TV9 Kannada Live: ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ, ಕೈ ಶಾಸಕರಿಂದು ಬಿಡದಿಗೆ ಶಿಫ್ಟ್ – Kannada News | TV9 Kannada News Live 16 June 2026 Karnataka Politics, Weather, Politics, MLC Polls Latest Updates
ಮತ್ತೆ ಶುರುವಾದ ರೆಸಾರ್ಟ್ ರಾಜಕೀಯImage Credit source: Tv9 Kannada ರಾಜ್ಯದ ವಿವಿಧೆಡೆ ಅಧಿಕಾರಿಗಳಿಗೆ ಲೋಕಾಯುಕ್ತ ಭರ್ಜರಿ ಶಾಕ್ ಕೊಟ್ಟಿದ್ದು ಕಲಬುರಗಿ, ಚಿಕ್ಕಮಗಳೂರು ಮತ್ತು ದಾವಣಗೆರೆಯಲ್ಲಿ ದಾಳಿ ನಡೆದಿದೆ. ಮನೆ ಮತ್ತು ಕಚೇರಿಗಳು ಸೇರಿದಂತೆ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ತಲಾಶ್ ನಡೆಸಿದ್ದಾರೆ. ಮತ್ತೊಂದೆಡೆ ವಿಧಾನ ಪರಿಷತ್ ಚುನಾವಣಾ ಕಣ ರಾಜ್ಯದಲ್ಲಿ ರಂಗೇರಿದ್ದು, ರೆಸಾರ್ಟ್ ಪಾಲಿಟಿಕ್ಸ್ ಶುರುವಾಗಿದೆ. ಇಂದು ‘ಕೈ’ ಶಾಸಕರಿಂದ ರೆಸಾರ್ಟ್ ವಾಸ್ತವ್ಯ ಶುರುವಾಗಿದ್ದರೆ, ನಾಳೆ JDSನವರ ಸರದಿ ನಿಗದಿಯಾಗಿದೆ. ಐದಾರು ಜೆಡಿಎಸ್ ಶಾಸಕರನ್ನು ಸೆಳೆಯಲು ಕೈ…