Headlines

KD Movie Trailer: ‘ಕೆಡಿ’ ಸಿನಿಮಾ ಟ್ರೇಲರ್ ಬಿಡುಗಡೆ; ಧ್ರುವ ಸರ್ಜಾ, ಸಂಜಯ್ ದತ್ ಆ್ಯಕ್ಷನ್ ಅಬ್ಬರ – Kannada News | Dhruva Sarja Sanjay Dutt starrer KD movie trailer release Directed by Jogi Prem

ಜೋಗಿ ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಟ್ರೇಲರ್ (KD Trailer) ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಟ್ರೇಲರ್ ರಿಲೀಸ್ ಮಾಡಲಾಗಿದೆ. ಈ ಸಿನಿಮಾದಲ್ಲಿ ದೊಡ್ಡ ತಾರಾಗಣ ಇದೆ. ಧ್ರುವ ಸರ್ಜಾ (Dhruva Sarja) ಜೊತೆ ರೀಷ್ಮಾ ನಾಣಯ್ಯ, ಶಿಲ್ಪಾ ಶೆಟ್ಟಿ, ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್, ಪಿ. ರವಿಶಂಕರ್ ಸೇರಿದಂತೆ ಹಲವು ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಕನ್ನಡ ಮಾತ್ರವಲ್ಲದೇ…

Read More

ಮೋದಿಯನ್ನು ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್ – Kannada News | Election Commission issues notice to Mallikarjun Kharge over terrorist remarks against PM Modi

ನವದೆಹಲಿ, ಏಪ್ರಿಲ್ 22: ತಮಿಳುನಾಡಿನ ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು “ಭಯೋತ್ಪಾದಕ” ಎಂದು ಕರೆದಿದ್ದರು. ಈ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಇಂದು ನೋಟಿಸ್ ಜಾರಿ ಮಾಡಿದ್ದು, 24 ಗಂಟೆಯೊಳಗೆ ನಿಮ್ಮ ನಿಲುವೇನೆಂದು ತಿಳಿಸಿ ಎಂದು ಸೂಚಿಸಿದೆ. ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ…

Read More

ಬೆಂಗಳೂರಿನಲ್ಲಿ ಜನಗಣತಿಗೆ 6 ಸಾವಿರ ಸರ್ಕಾರಿ ನೌಕಕರು ಗೈರು: ಕೋಲಾರದಲ್ಲೂ 6 ತಹಶೀಲ್ದಾರ್​​​ಗೆ ನೋಟಿಸ್​​ – Kannada News | 6,000 Government Employees Skip Census Duty in Bengaluru; Notices Issued to 6 Tehsildars in Kolar

ಜನಗಣತಿ (ಸಂಗ್ರಹ ಚಿತ್ರ) Image Credit source: newindianexpress.com ಬೆಂಗಳೂರು, ಏಪ್ರಿಲ್​ 22: ರಾಷ್ಟ್ರೀಯ ಜನಗಣತಿ-2026 ಬೆಂಗಳೂರಿನಲ್ಲಿ (bangaluru) ನಿರೀಕ್ಷಿತ ಮಟ್ಟದಲ್ಲಿ ಪ್ರಗತಿಯನ್ನ ಕಾಣದೇ ಕುಂಟುತ್ತಾ ಸಾಗಿದೆ. ಇನ್ನು ಗಣತಿ ಕಾರ್ಯಕ್ಕೆ 6 ಸಾವಿರ ಸರ್ಕಾರಿ ನೌಕರರು ಕೈಕೊಟ್ಟಿದ್ದಾರೆ. ಹೀಗಾಗಿ ಇಕ್ಕಟ್ಟಿಗೆ ಸಿಲುಕಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಖಾಸಗಿ ವ್ಯಕ್ತಿಗಳಿಂದ ಗಣತಿ ಮಾಡಿಸಲು ತಯಾರಿ ನಡೆಸಿದೆ. ರಾಷ್ಟ್ರೀಯ ಜನಗಣತಿ 2026 ಮನೆ ಮನೆ ಗಣತಿ ಕಾರ್ಯ ಶುರುವಾಗಿ ಒಂದು ವಾರವೇ ಆದರೂ ಬೆಂಗಳೂರಿನಲ್ಲಿ ನಿರೀಕ್ಷಿತ ಮಟ್ಟದ…

Read More

LSG vs RR Playing XI: ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಉಭಯ ತಂಡಗಳು – Kannada News | LSG vs RR Playing XI Lucknow Super Giants vs Rajasthan Royals Today IPL 2026 match Confirmed playing 11 details with name in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡವು ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕೂ ಮುನ್ನ ಉಭಯ ತಂಡಗಳು ಐಪಿಎಲ್​ನಲ್ಲಿ 6 ಬಾರಿ ಮುಖಾಮುಖಿಯಾಗಿದ್ದಾರೆ. ಈ ವೇಳೆ ಅತೀ ಹೆಚ್ಚು ಪಂದ್ಯಗಳನ್ನು…

Read More

ಪಾಕಿಸ್ತಾನ್ ಅಭಿಮಾನಿಗಳ ಕ್ಷಮೆಯಾಚಿಸಿದ ಐಪಿಎಲ್ ಆಟಗಾರ..! – Kannada News | Dasun Shanaka Banned from PSL; Apologizes to Fans

PSL 2026: ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಒಂದು ವರ್ಷದ ನಿಷೇಧಕ್ಕೆ ಒಳಗಾಗಿರುವ ಶ್ರೀಲಂಕಾ ಆಟಗಾರ ದುಸನ್ ಶಾನಕ (Dasun Shanaka) ಇದೀಗ ಪಾಕ್ ಅಭಿಮಾನಿಗಳ ಕ್ಷಮೆಯಾಚಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಪಿಎಸ್​ಎಲ್​ ಟೂರ್ನಿಯ ಒಪ್ಪಂದ ಉಲ್ಲಂಘಿಸಿದ್ದಕ್ಕಾಗಿ ಶಾನಕ ಅವರ ಮೇಲೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಒಂದು ವರ್ಷದ ನಿಷೇಧ ಹೇರಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಲಂಕಾ ಆಟಗಾರ ಇದೀಗ ತಮ್ಮ ನಿರ್ಧಾರಕ್ಕಾಗಿ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಹಿನ್ನಲೆಯೇನು? ಪಿಎಸ್‌ಎಲ್ 2026ರಲ್ಲಿ ಲಾಹೋರ್ ಖಲಂದರ್ಸ್ ತಂಡವನ್ನು ಪ್ರತಿನಿಧಿಸಬೇಕಿದ್ದ ದಸುನ್…

Read More

‘ಸಿಟಾಡೆಲ್’ ಮೂಲಕ ಮತ್ತೆ ಬಂದ ಪ್ರಿಯಾಂಕಾ ಚೋಪ್ರಾ: ಹೇಗಿದೆ ಟ್ರೈಲರ್? – Kannada News | Priyanka Chopra starrer Citadel season 2 trailer released

ಪ್ರಿಯಾಂಕಾ ಚೋಪ್ರಾ (Priyanka Chopra) ಈಗ ಹಾಲಿವುಡ್​​ನಲ್ಲಿ ಮಿಂಚುತ್ತಿರುವ ಭಾರತದ ನಟಿ. ಹಲವು ವರ್ಷಗಳ ಬಳಿಕ ರಾಜಮೌಳಿಯವರ ‘ವಾರಣಾಸಿ’ ಸಿನಿಮಾಕ್ಕಾಗಿ ಭಾರತ ಚಿತ್ರರಂಗಕ್ಕೆ ಮರಳಿದ್ದಾರಾದರೂ ಈಗಲೂ ಅವರು ಹಾಲಿವುಡ್​ನ ಕೆಲವಾರು ಪ್ರಾಜೆಕ್ಟ್​​ಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹಾಲಿವುಡ್​ನ ಸಿನಿಮಾಗಳು ಮಾತ್ರವಲ್ಲದೆ ಟಿವಿ ಸರಣಿ ಅಥವಾ ವೆಬ್ ಸರಣಿಗಳಲ್ಲಿಯೂ ಸಹ ಪ್ರಿಯಾಂಕಾ ಚೋಪ್ರಾ ನಟಿಸಿ ಸೈ ಎನಿಸಿಕೊಂಡಿದ್ದಾರೆ. 2023ರಲ್ಲಿ ‘ಸಿಟಾಡೆಲ್’ ಹೆಸರಿನ ಆಕ್ಷನ್ ಭರಿತ ವೆಬ್ ಸರಣಿಯಲ್ಲಿ ಪ್ರಿಯಾಂಕಾ ನಟಿಸಿದ್ದರು. ಇದೀಗ ಅದೇ ಸರಣಿಯ ಎರಡನೇ ಸೀಸನ್ ಬರುತ್ತಿದ್ದು, ಹೊಸ…

Read More

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯ ಭೀಕರ ಕೊಲೆ: ಸಂಬಂಧಿಕರಿಂದಲೇ ನಡೀತು ಭೀಭತ್ಸ ಕೃತ್ಯ – Kannada News | Tumakuru Murder: Drunk Man Killed by Relatives in Huliyurdurga, 3 Arrested

ಕೊಲೆಯಾದ ವ್ಯಕ್ತಿ ಮತ್ತು ಆರೋಪಿಗಳುImage Credit source: Tv9 Kannada ತುಮಕೂರು, ಏಪ್ರಿಲ್​​ 22: ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಸಂತೆಮಾವತ್ತೂರಿನಲ್ಲಿ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಏ.17ರಂದು ಸಂತೆಮಾವತ್ತೂರಿನಲ್ಲಿ ಹೈಡ್ರಾಮಾವೊಂದು ನಡೆದಿತ್ತು. ಕುಡಿದ ಮತ್ತಿನಲ್ಲಿ ಬಂದ ಮಂಜುನಾಥ ಎಂಬಾತ ಗ್ರಾಮದ ಜನರಿಗೆ ಕಿರಿಕಿರಿ ಮಾಡಿದ್ದ. ಜೊತೆಗೆ ಗ್ರಾಮದ ಮಹಿಳೆ ಕಾಳಮ್ಮ ಎಂಬಾಕೆ ಮೇಲೆ ಹಲ್ಲೆ ಮಾಡಿದ್ದ. ಇದರಿಂದ ಕೋಪಗೊಂಡ ಜನ ಪೊಲೀಸರಿಗೆ ಕರೆ ಮಾಡಿದ್ದರು. ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ನಾಪತ್ತೆಯಾಗಿದ್ದ…

Read More

ಕಂಡೋರ ಕಾಸಲ್ಲಿ ಶೋಕಿ ಮಾಡ್ತಿದ್ದ ಶ್ರೀಕಿ: ಬೇನಾಮಿಯಾಗಿ ಶ್ರೀಕೃಷ್ಣ ಸಂಪಾದಿಸಿದ್ದ ಕೋಟಿ ಕೋಟಿ ಆಸ್ತಿ – Kannada News | Bitcoin Scam Kingpin Sriki’s Benami Empire: ED Uncovers Lavish Life

ಬೆಂಗಳೂರು, ಏಪ್ರಿಲ್​​ 22: ಬಿಟ್ ಕಾಯಿನ್ ಕಿಂಗ್ ಶ್ರೀಕಿ (Sriki) ಲೈಫ್ ಸ್ಟೈಲ್ ಯಾವ ಕುಬೇರನಿಗೂ ಕಡಿಮೆ ಇರಲಿಲ್ಲ. ಸ್ವಂತ ಅಂತ ಏನಿಲ್ಲ ಅಂದರೂ ಬೇರೆಯವರ ದುಡ್ಡಲ್ಲಿ ಈತ ಶೋಕಿ ಮಾಡುತ್ತಿದ್ದ. ಇಡಿ ದಾಳಿ ಬೆನ್ನಲ್ಲೆ ಶ್ರೀಕಿಯ ಒಂದೊಂದೆ ಲೀಲೆಗಳು ಹೊರಬರುತ್ತಿವೆ. ಬೇನಾಮಿಯಾಗಿ ಶ್ರೀಕಿ ಕೋಟಿ ಕೋಟಿ ಆಸ್ತಿ (Property) ಸಂಪಾದಿಸಿದ್ದ. ಶ್ರೀಕಿ ಪರಿಚಯವೇ ನಲಪಾಡ್​ಗೂ ಸಂಕಷ್ಟ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿ, ಬಿಟ್ ಕಾಯಿನ್ ಹಗರಣದ ಕಿಂಗ್ ಪಿನ್. ನಿನ್ನೆಯಷ್ಟೆ ಇ.ಡಿ ಅಧಿಕಾರಿಗಳು ದಾಳಿ ಮಾಡಿ…

Read More

ಚುನಾವಣಾ ಆಯೋಗದಿಂದ ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ 1,000 ಕೋಟಿಗೂ ಹೆಚ್ಚು ಹಣ ವಶಕ್ಕೆ – Kannada News | Election Commission reports over 1000 crore Rs Poll seizures in Tamil Nadu and West Bengal

ನವದೆಹಲಿ, ಏಪ್ರಿಲ್ 22: ಪಶ್ಚಿಮ ಬಂಗಾಳ (West Bengal Assembly Elections) ಮತ್ತು ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ (Tamil Nadu Assembly Elections) ನಡೆಯಲಿದೆ. ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಮತದಾರರನ್ನು ಆಕರ್ಷಿಸಲು ಉದ್ದೇಶಿಸಲಾದ ನಗದು, ಮಾದಕ ದ್ರವ್ಯಗಳು ಮತ್ತು ಮದ್ಯ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ವಶಪಡಿಸಿಕೊಳ್ಳುವಿಕೆಗಳು 1000 ಕೋಟಿ ರೂ.ಗಳನ್ನು ದಾಟಿವೆ ಎಂದು ಚುನಾವಣಾ ಆಯೋಗ (Election Commission) ಇಂದು ತಿಳಿಸಿದೆ. ಈ ವರ್ಷದ ಫೆಬ್ರವರಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಹಣ, ಆಲ್ಕೋಹಾಲ್, ಡ್ರಗ್ಸ್, ಅಮೂಲ್ಯವಾದ ಲೋಹಗಳು…

Read More

ಪ್ರತಿದಿನ ಕಿತ್ತಳೆ ತಿಂದರೆ ಫ್ಯಾಟಿ ಲಿವರ್ ಕಡಿಮೆಯಾಗುತ್ತದೆಯೇ? ಅಧ್ಯಯನ ಏನು ಹೇಳುತ್ತದೆ? – Kannada News | Can Oranges Reduce Fatty Liver? Research and Diet Tips

ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ (Fatty Liver) ಸಮಸ್ಯೆ ಹೆಚ್ಚಾಗುತ್ತಿದೆ. ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ಈ ಸಮಸ್ಯೆ ಅಧಿಕವಾಗಿ ಕಂಡುಬರುತ್ತಿದೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ಅಸ್ವಸ್ಥ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಈ ದೊಡ್ಡ ಸಮಸ್ಯೆಯನ್ನು ಕೇವಲ ಒಂದು ಹಣ್ಣನ್ನು ಸೇವನೆ ಮಾಡುವುದರಿಂದ ತಡೆಗಟ್ಟಬಹುದು ಎಂದರೆ ನಮಬುತ್ತೀರಾ… ಹೌದು, ಪ್ರತಿದಿನ ಕಿತ್ತಳೆ ಹಣ್ಣು ತಿನ್ನುವುದರಿಂದ ಫ್ಯಾಟಿ ಲಿವರ್ ನಿಯಂತ್ರಣ ಸಾಧ್ಯವೆಂಬ ಹೊಸ ಅಧ್ಯಯನ ಎಲ್ಲರ ಗಮನ ಸೆಳೆದಿದೆ….

Read More