Headlines

ಶಿವಣ್ಣ ನಟಿಸಬೇಕಿದ್ದ ‘ಭೈರವನ ಕೊನೆ ಪಾಠ’ ನಿಂತು ಹೋಗಿದ್ದೇಕೆ? ಕಾರಣ ಕೊಟ್ಟ ನಿರ್ದೇಶಕ – Kannada News | Hemanth Rao talks about his movie Bhairavana Kone Paatha

ಹೇಮಂತ್ ರಾವ್ (Hemanth Rao), ‘ಸಪ್ತ ಸಾಗರದಾಚೆ ಎಲ್ಲೊ’ ಸೈಡ್ ಎ ಮತ್ತು ಬಿಗಳ ಮೂಲಕ ದೇಶದ ಸಿನಿಮಾ ಪ್ರೇಮಿಗಳ ಗಮನ ಸೆಳೆದಿದ್ದಾರೆ. ಬೇರೆ ಬೇರೆ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ, ನಟರುಗಳು ಸಹ ಹೇಮಂತ್ ರಾವ್ ಅವರ ಪ್ರತಿಭೆಯನ್ನು ಕೊಂಡಾಡಿದ್ದಾರೆ. ಇದೀಗ ಹೇಮಂತ್ ರಾವ್ ಅವರು ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಆದರೆ ‘ಸಪ್ತ ಸಾಗರದಾಚೆ ಎಲ್ಲೊ’ ಸೈಡ್ ಬಿ ಸಿನಿಮಾ ಬಿಡುಗಡೆ ಆದ ಬಳಿಕ ಹೇಮಂತ್ ರಾವ್ ಅವರು ಶಿವರಾಜ್ ಕುಮಾರ್ ಜೊತೆಗೆ…

Read More

ಸತತ ಸೋಲುಗಳ ನಂತರ ಅಕ್ಷಯ್ ಕುಮಾರ್‌ಗೆ ಬಿಗ್ ರಿಲೀಫ್; ಬಾಕ್ಸ್ ಆಫೀಸ್‌ನಲ್ಲಿ ‘ವೆಲ್ಕಮ್ ಟು ದಿ ಜಂಗಲ್’ ಅಬ್ಬರ – Kannada News | Akshay Kumar’s Grand Comeback: Welcome To The Jungle Earns 29 Cr Worldwide

ಬಾಲಿವುಡ್ ನಟ ಅಕ್ಷಯ್ ಕುಮಾರ್ ಕಳೆದ ಕೆಲವು ವರ್ಷಗಳಿಂದ ಕಂಗಾಲಾಗಿದ್ದರು. ಅವರು ನಟಿಸಿದ ಸಿನಿಮಾಗಳು ಬ್ಯಾಕ್-ಟು-ಬ್ಯಾಕ್ ಬಾಕ್ಸ್ ಆಫೀಸ್‌ನಲ್ಲಿ ಧೂಳೀಪಟವಾಗಿದ್ದವು. ಈ ನಿರಂತರ ಸೋಲುಗಳಿಂದ ಕಂಗೆಟ್ಟಿದ್ದ ಅಕ್ಷಯ್ ಕುಮಾರ್‌ಗೆ ಈಗ ಬಿಡುಗಡೆಯಾಗಿರುವ ‘ವೆಲ್ಕಮ್ ಟು ದಿ ಜಂಗಲ್’ (ವೆಲ್ಕಮ್ 3) ಸಿನಿಮಾ ದೊಡ್ಡ ಮಟ್ಟದ ಗೆಲುವನ್ನು ತಂದುಕೊಟ್ಟಿದೆ. ಈ ಭರ್ಜರಿ ಓಪನಿಂಗ್ ನೋಡಿದರೆ ಅಕ್ಷಯ್ ಕುಮಾರ್ ಕೊನೆಗೂ ಸಕ್ಸಸ್ ಟ್ರ್ಯಾಕ್‌ಗೆ ಮರಳಿದ್ದಾರೆ ಎನ್ನಲಾಗುತ್ತಿದೆ. ಚಿತ್ರದ ಮೊದಲ ದಿನದ ಕಲೆಕ್ಷನ್ ವಿವರಗಳು ಹೊರಬಿದ್ದಿದ್ದು, ಬಾಕ್ಸ್ ಆಫೀಸ್‌ನಲ್ಲಿ ಸಿನಿಮಾ ಧೂಳೆಬ್ಬಿಸುತ್ತಿದೆ….

Read More

ಬಾಬಾ ರಾಮದೇವ್ ಅವರ ದೇಸೀ ಬಾಜ್ರಾ ಪಿಜ್ಜಾ; ಈ ಚಳಿಗಾಲದ ಸೂಪರ್​ಫುಡ್ ತಯಾರಿಸುವ ಕ್ರಮ – Kannada News | Baba Ramdev shares recipe of Pizza made with Bajra for healthy winter snack

ಯೋಗ ಗುರು ಮತ್ತು ಪತಂಜಲಿ ಸಂಸ್ಥಾಪಕ ಬಾಬಾ ರಾಮದೇವ್ (Baba Ramdev) ಬಹಳ ಹಿಂದಿನಿಂದಲೂ ಆಯುರ್ವೇದವನ್ನು ಪ್ರಚಾರ ಮಾಡುತ್ತಿದ್ದಾರೆ. ಅವರು ಸ್ಥಳೀಯ ಮತ್ತು ಆರೋಗ್ಯಕರ ಆಹಾರವನ್ನು ಸೇವಿಸುವಂತೆ ನಿರಂತರವಾಗಿ ಶಿಫಾರಸು ಮಾಡುತ್ತಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಫಿಟ್‌ನೆಸ್‌ಗೆ ಸಂಬಂಧಿಸಿದ ವೀಡಿಯೊಗಳು ಮತ್ತು ಪೋಸ್ಟ್‌ಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಾರೆ. ರಾಮದೇವ್ ಸ್ವತಃ ಸೇವಿಸುವ ಅನೇಕ ಆರೋಗ್ಯಕರ ಆಹಾರಗಳ ಪಾಕವಿಧಾನಗಳನ್ನು ಸಹ ಅವರು ಹಂಚಿಕೊಳ್ಳುತ್ತಾರೆ. ಸಾಂಪ್ರದಾಯಿಕ ಚಳಿಗಾಲದ ಧಾನ್ಯಗಳು ಮತ್ತು ತರಕಾರಿಗಳು ದೇಹವನ್ನು ಒಳಗಿನಿಂದ ಬಲಪಡಿಸುತ್ತವೆ ಮತ್ತು ರೋಗಗಳಿಂದ ರಕ್ಷಿಸಲು…

Read More

ರಾಯರಲ್ಲಿ ತಾಯಿ ಹರಕೆ; ರಿಷಬ್ ಶೆಟ್ಟಿ ಜನಿಸಿದ್ದೇ ಗುರುವಾರ: ಅಚ್ಚರಿಯ ವಿಷಯ ತಿಳಿಸಿದ ನಟ – Kannada News | Jai Hanuman actor Rishab Shetty talks about Raghavendra Swamy

ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಕಾರ್ಯಕ್ರಮ ನಡೆದಿದೆ. ಅದರಲ್ಲಿ ಜಗ್ಗೇಶ್ (Jaggesh), ರಿಷಬ್ ಶೆಟ್ಟಿ ಮುಂತಾದವರು ಭಾಗಿ ಆಗಿದ್ದಾರೆ. ಈ ವೇದಿಕೆಯಲ್ಲಿ ರಿಷಬ್ ಶೆಟ್ಟಿ ಅವರು ಮಾತನಾಡಿದರು. ರಾಯರಲ್ಲಿ ತಾಯಿ ಹರಕೆ ಕಟ್ಟಿಕೊಂಡಿದ್ದರಿಂದ ತಾವು ಗುರುವಾರವೇ ಜನಿಸಿದ್ದು ಎಂದು ರಿಷಬ್ ಶೆಟ್ಟಿ ಅವರು ಹೇಳಿದರು. ‘ಇದು ನಾನು ಎಲ್ಲಿಯೂ ಹಂಚಿಕೊಳ್ಳದೇ ಇರುವ ವಿಚಾರ. ಆಗ ನಾನು ಹುಟ್ಟಿರಲಿಲ್ಲ. ನಮ್ಮ ಮನೆ ತುಂಬಾ ಕಷ್ಟದಲ್ಲಿ ಇದ್ದಂತಹ ಕಾಲ ಅದು. ಮಗ ಹುಟ್ಟಲಿ, ಅವನು ಹುಟ್ಟಿದ ಮೇಲೆ ಒಳ್ಳೆಯದಾಗಲಿ ಅಂತ ರಾಯರಲ್ಲಿ…

Read More

ಬೆಳಗಾವಿ: ಉಪನ್ಯಾಸಕನೊಂದಿಗೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ, ಮಗಳಿಗಾಗಿ ಕಣ್ಣೀರು ಹಾಕಿದ ಹೆತ್ತವರು – Kannada News | Belagavi Shocker: Athani Student Vanishes with Lecturer; Parents Claim Kidnapping

ಚಿಕ್ಕೋಡಿ, ಜ.21: ಉಪನ್ಯಾಸಕನೊಂದಿಗೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿರುವ (Athani student missing) ಘಟನೆ ಬೆಳಗಾವಿಯ ಅಥಣಿ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ವಿದ್ಯಾರ್ಥಿನಿಯ ಮನೆಯವರು ಉಪನ್ಯಾಸಕ ನಮ್ಮ ಮಗಳನ್ನು ಕಿಡ್ನಾಪ್​​ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೂಡ ದೂರ ದಾಖಲಿಸಿಕೊಂಡಿದ್ದಾರೆ. ಬೆಳಗಾವಿಯ ಅಥಣಿ ಪಟ್ಟಣದ ಕಾಲೇಜ್​​​​ವೊಂದರಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಣೆಯಾಗಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯು ಸ್ಥಳೀಯವಾಗಿ ಸಾಕಷ್ಟು ಸಂಚಲನ ಮೂಡಿಸಿದೆ. ಹಾಗೂ ಸಾರ್ವಜನಿಕರಲ್ಲೂ ಕೂಡ ಆತಂಕ…

Read More

ಮಹಾರಾಷ್ಟ್ರದ ವರ್ಷದ 3 ದಿನ ಈ ಗ್ರಾಮದಲ್ಲಿ ಆತ್ಮಗಳ ದರ್ಬಾರ್, ಮನುಷ್ಯರಿಗೆ ಪ್ರವೇಶವಿಲ್ಲ!

ಮುಂಬೈ, ಮಾರ್ಚ್ 12: ಭಾರತವು ಅಗಾಧವಾದ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿರುವ ದೇಶ. ಈ ದೇಶದಲ್ಲಿ ಕೆಲವು ಹಳ್ಳಿಗಳಿಗೆ ವಿಶಿಷ್ಟ ಇತಿಹಾಸವಿದೆ. ಕೆಲವು ಹಳ್ಳಿಗಳು ವಿಶಿಷ್ಟ ಸಂಪ್ರದಾಯಗಳನ್ನು ಹೊಂದಿವೆ. ಈ ಸಂಪ್ರದಾಯಗಳು ಶತಮಾನಗಳಿಂದ ನಡೆದುಕೊಂಡು ಬರುತ್ತಿವೆ. ಈ ಶತಮಾನದಲ್ಲಿಯೂ ಜನರು ಈ ಸಂಪ್ರದಾಯಗಳನ್ನು ಅದೇ ಭಕ್ತಿಯಿಂದ ಅನುಸರಿಸುತ್ತಾರೆ. ಮಹಾರಾಷ್ಟ್ರದ (Maharashtra) ಹಳ್ಳಿಯೊಂದರಲ್ಲಿ ಮೂರು ದಿನ ಇಡೀ ಗ್ರಾಮಕ್ಕೆ ಗ್ರಾಮವೇ ಊರನ್ನು ಖಾಲಿ ಮಾಡುತ್ತದೆ. ಈ 3 ದಿನಗಳು ಇಲ್ಲಿ ದೆವ್ವಗಳು ವಾಸ ಮಾಡುತ್ತವೆ ಎಂಬ ನಂಬಿಕೆಯಿದೆ. ಮಹಾರಾಷ್ಟ್ರದಲ್ಲಿರುವ ಈ…

Read More

‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ ನಾಯ್ಕ್

ಡಾರ್ಲಿಂಗ್ ಕೃಷ್ಣ ನಟನೆ, ನಿರ್ದೇಶನದ ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ತಂಡದ ಮೇಲೆ ಕೃತಿಚೌರ್ಯದ ಆರೋಪ ಎದುರಾಗಿದೆ. ರಾಘವೇಂದ್ರ ನಾಯ್ಕ್ ಅವರು ಈ ಕಥೆ ತಮ್ಮದು ಎಂದು ಹೇಳಿದ್ದಾರೆ. ಈ ಕಥೆಯನ್ನು2023ರಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ಹೇಳಲಾಗಿತ್ತು. ಆದರೆ ಡಾರ್ಲಿಂಗ್ ಕೃಷ್ಣ (Darling Krishna) ಅವರು ಆ ಕಥೆಯನ್ನು ಒಪ್ಪಿಕೊಂಡಿರಲಿಲ್ಲ. ಆದರೆ ಈಗ ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ಅದೇ ಕಥೆ ಇರುವುದು ನೋಡಿ ರಾಘವೇಂದ್ರ ನಾಯ್ಕ್ ಅವರಿಗೆ ಶಾಕ್ ಆಗಿದೆ. ‘ಈ…

Read More

ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಸವಾಲು: ವಿಜಯೇಂದ್ರಗೆ ಸಿಎಂ ಅಂಕಿ-ಸಂಖ್ಯೆ ಸಮೇತ ತಿರುಗೇಟು

ಬೆಂಗಳೂರು, (ಮಾರ್ಚ್ 31): ಕರ್ನಾಟಕದ ಆರ್ಥಿಕ (karnataka economy) ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  (BY Vijayendra) ಆಗ್ರಹಿಸಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಸಹ ಅಂಕಿ-ಸಂಖ್ಯೆ ಸಮೇತ ಮಾಧ್ಯಮ ಪ್ರಕಟಣೆ ಮೂಲಕ ತಿರುಗೇಟು ನೀಡಿದ್ದಾರೆ. ವಿಜಯೇಂದ್ರ ಒತ್ತಾಯಿಸಿರುವುದು ಆರ್ಥಿಕ ಕ್ಷೇತ್ರದ ಬಗೆಗಿನ ಅವರ ಅಜ್ಞಾನ. ಆಡಳಿತದ ಅನುಭವದ ಕೊರತೆ ಮತ್ತು ರಾಜಕೀಯ ಹತಾಶೆಯನ್ನು ತೋರಿಸುತ್ತೆ. ಕಳೆದ ತಿಂಗಳಷ್ಟೇ ಈ ಆರ್ಥಿಕ ವರ್ಷದ ಆಯವ್ಯಯಪತ್ರವನ್ನು ಮಂಡಿಸಿದ್ದೇನೆ. ಅದು ಅಂಕಿ-ಅಂಶಗಳ ಕಾಗದದ ಕಂತೆ…

Read More

ಭಾರತದಲ್ಲಿ ಫಲವತ್ತತೆ ದರ ಕುಸಿತ; ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲೇನಿದೆ? – Kannada News

ನವದೆಹಲಿ, ಜೂನ್ 2: ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಬಿಡುಗಡೆಯಾಗಿರುವ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS) ಮತ್ತು ಮಾದರಿ ನೋಂದಣಿ ವ್ಯವಸ್ಥೆಯ (SRS) ಇತ್ತೀಚಿನ ವರದಿಗಳ ಪ್ರಕಾರ, ಭಾರತದಲ್ಲಿ ಮಹಿಳೆಯರ ಒಟ್ಟು ಫಲವತ್ತತೆ ದರವು (TFR) ನಿರಂತರವಾಗಿ ಕುಸಿಯುತ್ತಿದೆ. ಮಹಿಳೆ ತನ್ನ ಒಟ್ಟು ಫಲವತ್ತಾದ ಅವಧಿಯಲ್ಲಿ (ಅಂದರೆ 15ರಿಂದ 49 ವರ್ಷದವರೆಗೆ) ಜನ್ಮ ನೀಡುವ ಸರಾಸರಿ ಮಕ್ಕಳ ಸಂಖ್ಯೆಯನ್ನು ‘ಒಟ್ಟು ಫಲವತ್ತತೆ ದರ’ ಅಥವಾ TFR ಎನ್ನಲಾಗುತ್ತದೆ. ಜನಸಂಖ್ಯೆಯು ಹೆಚ್ಚಾಗದೆ ಅಥವಾ ಕಡಿಮೆಯಾಗದೆ ಸ್ಥಿರವಾಗಿರಲು ಈ…

Read More

Horoscope Today 03 May: ಈ ರಾಶಿಯವರು ಇಂದು ನೊಂದವರಿಗೆ ಸಾಂತ್ವನ ಹೇಳುವರು – Kannada News | Horoscope Today, May 3: This Zodiac Sign Will Comfort the Grieving

ದಿನ ಭವಿಷ್ಯ (ಎಐ ಚಿತ್ರ)Image Credit source: tv9 kannada ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಅನುರಾಧಾ, ಯೋಗ : ವರಿಯಾನ್, ಕರಣ : ಗರಜ, ಸೂರ್ಯೋದಯ – 06 – 02 am, ಸೂರ್ಯಾಸ್ತ – 06 –…

Read More