸಂಭವಿಸದಿರುವುದು ಇಡೀ ರಾಜ್ಯವು ನಿರಾಳವಾಗುವಂತೆ ಮಾಡಿದೆ. ಬೆಳಗಿನ ಜಾವ 2.26 ರ ಸುಮಾರಿಗೆ ಜನರು ಗಾಢ ನಿದ್ರೆಯಲ್ಲಿದ್ದಾಗ ಈ ಕಂಪನ ಸಂಭವಿಸಿದೆ. ಹಠಾತ್ ಜಾಗೃತರಾದ ಸ್ಥಳೀಯ ನಿವಾಸಿಗಳು ಮುನ್ನೆಚ್ಚರಿಕಾ ಕ್ರಮವಾಗಿ ತಕ್ಷಣವೇ…

Read More

‘ನಿಮ್ಮ ಹೆಸರು ಬಳಸಿಕೊಳ್ಳುತ್ತೇನೆ’: ಸಿಎಂ ವಿಜಯ್​ಗೆ ನೇರವಾಗಿ ಹೇಳಿದ ನಟ ವಿಶಾಲ್ – Kannada News | Actor Vishal to CM Vijay: You’re not in films, so I’m using your name

ತಮಿಳು ನಟ ವಿಶಾಲ್ ಅವರು (Vishal) ‘ಮುಗುಡಂ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ನಿರ್ದೇಶನದಲ್ಲಿ ಇದು ಅವರಿಗೆ ಚೊಚ್ಚಲ ಅನುಭವ. ಇತ್ತೀಚೆಗೆ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮ ನಡೆದಿದೆ. ಈ ವೇಳೆ ಅವರು ತಮಿಳುನಾಡಿನ ಮುಖ್ಯಮಂತ್ರಿ ದಳಪತಿ ವಿಜಯ್ ಜೊತೆಗಿನ ತಮ್ಮ ಸ್ನೇಹವನ್ನು ನೆನಪಿಸಿಕೊಂಡಿದ್ದಾರೆ. ಅವರು ಇತ್ತೀಚೆಗೆ ವಿಜಯ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅದರ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ‘ಎರಡು ವರ್ಷಗಳ ಹಿಂದೆ ನಾನು ವಿಜಯ್ ಅವರಿಗೆ ಕಥೆ ಹೇಳಲು ಹೋಗಿದ್ದೆ. ಆದರೆ, ಅವರು ಕಥೆ ಒಪ್ಪಿಲ್ಲ….

Read More

ಪ್ರತಿಯೊಬ್ಬ ಭಾರತೀಯ ನೋಡಬೇಕಾದ ಸಿನಿಮಾ: ‘ಧುರಂಧರ್ 2’ ಬಗ್ಗೆ ರಜನಿಕಾಂತ್ ಮೆಚ್ಚುಗೆ

ಸ್ಟಾರ್ ಕಲಾವಿದ ರಣವೀರ್ ಸಿಂಗ್ ಅಭಿನಯದ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಸೃಷ್ಟಿಸಿದೆ. ಕೇವಲ ಪ್ರೇಕ್ಷಕರು ಮಾತ್ರವಲ್ಲದೆ, ಭಾರತೀಯ ಚಿತ್ರರಂಗದ ದಿಗ್ಗಜ ನಟ, ಸೂಪರ್‌ ಸ್ಟಾರ್ ರಜನಿಕಾಂತ್ (Rajinikanth) ಅವರು ಈ ಚಿತ್ರವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಆದಿತ್ಯ ಧರ್ ಬಾಕ್ಸ್ ಆಫೀಸ್ ಕಾ ಬಾಪ್’ ಎಂದು ಅವರು ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ‘ಧುರಂಧರ್ 2’ (Dhurandhar 2) ಬಗ್ಗೆ ಪೋಸ್ಟ್ ಮಾಡಿದ್ದಾರೆ. ಸಿನಿಮಾ…

Read More

Video: ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ – Kannada News | Youth Spotted on Train Roof at Sompeta Station, Safety Concern Raised

ಶ್ರೀಕಾಕುಳಂ, ಜನವರಿ 09: ಯುವಕನೊಬ್ಬ ಭುವನೇಶ್ವರ-ತಿರುಪತಿ ಸೂಪರ್​​ಫಾಸ್ಟ್​ ಎಕ್ಸ್​​ಪ್ರೆಸ್ ರೈಲಿನ ಮೇಲೇರಿ ಪವರ್ ಲೈನ್ ಕೆಳಗೆ ಕುಳಿತು ಸಮಸ್ಯೆ ಸೃಷ್ಟಿಸಿದ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಈ ಕಾರಣದಿಂದಾಗಿ ರೈಲು 30 ನಿಮಿಷಗಳ ಕಾಲ ನಿಲ್ಲಿಸಲಾಯಿತು. ಬಳಿಕ ರೈಲ್ವೆ ಪೊಲೀಸರು ಆತನನ್ನು ರೈಲಿನಿಂದ ಕೆಳಗೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತ ಪಶ್ಚಿಮ ಬಂಗಾಳದವನು ಎಂಬುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.       ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

Video: ಮೋದಿ ಜಾಕೆಟ್ ತೊಟ್ಟು ಪ್ರಧಾನಿ ಮೋದಿಗೆ ಸರ್​ಪ್ರೈಸ್​ ಕೊಟ್ಟ ಇಸ್ರೇಲ್ ಪ್ರಧಾನಿ ನೆತನ್ಯಾಹು – Kannada News | Netanyahu’s Modi Jacket Moment Steals Spotlight at Bilateral Dinner

ಇಸ್ರೇಲ್, ಫೆಬ್ರವರಿ 26: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾರತೀಯ ಉಡುಗೆ ತೊಟ್ಟು ಪ್ರಧಾನಿ ನರೇಂದ್ರ ಮೋದಿಯವರನ್ನು ಅಚ್ಚರಿಗೊಳಿಸಿರುವ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್​​ಗೆ ಬುಧವಾರ ಹೋಗಿದ್ದು, ಇಂದು ಕೂಡ ಅಲ್ಲೇ ಇರಲಿದ್ದಾರೆ. ಇಸ್ರೇಲ್‌ಗೆ ಆಗಮಿಸಿದ ಮೋದಿ ಅವರು ವಿಮಾನ ಇಳಿದು ಬರುತ್ತಿದ್ದಂತೆ ನೆತನ್ಯಾಹು ನಗುನಗುತ್ತಾ ಕೈ ಹಿಡಿದು ಅಪ್ಪಿಕೊಂಡಿದ್ದರು. ಈ ಸಂದರ್ಭದಲ್ಲಿ ನೆತನ್ಯಾಹು ಪತ್ನಿ ಸಾರಾ ಅವರು ಜೊತೆಗಿದ್ದು ಮೋದಿ ಅವರನ್ನು ಸ್ವಾಗತಿಸಿದ್ದರು. ಬುಧವಾರ ಜೆರುಸಲೇಂನಲ್ಲಿ ನಡೆದ ಜಂಟಿ ಭೋಜನಕೂಟಕ್ಕೂ ಮುನ್ನ ಇಸ್ರೇಲ್…

Read More

MI vs LSG Playing XI: ಮುಂಬೈ ತಂಡದಲ್ಲಿ ನಾಯಕ ಸೇರಿದಂತೆ ನಾಲ್ಕು ಬದಲಾವಣೆ – Kannada News | MI vs LSG Playing XI Mumbai Indians vs Lucknow Super Giants Today IPL 2026 match Confirmed playing 11 details with name in Kannada

ಐಪಿಎಲ್ 2026 (IPL 2026) ರ 47 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (MI vs LSG) ನಡುವೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇದುವರೆಗೆ ಈ ಆವೃತ್ತಿಯಲ್ಲಿ ಉಭಯ ತಂಡಗಳ ಪ್ರದರ್ಶನ ನಿರಸವಾಗಿದೆ. ಏಕೆಂದರೆ ಮುಂಬೈ ಆಡಿರುವ 9 ಪಂದ್ಯಗಳಲ್ಲಿ 7 ರಲ್ಲಿ ಸೋತಿದ್ದರೆ, ಇತ್ತ ಲಕ್ನೋ ಆಡಿರುವ 8 ಪಂದ್ಯಗಳಲ್ಲಿ 6 ರಲ್ಲಿ ಸೋತಿದೆ. ಇದರರ್ಥ ಮುಂಬೈ ಲೀಗ್ ಹಂತದಲ್ಲೇ ತನ್ನ ಪ್ರಯಾಣವನ್ನು ಅಂತ್ಯಗೊಳಿಸುವುದು ಭಾಗಶಃ ಖಚಿತವಾಗಿದೆ. ಇತ್ತ ಲಕ್ನೋ…

Read More

ಮಾರ್ಚ್ 9ಕ್ಕೆ ನಿರ್ಧಾರವಾಗಲಿದೆ ‘ಜನ ನಾಯಗನ್’ ಭವಿಷ್ಯ: ಆತಂಕದಲ್ಲಿ ಕೆವಿಎನ್

ಕೆವಿಎನ್ (KVN) ನಿರ್ಮಾಣ ಸಂಸ್ಥೆ ಇಕ್ಕಟ್ಟಿಗೆ ಸಿಲುಕಿದೆ. ಕೆವಿಎನ್ ನಿರ್ಮಾಣ ಮಾಡಿರುವ ಎರಡು ದೊಡ್ಡ ಸಿನಿಮಾಗಳು ಒಂದರ ಹಿಂದೊಂದರಂತೆ ಬಿಡುಗಡೆ ಮುಂದೂಡಲಾಗಿದೆ. ಕೆವಿಎನ್ ಮತ್ತು ಯಶ್ ಅವರ ಮಾನ್​​ಸ್ಟರ್ ಮೈಂಡ್ಸ್ ಒಟ್ಟಿಗೆ ನಿರ್ಮಾಣ ಮಾಡಿರುವ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಿಂದ ಜೂನ್ 4ಕ್ಕೆ ಮುಂದೂಡಲ್ಪಟ್ಟಿದೆ. ಅದಕ್ಕೆ ಮುಂಚೆಯೇ ಕೆವಿಎನ್ ಅವರೇ ನಿರ್ಮಿಸಿರುವ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ರಾಜಕೀಯ ಕಾರಣಗಳಿಂದಾಗಿ ಬಿಡುಗಡೆ ಆಗದೆ ಡಬ್ಬದಲ್ಲೇ ಕುಳಿತಿದೆ. ಆದರೆ ಇದೀಗ ಮಾರ್ಚ್ 9ಕ್ಕೆ ‘ಜನ ನಾಯಗನ್’…

Read More

ಇರಾನ್ ಸರ್ವೋಚ್ಚ ನಾಯಕನೇ ನಮ್ಮ ಟಾರ್ಗೆಟ್ ಎಂದ ಇಸ್ರೇಲ್; ಯಾರು ಈ ಖಮೇನಿ? – Kannada News | Who is Iran’s supreme leader Ayatollah Ali Khamenei? Why he is a Target?

ನವದೆಹಲಿ, ಫೆಬ್ರವರಿ 28: “ಇರಾನಿನ ಸರ್ವೋಚ್ಚ ನಾಯಕ ಖಮೇನಿ ಮತ್ತು ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರನ್ನು ಟಾರ್ಗೆಟ್ ಮಾಡಿಯೇ ದಾಳಿಯನ್ನು ನಡೆಸಲಾಗಿತ್ತು” ಎಂದು ಇಸ್ರೇಲ್ (Israel Attack) ಹೇಳಿದೆ. ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಕಚೇರಿಗಳ ಬಳಿ ಆರಂಭಿಕ ದಾಳಿಗಳು ನಡೆದಿತ್ತು. ಆದರೆ, ಆಗ 86 ವರ್ಷದ ಖಮೇನಿ ಟೆಹ್ರಾನ್‌ನಲ್ಲಿ ಇರಲಿಲ್ಲ. ಆ ಸಮಯದಲ್ಲಿ ಅವರನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲಾಗಿತ್ತು ಎಂದು ರಾಯಿಟರ್ಸ್ ವರದಿ ಮಾಡಿದೆ. ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ಟೆಹ್ರಾನ್…

Read More

ಅಯೋಧ್ಯೆ ರಾಮಮಂದಿರ ದೇಣಿಗೆ ಲೆಕ್ಕ ಬಹಿರಂಗ: ಭಕ್ತರ ನಂಬಿಕೆ ಮರಳಿ ಪಡೆಯಲು ಟ್ರಸ್ಟ್ ಯತ್ನ – Kannada News | Ayodhya Ram Mandir Trust Reveals Financial Accounts Amidst Donation Theft Controversy

ಅಯೋಧ್ಯೆ, ಜುಲೈ 07: ಅಯೋಧ್ಯೆ ರಾಮಮಂದಿರದ ಹುಂಡಿ ದೇಣಿಗೆ ಕಳ್ಳತನ ವಿವಾದದ ನಡುವೆ, ರಾಮಮಂದಿರ ಟ್ರಸ್ಟ್ ತನ್ನ ಸಂಪೂರ್ಣ ಹಣಕಾಸು ಲೆಕ್ಕಪತ್ರವನ್ನು ಬಹಿರಂಗಪಡಿಸಿದೆ. ಭಕ್ತರಿಂದ ಸಂಗ್ರಹವಾದ ಒಟ್ಟು 3,264 ಕೋಟಿ ರೂ. ದೇಣಿಗೆಯಲ್ಲಿ, 2,370 ಕೋಟಿ ರೂ. ಮಂದಿರ ನಿರ್ಮಾಣಕ್ಕೆ ಬಳಕೆಯಾಗಿದೆ ಎಂದು ಟ್ರಸ್ಟ್ ಸ್ಪಷ್ಟಪಡಿಸಿದೆ. ಉಳಿದ ಹಣ ಬ್ಯಾಂಕ್ ಖಾತೆಗಳಲ್ಲಿ ಸುರಕ್ಷಿತವಾಗಿದೆ ಎಂದು ಮಾಹಿತಿ ನೀಡಿದೆ. ಈವರೆಗೆ ದಾನವಾಗಿ ಬಂದ ಬೆಳ್ಳಿ ಆಭರಣಗಳನ್ನು ಕರಗಿಸಿ ಬಿಸ್ಕೆಟ್ ರೂಪದಲ್ಲಿ ಇಡಲಾಗಿದೆ ಎಂದು ಟ್ರಸ್ಟ್ ತಿಳಿಸಿದೆ. ರಾಮಮಂದಿರದ ಹುಂಡಿ…

Read More