Headlines

ಸಿ.ಜೆ. ರಾಯ್ ಸತ್ತಿದ್ದು​​ ಐಟಿ ಅಧಿಕಾರಿಗಳ ಕಿರುಕುಳದಿಂದಲ್ಲ?: ರಿವೀಲ್​​ ಆಯ್ತು ಅಸಲಿ ಸತ್ಯ – Kannada News | C.J. Roy Death Mystery: No Evidence of IT Harassment; SIT Probes Business Struggles

ಮೃತಪಟ್ಟ ಉದ್ಯಮಿ ಸಿ.ಜೆ.ರಾಯ್Image Credit source: Google ಬೆಂಗಳೂರು, ಫೆಬ್ರವರಿ 11: ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ ವಿಚಾರವಾಗಿ ಬಿಗ್​​ ಅಪ್ಡೇಟ್​​ ಸಿಕ್ಕಿದ್ದು, ಉದ್ಯಮಿ ಸಾವಿಗೆ ಐಟಿ ಅಧಿಕಾರಿಗಳ ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿತ್ತಾದರೂ ಈ ಬಗ್ಗೆ ಪ್ರಕರಣ ದಾಖಲಿಸುವಷ್ಟು ಸಾಕ್ಷ್ಯಗಳೂ ತನಿಖೆ ವೇಳೆ ಪೊಲೀಸರಿಗೆ ಸಿಕ್ಕಿಲ್ಲ. ಪ್ರಕರಣ ಸಂಬಂಧ ತನಿಖೆಗೆ ಡಿಐಜಿ ಮತ್ತು ಎಸ್​ಪಿ ಹಂತದ ಅಧಿಕಾರಿಗಳನ್ನೊಳಗೊಂಡ ಎಸ್ಐಟಿ ತಂಡ ರಚನೆ ಮಾಡಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದರು. ಎಸ್​ಐಟಿ ಇಷ್ಟು ದಿನಗಳ…

Read More

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಸುನಾಮಿ: 1500 ಕೋಟಿ ಕ್ಲಬ್ ಸೇರುತ್ತಾ ರಣವೀರ್ ಸಿಂಗ್ ಸಿನಿಮಾ?

ಜಿಯೋ ಸ್ಟುಡಿಯೋಸ್ ಮತ್ತು ಬಿ62 ಸ್ಟುಡಿಯೋಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಾಣ ಮಾಡಿರುವ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರದ ನಾಗಾಲೋಟಕ್ಕೆ ತಡೆ ಇಲ್ಲದಂತಾಗಿದೆ. ವಾರಾಂತ್ಯದ ನಂತರವೂ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ವಾರದ ದಿನಗಳಲ್ಲೂ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿರುವ ಈ ಚಿತ್ರ, ಮಾರ್ಚ್ 23 (ಸೋಮವಾರ) ಮತ್ತು ಮಾರ್ಚ್ 24 (ಮಂಗಳವಾರ) ಕೂಡ ತಲಾ 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಎಲ್ಲರನ್ನೂ ಬೆರಗುಗೊಳಿಸಿದೆ. 2025ರಲ್ಲಿ ಬಿಡುಗಡೆಯಾಗಿದ್ದ ‘ಧುರಂಧರ್’ ಮೊದಲ ಭಾಗವು…

Read More

Iran Israel War: ಇರಾನ್-ಇಸ್ರೇಲ್ ಯುದ್ಧ, ಮಂಗಳೂರು–ಗಲ್ಫ್ ವಿಮಾನ ಸೇವೆಗಳಲ್ಲಿ ವ್ಯತ್ಯಯ, ರದ್ದಾದ ಫ್ಲೈಟ್ ವಿವರ ಇಲ್ಲಿದೆ – Kannada News | Mangaluru–Gulf Flights Cancelled Amid West Asia Crisis; More than 50 Kannadigas Stranded in Dubai

ವಿಮಾನ ನಿಲ್ದಾಣದಲ್ಲಿ ಕಾಯುತ್ತಿರುವ ಪ್ರಯಾಣಿಕರು ಹಾಗೂ ಏರ್ ಇಂಡಿಯಾ ಎಕ್ಸ್​​ಪ್ರೆಸ್ ಪ್ರಕಟಣೆಯ ಪ್ರತಿImage Credit source: tv9 ಮಂಗಳೂರು, ಮಾರ್ಚ್ 1: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ, ಇರಾನ್-ಇಸ್ರೇಲ್ (Iran Israel War) ಯುದ್ಧದ ಹಿನ್ನೆಲೆ ಇರಾನ್ ವಾಯುಪ್ರದೇಶ ತಾತ್ಕಾಲಿಕವಾಗಿ ಮುಚ್ಚಿರುವುದರಿಂದ, ಮಂಗಳೂರು ಹಾಗೂ ಗಲ್ಫ್ ರಾಷ್ಟ್ರಗಳ ನಡುವೆ ಸಂಚರಿಸುವ ಹಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಕೆಲವು ವಿಮಾನಗಳು ರದ್ದಾಗಿದ್ದರೆ, ಕೆಲವು ಟೇಕಾಫ್ ಬಳಿಕ ವಾಪಸ್ ಮಂಗಳೂರಿಗೆ ಮರಳಿದವು, ಕೆಲವು ವಿಮಾನಗಳನ್ನು ಬೇರೆ ಕಡೆಗಳಿಗೆ ಡೈವರ್ಟ್…

Read More

IND vs AFG: ಅಫ್ಘನ್ ವಿರುದ್ಧ 12ನೇ ಟೆಸ್ಟ್ ಶತಕ ಬಾರಿಸಿದ ಕನ್ನಡಿಗ ಕೆಎಲ್ ರಾಹುಲ್‌ – Kannada News

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯ ಜೂನ್ 6 ರ ಶನಿವಾರದಿಂದ ನ್ಯೂ ಚಂಡೀಗಢದ ಮಹಾರಾಜ ಯಾದವೇಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪ್ರಾರಂಭವಾಗಿದೆ. ಎಂಟು ವರ್ಷಗಳ ನಂತರ ಎರಡೂ ದೇಶಗಳ ನಡುವೆ ಈ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್‌ ಆಯ್ದುಕೊಂಡಿತು. ಅದರಂತೆ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಕನ್ನಡಿಗ ಕೆಎಲ್ ರಾಹುಲ್ ಟೆಸ್ಟ್ ಪಂದ್ಯದ ಮೊದಲ ದಿನವೇ ಭರ್ಜರಿ ಶತಕ ಬಾರಿಸಿದ್ದಾರೆ. ತಮ್ಮ ಟೆಸ್ಟ್ ವೃತ್ತಿಜೀವನದ…

Read More

‘ಆಲ್ಫಾ’ ಚಿತ್ರಕ್ಕೆ ಮೊದಲ ದಿನ 9 ಸಾವಿರ ಶೋ; ಗಳಿಕೆ ಮಾತ್ರ ಒಂದಂಕಿ? – Kannada News | Alpha Movie First Day Collection: Despite 9K Shows, Disappointing 7 Cr Box Office

ಯಶ್ ರಾಜ್ ಫಿಲ್ಮ್ಸ್ ನಿರ್ಮಾಣದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ‘ಆಲ್ಫಾ’ ಸಿನಿಮಾ ಇಂದು (ಜುಲೈ 3) ತೆರೆಗೆ ಬಂದಿದೆ. ಆಲಿಯಾ ಭಟ್, ಶಾರ್ವರಿ, ಬಾಬಿ ಡಿಯೋಲ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರಕ್ಕೆ ದೇಶಾದ್ಯಂತ ಭರ್ಜರಿ ಸ್ಕ್ರೀನ್‌ಗಳು ಸಿಕ್ಕಿವೆ. ವೈಆರ್‌ಎಫ್ ತನ್ನ ಬಲವನ್ನು ಉಪಯೋಗಿಸಿ ಹೆಚ್ಚಿನ ಥಿಯೇಟರ್ ಪಡೆದುಕೊಂಡಿದೆ. ಈ ಮೂಲಕ ಈ ಚಿತ್ರಕ್ಕೆ ದಾಖಲೆಯ ಬಿಡುಗಡೆಯನ್ನು ತಂದುಕೊಟ್ಟಿದೆ. ಆದಾಗ್ಯೂ ಸಿನಿಮಾದ ಗಳಿಕೆ ಮಾತ್ರ ಒಂದಂಕಿಗೆ ಸೀಮಿತವಾಗಲಿದೆ ಎನ್ನಲಾಗುತ್ತಿದೆ. ‘ಆಲ್ಫಾ’ ಚಿತ್ರವು ಭಾರತದಾದ್ಯಂತ ಒಟ್ಟು 2,750 ಸ್ಕ್ರೀನ್‌ಗಳಲ್ಲಿ…

Read More

ಬೆಂಗಳೂರಿನ ವಿದ್ಯಾರ್ಥಿನಿಯಿಂದ ‘ಡೆಕ್ ಆಫ್ ಕಿಂಗ್ಸ್’ ಕಾರ್ಡ್ ಗೇಮ್: ಇತಿಹಾಸ ಕಲಿಕೆಗೆ ಹೊಸ ಸ್ಪರ್ಶ – Kannada News | Bengaluru Teen Creates ‘Deck of Kings’ History Card Game

ಬೆಂಗಳೂರಿನ ವಿದ್ಯಾರ್ಥಿನಿಯಿಂದ ‘ಡೆಕ್ ಆಫ್ ಕಿಂಗ್ಸ್’ ಕಾರ್ಡ್ ಗೇಮ್ ಬೆಂಗಳೂರು, ಆಗಸ್ಟ್ 15: ನಗರದ (Bengaluru) 10ನೇ ತರಗತಿಯ 15 ವರ್ಷದ ವಿದ್ಯಾರ್ಥಿನಿ ಸಿಂಚನಾ ಎಸ್. ಇತಿಹಾಸದ ಪಾಠಗಳನ್ನು ಸುಲಭವಾಗಿ ಮತ್ತು ಆಸಕ್ತಿದಾಯಕವಾಗಿ ಕಲಿಯಲು ‘ಡೆಕ್ ಆಫ್ ಕಿಂಗ್ಸ್’ (Deck of Kings) ಎಂಬ ವಿಶೇಷ ಕಾರ್ಡ್ ಗೇಮ್ ಅನ್ನು ವಿನ್ಯಾಸಗೊಳಿಸಿದ್ದಾಳೆ. ಇತಿಹಾಸದ ಪಠ್ಯಪುಸ್ತಕಗಳಲ್ಲಿನ ಹೆಸರು ಮತ್ತು ದಿನಾಂಕಗಳನ್ನು ನೆನಪಿಟ್ಟುಕೊಳ್ಳಲು ಕಷ್ಟಪಡುವ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಆಟವನ್ನು ರೂಪಿಸಲಾಗಿದೆ. ಪೋಕೆಮೋನ್ ಪ್ರೇರಣೆ ‘ಪೋಕೆಮೋನ್’ (Pokemon)…

Read More

7 ವರ್ಷದ ಬಳಿಕ ಹೊಸ ಸಿನಿಮಾ ಶುರು ಮಾಡಿದ ‘ಬೆಲ್ ಬಾಟಂ’ ನಿರ್ಮಾಪಕ ಸಂತೋಷ್ – Kannada News | Bell Bottom movie producer Santhosh Kumar KC announces new movie after 7 Years

ರಿಷಬ್ ಶೆಟ್ಟಿ ಹೀರೋ ಆಗಿ ನಟಿಸಿದ್ದ ಮೊದಲ ಸಿನಿಮಾ ‘ಬೆಲ್ ಬಾಟಂ’ 2019ರಲ್ಲಿ ಬಿಡುಗಡೆ ಆಗಿತ್ತು. ಜಯತೀರ್ಥ ನಿರ್ದೇಶನದ ಆ ಸಿನಿಮಾವನ್ನು ಸಂತೋಷ್ ಕುಮಾರ್ ಕೆ.ಸಿ. (Santhosh Kumar KC) ಅವರು ನಿರ್ಮಾಣ ಮಾಡಿದ್ದರು. ಆ ಚಿತ್ರ ಸೂಪರ್ ಹಿಟ್ ಆದರೂ ಕೂಡ ಸಂತೋಷ್ ಅವರು ಇನ್ನೊಂದು ಸಿನಿಮಾ ನಿರ್ಮಾಣಕ್ಕೆ ಮುಂದಾಗಿರಲಿಲ್ಲ. ಈಗ ಮತ್ತೆ ಅವರು ಬಂಡವಾಳ ಹೂಡಲು ಸಜ್ಜಾಗಿದ್ದಾರೆ. ಹೌದು, ಬರೋಬ್ಬರಿ 7 ವರ್ಷಗಳ ಗ್ಯಾಪ್ ಬಳಿಕ ಸಂತೋಷ್ ಕುಮಾರ್ ಅವರು ಹೊಸ ಸಿನಿಮಾವನ್ನು ಘೋಷಿಸಿದ್ದಾರೆ….

Read More

Sade Sati: ಶನಿವಾರ ತಲೆಗೆ ಎಣ್ಣೆ ಹಚ್ಚಿಕೊಳ್ಳಬಾರದೇ? ಪದ್ಮ ಪುರಾಣದ ರಹಸ್ಯ ಮತ್ತು ಸಾಡೇ ಸಾತಿಯ ನಿಯಮ ಇಲ್ಲಿದೆ – Kannada News | Shani Dev and Sade Sati: Why Applying Oil on Head on Saturday is Forbidden

ಹಿಂದೂ ಧರ್ಮ ಮತ್ತು ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿವಾರವನ್ನು ಶನಿ ದೇವರಿಗೆ ಅತ್ಯಂತ ಪ್ರಿಯವಾದ ದಿನವೆಂದು ಪರಿಗಣಿಸಲಾಗುತ್ತದೆ. ಪ್ರತಿಯೊಬ್ಬ ವ್ಯಕ್ತಿಯ ಕರ್ಮಗಳಿಗೆ ತಕ್ಕಂತೆ ಫಲ ನೀಡುವ ಶನಿದೇವನನ್ನು “ನ್ಯಾಯಾಧಿಪತಿ” ಎಂದೂ ಕರೆಯಲಾಗುತ್ತದೆ. ಜ್ಯೋತಿಷ್ಯದ ಪ್ರಕಾರ, ಶನಿಯು ಅತ್ಯಂತ ಮಂದಗತಿಯ ಗ್ರಹವಾಗಿದ್ದು, ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸಲು ಸುಮಾರು ಎರಡೂವರೆ ವರ್ಷಗಳನ್ನು ತೆಗೆದುಕೊಳ್ಳುತ್ತಾನೆ. ಶನಿ ದೋಷ, ಧೈಯಾ ಅಥವಾ ಸಾಡೇ ಸಾತಿಯ ಪ್ರಭಾವದಿಂದ ಮುಕ್ತಿ ಪಡೆಯಲು ಶನಿವಾರದಂದು ವಿಶೇಷ ಪೂಜೆ, ಉಪವಾಸ ಮತ್ತು ದಾನ-ಧರ್ಮಗಳನ್ನು ಮಾಡಲಾಗುತ್ತದೆ. ಪದ್ಮ ಪುರಾಣದ…

Read More

ಪವನ್ ಕಲ್ಯಾಣ್ ಸಿನಿಮಾಗೆ ಕಂಬ್ಯಾಕ್ ತಡವಾಗುತ್ತಿರುವುದಕ್ಕೆ ರಾಜಕೀಯವಲ್ಲ ಕಾರಣ – Kannada News | Pawan Kalyan’s Health Issues: Why He’s Not Returning to Movies

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಮೂಗಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಪವನ್ ನಿವಾಸಕ್ಕೆ ಭೇಟಿ ನೀಡಿದ್ದಾಗ ಪವನ್ ಚೇತರಿಸಿಕೊಳ್ಳುತ್ತಿರುವುದು ಕಾಣಿಸಿದೆ. ಪವನ್ ಕಲ್ಯಾಣ್ ನಟನೆಗೆ ಮರಳಬೇಕು ಎಂಬುದು ಅನೇಕರ ಕೋರಿಕೆ ಆಗಿತ್ತು. ಅವರು ನಟನೆಗೆ ಮರಳದಿರಲು ರಾಜಕೀಯ ಕಾರಣ ಎನ್ನಲಾಗಿತ್ತು. ಆದರೆ, ಇದಕ್ಕೆ ಬೇರೆಯದೇ ಕಾರಣ ಇದೆ. ಪವನ್ ಕಲ್ಯಾಣ್ ಅವರು ಡಿಸಿಎಂ ಆದ ಬಳಿಕ ಸಿನಿಮಾದಿಂದ ಅಂತರ ಕಾಯ್ದುಕೊಂಡರು. ಒಪ್ಪಿಕೊಂಡಿದ್ದ ಕೆಲಸ ಸಿನಿಮಾಗಳ…

Read More

ಒಂದಲ್ಲ, ಎರಡಲ್ಲ… ವೈಭವ್​ ಸೂರ್ಯವಂಶಿಗೆ ಸಿಕ್ಕ ಪ್ರಶಸ್ತಿಗಳ ಪಟ್ಟಿ ಇಲ್ಲಿದೆ

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2026) ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿ  ಹಲವು ದಾಖಲೆ ಬರೆದ ವೈಭವ್ ಸೂರ್ಯವಂಶಿ (Vaibhav Sooryavanshi) ಇದೀಗ ಪ್ರಶಸ್ತಿ ಪಡೆಯುವುದರಲ್ಲೂ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಒಂದೇ ಸೀಸನ್​ನಲ್ಲಿ 5 ಅವಾರ್ಡ್​ಗಳನ್ನು ಬಾಚಿಕೊಳ್ಳುವ ಮೂಲಕ ಎಂಬುದು ವಿಶೇಷ. ಹಾಗಿದ್ರೆ ಯುವ ದಾಂಡಿಗ ಪಡೆದಿರುವ ಪ್ರಶಸ್ತಿಗಳಾವುವು ಎಂದು ನೋಡುವುದಾದರೆ… (PC: IPL) ಮೋಸ್ಟ್ ವ್ಯಾಲ್ಯೂಬಲ್ ಪ್ಲೇಯರ್ (MVP): ಈ ಬಾರಿಯ ಟೂರ್ನಿಯಲ್ಲಿ ಕಣಕ್ಕಿಳಿದ ಪ್ಲೇಯರ್​ಗಳಲ್ಲಿ ಅತ್ಯಂತ ಮೌಲ್ಯಯುತ ಆಟಗಾರ ವೈಭವ್…

Read More