Headlines

ಲಕ್ಷ ರೂ ಹೂಡಿಕೆಯಿಂದ 5,000 ರೂ ಪಿಂಚಣಿ; ಜನಪ್ರಿಯವಾಗುತ್ತಿದೆ ಎಪಿವೈ ಪೆನ್ಷನ್ ಸ್ಕೀಮ್ – Kannada News | Atal Pension Yojana, investment amount, period, pension and other details

ಕೇಂದ್ರ ಸರ್ಕಾರದಿಂದ ನಡೆಸಲಾಗುವ ಅಟಲ್ ಪೆನ್ಷನ್ ಯೋಜನೆಗೆ (APY- Atal Pension Yojana) ನೊಂದಾಯಿತರಾದವರ ಸಂಖ್ಯೆ ಏಪ್ರಿಲ್ 21ಕ್ಕೆ 9 ಕೋಟಿ ಗಡಿ ದಾಟಿದೆ. ಅದರಲ್ಲೂ ಒಂದೇ ವರ್ಷದಲ್ಲಿ ಒಂದು ಕೋಟಿಗೂ ಅಧಿಕ ಸಬ್​ಸ್ಕ್ರೈಬರ್​ಗಳು ಬಂದಿದ್ದಾರೆ. 2025-26ರ ಹಣಕಾಸು ವರ್ಷದಲ್ಲಿ ಎಪಿವೈ ಸ್ಕೀಮ್​ಗೆ ನೊಂದಾಯಿಸಿಕೊಂಡವರ ಸಂಖ್ಯೆ ಬರೋಬ್ಬರಿ 1.35 ಕೋಟಿ. 2015ರಲ್ಲಿ ಆರಂಭಗೊಂಡ ಈ ಸ್ಕೀಮ್​ನಲ್ಲಿ ಯಾವುದೇ ವರ್ಷದಲ್ಲಿ ಅತಿಹೆಚ್ಚು ಸಬ್​ಸ್ಕ್ರೈಬರ್​ಗಳು ಸಿಕ್ಕಿದ್ದು ಇದೇ ಮೊದಲು. ಏನಿದು ಅಟಲ್ ಪೆನ್ಷನ್ ಯೋಜನಾ? ಅಟಲ್ ಪೆನ್ಷನ್ ಯೋಜನೆಯು ಅಸಂಘಟಿತ…

Read More

ಹೊರಗೆ ಬಂದು ಮಾತಾಡ್ಲಿ: ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು – Kannada News | Women Stops Minister Shivaraj tangadagi car And demanding drinking Water at koppal

ಕೊಪ್ಪಳ, (ಏಪ್ರಿಲ್ 22): ಕರ್ನಾಟಕದಲ್ಲಿ ತೀವ್ರ ಬಿಸಿಲ ಜೊತೆಗೆ ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ. ಹಲವು ಜಿಲ್ಲೆಗಳಲ್ಲಿ ಜನರಿಗೆ ಒಂದೆಡೆ ಬಿಸಿಲು ನೆತ್ತಿ ಸುಡುತ್ತಿದ್ದರೆ, ಮತ್ತೊಂದೆಡೆ ನೀರು ಸಿಗುತ್ತಿಲ್ಲ. ಇದರಿಂದ ಜನ ಕಂಗಾಲಾಗಿದ್ದಾರೆ. ಅದರಂತೆ ಕೊಪ್ಪಳದಲ್ಲೂ ನೀರಿನ ಕೊರತೆ ಎದುರಾಗಿದ್ದು, ಇದರಿಂದ ರೊಚ್ಚಿಗೆದ್ದ ಮಹಿಳೆಯರು ಜಿಲ್ಲಾ ಉಸ್ತುವಾರಿ ಕಾರಿಗೆ ಅಡ್ಡಿಹಾಕಿ ಆಕ್ರೋಶ ಹೊರಹಾಕಿದ್ದಾರೆ. ಹೌದು…ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ತೆರಳುತ್ತಿದ್ದ ವೇಳೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ಮಹಿಳೆಯರು ಖಾಲಿ ಕೊಡದೊಂದಿಗೆ ಸಚಿವ ಶಿವರಾಜ್…

Read More

ಮುಂಬೈನಲ್ಲಿ ಐಷಾರಾಮಿ ಮನೆ ಬಾಡಿಗೆಗೆ ಪಡೆದ ಅಲ್ಲು ಅರ್ಜುನ್: ತಿಂಗಳ ಬಾಡಿಗೆ ಎಷ್ಟು ಗೊತ್ತೆ? – Kannada News | Allu Arjun rented a luxurious house in Mumbai

‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾದ ಬಳಿಕ ಅಲ್ಲು ಅರ್ಜುನ್ (Allu Arjun) ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿದ್ದಾರೆ. ಪ್ರತಿ ಸಿನಿಮಾಕ್ಕೆ ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ತೆಲುಗು ಚಿತ್ರರಂಗದ ಸ್ಟಾರ್ ನಟ ಆಗಿದ್ದ ಅಲ್ಲು ಅರ್ಜುನ್, ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ತೆಲುಗು ಮಾತ್ರವಲ್ಲದೆ ಬಾಲಿವುಡ್​​ನಿಂದಲೂ ಅವರಿಗೆ ಅವಕಾಶಗಳು ಬರುತ್ತಿವೆ. ಹಲವಾರು ಜಾಹೀರಾತುಗಳಲ್ಲಿ ಸಹ ನಟಿಸುತ್ತಿದ್ದಾರೆ. ಇದೇ ಕಾರಣಕ್ಕೆ ಇದೀಗ ಅಲ್ಲು ಅರ್ಜುನ್ ಅವರು ಮುಂಬೈನಲ್ಲಿ ಐಶಾರಾಮಿ ಮನೆಯೊಂದನ್ನು…

Read More

ಜೀ5 ಒಟಿಟಿಯಲ್ಲಿ ಏ.24ರಿಂದ ಪ್ರಸಾರ ಆಗಲಿದೆ ‘ಜೆರಾಕ್ಸ್’ ವೆಬ್ ಸರಣಿ; ಏನಿದರ ಕಥೆ? – Kannada News | Zee5 to air Jerox web series from April 24 ft Nagabhushana Payal Chengappa

‘ಬ್ಲಿಂಕ್‌’ ಖ್ಯಾತಿಯ ನಿರ್ದೇಶಕ ಶ್ರೀನಿಧಿ ಬೆಂಗಳೂರು ಅವರು ‘ಜೆರಾಕ್ಸ್‌’ (Jerox) ವೆಬ್ ಸರಣಿಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಇದರಲ್ಲಿ ನಾಗಭೂಷಣ (Nagabhushana), ಪಾಯಲ್‌ ಚೆಂಗಪ್ಪ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಮಂಜು ಪಾವಗಡ, ಓಂ ಪ್ರಕಾಶ್‌ ರಾವ್‌, ಯಶವಂತ್‌ ಶೆಟ್ಟಿ, ಶ್ರೀವತ್ಸ, ವಿಜಯ್‌ ಪ್ರಸಾದ್‌, ಜಗ್ಗಪ್ಪ, ತುಕಾಲಿ ಸಂತು, ಸಿದ್ದು ಮಂಡ್ಯ, ಸುಧಾಕರ್‌ ಗೌಡ ಮುಂತಾದವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ಜೀ5 (zee5) ಒಟಿಟಿ ಮೂಲಕ ಏಪ್ರಿಲ್‌ 24ರಿಂದ ಈ ವೆಬ್‌ ಸರಣಿಯು ವೀಕ್ಷಣೆಗೆ ಲಭ್ಯವಾಗಲಿದೆ. ಒಂದುವೇಳೆ ಜೆರಾಕ್ಸ್…

Read More

LSG vs RR IPL 2026 Live Score: ಸೂಪರ್ ಜೈಂಟ್ಸ್​​ಗೆ ರಾಯಲ್ಸ್ ಸವಾಲು

ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಎರಡೂ ತಂಡಗಳು ಕಳೆದ ಎರಡು ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಮೊದಲಾರ್ಧವನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ಇರಾದೆಯಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 6 ಬಾರಿ ಮುಖಾಮುಖಿಯಾಗಿವೆ. ಈ ವೇಳೆ…

Read More

ಬಾಡಿಗೆ ಕಟ್ಟಲಾಗದೇ ಕೊಹ್ಲಿ ಒಡೆತನದಲ್ಲಿದ್ದ ಬ್ರ್ಯಾಂಡ್ ರೆಸ್ಟೋರೆಂಟ್​ ಬಂದ್​! – Kannada News | Bengaluru’s One8 Commune Closes Doors After Kohli Cuts Ties

ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಕಸ್ತೂರ್​ಬಾ ರಸ್ತೆಯಲ್ಲಿದ್ದ ಟೀಮ್ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಅವರ ಒಡೆತನದ (ಹಿಂದಿನ ಪಾಲುದಾರಿಕೆ) ‘ಒನ್8 ಕಮ್ಯೂನ್’ (One8 Commune) ರೆಸ್ಟೋರೆಂಟ್ ಅನ್ನು ಮುಚ್ಚಲಾಗಿದೆ. ಸುಮಾರು ₹2 ಕೋಟಿಗೂ ಅಧಿಕ ಬಾಡಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಈ ಜನಪ್ರಿಯ ಹ್ಯಾಂಗೌಟ್ ತಾಣಕ್ಕೆ ಈಗ ಬೀಗ ಬಿದ್ದಿದೆ. ಬಾಡಿಗೆ ಬಾಕಿ ಮತ್ತು ಕೋರ್ಟ್ ಆದೇಶ: ಕಸ್ತೂರ್​ಬಾ ರಸ್ತೆ ರಸ್ತೆಯಲ್ಲಿರುವ ರತ್ನಂ ಕಾಂಪ್ಲೆಕ್ಸ್‌ನಲ್ಲಿ ಈ ರೆಸ್ಟೋರೆಂಟ್ ಕಾರ್ಯನಿರ್ವಹಿಸುತ್ತಿತ್ತು….

Read More

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗನ್ನು ವಶಪಡಿಸಿಕೊಂಡ ಇರಾನ್ – Kannada News | Iran Seizes India bound ship among 2 vessels In strait of Hormuz

ಟೆಹ್ರಾನ್, ಏಪ್ರಿಲ್ 22: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ ಕದನ ವಿರಾಮ ವಿಸ್ತರಣೆಯ ಹೊರತಾಗಿಯೂ ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಉದ್ವಿಗ್ನತೆ ಮುಂದುವರಿದಿದೆ. ಹಾರ್ಮುಜ್ ಜಲಸಂಧಿಯಲ್ಲಿ 2 ಹಡಗುಗಳನ್ನು ವಶಪಡಿಸಿಕೊಂಡಿರುವುದಾಗಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿದೆ. ಆ 2 ಹಡಗುಗಳಲ್ಲಿ ಒಂದು ಭಾರತದ ಗುಜರಾತ್​​ನತ್ತ ಬರುತ್ತಿತ್ತು. “ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನೌಕಾ ಪಡೆ ಇಂದು ಬೆಳಿಗ್ಗೆ ಹಾರ್ಮುಜ್ ಜಲಸಂಧಿಯಲ್ಲಿ ಎರಡು ಹಡಗುಗಳು ನಿಯಮ ಉಲ್ಲಂಘನೆ ಮಾಡಿದ್ದನ್ನು…

Read More

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ, ವಿಡಿಯೋ ವೈರಲ್ – Kannada News | Bike Rider Ties Soppu on Head instead of helmet In Chamarajanagar for temperature heatwave, video Goes viral

ಚಾಮರಾಜನಗರ, (ಏಪ್ರಿಲ್ 22): ಕರ್ನಾಟಕದಲ್ಲಿ ಬೇಸಿಗೆಯ ತಾಪಮಾನ (temperature) ದಾಖಲೆ ಮಟ್ಟಕ್ಕೆ ಏರಿದ್ದು, ಹಲವು ಜಿಲ್ಲೆಗಳಲ್ಲಿ ತೀವ್ರ ಬಿಸಿಲು ಜನರ ನೆತ್ತಿ ಸುಡುತ್ತಿದೆ. ಹೀಗಾಗಿ ಚಾಮರಾಜನಗರದಲ್ಲೊಬ್ಬ (Chamarajanagar) ಬಿಸಿಲಿಗೆ ಕಂಗೆಟ್ಟು ಹೆಲ್ಮೆಟ್ ಬದಲು ತಲೆಗೆ ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ ಮಾಡುತ್ತಿರುವುದು ಕಂಡುಬಂದಿದೆ. ಬಾಗಲಕೋಟೆ ನಗರದ ಭುವನೇಶ್ವರಿ ವೃತ್ತದ‌ ಸಿಗ್ನಲ್ ನಲ್ಲಿ ಹೆಲ್ಮೆಟ್ ಸೊಪ್ಪು ಕಟ್ಟಿಕೊಂಡು ಬಂದಿದ್ದ ಬೈಜ್ ಸವಾರನ ದೃಶ್ಯ ಮೊಬೈಲ್​​ನಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ…

Read More

ವಚನಾನಂದ ಸ್ವಾಮೀಜಿ, ಮಠದ ಟ್ರಸ್ಟ್​​ ನಡುವೆ ಹೊಸ ಸಂಘರ್ಷ: ಡಿಸಿ, ಎಸ್ಪಿಗೆ ದೂರು – Kannada News | Vachananda Swamiji vs Math Trust: Basava Jayanti Conflict Intensifies, Complaint to DC and SP

ವಚನಾನಂದ ಸ್ವಾಮೀಜಿ, ಮಠದ ಟ್ರಸ್ಟ್​​ ನಡುವೆ ಹೊಸ ಸಂಘರ್ಷImage Credit source: Tv9 Kannada ದಾವಣಗೆರೆ, ಏಪ್ರಿಲ್​​ 22: ಹರಿಹರ ಪಂಚಮಸಾಲಿ ಪೀಠದಲ್ಲಿ ಟ್ರಸ್ಟ್ ಹಾಗೂ ವಚನಾನಂದ ಸ್ವಾಮೀಜಿ ನಡುವಿನ ಸಂಘರ್ಷ ಮತ್ತೊಂದು ಹಂತ ತಲುಪಿದೆ. ಉಚ್ಛಾಟನೆ ಮಾಡಲಾಗಿದ್ದರೂ ಪಂಚಮಸಾಲಿ ಪೀಠದಲ್ಲಿ ಬಸವ ಜಯಂತಿ ಆಚರಣೆಗೆ ನಿರ್ಧಾರ ಹಿನ್ನೆಲೆ ಈ ಬಗ್ಗೆ ದಾವಣಗೆರೆ ಡಿಸಿ, ಎಸ್​ಪಿಗೆ ಮಠದ ಟ್ರಸ್ಟ್​​ನಿಂದ ಲಿಖಿತ ದೂರು ನೀಡಲಾಗಿದೆ. ಏ.13ರಂದು ಮಠದಿಂದ ವಚನಾನಂದಶ್ರೀ ಉಚ್ಚಾಟನೆ ಮಾಡಲಾಗಿದೆಯಾದರೂ ಅವರು ಮಠದಲ್ಲಿಯೇ ಇದ್ದಾರೆ. ಅಲ್ಲದೇ ಏ.24ರಂದು…

Read More

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ – Kannada News | Vijyalakshmi Darshan visits Parappana Agrahara to see Darshan second time in a week

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ನ್ಯಾಯಾಂಗ ಬಂಧನದಲ್ಲಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಮತ್ತು ಕೆಲವು ಕುಟುಂಬದ ಆಪ್ತರು, ಆತ್ಮೀಯರು ಆಗಾಗ್ಗೆ ಜೈಲಿಗೆ ಹೋಗಿ ಬರುತ್ತಿರುತ್ತಾರೆ. ಇದೀಗ ಪತ್ನಿ ವಿಜಯಲಕ್ಷ್ಮಿ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. ಇದು ಈ ವಾರದಲ್ಲಿ ಅವರ ಎರಡನೇ ಭೇಟಿ ಆಗಿದೆ. ವಿಜಯಲಕ್ಷ್ಮಿ ಅವರು ಜೈಲಿಗೆ ಹೋಗಿ ದರ್ಶನ್ ಅವರನ್ನು ಭೇಟಿ ಆಗಿ…

Read More