GT vs RCB, IPL 2026: ಮುಲಾಜಿಲ್ಲದೆ ಸೋಲಿಗೆ ಯಾರು ಕಾರಣ ಎಂದು ಖಡಕ್ ಆಗಿ ಹೇಳಿದ ರಜತ್ ಪಾಟಿದಾರ್ – Kannada News | Rajat Patidar Post Match Statement He said who was responsible for the defeat vs Gujarat

ಬೆಂಗಳೂರು (ಮೇ. 01): ಐಪಿಎಲ್ 2026 ರಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಗುಜರಾತ್ ಟೈಟಾನ್ಸ್ ತಮ್ಮ ಹಿಂದಿನ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿತು. ಸೋಲಿನ ನಂತರ, ಆರ್‌ಸಿಬಿ ನಾಯಕ ರಜತ್ ಪಾಟಿದಾರ್ (Rajat Patidar) ತಮ್ಮ ತಂಡದ ಬ್ಯಾಟಿಂಗ್ ಮತ್ತು ಮಧ್ಯಮ ಓವರ್‌ಗಳಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡಿರುವುದು ಸೋಲಿಗೆ ಪ್ರಮುಖ ಕಾರಣ ಎಂದು ಹೇಳಿದರು. ಗುಜರಾತ್ ವಿರುದ್ಧ 155 ರನ್‌ಗಳಿಗೆ ಸೀಮಿತವಾದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು…

Read More

Bengaluru Air Quality: ಬೆಂಗಳೂರು, ಮಂಗಳೂರು ಸೇರಿ ಇನ್ನೂ ನಾಲ್ಕು ಜಿಲ್ಲೆಗಳ ಏರ್ ಕ್ವಾಲಿಟಿ ಕಳಪೆ – Kannada News | Bangalore Air Pollution Crisis: Bengaluru, Manglore, Mysore and Belagavi Air quality has gotten worse

ಬೆಂಗಳೂರು, ಮಂಗಳೂರು ಸೇರಿ ಇನ್ನೂ ನಾಲ್ಕು ಜಿಲ್ಲೆಗಳ ಏರ್ ಕ್ವಾಲಿಟಿ ಕಳಪೆ ಬೆಂಗಳೂರು, ಫೆಬ್ರುವರಿ 08: ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ (Bengaluru Air Quality) ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ನೂರರ ಆಸುಪಾಸಿದ್ದ AQI  ತಾರಕಕ್ಕೆ! ಕೆಲ ದಿನಗಳ ಹಿಂದೆಯಷ್ಟೇ ತೀವ್ರ…

Read More

World Social Media Day 2026: ಸಾಮಾಜಿಕ ಮಾಧ್ಯಮಗಳ ಬಳಕೆ ಸಕಾರಾತ್ಮಕ ಮಾರ್ಗದಲ್ಲಿರಲಿ – Kannada News | World Social Media Day 2026: Why is World Social Media Day celebrated? Here is the information

ವಿಶ್ವ ಸಾಮಾಜಿಕ ಮಾಧ್ಯಮ ದಿನImage Credit source: Getty Images ಸೋಷಿಯಲ್‌ ಮೀಡಿಯಾದ (Social Media) ಇಲ್ಲದೆ ಇಂದಿನ ಜಗತ್ತನ್ನು ಕಲ್ಪಿಸುವುದು ಅಸಾಧ್ಯವಾಗಿದೆ. ಇಂದು ಅನೇಕಾರು ಕೆಲಸಗಳು ಸೋಷಿಯಲ್‌ ಮೀಡಿಯಾದ ಮುಖಾಂತರವೇ ನಡೆಯುತ್ತಿದೆ. ಹೌದು ಸಾಮಾಜಿಕ ಬದಲಾವಣೆಗಾಗಿ ಜಾಗೃತಿ ಮೂಡಿಸುವುದೇ ಆಗಿರಲಿ, ವ್ಯವಹಾರವನ್ನು ಉತ್ತೇಜಿಸಲು ಕ್ರಿಯೇಟಿವ್‌ ಆಗಿ ಪ್ರಮೋಷನ್‌ಗಳನ್ನು ಮಾಡುವುದಾಗಿರಲಿ ಅಥವಾ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಂಪರ್ಕ ಸಾಧಿಸುವುದಾಗಿರಲಿ ಇವೆಲ್ಲವೂ ಸೋಷಿಯಲ್‌ ಮೀಡಿಯಾದ ಮುಖಾಂತರವೇ ನಡೆಯುತ್ತಿದೆ. ಅಷ್ಟೇ ಅಲ್ಲದೆ ಇನ್‌ಸ್ಟಾಗ್ರಾಮ್‌, ಫೇಸ್‌ಬುಕ್‌, ಯೂಟ್ಯೂಬ್‌ ಇತ್ಯಾದಿ ಸೋಷಿಯಲ್‌ ಮೀಡಿಯಾದ…

Read More

DC vs CSK IPL 2026 Live Score: ಕ್ಯಾಪಿಟಲ್ಸ್​​ಗೆ ಸೂಪರ್ ಕಿಂಗ್ಸ್​ ಸವಾಲು

ಇಂಡಿಯನ್ ಪ್ರೀಮಿಯರ್ ಲೀಗ್​ನ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಎರಡೂ ತಂಡಗಳು ಪ್ಲೇಆಫ್​ ರೇಸ್​ನಲ್ಲಿದ್ದು, ಇಂದಿನ ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ ಅಂಕ ಪಟ್ಟಿಯಲ್ಲಿ ಮೇಲೇರುವ ವಿಶ್ವಾಸದಲ್ಲಿದೆ. ಉಭಯ ತಂಡಗಳು ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್​ 20 ಬಾರಿ ಗೆದ್ದಿದೆ. ಇನ್ನು…

Read More

ರೇವತಿ ನಕ್ಷತ್ರಕ್ಕೆ ಶನಿ ಎಂಟ್ರಿ!: ಯಾರಿಗೆ ಕಷ್ಟ, ಯಾರಿಗೆ ಒಲಿಯಲಿದೆ ಅದೃಷ್ಟ? – Kannada News | Daily Devotional: Shanis Entry into Revati Nakshatra and Its Effects on Your Rashi

ಬೆಂಗಳೂರು, ಮೇ.26: ಶನಿ ಭಗವಾನರ ರೇವತಿ ನಕ್ಷತ್ರ ಸಂಚಾರದ ಫಲಗಳನ್ನು ತಿಳಿಸಲಾಗಿದೆ. ಕರ್ಮಕಾರಕ ಹಾಗೂ ನ್ಯಾಯಾಧೀಶರಾದ ಶನಿಯ ಸಂಚಾರವು ಇಡೀ ಬ್ರಹ್ಮಾಂಡಕ್ಕೆ ಮುಖ್ಯವಾಗಿರುತ್ತದೆ. ಪ್ರಸ್ತುತ ಶನಿ ಮೀನ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದು, ಮೇಷ ರಾಶಿಯವರಿಗೆ ಸಾಡೆಸಾತಿ, ಮೀನ ರಾಶಿಯವರಿಗೆ ಗರ್ಭ ಸಾಡೆಸಾತಿ ಹಾಗೂ ಕುಂಭ ರಾಶಿಯವರಿಗೆ ಕಟ್ಟಕಡೆಯ ಸಾಡೆಸಾತಿ ನಡೆಯುತ್ತಿದೆ. ಶನಿ ಭಗವಾನರು 2026ರ ಮೇ 17ರಂದು ರೇವತಿ ನಕ್ಷತ್ರ ಪ್ರವೇಶ ಮಾಡಿದ್ದಾರೆ. ಇದು ಬುಧನ ನಕ್ಷತ್ರವಾಗಿದೆ. ಈ ಸಂಚಾರವು ದ್ವಾದಶ ರಾಶಿಗಳ ಮೇಲೆ ವಿಭಿನ್ನ ಪ್ರಭಾವ…

Read More

Chanakya Niti: ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಈ ಪಾಠಗಳನ್ನು ಕಲಿಸಬೇಕು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: These are the life lessons every parent should teach their children

ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರು (parent) ಬಹುಮುಖ್ಯ ಪಾತ್ರವನ್ನು  ವಹಿಸುತ್ತಾರೆ. ಹಾಗಾಗಿ ಮಕ್ಕಳಿಗೆ ಬಾಲ್ಯದಲ್ಲಿ ಶಿಕ್ಷಣದ ಜೊತೆಗೆ ಒಳ್ಳೆಯ ಮೌಲ್ಯಗಳನ್ನು, ಉತ್ತಮ ಅಭ್ಯಾಸಗಳನ್ನು ಕಲಿಸುವುದು ತುಂಬಾನೇ ಮುಖ್ಯವಾಗಿದೆ. ಪೋಷಕರು ಕಲಿಸುವ ಈ ಪಾಠಗಳು ಮಕ್ಕಳನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಅದರಲ್ಲೂ ಈ ಕೆಲವೊಂದು ವಿಷಯಗಳನ್ನು ಹೆತ್ತವರು ಮಕ್ಕಳಿಗೆ ಕಲಿಸಿಕೊಡಲೇಬೇಕು, ಇದು ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಚಾಣಕ್ಯರು ಹೇಳಿರುವಂತೆ ಹೆತ್ತವರು ತಮ್ಮ ಮಕ್ಕಳಿಗೆ ಬಾಲ್ಯದಲ್ಲಿ ಯಾವೆಲ್ಲಾ ವಿಚಾರಗಳನ್ನು ಕಲಿಸಿಕೊಡಬೇಕು ಎಂಬುದನ್ನು…

Read More

ಗೋವಾ ಕಾಂಗ್ರೆಸ್‌ನ ಭರವಸೆಯ ನಾಯಕ ಕೇತನ್ ಭಾಟಿಕರ್ ನಿಧನ: ದಾಂಡೇಲಿಗೆ ತೆರಳುತ್ತಿದ್ದಾಗ ಹಾವು ಕಚ್ಚಿ ಘೋರ ದುರಂತ – Kannada News | Goa Congress Leader Ketan Bhatikar Dies of Snakebite Near Karnataka Border

ಕೇತನ್ ಭಾಟಿಕರ್ (ಚಿತ್ರ: ಕೇತನ್ ಭಾಟಿಕರ್ ಅವರ ಫೇಸ್​​ಬುಕ್ ಖಾತೆಯಿಂದ)Image Credit source: Facebook ಪಣಜಿ, ಮೇ 15: ಗೋವಾ ಕಾಂಗ್ರೆಸ್ (Congress) ನಾಯಕ ಕೇತನ್ ಭಾಟಿಕರ್ (38) (Ketan Bhatikar) ಹಾವಿನ ಕಡಿತದಿಂದ ಮೃತಪಟ್ಟಿದ್ದಾರೆ. ಗೋವಾ-ಕರ್ನಾಟಕ ಗಡಿ ಭಾಗದಲ್ಲಿ ಕರ್ಮಲ್ ಘಾಟ್ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಕೇತನ್ ಭಾಟಿಕರ್ ದಾಂಡೇಲಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಪಕ್ಷದ ಉದಯೋನ್ಮುಖ ನಾಯಕನ ಅಕಾಲಿಕ ನಿಧನಕ್ಕೆ ಕಾಂಗ್ರೆಸ್ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮುಖ್ಯಾಂಶಗಳು ಗೋವಾ-ಕರ್ನಾಟಕ ಗಡಿಯ ಕರ್ಮಲ್…

Read More

ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ಸುಪ್ರೀಂಕೋರ್ಟ್ – Kannada News | Supreme Court Slams Freebies: How Political Guarantees Hinder India’s Economic Growth

ನವದೆಹಲಿ, ಫೆಬ್ರವರಿ 19: ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತವೆ ಎಂದು ಸುಪ್ರೀಂಕೋರ್ಟ್(Supreme Court)​ ಇಂದು ಅಭಿಪ್ರಾಯಪಟ್ಟಿದೆ.ರಾಜ್ಯಗಳು ವಿತರಿಸುತ್ತಿರುವ ಉಚಿತ ಕೊಡುಗೆಗಳ ಬಗ್ಗೆ ಸುಪ್ರೀಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಾಮಾನ್ಯವಾಗಿ ಈಗ ಎಲ್ಲಾ ರಾಜ್ಯಗಳಲ್ಲೂ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಘೋಷಣೆಗಳನ್ನು ಮಾಡಲಾಗುತ್ತಿದೆ. ಅಧಿಕಾರಕ್ಕೆ ಬಂದ ಬಳಿಕ ಅದರಲ್ಲಿರುವ ಕೆಲವಾದರೂ ಈಡೇರಿಸುವುದು ಪಕ್ಷಕ್ಕೆ ಅನಿವಾರ್ಯ ಕೂಡ, ಆದರೆ ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆಯೂ ಆಲೋಚಿಸಬೇಕೆಂದು ನ್ಯಾಯಾಲಯ ಹೇಳಿದೆ. ವಿವೇಚನೆಯಿಲ್ಲದೆ ಉಚಿತ ಕೊಡುಗೆಗಳನ್ನು ನೀಡುವುದರಿಂದ ದೇಶದ…

Read More

’ಕಿರುತೆರೆ ನಟಿ ಸಂಚಿತಾ ಉಗಾಳೆ ಆತ್ಮಹತ್ಯೆಗೆ ಕಿರುಕುಳವೇ ಕಾರಣ’; ತಂದೆಯ ಆರೋಪ – Kannada News | Sanchita Ugale Death: Father Reveals Harassment and Mental Stress in Kumkum Bhagya Actress Suicide Case

ಹಿಂದಿಯ ‘ಕುಂಕುಮ್ ಭಾಗ್ಯ’ ಧಾರಾವಾಹಿ ಖ್ಯಾತಿಯ ಪ್ರಮುಖ ಕಿರುತೆರೆ ನಟಿ ಸಂಚಿತಾ ಉಗಾಳೆ ಅವರ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಜೂನ್ 14 ರಂದು ನಲಸೋಪಾರಾದ ತಮ್ಮ ನಿವಾಸದಲ್ಲಿ ಸಂಚಿತಾ ಆತ್ಮಹತ್ಯೆಗೆ ಶರಣಾಗಿದ್ದರು. ಸದ್ಯ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಇದರ ನಡುವೆ ಸಂಚಿತಾ ತಂದೆ ಮಚ್ಚೀಂದ್ರ ಉಗಾಳೆ ಅವರು ಮಗಳ ಮಾನಸಿಕ ಸ್ಥಿತಿ ಹಾಗೂ ಆಕೆ ಅನುಭವಿಸುತ್ತಿದ್ದ ನರಕಯಾತನೆಯ ಬಗ್ಗೆ ಆಘಾತಕಾರಿ ವಿಷಯಗಳನ್ನು ಹೊರಹಾಕಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಸಂಚಿತಾ ಭಾರಿ…

Read More

ಹೋಂಸ್ಟೇನಲ್ಲಿ ಯುವತಿ ಶವಪತ್ತೆ: ನಂದಿಬೆಟ್ಟಕ್ಕೆ ಕರೆದೊಯ್ದು ಕೊಲೆ ಮಾಡಿದ್ನಾ ಅಲಿ? – Kannada News | Bengaluru Young Woman Dead Body found In Homestay at Nandi betta, mother alleges love jihad

ಚಿಕ್ಕಬಳ್ಳಾಪುರ, (ಜೂನ್ 29): ಚಿಕ್ಕಬಳ್ಳಾಪುರದ ನಂದಿಬೆಟ್ಟದ (Nandi Betta) ಹೋಮ್‌ಸ್ಟೇ ಒಂದರಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದೆ. ಪ್ರೇಯಸಿ ಸುರಭಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಸಂಜಿತ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಅಲಿಯನ್ನು ಚಿಕಿತ್ಸೆಗಾಗಿ  ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸುರಭಿ ಲವ್ ಜಿಹಾದ್ ಗೆ ಬಲಿಯಾಗಿದ್ದಾಳೆ ಎನ್ನವ ಆರೋಪ ಕೇಳಿಬಂದಿದ್ದು, ಇನ್ನು ಸುರಭಿ ಸಾವನ್ನಪ್ಪಿದ ಹೋಮ್ ಸ್ಟೇಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಿದ್ದಾರೆ. ಬೆಂಗಳೂರು ಮೂಲದ ಸಾಯಿ ಸುರಭಿ…

Read More