Headlines

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯ ಭೀಕರ ಕೊಲೆ: ಸಂಬಂಧಿಕರಿಂದಲೇ ನಡೀತು ಭೀಭತ್ಸ ಕೃತ್ಯ – Kannada News | Tumakuru Murder: Drunk Man Killed by Relatives in Huliyurdurga, 3 Arrested

ಕೊಲೆಯಾದ ವ್ಯಕ್ತಿ ಮತ್ತು ಆರೋಪಿಗಳುImage Credit source: Tv9 Kannada ತುಮಕೂರು, ಏಪ್ರಿಲ್​​ 22: ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಸಂತೆಮಾವತ್ತೂರಿನಲ್ಲಿ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಏ.17ರಂದು ಸಂತೆಮಾವತ್ತೂರಿನಲ್ಲಿ ಹೈಡ್ರಾಮಾವೊಂದು ನಡೆದಿತ್ತು. ಕುಡಿದ ಮತ್ತಿನಲ್ಲಿ ಬಂದ ಮಂಜುನಾಥ ಎಂಬಾತ ಗ್ರಾಮದ ಜನರಿಗೆ ಕಿರಿಕಿರಿ ಮಾಡಿದ್ದ. ಜೊತೆಗೆ ಗ್ರಾಮದ ಮಹಿಳೆ ಕಾಳಮ್ಮ ಎಂಬಾಕೆ ಮೇಲೆ ಹಲ್ಲೆ ಮಾಡಿದ್ದ. ಇದರಿಂದ ಕೋಪಗೊಂಡ ಜನ ಪೊಲೀಸರಿಗೆ ಕರೆ ಮಾಡಿದ್ದರು. ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ನಾಪತ್ತೆಯಾಗಿದ್ದ…

Read More

ಕಂಡೋರ ಕಾಸಲ್ಲಿ ಶೋಕಿ ಮಾಡ್ತಿದ್ದ ಶ್ರೀಕಿ: ಬೇನಾಮಿಯಾಗಿ ಶ್ರೀಕೃಷ್ಣ ಸಂಪಾದಿಸಿದ್ದ ಕೋಟಿ ಕೋಟಿ ಆಸ್ತಿ – Kannada News | Bitcoin Scam Kingpin Sriki’s Benami Empire: ED Uncovers Lavish Life

ಬೆಂಗಳೂರು, ಏಪ್ರಿಲ್​​ 22: ಬಿಟ್ ಕಾಯಿನ್ ಕಿಂಗ್ ಶ್ರೀಕಿ (Sriki) ಲೈಫ್ ಸ್ಟೈಲ್ ಯಾವ ಕುಬೇರನಿಗೂ ಕಡಿಮೆ ಇರಲಿಲ್ಲ. ಸ್ವಂತ ಅಂತ ಏನಿಲ್ಲ ಅಂದರೂ ಬೇರೆಯವರ ದುಡ್ಡಲ್ಲಿ ಈತ ಶೋಕಿ ಮಾಡುತ್ತಿದ್ದ. ಇಡಿ ದಾಳಿ ಬೆನ್ನಲ್ಲೆ ಶ್ರೀಕಿಯ ಒಂದೊಂದೆ ಲೀಲೆಗಳು ಹೊರಬರುತ್ತಿವೆ. ಬೇನಾಮಿಯಾಗಿ ಶ್ರೀಕಿ ಕೋಟಿ ಕೋಟಿ ಆಸ್ತಿ (Property) ಸಂಪಾದಿಸಿದ್ದ. ಶ್ರೀಕಿ ಪರಿಚಯವೇ ನಲಪಾಡ್​ಗೂ ಸಂಕಷ್ಟ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿ, ಬಿಟ್ ಕಾಯಿನ್ ಹಗರಣದ ಕಿಂಗ್ ಪಿನ್. ನಿನ್ನೆಯಷ್ಟೆ ಇ.ಡಿ ಅಧಿಕಾರಿಗಳು ದಾಳಿ ಮಾಡಿ…

Read More

ಚುನಾವಣಾ ಆಯೋಗದಿಂದ ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ 1,000 ಕೋಟಿಗೂ ಹೆಚ್ಚು ಹಣ ವಶಕ್ಕೆ – Kannada News | Election Commission reports over 1000 crore Rs Poll seizures in Tamil Nadu and West Bengal

ನವದೆಹಲಿ, ಏಪ್ರಿಲ್ 22: ಪಶ್ಚಿಮ ಬಂಗಾಳ (West Bengal Assembly Elections) ಮತ್ತು ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ (Tamil Nadu Assembly Elections) ನಡೆಯಲಿದೆ. ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಮತದಾರರನ್ನು ಆಕರ್ಷಿಸಲು ಉದ್ದೇಶಿಸಲಾದ ನಗದು, ಮಾದಕ ದ್ರವ್ಯಗಳು ಮತ್ತು ಮದ್ಯ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ವಶಪಡಿಸಿಕೊಳ್ಳುವಿಕೆಗಳು 1000 ಕೋಟಿ ರೂ.ಗಳನ್ನು ದಾಟಿವೆ ಎಂದು ಚುನಾವಣಾ ಆಯೋಗ (Election Commission) ಇಂದು ತಿಳಿಸಿದೆ. ಈ ವರ್ಷದ ಫೆಬ್ರವರಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಹಣ, ಆಲ್ಕೋಹಾಲ್, ಡ್ರಗ್ಸ್, ಅಮೂಲ್ಯವಾದ ಲೋಹಗಳು…

Read More

ಪ್ರತಿದಿನ ಕಿತ್ತಳೆ ತಿಂದರೆ ಫ್ಯಾಟಿ ಲಿವರ್ ಕಡಿಮೆಯಾಗುತ್ತದೆಯೇ? ಅಧ್ಯಯನ ಏನು ಹೇಳುತ್ತದೆ? – Kannada News | Can Oranges Reduce Fatty Liver? Research and Diet Tips

ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ (Fatty Liver) ಸಮಸ್ಯೆ ಹೆಚ್ಚಾಗುತ್ತಿದೆ. ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ಈ ಸಮಸ್ಯೆ ಅಧಿಕವಾಗಿ ಕಂಡುಬರುತ್ತಿದೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ಅಸ್ವಸ್ಥ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಈ ದೊಡ್ಡ ಸಮಸ್ಯೆಯನ್ನು ಕೇವಲ ಒಂದು ಹಣ್ಣನ್ನು ಸೇವನೆ ಮಾಡುವುದರಿಂದ ತಡೆಗಟ್ಟಬಹುದು ಎಂದರೆ ನಮಬುತ್ತೀರಾ… ಹೌದು, ಪ್ರತಿದಿನ ಕಿತ್ತಳೆ ಹಣ್ಣು ತಿನ್ನುವುದರಿಂದ ಫ್ಯಾಟಿ ಲಿವರ್ ನಿಯಂತ್ರಣ ಸಾಧ್ಯವೆಂಬ ಹೊಸ ಅಧ್ಯಯನ ಎಲ್ಲರ ಗಮನ ಸೆಳೆದಿದೆ….

Read More

ಲಕ್ಷ ರೂ ಹೂಡಿಕೆಯಿಂದ 5,000 ರೂ ಪಿಂಚಣಿ; ಜನಪ್ರಿಯವಾಗುತ್ತಿದೆ ಎಪಿವೈ ಪೆನ್ಷನ್ ಸ್ಕೀಮ್ – Kannada News | Atal Pension Yojana, investment amount, period, pension and other details

ಕೇಂದ್ರ ಸರ್ಕಾರದಿಂದ ನಡೆಸಲಾಗುವ ಅಟಲ್ ಪೆನ್ಷನ್ ಯೋಜನೆಗೆ (APY- Atal Pension Yojana) ನೊಂದಾಯಿತರಾದವರ ಸಂಖ್ಯೆ ಏಪ್ರಿಲ್ 21ಕ್ಕೆ 9 ಕೋಟಿ ಗಡಿ ದಾಟಿದೆ. ಅದರಲ್ಲೂ ಒಂದೇ ವರ್ಷದಲ್ಲಿ ಒಂದು ಕೋಟಿಗೂ ಅಧಿಕ ಸಬ್​ಸ್ಕ್ರೈಬರ್​ಗಳು ಬಂದಿದ್ದಾರೆ. 2025-26ರ ಹಣಕಾಸು ವರ್ಷದಲ್ಲಿ ಎಪಿವೈ ಸ್ಕೀಮ್​ಗೆ ನೊಂದಾಯಿಸಿಕೊಂಡವರ ಸಂಖ್ಯೆ ಬರೋಬ್ಬರಿ 1.35 ಕೋಟಿ. 2015ರಲ್ಲಿ ಆರಂಭಗೊಂಡ ಈ ಸ್ಕೀಮ್​ನಲ್ಲಿ ಯಾವುದೇ ವರ್ಷದಲ್ಲಿ ಅತಿಹೆಚ್ಚು ಸಬ್​ಸ್ಕ್ರೈಬರ್​ಗಳು ಸಿಕ್ಕಿದ್ದು ಇದೇ ಮೊದಲು. ಏನಿದು ಅಟಲ್ ಪೆನ್ಷನ್ ಯೋಜನಾ? ಅಟಲ್ ಪೆನ್ಷನ್ ಯೋಜನೆಯು ಅಸಂಘಟಿತ…

Read More

ಹೊರಗೆ ಬಂದು ಮಾತಾಡ್ಲಿ: ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು – Kannada News | Women Stops Minister Shivaraj tangadagi car And demanding drinking Water at koppal

ಕೊಪ್ಪಳ, (ಏಪ್ರಿಲ್ 22): ಕರ್ನಾಟಕದಲ್ಲಿ ತೀವ್ರ ಬಿಸಿಲ ಜೊತೆಗೆ ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ. ಹಲವು ಜಿಲ್ಲೆಗಳಲ್ಲಿ ಜನರಿಗೆ ಒಂದೆಡೆ ಬಿಸಿಲು ನೆತ್ತಿ ಸುಡುತ್ತಿದ್ದರೆ, ಮತ್ತೊಂದೆಡೆ ನೀರು ಸಿಗುತ್ತಿಲ್ಲ. ಇದರಿಂದ ಜನ ಕಂಗಾಲಾಗಿದ್ದಾರೆ. ಅದರಂತೆ ಕೊಪ್ಪಳದಲ್ಲೂ ನೀರಿನ ಕೊರತೆ ಎದುರಾಗಿದ್ದು, ಇದರಿಂದ ರೊಚ್ಚಿಗೆದ್ದ ಮಹಿಳೆಯರು ಜಿಲ್ಲಾ ಉಸ್ತುವಾರಿ ಕಾರಿಗೆ ಅಡ್ಡಿಹಾಕಿ ಆಕ್ರೋಶ ಹೊರಹಾಕಿದ್ದಾರೆ. ಹೌದು…ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ತೆರಳುತ್ತಿದ್ದ ವೇಳೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ಮಹಿಳೆಯರು ಖಾಲಿ ಕೊಡದೊಂದಿಗೆ ಸಚಿವ ಶಿವರಾಜ್…

Read More

ಮುಂಬೈನಲ್ಲಿ ಐಷಾರಾಮಿ ಮನೆ ಬಾಡಿಗೆಗೆ ಪಡೆದ ಅಲ್ಲು ಅರ್ಜುನ್: ತಿಂಗಳ ಬಾಡಿಗೆ ಎಷ್ಟು ಗೊತ್ತೆ? – Kannada News | Allu Arjun rented a luxurious house in Mumbai

‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾದ ಬಳಿಕ ಅಲ್ಲು ಅರ್ಜುನ್ (Allu Arjun) ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿದ್ದಾರೆ. ಪ್ರತಿ ಸಿನಿಮಾಕ್ಕೆ ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ತೆಲುಗು ಚಿತ್ರರಂಗದ ಸ್ಟಾರ್ ನಟ ಆಗಿದ್ದ ಅಲ್ಲು ಅರ್ಜುನ್, ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ತೆಲುಗು ಮಾತ್ರವಲ್ಲದೆ ಬಾಲಿವುಡ್​​ನಿಂದಲೂ ಅವರಿಗೆ ಅವಕಾಶಗಳು ಬರುತ್ತಿವೆ. ಹಲವಾರು ಜಾಹೀರಾತುಗಳಲ್ಲಿ ಸಹ ನಟಿಸುತ್ತಿದ್ದಾರೆ. ಇದೇ ಕಾರಣಕ್ಕೆ ಇದೀಗ ಅಲ್ಲು ಅರ್ಜುನ್ ಅವರು ಮುಂಬೈನಲ್ಲಿ ಐಶಾರಾಮಿ ಮನೆಯೊಂದನ್ನು…

Read More

ಜೀ5 ಒಟಿಟಿಯಲ್ಲಿ ಏ.24ರಿಂದ ಪ್ರಸಾರ ಆಗಲಿದೆ ‘ಜೆರಾಕ್ಸ್’ ವೆಬ್ ಸರಣಿ; ಏನಿದರ ಕಥೆ? – Kannada News | Zee5 to air Jerox web series from April 24 ft Nagabhushana Payal Chengappa

‘ಬ್ಲಿಂಕ್‌’ ಖ್ಯಾತಿಯ ನಿರ್ದೇಶಕ ಶ್ರೀನಿಧಿ ಬೆಂಗಳೂರು ಅವರು ‘ಜೆರಾಕ್ಸ್‌’ (Jerox) ವೆಬ್ ಸರಣಿಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಇದರಲ್ಲಿ ನಾಗಭೂಷಣ (Nagabhushana), ಪಾಯಲ್‌ ಚೆಂಗಪ್ಪ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಮಂಜು ಪಾವಗಡ, ಓಂ ಪ್ರಕಾಶ್‌ ರಾವ್‌, ಯಶವಂತ್‌ ಶೆಟ್ಟಿ, ಶ್ರೀವತ್ಸ, ವಿಜಯ್‌ ಪ್ರಸಾದ್‌, ಜಗ್ಗಪ್ಪ, ತುಕಾಲಿ ಸಂತು, ಸಿದ್ದು ಮಂಡ್ಯ, ಸುಧಾಕರ್‌ ಗೌಡ ಮುಂತಾದವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ಜೀ5 (zee5) ಒಟಿಟಿ ಮೂಲಕ ಏಪ್ರಿಲ್‌ 24ರಿಂದ ಈ ವೆಬ್‌ ಸರಣಿಯು ವೀಕ್ಷಣೆಗೆ ಲಭ್ಯವಾಗಲಿದೆ. ಒಂದುವೇಳೆ ಜೆರಾಕ್ಸ್…

Read More

LSG vs RR IPL 2026 Live Score: ಸೂಪರ್ ಜೈಂಟ್ಸ್​​ಗೆ ರಾಯಲ್ಸ್ ಸವಾಲು

ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಎರಡೂ ತಂಡಗಳು ಕಳೆದ ಎರಡು ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಮೊದಲಾರ್ಧವನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ಇರಾದೆಯಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 6 ಬಾರಿ ಮುಖಾಮುಖಿಯಾಗಿವೆ. ಈ ವೇಳೆ…

Read More

ಬಾಡಿಗೆ ಕಟ್ಟಲಾಗದೇ ಕೊಹ್ಲಿ ಒಡೆತನದಲ್ಲಿದ್ದ ಬ್ರ್ಯಾಂಡ್ ರೆಸ್ಟೋರೆಂಟ್​ ಬಂದ್​! – Kannada News | Bengaluru’s One8 Commune Closes Doors After Kohli Cuts Ties

ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಕಸ್ತೂರ್​ಬಾ ರಸ್ತೆಯಲ್ಲಿದ್ದ ಟೀಮ್ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಅವರ ಒಡೆತನದ (ಹಿಂದಿನ ಪಾಲುದಾರಿಕೆ) ‘ಒನ್8 ಕಮ್ಯೂನ್’ (One8 Commune) ರೆಸ್ಟೋರೆಂಟ್ ಅನ್ನು ಮುಚ್ಚಲಾಗಿದೆ. ಸುಮಾರು ₹2 ಕೋಟಿಗೂ ಅಧಿಕ ಬಾಡಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಈ ಜನಪ್ರಿಯ ಹ್ಯಾಂಗೌಟ್ ತಾಣಕ್ಕೆ ಈಗ ಬೀಗ ಬಿದ್ದಿದೆ. ಬಾಡಿಗೆ ಬಾಕಿ ಮತ್ತು ಕೋರ್ಟ್ ಆದೇಶ: ಕಸ್ತೂರ್​ಬಾ ರಸ್ತೆ ರಸ್ತೆಯಲ್ಲಿರುವ ರತ್ನಂ ಕಾಂಪ್ಲೆಕ್ಸ್‌ನಲ್ಲಿ ಈ ರೆಸ್ಟೋರೆಂಟ್ ಕಾರ್ಯನಿರ್ವಹಿಸುತ್ತಿತ್ತು….

Read More