Headlines

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ – Kannada News | Hubballi Horror Accident: Man’s Severed Head Found in Car Engine

ಹುಬ್ಬಳ್ಳಿ, ಏಪ್ರಿಲ್​ 22: ಭೀಕರ ರಸ್ತೆ ಅಪಘಾತದಲ್ಲಿ ಕಾರು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯ ರುಂಡವೇ ಬೇರ್ಪಟ್ಟ ಭಯಾನಕ ಘಟನೆ ಜಿಲ್ಲೆಯ ಕುಂದಗೋಳ ರಸ್ತೆಯ ಶೆರೆವಾಡ ಗ್ರಾಮದ ಬಳಿ ನಿನ್ನೆ ಸಂಜೆ ನಡೆದಿದೆ. ಶೆರೆವಾಡ ಗ್ರಾಮದ ನಿವಾಸಿ ಸದಾನಂದ ಕಟೇಗಾರ (32) ಮೃತ ವ್ಯಕ್ತಿ. ತಾಂತ್ರಿಕ ದೋಷದಿಂದಾಗಿ ಜೆಸಿಬಿ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿತ್ತು. ಸದಾನಂದ ಕೆಳಗೆ ಬಾಗಿ ಜೆಸಿಬಿಯನ್ನು ರಿಪೇರಿ ಮಾಡುತ್ತಿದ್ದ ಸಂದರ್ಭದಲ್ಲಿ, ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ನೇರವಾಗಿ ಅವರಿಗೆ ಡಿಕ್ಕಿ ಹೊಡೆದಿದೆ….

Read More

ಜಾಗತಿಕ ಆಘಾತಗಳಿಗೆ ಭಾರತದ 3 ಆರ್ಥಿಕ ರಕ್ಷಾ ಕವಚಗಳು: ಫಿಚ್ ಬಿಎಂಐ ವಿಶ್ಲೇಷಣೆ – Kannada News | India’s Economy Resilient Amidst Geopolitical Tensions: Fitch BMI Highlights 3 Buffers

ನವದೆಹಲಿ, ಏಪ್ರಿಲ್ 22: ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಿಂದಾಗಿ (Geopolitical Tensions) ಜಾಗತಿಕ ಆರ್ಥಿಕತೆಯಲ್ಲಿ ತಲ್ಲಣ ಸೃಷ್ಟಿಯಾಗಿದೆ. ಆದರೆ, ಫಿಚ್ (Fitch) ಸಮೂಹದ ವಿಶ್ಲೇಷಣಾ ಘಟಕವಾದ ಬಿಎಂಐ (BMI) ವರದಿಯ ಪ್ರಕಾರ, ಭಾರತವು ಇಂತಹ ಆರ್ಥಿಕ ಬಿರುಗಾಳಿಯನ್ನು ಎದುರಿಸಲು ಮೂರು ಪ್ರಮುಖ ‘ಬಫರ್’ಗಳನ್ನು (ರಕ್ಷಣಾತ್ಮಕ ಅಂಶಗಳನ್ನು) ಹೊಂದಿದೆ. 1. ಅನಿಲ ಅವಲಂಬನೆಗಿಂತ ತೈಲದ ಮೇಲಿನ ನಿಯಂತ್ರಣ ಇತರ ದೇಶಗಳಿಗೆ ಹೋಲಿಸಿದರೆ ಭಾರತಕ್ಕೆ ಒಂದು ದೊಡ್ಡ ಅನುಕೂಲವಿದೆ. ಪ್ರಸ್ತುತ ಸಂಘರ್ಷದಿಂದ ನೈಸರ್ಗಿಕ…

Read More

NCL Recruitment 2026: ಕೇಂದ್ರ ಸರ್ಕಾರಿ ಉದ್ಯೋಗಾವಕಾಶ; ನಾರ್ದರ್ನ್ ಕೋಲ್‌ಫೀಲ್ಡ್ಸ್ ನಲ್ಲಿ 577 ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | NCL Recruitment 2026: 577 Posts for HEMM Operator, Paramedical and Overseer! Apply Now

ಕೇಂದ್ರ ಸರ್ಕಾರಿ ಉದ್ಯೋಗಾವಕಾಶImage Credit source: gemini ai ಕೇಂದ್ರ ಸರ್ಕಾರಿ ಸ್ವಾಮ್ಯದ ಕೋಲ್ ಇಂಡಿಯಾ ಲಿಮಿಟೆಡ್‌ನ ಅಂಗಸಂಸ್ಥೆಯಾದ ನಾರ್ದರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (NCL), 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್, ಓವರ್‌ಸೀರ್ ಮತ್ತು HEMM ಆಪರೇಟರ್ ಸೇರಿದಂತೆ ಒಟ್ಟು 577 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರಿ ವಲಯದಲ್ಲಿ ಸ್ಥಿರವಾದ ವೃತ್ತಿಜೀವನವನ್ನು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ…

Read More

ಮೋದಿ ಬಗ್ಗೆ ಆಕ್ಷೇಪಾರ್ಹವಾಗಿ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ – Kannada News | VP C.P. Radhakrishnan Takes a Dig at Mallikarjun Kharge Over Remarks on PM Modi

ಬೀದರ್​, ಏಪ್ರಿಲ್​​ 22: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ನಮ್ಮ ಮತ್ತು ಖರ್ಗೆ ಅವರ ದೃಷ್ಟಿಕೋನದಲ್ಲಿ ಸಣ್ಣ ಬದಲಾವಣೆ ಇದೆ ಅನಿಸುತ್ತೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಬಿಳಿ ಹಾಗೂ ಕಪ್ಪು ನಡುವಿನ ವ್ಯತ್ಯಾಸ ಇಲ್ಲ. ಅದೇ ರೀತಿ ಭಯೋತ್ಪಾದಕರು ಹಾಗೂ ಭಯೋತ್ಪಾದಕರಿಗೆ ಭಯ ಹುಟ್ಟಿಸುವವರ ಮಧ್ಯೆ ವ್ಯತ್ಯಾಸವಿಲ್ಲದಂತೆ ಕಾಣುತ್ತೆ. ಅದನ್ನು ಬಿಟ್ಟರೆ ನಾವಿಬ್ಬರೂ ಒಳ್ಳೆಯ ಸ್ನೇಹಿತರು ಎಂದು ರಾಧಾಕೃಷ್ಣನ್ ಹೇಳಿದ್ದಾರೆ….

Read More

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು – Kannada News | Lover Kills her Boy friend In Bengaluru: Kiran Father Reacts about Incident

ಬೆಂಗಳೂರು, (ಏಪ್ರಿಲ್ 22): ಬೆಂಗಳೂರಿನಲ್ಲಿ ಪ್ರೇಯಸಿಯೊಬ್ಬಳು, ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಬಾ ಎಂದು ತನ್ನ ಪ್ರಿಯಕರನನ್ನ ಮನೆಗೆ ಕರೆಯಿಸಿಕೊಂಡಿದ್ದು, ಬಳಿಕ ಪ್ರಿಯಕರನ ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿದ್ದಾಳೆ. ಬಳಿಕ ಪ್ರಪೋಸ್ ಮಾಡ್ತಾಳೆ ಅಂತಾ ಅಂದ್ಕೊಂಡಿದ್ದ ಯುವಕನ ಮೇಲೆ ಪ್ರೇಯಸಿಯೇ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾಳೆ. ಸದ್ಯ ಪ್ರಕರಣ ಸಂಬಂಧ ಪ್ರೇಯಿಸಿ ಪ್ರೇಮಾಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಇನ್ನೊಂದೆಡೆ ಇದ್ದ ಒಬ್ಬನೇ ಮಗ ಕಿರಣ್​​​ನನ್ನು ಕಳೆದುಕೊಂಡ ತಂದೆ ತಾಯಿಯ ಆಕ್ರಂದನ ಮುಗಿಲು ಮುಟ್ಟಿದ್ದು, ಅವಳಿಗೂ ಕಠಿಣ…

Read More

ಆದಾಯ ತೆರಿಗೆ​ ಅಧಿಕಾರಿ ಜಿಮ್​ನಲ್ಲಿದ್ದಾಗ ಮನೆಯಲ್ಲಿ ಮಗಳ ಬರ್ಬರ ಹತ್ಯೆ – Kannada News | IRS officer’s 22 year old daughter murdered at Delhi home

ನವದೆಹಲಿ, ಏಪ್ರಿಲ್ 22: ದೆಹಲಿಯ ಆದಾಯ ತೆರಿಗೆ ಇಲಾಖೆಯ (ಐಆರ್​ಎಸ್​) ಹಿರಿಯ ಅಧಿಕಾರಿಯೊಬ್ಬರ 22 ವರ್ಷದ ಮಗಳನ್ನು ಅವರ ಮನೆಯಲ್ಲಿಯೇ ಬರ್ಬರವಾಗಿ ಕೊಲೆ (Girl Killed) ಮಾಡಲಾಗಿದೆ. ಇಂದು ಬೆಳಿಗ್ಗೆ ದೆಹಲಿಯ ಅಮರ್ ಕಾಲೋನಿ ಪ್ರದೇಶದ ತನ್ನ ಮನೆಯಲ್ಲಿ ಆ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ಈ ವೇಳೆ ಐಆರ್​ಎಸ್​ ಅಧಿಕಾರಿ ಇದು ಪೊಲೀಸ್ ತನಿಖೆಗೆ ಕಾರಣವಾಗಿದೆ. ಪ್ರಾಥಮಿಕ ತನಿಖೆಗಳು ಪ್ರಕಾರ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಮೊಬೈಲ್ ಫೋನ್ ಚಾರ್ಜಿಂಗ್ ಕೇಬಲ್ ಬಳಸಿ ಕತ್ತು ಹಿಸುಕಿ…

Read More

ಮರ್ಮಾಂಗ ಚಿಕಿತ್ಸೆ ಮಾಡಿ ಅದನ್ನು ಸರಿಯಾಗಿ ಮುಚ್ಚಿಲ್ಲ: ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು? – Kannada News | Victoria Hospital Under Scrutiny: Superintendent Addresses Medical Negligence Allegations

ಬೆಂಗಳೂರು, ಏ.22: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 45 ವರ್ಷದ ಶಾ ನವಾಜ್ ಅವರ ಸಾವಿನ ಕುರಿತು ಕುಟುಂಬದವರು ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಮಾಡಿದ್ದಾರೆ. ಮರ್ಮಾಂಗದಲ್ಲಿ ಕಾಣಿಸಿಕೊಂಡಿದ್ದ ಫೋರ್ನಿಯರ್ಸ್ ಗ್ಯಾಂಗ್ರೀನ್ ಸೋಂಕಿನಿಂದ ಬಳಲುತ್ತಿದ್ದ ಶಾ ನವಾಜ್ ಅವರನ್ನು ಸಮರ್ಪಕವಾಗಿ ಚಿಕಿತ್ಸೆ ನೀಡದೆ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್, ಶಾ ನವಾಜ್ ಫೆಬ್ರವರಿ 19 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಫೋರ್ನಿಯರ್ಸ್ ಗ್ಯಾಂಗ್ರೀನ್ ಗಾಯಗಳು…

Read More

Vasthu Tips: ಪರ್ಸ್‌ನಲ್ಲಿ ಹಣ ನಿಲ್ಲುತ್ತಿಲ್ಲವೇ? ಲಕ್ಷ್ಮಿಯ ಕೃಪೆಗಾಗಿ ಈ ಸರಳ ವಾಸ್ತು ನಿಯಮ ಅನುಸರಿಸಿ – Kannada News | Vastu Tips for Wallet: Attract Wealth and Stop Money Loss with These Simple Purse Changes

ಪರ್ಸ್‌ನಲ್ಲಿ ಹಣ ನಿಲ್ಲುತ್ತಿಲ್ಲವೇ?Image Credit source: Pinterest ಎಷ್ಟೇ ಸಂಪಾದಿಸಿದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲ, ಅನಗತ್ಯ ಖರ್ಚುಗಳು ಹೆಚ್ಚಾಗುತ್ತಿವೆ ಎಂಬುದು ಇಂದಿನ ಕಾಲದ ಅನೇಕರ ದೊಡ್ಡ ಸಮಸ್ಯೆ. ವಾಸ್ತು ಶಾಸ್ತ್ರದ ಪ್ರಕಾರ, ನಾವು ಹಣ ಇಡುವ ಪರ್ಸ್ ಅಥವಾ ಕೈಚೀಲದಲ್ಲಿರುವ ‘ನಕಾರಾತ್ಮಕ ಶಕ್ತಿ’ ಇದಕ್ಕೆ ಮುಖ್ಯ ಕಾರಣವಾಗಿರಬಹುದು. ನಿಮ್ಮ ಪರ್ಸ್ ಅನ್ನು ಅದೃಷ್ಟದ ಕೇಂದ್ರವನ್ನಾಗಿ ಮಾಡಲು ಈ ಕೆಳಗಿನ ಸರಳ ಬದಲಾವಣೆಗಳನ್ನು ಮಾಡಿಕೊಳ್ಳಿ: ಸಂಪತ್ತು ಹೆಚ್ಚಿಸಲು ಪರ್ಸ್‌ನಲ್ಲಿ ಇರಬೇಕಾದ ವಸ್ತುಗಳು: ಅರಿಶಿನ ಮಿಶ್ರಿತ ಅಕ್ಕಿ: ವಾಸ್ತು ಪ್ರಕಾರ…

Read More

ಸರ್ಕಾರಿ ಸಭೆಯಲ್ಲಿ ಸಚಿವರ ಪುತ್ರನಿಗೆ ರಾಜ ಮರ್ಯಾದೆ: ಕೈಕಟ್ಟಿ ನಿಂತ ಅಧಿಕಾರಿಗಳು – Kannada News | Kanakagiri Protocol Violation: Minister Shivaraj Tangadagi Son Sits While Senior Officials Stand

ಕನಕಗಿರಿ ಉತ್ಸವದ ಪೂರ್ವಭಾವಿ ಸಭೆImage Credit source: tv9 kannada ಕೊಪ್ಪಳ, ಏಪ್ರಿಲ್​​ 22: ಜಿಲ್ಲೆಯ ಕನಕಗಿರಿಯಲ್ಲಿ ಸರ್ಕಾರಿ ಶಿಷ್ಟಾಚಾರಕ್ಕೆ ಎಳ್ಳುನೀರು ಬಿಟ್ಟ ಘಟನೆಯೊಂದು ನಡೆದಿದೆ. ಕನಕಗಿರಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಸಚಿವ ಶಿವರಾಜ ತಂಗಡಗಿ (Shivaraj Tangadagi) ಪುತ್ರ ಶಶಾಂಕ್ ನಡೆಸಿದ ದರ್ಬಾರ್ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾಡಳಿತದ ಈ ನಡೆ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಿನ್ನೆ ಕನಕಗಿರಿ ಉತ್ಸವದ ಪೂರ್ವಭಾವಿ ಸಭೆ ನಡೆಯಿತು. ಈ ವೇಳೆ ಸಚಿವ…

Read More

RCB ವಿರುದ್ಧ ಹೀರೋ SRH ವಿರುದ್ಧ ಝೀರೋ! – Kannada News | David miller Bowled By Eshan Malinga

RCB ವಿರುದ್ಧ ಹೀರೋ SRH ವಿರುದ್ಧ ಝೀರೋ… ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಹೀರೋ ಎನಿಸಿಕೊಂಡಿದ್ದ ಡೇವಿಡ್ ಮಿಲ್ಲರ್ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಝೀರೋಗೆ ಔಟಾಗಿ ನಿರಾಸೆ ಮೂಡಿಸಿದ್ದಾರೆ. ಹೈದರಾಬಾದ್​ನ ರಾಜೀವ್​ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 242 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 10 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡಿತು. ಈ…

Read More