Headlines

‘ಕನ್ನಡದಲ್ಲಿ ನಾಯಕ ನಟನ ಕೊರತೆಯನ್ನು ಕಡಿಮೆ ಮಾಡಿ’; ಗಿಲ್ಲಿಗೆ ಹಾರೈಸಿದ ಮುನಿರತ್ನ – Kannada News | Kannada Cinema Needs New Heroes: Gilli Actor Gets Munirathna’s Support

ಕನ್ನಡ ಚಿತ್ರರಂಗದಲ್ಲಿ ಹೀರೋಗಳ ಕೊರತೆ ಎದ್ದು ಕಾಣಿಸುತ್ತಿದೆ. ಕೆಲವರು ಪ್ಯಾನ್ ಇಂಡಿಯಾ ಸಿನಿಮಾ ಮಾಡುವತ್ತ ಗಮನ ಹರಿಸುತ್ತಿರುವುದರಿಂದ ಸಹಜವಾಗಿಯೇ ವಿಳಂಬ ಆಗುತ್ತಿದೆ. ಇನ್ನೂ ಕೆಲವರು ತಮ್ಮ ಪ್ರಾಮಾಣಿಕ ಶ್ರಮ ಹಾಕುತ್ತಿದ್ದಾರೆ. ಈ ಮಧ್ಯೆ ಯುವ ಹೀರೋಗಳು ಎಂಟ್ರಿ ಕೊಟ್ಟು, ಸ್ಟಾರ್​​​ಗಳಾಗಿ ಬೆಳೆಯಬೇಕು ಎಂಬುದು ಅನೇಕರ ಕೋರಿಕೆ. ಈಗ ಬೆಂಗಳೂರಿನ ಆರ್​​ಆರ್​​ ನಗರ ಶಾಸಕ ಮುನಿರತ್ನ ಅವರು ಗಿಲ್ಲಿಗೆ ಇದೇ ರೀತಿಯ ಹಾರೈಸಿದ್ದಾರೆ. ಗಿಲ್ಲಿ ದೊಡ್ಡ ಸ್ಟಾರ್ ಆಗಿ ಬೆಳೆಯಬೇಕು ಎಂದು ಬಯಸಿದ್ದಾರೆ. ಗಿಲ್ಲಿ ನಟ ಅವರು ಓರ್ವ…

Read More

ಈ ವಾರ ಒಟಿಟಿಗೆ ಬಂದಿವೆ ನೋಡಲೇಬೇಕಾದ ಸಿನಿಮಾಗಳು: ಪಟ್ಟಿ ಇಲ್ಲಿದೆ

ವಿಜಯ್ ರಾಘವೇಂದ್ರ ನಟನೆಯ ‘ಸೀತಾರಾಮ್ ಬಿನೋಯಿ ಕೇಸ್ ನಂ 18’ 2021 ರಲ್ಲಿ ಬಿಡುಗಡೆ ಆಗಿ ಸದ್ದು ಮಾಡಿತ್ತು. ಇದೇ ವರ್ಷದ ಆರಂಭದಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಿ ಹಿಟ್ ಆಯ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂನಲ್ಲಿ ಸಿನಿಮಾ ನೋಡಬಹುದಾಗಿದೆ. ‘ಸಂಭವವಮ್ ಅಧ್ಯಯಮ್ ಒನ್ನು’ ಮಲಯಾಳಂನ ಮತ್ತೊಂದು ಅದ್ಭುತ ಕ್ರೈಂ ಥ್ರಿಲ್ಲರ್ ಕತೆ. ಮೂವರು ಪೊಲೀಸರು, ಕಾಣೆ ಆಗಿರುವ ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು…

Read More

ಅನುಮಾನಾಸ್ಪದ ರೀತಿಯಲ್ಲಿ ‘ಮಜಾ ಭಾರತ’ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು ನಿಧನ – Kannada News | Majaa Bharatha and Comedy Kiladigalu fame Siddartha Parasanura found dead suspiciously in Humnabad

ಕಿರುತೆರೆಯ ಕಾಮಿಡಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು (Siddartha Parasanura) ಅವರು ನಿಧನರಾಗಿದ್ದಾರೆ. ಅವರ ಅಭಿಮಾನಿಗಳಿಗೆ, ಆಪ್ತರಿಗೆ ಮತ್ತು ಕುಟುಂಬದವರಿಗೆ ಈ ಸಾವಿನ ಸುದ್ದಿ ತೀವ್ರ ಆಘಾತ ನೀಡಿದೆ. ಸಿದ್ದಾರ್ಥ ಅವರ ಸಾವಿನ ಬಗ್ಗೆ ಒಂದಷ್ಟು ಅನುಮಾನಗಳು ಮೂಡಿವೆ. ಅವರ ನಿಧನಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ‘ಮಜಾ ಭಾರತ’ (Majaa Bharatha) ಮುಂತಾದ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದರು. ಸಿದ್ದಾರ್ಥ ಪರಸನೂರು ಅವರು ಅನುಮಾನಾಸ್ಪದವಾಗಿ ನಿಧನರಾಗಿದ್ದು, ಪೊಲೀಸರು…

Read More

Video: ಮಗಳ ಡ್ಯಾನ್ಸ್‌ನ್ನು ಕೀಪ್ಯಾಡ್ ಮೊಬೈಲ್‌ನಲ್ಲಿ ಸೆರೆಹಿಡಿದ ತಂದೆ, ವೈರಲ್‌ ಆಯ್ತು ದೃಶ್ಯ – Kannada News | Father records video of daughter dancing on stage with keypad mobile phone

ಮಗಳ ಪಾಲಿಗೆ ಅಪ್ಪ (father) ಎಲ್ಲವೂ ಆಗಿರುತ್ತಾನೆ. ಇತ್ತ ಕಷ್ಟಪಟ್ಟು ದುಡಿದು ಮಗಳ ಇಷ್ಟಗಳನ್ನು ಈಡೇರಿಸುವ ಅಪ್ಪನಿಗೆ ಆಕೆಗಿಂತ ದೊಡ್ಡ ಪ್ರಪಂಚ ಮತ್ತೊಂದಿಲ್ಲ. ಮಗಳ ಖುಷಿಯಲ್ಲೇ ತನ್ನ ಖುಷಿ ಕಾಣುವ ತಂದೆಯ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಗಣರಾಜ್ಯೋತ್ಸವ ದಿನ ತನ್ನ ಮಗಳು ಸ್ಟೇಜ್‌ನಲ್ಲಿ ಡ್ಯಾನ್ಸ್ ಮಾಡುತ್ತಿದ್ದರೆ, ಇತ್ತ ತಂದೆ ಕೀಪ್ಯಾಡ್ ಫೋನ್‌ನಲ್ಲಿ ರೆಕಾರ್ಡ್ ಮಾಡಲು ನಿಂತುಕೊಂಡಿದ್ದು, ಈ ವಿಡಿಯೋ ಸದ್ಯ ವೈರಲ್ ಆಗಿದೆ. ಜಿತೇಂದರ್ ಸರಸ್ವತ್ (Jitendar Sarswat) ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ…

Read More

ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕರಿಗೆ ಬಿಜೆಪಿಯಿಂದ 20-30 ಕೋಟಿ ರೂ. ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ – Kannada News | Omar Abdullah Alleges National Conference MLAs Offered Rs 20 to 30 Crore To Switch Sides Operation Lotus

ಶ್ರೀನಗರ, ಜುಲೈ 11: ಜಮ್ಮು ಮತ್ತು ಕಾಶ್ಮೀರದ ಆಡಳಿತಾರೂಢ ಪಕ್ಷದ ಶಾಸಕರನ್ನು ತನ್ನತ್ತ ಸೆಳೆಯಲು ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಇಂದು ಗಂಭೀರ ಆರೋಪ ಮಾಡಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ (NC) ಶಾಸಕರಿಗೆ 20ರಿಂದ 30 ಕೋಟಿ ರೂ. ಹಣ, ಸಚಿವ ಸ್ಥಾನ ಮತ್ತು ಜಮ್ಮು-ಕಾಶ್ಮೀರಕ್ಕೆ ಮರಳಿ ರಾಜ್ಯ ಸ್ಥಾನಮಾನ ಕೊಡಿಸುವ ಆಮಿಷಗಳನ್ನು ಬಿಜೆಪಿ ಒಡ್ಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಇದು ಜಮ್ಮು ಕಾಶ್ಮೀರದ ರಾಜಕೀಯದಲ್ಲಿ…

Read More

ಕ್ಷೇತ್ರ ತ್ಯಾಗಕ್ಕೆ ಸುಮಲತಾಗೆ ಸಿಗುತ್ತಾ ಪ್ರತಿಫಲ? ಕುತೂಹಲ ಮೂಡಿಸಿದ ಬಿಜೆಪಿ ಹೈಕಮಾಂಡ್ ನಡೆ

ಬೆಂಗಳೂರು, (ಜೂನ್ 01): ಕರ್ನಾಟಕ ರಾಜ್ಯಸಭಾ  ಚುನಾವಣೆ (Karnataka Rajyasabha Election) ತೀವ್ರ ಕುತೂಹಲ ಮೂಡಿಸಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್​​​ನಲ್ಲಿ ರಾಜಕೀಯ ಲೆಕ್ಕಾಚಾರಗಳು ನಡೆದಿವೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಕೇವಲ ಒಂದೇ ಸ್ಥಾನ ದೊರೆಯಲಿದ್ದು, ಒಂದು ಸ್ಥಾನಕ್ಕೆ ದೋಸ್ತಿಗಳ ಮಧ್ಯೆ ಕುಸ್ತಿ ಶುರುವಾಗಿದೆ. ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡರನ್ನೆ (HD Devegowda) ಮುಂದುವರೆಸಬೇಕೆಂದು ಪಟ್ಟು ಹಿಡಿದಿದೆ. ಆದರೂ  ಇನ್ನೂ ಖಚಿತತೆ ಸಿಕ್ಕಿಲ್ಲ. ಇನ್ನೊಂದೆಡೆ ಬಿಜೆಪಿ (BJP) ತಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಸರತ್ತು ನಡೆಸಿದೆ. ಮೊನ್ನೆ…

Read More

ತುಮಕೂರಿನಲ್ಲಿ ಹೆಚ್ಚಾಯ್ತು ಹಕ್ಕಿ ಜ್ವರದ ಭೀತಿ: 50ಕ್ಕೂ ಹೆಚ್ಚು ನವಿಲುಗಳ ಸಾವು! – Kannada News | Bird Flu Scare in Tumakuru: Over 54 Peacocks Dead; Chicken Lab Reports Negative

ತುಮಕೂರು, ಮೇ 08: ಜಿಲ್ಲೆಯಲ್ಲಿ ಹಕ್ಕಿ ಜ್ವರದ (Bird Flu) ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೆಲ ದಿನಗಳ ಹಿಂದೆಯಷ್ಟೇ 44 ನವಿಲುಗಳು ಮತ್ತು 30 ಕೋಳಿಗಳು ಸಾವನ್ನಪ್ಪಿದ್ದವು. ನವಿಲುಗಳ ಸಾವಿಗೆ ಹಕ್ಕಿ ಜ್ವರವೇ ಕಾರಣವೆಂದು ಲ್ಯಾಬ್ ವರದಿ ದೃಢಪಡಿಸಿತ್ತು. ಕೋಳಿಗಳ ಸಾವಿಗೆ ಸಂಬಂಧಿಸಿದಂತೆ ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದರ ಬೆನ್ನಲ್ಲೇ ಈಗ ಮತ್ತಷ್ಟು ನವಿಲುಗಳು ಸಾವನ್ನಪ್ಪಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ. ಮುಖ್ಯಾಂಶಗಳು ತುಮಕೂರು ಜಿಲ್ಲೆಯಲ್ಲಿ ಕಳೆದ 30 ದಿನಗಳಲ್ಲಿ 54ಕ್ಕೂ ಅಧಿಕ ನವಿಲುಗಳ…

Read More

Viral: ರಾಜೀನಾಮೆ ನೀಡಿದ್ರೂ ಕಂಪನಿ ಕೆಲಸದ ಕೊನೆಯ ದಿನವನ್ನು ದೃಢಪಡಿಸಿಲ್ಲ; ನೆಟ್ಟಿಗರಲ್ಲಿ ಸಲಹೆ ಕೇಳಿದ ಉದ್ಯೋಗಿ – Kannada News | Company hasn’t formally responded to resignation email; Employee posts seeking advice from netizens

ಕೆಲಸದ ಸ್ಥಳಗಳಲ್ಲಿ ಉದ್ಯೋಗಿಗಳು (employee) ಅನುಭವಿಸುವ ಒತ್ತಡ ಹೇಳಲಾಗದು. ಕೆಲ ಕಂಪನಿಗಳು ರಾಜೀನಾಮೆ ನೀಡುವ ಸಂದರ್ಭದಲ್ಲೂ ಉದ್ಯೋಗಿಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತವೆ. ರಾಜೀನಾಮೆ ನೀಡಿ ಒಂದೂವರೆ ತಿಂಗಳಾದರೂ ಕಂಪನಿಯು ತನ್ನ ಕೆಲಸದ ಕೊನೆಯ ದಿನವನ್ನು ಔಪಚಾರಿಕವಾಗಿ ದೃಢಪಡಿಸಿಲ್ಲ. ಹೊಸ ಸಂಸ್ಥೆಯಲ್ಲಿ ಕೆಲಸಕ್ಕೆ ಸೇರುವ ದಿನಾಂಕ ಹತ್ತಿರ ಬರುತ್ತಿದೆ. ಆದರೆ ಈ ಕಂಪನಿಯ ವಿಳಂಬವು ತಮ್ಮನ್ನು ಆತಂಕಕ್ಕೆ ದೂಡಿದೆ ಎಂದು ಉದ್ಯೋಗಿ ಎಂದು ಹೇಳಿದ್ದಾರೆ. ಈ ಪೋಸ್ಟ್ ಸದ್ಯ ವೈರಲ್ ಆಗಿದ್ದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಡೆವಲಪರ್ಸ್ ಇಂಡಿಯಾ (r/developersIndia)…

Read More

ಶಾಸಕ ಪ್ರದೀಪ್ ಈಶ್ವರ್​​​ಗೆ ಮಾನಸಿಕ ತಪಾಸಣೆ ಮಾಡಿಸಿ, ಚುನಾವಣಾ ಆಯೋಗಕ್ಕೆ ಮನವಿ

ಮಂಡ್ಯ, ಮಾ.25: ದಾವಣಗೆರೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ವಿರುದ್ಧ ಅಸಂವಿಧಾನಿಕ ಪದಬಳಕೆ ಹಾಗೂ ಲಘುವಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಂಡ್ಯ ಜಿಲ್ಲಾಧಿಕಾರಿಗಳ ಮೂಲಕ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದ್ದು, ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ. ಶಾಸಕ ಪ್ರದೀಪ್ ಈಶ್ವರ್ ಅವರ ಹೇಳಿಕೆಗಳು ಸಂಸ್ಕಾರಯುತವಾಗಿಲ್ಲ. ಆದ್ದರಿಂದ ಅವರನ್ನು ತಕ್ಷಣವೇ ನಿಮಾನ್ಸ್ (NIMHANS) ಆಸ್ಪತ್ರೆಗೆ ಸೇರಿಸಿ ಮಾನಸಿಕ ಆರೋಗ್ಯ ತಪಾಸಣೆ ನಡೆಸಬೇಕು ಎಂದು…

Read More

ಚಿನ್ನ, ಬೆಳ್ಳಿ ಬೆಲೆಗಳು ಅತಿಯಾಗಿ ಏರಿದ್ದು ಯಾಕೆಂದು ಕಾರಣ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್ – Kannada News | Finance Minister Nirmala Sitharaman reacts on gold, silver rates hike, us tariff change effect

ನವದೆಹಲಿ, ಫೆಬ್ರುವರಿ 23: ಕಳೆದ ಕೆಲ ತಿಂಗಳಲ್ಲಿ, ಅದರಲ್ಲೂ ಡಿಸೆಂಬರ್ ಮತ್ತು ಜನವರಿ ತಿಂಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ರಾಕೆಟ್​ನಂತೆ ಆಗಸಕ್ಕೆ ಚಿಮ್ಮಿದ್ದು ಜನಸಾಮಾನ್ಯರಿಗೆ ಆತಂಕ ಮೂಡಿಸಿತ್ತು. ಜಾಗತಿಕವಾಗಿ ಚಿನ್ನಕ್ಕೆ ಬಹಳ ಬೇಡಿಕೆ ಬಂದಿದ್ದರಿಂದ ಈ ಅತಿಯಾದ ಬೆಲೆ ಏರಿಕೆ ಆಗಿತ್ತು. ಚಿನ್ನ ಮತ್ತು ಬೆಳ್ಳಿಗೆ ಈ ಪರಿ ಬೇಡಿಕೆ ಬರಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಾರಣ ಬಿಚ್ಚಿಟ್ಟಿದ್ದಾರೆ. ಆರ್​ಬಿಐನ 621ನೇ ಕೇಂದ್ರೀಯ ಮಂಡಳಿ ಸಭೆ ಬಳಿಕ…

Read More