Headlines

ಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಸ್ಫೋಟ, ನಿಜಕ್ಕೂ ಆಗಿದ್ದೇನು? ಪಿಜಿಯಲ್ಲಿ ಇದ್ದವರು ಹೇಳೋದೇನು ನೋಡಿ

ಬೆಂಗಳೂರು, ಡಿಸೆಂಬರ್ 30: ಬೆಂಗಳೂರಿನ ಕುಂದಲಹಳ್ಳಿ ಕಾಲೋನಿಯ ಪಿಜಿಯೊಂದರಲ್ಲಿ ಸೋಮವಾರ ಸಿಲಿಂಡರ್ ಸ್ಫೋಟಗೊಂಡು ಅರವಿಂದ್ (23) ಎಂಬ ಯುವಕ ಮೃತಪಟ್ಟಿದ್ದಾರೆ. ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಮೂರು ಮಂದಿ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಪಿಜಿಯಲ್ಲಿ ವಾಸವಿದ್ದವರೊಬ್ಬರು ‘ಟಿವಿ9’ಗೆ ಪ್ರತಿಕ್ರಿಯಿಸಿದ್ದು, ಘಟನೆಗೆ ಅನಿಲ ಸೋರಿಕೆಯೇ ಕಾರಣವೆಂದು ಶಂಕಿಸಲಾಗಿದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಸ್ಥಳಕ್ಕೆ ಬಂದಿದ್ದ ನಿವಾಸಿಗಳು ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ್ದಾರೆ. ಸಿಲಿಂಡರ್ ಸ್ಫೋಟದ ಪರಿಣಾಮವಾಗಿ ಕಟ್ಟಡದಲ್ಲಿ ವಿದ್ಯುತ್ ಸರಬರಾಜು ಕಡಿತಗೊಂಡಿದೆ. ಸುಮಾರು…

Read More

ನಿರ್ದೇಶಕನ ಅತಿಆಸೆಗೆ ನಿಂತೋಯ್ತು ‘ಕೈದಿ 2’? ಬೇಸರದ ಉತ್ತರ ಕೊಟ್ಟ ಕಾರ್ತಿ – Kannada News | Kaithi 2 Delay: Lokesh Kanagaraj’s Rs 75 Cr Fee and Karthi’s Disappointment Revealed

2019ರಲ್ಲಿ ತಮಿಳಿನಲ್ಲಿ ಬಂದ ‘ಕೈದಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ಕಾರ್ತಿ ನಟಿಸಿದ್ದರು. ಡಿಲ್ಲಿ ಪಾತ್ರ ಮೆಚ್ಚುಗೆ ಪಡೆಯಿತು. ಡ್ರಗ್ಸ್ ಕಥೆಯನ್ನು ಆಧರಿಸಿ ಸಿನಿಮಾ ಸಿದ್ಧಗೊಂಡಿತ್ತು. ಈ ಚಿತ್ರವನ್ನು ಜನರು ಹಾಡಿ ಹೊಗಳಿದರು. ಈ ಚಿತ್ರ ನಿರ್ದೇಶನ ಮಾಡಿದ್ದು ಲೋಕೇಶ್​ ಕನಗರಾಜ್ (Lokesh Kanagaraj) ಅವರು. ಇದಕ್ಕೆ ಸೀಕ್ವೆಲ್ ಮಾಡುವ ಬಗ್ಗೆ ಆಗಲೇ ಘೋಷಣೆ ಮಾಡಿದ್ದರು. ಆದರೆ, ಈ ಚಿತ್ರ ರಿಲೀಸ್ ಆಗಿ ಏಳು ವರ್ಷಗಳು ಕಳೆದು ಹೋಗಿವೆ. ಆದಾಗ್ಯೂ ಪಾರ್ಟ್ 2 ಬಗ್ಗೆ…

Read More

ಕೊಹ್ಲಿ ಹೊಗಳಿಕೆ ಬಳಿಕ ‘ಧುರಂಧರ್ 2’ ಹೌಸ್​​ಫುಲ್? ಕಲೆಕ್ಷನ್ ಏನ್​ ಅನ್ನುತ್ತೆ?

ಕ್ರಿಕೆಟರ್ ವಿರಾಟ್ ಕೊಹ್ಲಿ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಏನೇ ಮಾಡಿದರೂ ಆ ಬಗ್ಗೆ ಚರ್ಚೆಗಳು ನಡೆಯುತ್ತವೆ. ಇತ್ತೀಚೆಗೆ ಅವರು ‘ಧುರಂಧರ್ 2’ ಚಿತ್ರವನ್ನು ನೋಡಿ ಹಾಡಿ ಹೊಗಳಿದ್ದರು. ಆದಿತ್ಯ ಧಾರ್ ನಿರ್ದೇಶನ, ರಣವೀರ್ ಸಿಂಗ್ ನಟನೆ ಸೇರಿ ಎಲ್ಲದಕ್ಕೂ ಮೆಚ್ಚುಗೆ ಸೂಚಿಸಿದ್ದರು. ಸಿನಿಮಾ ಅದ್ಭುತ ಎಂದಿದ್ದರು. ಇದಾದ ಬಳಿಕ ಸಿನಿಮಾ ಹೌಸ್​​ಫುಲ್ ಕಾಣುತ್ತಿದೆ ಎಂಬ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಗಾದರೆ, ಸಿನಿಮಾದ ಕಲೆಕ್ಷನ್ ಹೆಚ್ಚಿತೇ? ಆ ಬಗ್ಗೆ…

Read More

ದಾನ-ಧರ್ಮಕ್ಕೆ ಇಂದು ಸುವರ್ಣಾವಕಾಶ! ಚೈತ್ರ ಪೌರ್ಣಮಿಯ ಪುಣ್ಯ ಸ್ನಾನ ಮತ್ತು ಮಂತ್ರ ಜಪದ ವಿಶೇಷ ಫಲ

ಬೆಂಗಳೂರು, ಏ.1: ಚೈತ್ರ ಪೌರ್ಣಮಿ ಹಿಂದೂ ಧರ್ಮದಲ್ಲಿ ಅತ್ಯಂತ ಮಹತ್ವದ ಪರ್ವ ದಿನಗಳಲ್ಲಿ ಒಂದಾಗಿದೆ. ಇದನ್ನು ದವನದ ಹುಣ್ಣಿಮೆ ಎಂದೂ ಕರೆಯಲಾಗುತ್ತದೆ. ವರ್ಷದ ಪ್ರಥಮ ಮಾಸವಾದ ಚೈತ್ರ ಮಾಸದಲ್ಲಿ ಬರುವ ಈ ಮೊದಲ ಪೂರ್ಣಿಮೆಗೆ ವಿಶೇಷ ಪ್ರಾಮುಖ್ಯತೆ ಇದೆ. ಈ ದಿನ ಭಗವಾನ್ ವಿಷ್ಣು ಮತ್ತು ಕರ್ಮಗಳ ಲೆಕ್ಕ ಇಡುವ ಚಿತ್ರಗುಪ್ತನನ್ನು ಪೂಜಿಸಲಾಗುತ್ತದೆ. ಪವಿತ್ರ ಸ್ನಾನ ಮಾಡಿ, ವಿಷ್ಣು ಸಹಸ್ರನಾಮ ಜಪಿಸುವುದು ಅಥವಾ “ಓಂ ನಮೋ ಭಗವತೇ ವಾಸುದೇವಾಯ” ಮಂತ್ರ ಪಠಿಸುವುದು ಶ್ರೇಷ್ಠ. ಅನ್ನದಾನ, ವಸ್ತ್ರದಾನ ಮಾಡುವುದರಿಂದ…

Read More

ಫ್ಲೈ 91 ವಿಮಾನಕ್ಕೆ ಮತ್ತೆ ಲ್ಯಾಂಡಿಂಗ್​​ ಸಮಸ್ಯೆ: ವಾರ ಕಳೆಯುವುದರ ಒಳಗೆ ಹುಬ್ಬಳ್ಳಿಯಲ್ಲಿ ಮೂರನೇ ಘಟನೆ – Kannada News | Fly91 Hubballi Landing Problems: Third Incident in a Week Raises Safety Concerns

ಹುಬ್ಬಳ್ಳಿ, ಏಪ್ರಿಲ್​​ 26: ಕಳೆದ ಒಂದು ವಾರದ ಅವಧಿಯಲ್ಲಿ ಮೂರನೇ ಬಾರಿಗೆ ಫ್ಲೈ 91 ವಿಮಾನಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್​​ ಸಮಸ್ಯೆ ಉಂಟಾಗಿದೆ. ನಿನ್ನೆ ಮಧ್ಯಾಹ್ನ 3.13ಕ್ಕೆ ಹೈದರಾಬಾದ್​​ನಿಂಗ ಹೊರಟಿದ್ದ ವಿಮಾನ ಸಂಜೆ 4.30ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಆಗಸದಲ್ಲಿಯೇ ಕೆಲ ಸಮಯ ವಿಮಾನ ಸುತ್ತುಹೊಡೆದಿದೆ. ಅಂತಿಮವಾಗಿ ನಲವತ್ತು ನಿಮಿಷಗಳ ಕಾಲ ಆಕಾಶದಲ್ಲಿ ಹಾರಾಡಿ ಸಂಜೆ 5.09ಕ್ಕೆ ಫ್ಲೈ 91 ಸಂಸ್ಥೆಯ ಜಿಒಎ 3401 ಪ್ಲೈಟ್ ಲ್ಯಾಂಡ್​​ ಆಗಿದೆ. ಅಷ್ಟಕ್ಕೂ ಫ್ಲೈ 91…

Read More

Video: ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ; ಸಿಸಿಟಿವಿ ದೃಶ್ಯ ವೈರಲ್​ – Kannada News | Arson Attempt Fails: Man’s Own Car Catches Fire in Viral CCTV Footage

ವ್ಯಕ್ತಿಯೊಬ್ಬ ತನ್ನ ವೈರಿಯ ಮನೆಯ ಆವರಣದ ಸುತ್ತಲೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾನೆ. ಆದರೆ, ಬೆಂಕಿ ಇದ್ದಕ್ಕಿದ್ದಂತೆ ಹೊತ್ತಿಕೊಂಡು ನಿಯಂತ್ರಣ ತಪ್ಪಿ ಹರಡಿದೆ. ಪರಿಣಾಮ ಈತ ಬಂದಿದ್ದ ಕಾರೇ ಬೆಂಕಿಗಾಹುತಿಯಾಗಿದೆ. ವೈರಿಯ ಮನೆಗೆ ಬೆಂಕಿ ಹಚ್ಚುವ ಗಡಿಬಿಡಿಯಲ್ಲಿ ಪೆಟ್ರೋಲ್ ಕಾರಿನ ಮೇಲೆ ಚೆಲ್ಲಿದ್ದರಿಂದ ಏಕಾಏಕಿ ಕಾರಿನೊಳಗೆ ಬೆಂಕಿ ಕಾಣಿಸಿಕೊಂಡಿದೆ. ಸಂಪೂರ್ಣ ದೃಶ್ಯಾವಳಿ ಮನೆಯ ಮುಂಭಾಗದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.   ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಮುಳುಗಿದ ರೈಲ್ವೇ ಅಂಡರ್​​ ಪಾಸ್​​, ಹೊಳೆಯಂತಾದ ರಸ್ತೆಗಳು

ಚಿಕ್ಕಮಗಳೂರು, ಮೇ 20: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಹಲವೆಡೆ ಅವಾಂತರಗಳು ನಡೆದಿವೆ.  ಕಡೂರು, ಬೀರೂರು ಭಾಗದಲ್ಲಿ ಭಾರಿ ಮಳೆಗೆ ರಸ್ತೆಗಳು ಹಾಗೂ ರೈಲ್ವೆ ಅಂಡರ್​ಪಾಸ್ ಜಲಾವೃತವಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಕಡೂರು ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ರಸ್ತೆ ಸಂಪೂರ್ಣ ಮುಳುಗಿದ್ದರೆ, ಬಸವೇಶ್ವರ ಸರ್ಕಲ್ ಕೆರೆಯಂತಾಗಿದೆ. ಕಡೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ 173ರ ರೈಲ್ವೆ ಅಂಡರ್​ಪಾಸ್‌ನಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ತಾಯಲೂರು PDO ವಿರುದ್ಧ ಶಾಸಕ ಸಮೃದ್ಧಿ ಮಂಜುನಾಥ್ ಫುಲ್​​ ಗರಂ: ಕಾರಣ ಇಲ್ಲಿದೆ

ಕೋಲಾರ, ಏಪ್ರಿಲ್​​ 17: ಜನಸ್ಪಂದನ ಕಾರ್ಯಕ್ರಮದಲ್ಲಿ ಪಿಡಿಒ ವಿರುದ್ಧ ಶಾಸಕ ಸಮೃದ್ಧಿ ಮಂಜುನಾಥ್ ಗರಂ ಆದ ಪ್ರಸಂಗ ಮುಳಬಾಗಿಲು ತಾಲೂಕಿನ ತಾಯಲೂರು ಗ್ರಾಮದಲ್ಲಿ ನಿನ್ನೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ನಡೆದಿದೆ. 78 ಅರ್ಜಿಗಳ ಪೈಕಿ 56 ಅರ್ಜಿಗಳ ಕಾರ್ಯವೈಖರಿ ಬಗ್ಗೆ ದೂರು ಹಿನ್ನೆಲೆ ಗ್ರಾಮಗಳಲ್ಲಿ ಸಮಸ್ಯೆಗಳ ಸರಮಾಲೆ ಕಂಡ ಶಾಸಕರು ತಾಯಲೂರು ಪಿಡಿಒ ಶ್ರೀನಿವಾಸರೆಡ್ಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ನೈರ್ಮಲ್ಯ, ಅನಧಿಕೃತ ಅಂಗಡಿಗಳ ತೆರವು, ಚರಂಡಿ ಸ್ವಚ್ಛತೆ, ದೇವಾಲಯದ ಎದುರು ಮಾಂಸದ ಅಂಗಡಿಗೆ ಅನುಮತಿ ಸೇರಿದಂತೆ…

Read More

KSRTC, ಖಾಸಗಿ ಬಸ್​​ ನಡುವೆ ಭೀಕರ ಅಪಘಾತ: ಇಬ್ಬರ ದಾರುಣ ಸಾವು; 35 ಮಂದಿಗೆ ಗಾಯ

ತುಮಕೂರು, ಏಪ್ರಿಲ್​​ 05: ಶಿರಾ ತಾಲ್ಲೂಕಿನ ಮಿನಿ ವಿಧಾನಸೌಧ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ನಡೆದಿದ್ದು, ಖಾಸಗಿ ಸ್ಲೀಪರ್​​ ಬಸ್​​ಗೆ KSRTC ಬಸ್​​ ಹಿಂದಿನಿಂದ ಗುದ್ದಿದೆ. ಅಪಘಾತದ ತೀವ್ರತೆಗೆ ಖಾಸಗಿ ಬಸ್​​ನಲ್ಲಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, 35 ಮಂದಿಗೆ ಗಂಭೀರ ಗಾಯಗಳಾಗಿವೆ. ಮೃತರನ್ನು ಹಾವೇರಿ ಮೂಲದ ಪ್ರವೀಣ್ ಕೃಷ್ಣಪ್ಪ (28) ಮತ್ತು ಗದಗ ಮೂಲದ ಸಂಗೀತಾ (16) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ. ಅಪಘಾತವಾಗಿರುವ ಎರಡೂ ಬಸ್​​ಗಳು…

Read More

Video: ಕಾರ್ಪೊರೇಟ್ ಉದ್ಯೋಗಗಳಲ್ಲಿ ನಿಷ್ಠಾವಂತರಿಗೆ ಕಿವಿಮಾತು ಹೇಳಿದ ಬೆಂಗಳೂರಿನ ವ್ಯಕ್ತಿ – Kannada News | A Bengaluru man says it’s not good for employees to be loyal to one company.

ಕಾರ್ಪೊರೇಟ್ (corporate) ಹಾಗೂ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರ ಕಷ್ಟ ಹೇಳಲಾಗದು. ಕೆಲವರು ತಮ್ಮ ಉದ್ಯೋಗಕ್ಕೆ ತುಂಬಾ ನಿಷ್ಠಾವಂತರಾಗಿರುತ್ತಾರೆ. ಆಫೀಸು ಬಿಟ್ಟು ಮನೆಗೆ ಬಂದರೂ ಮುರೊತ್ತು ಕೆಲಸ ಕೆಲಸ ಎಂದು ಗೊಣಗುವವರನ್ನು ನೀವು ನೋಡಿರುತ್ತೀರಿ. ಬೆಂಗಳೂರಿನ (Bengaluru) ವ್ಯಕ್ತಿಯೊಬ್ಬರು ಉದ್ಯೋಗಿಗಳು ಒಂದೇ ಕಂಪನಿಗೆ ನಿಷ್ಠರಾಗಿರಬೇಕೇ, ಇಲ್ಲವಾದ್ರೆ ವೃತ್ತಿಜೀವನದ ಬೆಳವಣಿಗೆ ನಿಧಾನವಾದಾಗ ಉದ್ಯೋಗ ಬದಲಾಯಿಸುವ ಬಗ್ಗೆ ಯೋಚಿಸಬೇಕೇ ಎಂಬ ಪೋಸ್ಟ್ ಚರ್ಚೆಯನ್ನು ಹುಟ್ಟುಹಾಕಿದೆ. ನೆಟ್ಟಿಗರು ಕಾಮೆಂಟ್ ಮಾಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾಣಿಕ್ ಸಲಾರಿಯಾ (life_with_manik) ಹೆಸರಿನ ಇನ್ಸ್ಟಾಗ್ರಾಮ್…

Read More