‘ಅವತಾರ್ 3’ ಬಳಿಕ ಬಾಕ್ಸ್ ಆಫೀಸ್​​ನಲ್ಲಿ ಮುಗ್ಗರಿಸಿದ ಮತ್ತೊಂದು ಹಾಲಿವುಡ್ ಸಿನಿಮಾ – Kannada News | Anaconda 2025 movie fail to perform at Indian box office

ಭಾರತದ ಬಾಕ್ಸ್ ಆಫೀಸ್ (Box Office)​​ ವಿದೇಶಿ ಸಿನಿಮಾಗಳ ಪಾಲಿಗೆ ಚಿನ್ನದ ಗಣಿಯಾಗಿವೆ. ಹಾಲಿವುಡ್ ಸಿನಿಮಾಗಳಂತೂ ಭಾರತದಲ್ಲಿ ಮುಗಿಬಿದ್ದು ಸಿನಿಮಾ ಬಿಡುಗಡೆ ಮಾಡುತ್ತಿವೆ. ವಿಶೇಷ ಪ್ರಚಾರವನ್ನು ಸಹ ಮಾಡುತ್ತಿವೆ. ಸಿನಿಮಾ ನಿರ್ಮಾಣ ಹಂತದಲ್ಲಿಯೇ ಭಾರತದ ಮಾರುಕಟ್ಟೆಯನ್ನು ಗಮನದಲ್ಲಿಟ್ಟುಕೊಂಡು ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ಅದಕ್ಕೆ ತಕ್ಕಂತೆ ಇಲ್ಲಿನ ಜನರು ಸಹ ಹಾಲಿವುಡ್ ಸಿನಿಮಾಗಳಿಗೆ ಭರಪೂರ ಪ್ರೀತಿಯನ್ನು ಇಲ್ಲಿಯ ಜನ ನೀಡಿದ್ದಾರೆ. ಆದರೆ ಇತ್ತೀಚೆಗೆ ಬಿಡುಗಡೆ ಆದ ಎರಡು ಹಾಲಿವುಡ್ ಸಿನಿಮಾಗಳ ಒಂದರ ನಂತರ ಇನ್ನೊಂದು ಮಕಾಡೆ ಮಲಿಗವೆ. ಕಳೆದ…

Read More

ಗದಗ: ಆಂಜನೇಯ ದೇಗುಲದಲ್ಲಿ ಮೂರು ದಿನಗಳಿಂದ ನಿರಂತರ ಕೇಳಿಸುತ್ತಿದೆ ನಿಗೂಢ ಗೆಜ್ಜೆ ಶಬ್ದ! – Kannada News | Mysterious Anklet Sounds Echo for Three Days at Anjaneya Temple in Gadag, Villagers on Night Vigil

ಗದಗ, ಜನವರಿ 17: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯ ಆಂಜನೇಯ ದೇಗುಲದಲ್ಲಿ ನಿಗೂಢ ಗೆಜ್ಜೆ ಶಬ್ದ ಮೂರು ದಿನಗಳಿಂದ ನಿರಂತರವಾಗಿ ಕೇಳಿಬರುತ್ತಿದ್ದು, ಈ ಅನಿರೀಕ್ಷಿತ ಘಟನೆಯಿಂದ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ. ಮೂಲಗಳ ಪ್ರಕಾರ, ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಹೊಸ ದೇವಾಲಯಕ್ಕೆಂದು ತಂದ ದುರ್ಗಮ್ಮ ಮತ್ತು ಮಾಯಮ್ಮ ದೇವಿ ಮೂರ್ತಿಗಳನ್ನು ಆಂಜನೇಯ ದೇಗುಲದಲ್ಲಿ ತಾತ್ಕಾಲಿಕವಾಗಿ ಇರಿಸಿದ ನಂತರ ಗೆಜ್ಜೆನಾದ ಕೇಳಿಸಲು ಪ್ರಾರಂಭಿಸಿದೆ. ಗುರುವಾರ ರಾತ್ರಿ 8 ಗಂಟೆಯಿಂದ ಆರಂಭವಾದ ಈ ಶಬ್ದ ಇದುವರೆಗೆ ನಿಂತಿಲ್ಲ ಎಂದು ಸ್ಥಳೀಯ ನಿವಾಸಿ…

Read More

42 ವರ್ಷ ವಯಸ್ಸಿನ ಧನುಷ್​ಗೆ 20ರ ಪ್ರಾಯದ ಸಾರಾ ಅರ್ಜುನ್ ಜೋಡಿ – Kannada News | Sara Arjun Dhanush D56 movie casting age gap controversy details

ಬಾಲನಟಿಯಾಗಿ ಭಾರತೀಯ ಚಿತ್ರರಂಗಕ್ಕೆ ಪರಿಚಿತರಾಗಿ ಈಗ ನಾಯಕಿಯಾಗಿ ಯಶಸ್ಸು ಕಂಡಿರುವ ಸಾರಾ ಅರ್ಜುನ್ (Sara Arjun) ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾದಲ್ಲಿ ಅವರ ನಟನೆ ಗಮನ ಸೆಳೆಯಿತು. ಈಗ ಕಾಲಿವುಡ್ ಸ್ಟಾರ್ ನಟ ಧನುಷ್ ಅಭಿನಯದ ಮುಂದಿನ ಚಿತ್ರಕ್ಕೆ (D56) ನಾಯಕಿಯಾಗಿ ಸಾರಾ ಅರ್ಜುನ್ ಆಯ್ಕೆಯಾಗಿದ್ದಾರೆ ಎಂಬ ಮಾಹಿತಿ ಹರದಾಡುತ್ತಿದೆ. ಧನುಷ್ (Dhanush) ಮತ್ತು ಸಾರಾ ಅರ್ಜುನ್ ನಡುವೆ ಇರುವ ವಯಸ್ಸಿನ ಅಂತರದ ಕಾರಣದಿಂದ ಈ ವಿಷಯ ಚರ್ಚೆ…

Read More

ICC T20I Rankings: ಐಸಿಸಿ ಟಿ20 ಬ್ಯಾಟರ್​ಗಳ ರ‍್ಯಾಂಕಿಂಗ್‌ ಪ್ರಕಟ

ICC T20I Rankings: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಐಸಿಸಿ ಟಿ20 ಬ್ಯಾಟರ್​ಗಳ ನೂತನ ರ‍್ಯಾಂಕಿಂಗ್‌ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿಯ ಟಾಪ್-10 ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು ಸ್ಥಾನ ಪಡೆದಿದ್ದಾರೆ. ಅವರಲ್ಲಿರಿಬ್ಬರು ಅಗ್ರಸ್ಥಾನಗಳಲ್ಲಿರುವುದು ವಿಶೇಷ. ಐಸಿಸಿ ಟಿ20 ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ… 1- ಅಭಿಷೇಕ್ ಶರ್ಮಾ: ಟೀಮ್ ಇಂಡಿಯಾದ ಯುವ ದಾಂಡಿಗ ಅಭಿಷೇಕ್ ಶರ್ಮಾ ಈ ಬಾರಿ ಕೂಡ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಟಿ20 ವಿಶ್ವಕಪ್​ನಲ್ಲಿನ ಕಳಪೆ ಪ್ರದರ್ಶನದ…

Read More

ಸಿನಿಮಾ ಬಿಡುಗಡೆಗೆ ಎಂಟು ತಿಂಗಳು, ಈಗಲೇ 90,000ಕ್ಕೆ ಟಿಕೆಟ್ ಸೋಲ್ಡ್ ಔಟ್

ಸಿನಿಮಾದ (Cinema) ಬಿಡುಗಡೆ ಆಗುವ ಕೆಲ ದಿನಗಳ ಮುಂಚೆ ಕೆಲವೊಮ್ಮೆ ಕೆಲವು ಗಂಟೆಗಳ ಮುಂಚೆ ಮಾತ್ರ ಸಿನಿಮಾದ ಅಡ್ವಾನ್ಸ್ ಬುಕಿಂಗ್​​ಗಳು ಶುರು ಆಗುತ್ತವೆ. ಆದರೆ ಇಲ್ಲೊಂದು ಸಿನಿಮಾ ಬಿಡುಗಡೆಗೆ ಎಂಟು ತಿಂಗಳ ಮುಂಚೆಯೇ ಟಿಕೆಟ್​​ಗಳು ಮಾರಾಟ ಆಗಿವೆ, ಅದೂ 90 ಸಾವಿರ ರೂಪಾಯಿಗೆ ಮಾರಾಟ ಆಗಿವೆ. ವಿಶ್ವ ಸಿನೆಮಾ ರಂಗದಲ್ಲಿ ಅತ್ಯಂತ ಯಶಸ್ವಿ ಸೈನ್ಸ್ ಫಿಕ್ಷನ್ ಫ್ರಾಂಚೈಸಿಗಳಲ್ಲಿ ಒಂದಾದ ‘ಡ್ಯೂನ್’ ಸರಣಿಯ ಮೂರನೇ ಭಾಗವು ಈ ವರ್ಷದ ಡಿಸೆಂಬರ್ 18ರಂದು ಬಿಡುಗಡೆಯಾಗಲಿದೆ. ಈ ಚಿತ್ರವು ತಾಂತ್ರಿಕವಾಗಿ ಅತ್ಯಂತ…

Read More

ಚಿಯಾ, ಕಲ್ಲಂಗಡಿ ಬೆನ್ನಲ್ಲೇ ಕರಬೂಜಕ್ಕೂ ತಟ್ಟಿದ ಯುದ್ಧದ ಬಿಸಿ: ದರ ಕುಸಿತ, ಹೊಲದಲ್ಲೇ ಕೊಳೆಯುತ್ತಿರುವ ಹಣ್ಣು

ಬೀದರ್, ಏಪ್ರಿಲ್​ 01: ಗಲ್ಫ್​ ರಾಷ್ಟ್ರದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಸದ್ಯ ಕರಬೂಜ ಹಣ್ಣು (muskmelon) ಬೆಳೆಗಾರರಿಗೂ ತಟ್ಟಿದೆ. ಹೀಗಾಗಿ ಏಕಾಏಕಿ ಕರಬೂಜ ಹಣ್ಣಿನ ದರ ಕುಸಿತವಾಗಿದ್ದು, ರೈತರಿಗೆ ಸಂಕಷ್ಟ ತಂದೊಡ್ಡಿದೆ. ಉತ್ತಮ ಗುಣಮಟ್ಟದ ಕರಬೂಜ ಹಣ್ಣು ಮಾರಾಟವಾಗದೇ ಹೊಲದಲ್ಲಿಯೇ ಕೊಳೆಯುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಕರಬೂಜ ಹಣ್ಣು ಮಾರಾಟದಲ್ಲಿ ಭಾರೀ ಕುಸಿತ ಗಲ್ಫ್​ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ಬೀದರ್ ಜಿಲ್ಲೆಯ ಕರಬೂಜ ಹಣ್ಣು ಬೆಳೆಗಾರರಿಗೆ ತಟ್ಟಿದೆ. ಯುದ್ಧದ ಪರಿಣಾಮವಾಗಿ ರಫ್ತು ವ್ಯವಸ್ಥೆ ಅಸ್ತವ್ಯಸ್ತವಾಗಿದ್ದು, ಕರಬೂಜ…

Read More

ಮನ್‌ ಕಿ ಬಾತ್‌ನಲ್ಲಿ ಕನ್ನಡ ಡಿಂಡಿಮ: ದುಬೈನಲ್ಲಿ ಕನ್ನಡಾಭಿಮಾನಕ್ಕೆ ಮೋದಿ ಶ್ಲಾಘನೆ – Kannada News | Pride in their language: PM Modi lauds Kannada Pathshala in Dubai at Mann ki baat

ನವದೆಹಲಿ, (ಡಿಸೆಂಬರ್ 28): ಮನ್‌ ಕಿ ಬಾತ್‌ನಲ್ಲಿ ಕನ್ನಡ (Kannada) ಭಾಷೆ ಬಗ್ಗೆ ಪ್ರಧಾನಿ ಮೋದಿ (PM Modi) ಮಾತನಾಡಿದ್ದಾರೆ. ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತಮ್ಮ 129 ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡ್ರು. ನಮ್ಮ ಮಕ್ಕಳು ಟೆಕ್‌ವರ್ಲ್ಡ್‌ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ….

Read More

ಆಟವಾಡಲು ಮಕ್ಕಳ ಕೈಗೆ ಮೊಬೈಲ್ ಕೊಟ್ಟು, ಕೆರೆಗೆ ಹಾರಿದ ಮಹಿಳೆ – Kannada News | Tragedy in Telangana: Mother Leaves Children Playing, Later Found Dead

ತೆಲಂಗಾಣ, ಜನವರಿ 04: ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ಆತ್ಮಹತ್ಯೆ(Suicide) ಮಾಡಿಕೊಳ್ಳುವ ಪರಿಪಾಠ ಮಿತಿ ಮೀರಿದೆ. ಮುದ್ದಿನಂಥಾ ಇಬ್ಬರು ಮಕ್ಕಳನ್ನು ಬಿಟ್ಟು ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ವಸಂತಾ(29) ಮೃತ ಮಹಿಳೆ. ಏಳು ವರ್ಷ ಹಾಗೂ ಮೂರೂವರೆ ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಪೊಲೀಸರು ಹೇಳುವ ಪ್ರಕಾರ, ವಸಂತಾ ತನ್ನ ಪತಿ ಲಕ್ಷ್ಮಣ್ ಅವರನ್ನು ನಾಲ್ಕು ವರ್ಷಗಳ ಹಿಂದೆ ಕಳೆದುಕೊಂಡಿದ್ದರು. ಅಂದಿನಿಂದ ತನ್ನ ತಾಯಿ ಮತ್ತು ಸಹೋದರನೊಂದಿಗೆ ವಾಸಿಸುತ್ತಿದ್ದರು. ದಿನಗೂಲಿ ಕಾರ್ಮಿಕನಾಗಿ…

Read More

Lunar Eclipse 2026: ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Dr. Basavaraj Gurujis Positive Forecast for Pisces Zodiac Sign

ಅಕ್ಷತಾ ವರ್ಕಾಡಿ | Updated on:Feb 28, 2026 | 4:21 PM 2026ರ ಕೇತುಗ್ರಸ್ತ ಚಂದ್ರಗ್ರಹಣವು ಮೀನ ರಾಶಿಯವರ ಆರನೇ ಮನೆಯಲ್ಲಿ ಸಂಭವಿಸುತ್ತಿದ್ದು, ಇದು ಆರ್ಥಿಕ ಸುಧಾರಣೆ, ಆರೋಗ್ಯ ಚೇತರಿಕೆ, ಸಂಬಂಧಗಳ ಸಾಮರಸ್ಯ ಮತ್ತು ವೃತ್ತಿ ಬೆಳವಣಿಗೆಯಂತಹ ಹಲವು ಶುಭ ಫಲಗಳನ್ನು ತರಲಿದೆ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಜಾಗರೂಕತೆ ವಹಿಸಿ, ಕಾಲಭೈರವ ಮಂತ್ರ ಜಪ ಮತ್ತು ದಾನಾದಿಗಳಿಂದ ಉತ್ತಮ ಫಲ ಪಡೆಯಬಹುದು. Published on: Feb 28, 2026 04:20 PM Source…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 8ರ ದಿನಭವಿಷ್ಯ

ಶಂಕರಾಚಾರ್ಯರಿಂದ ರಚಿತವಾದ ತ್ರಿಪುರಸುಂದರಿ ಅಷ್ಟಕಂ ಶ್ರವಣ ಮಾಡಿ. ಒತ್ತಡ, ಅಂಜಿಕೆ ಹಾಗೂ ಭಾವನೆಗಳ ಏರಿಳಿತದಿಂದ ಹೊರಬರುವುದಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ. ದೀರ್ಘ ಪ್ರಯಾಣ ಮಾಡುತ್ತಾ ಇದ್ದೀರಿ ಅಂತಾದಲ್ಲಿ ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮಗೆ ಅಂದುಕೊಂಡಿದ್ದೆಲ್ಲ ಸರಿ ಎಂದೆನಿಸದರೆ ಸಾಲದು, ವಾಸ್ತವಕ್ಕೆ ಹತ್ತಿರ ಇರುವ ರೀತಿಯಲ್ಲಿ ಇದೆಯಾ ಎಂಬುದನ್ನು ಖಾತ್ರಿ ಮಾಡಿಕೊಳ್ಳುವುದು ಮುಖ್ಯವಾಗುತ್ತದೆ. ಇನ್ನು ನೀವಾಗಿಯೇ ಗಂಭೀರವಾದ ವಿಚಾರ ಮಾತನಾಡುತ್ತಿದ್ದೀರಿ ಎಂದಾದಲ್ಲಿ…

Read More