Headlines

RCB vs CSK: ಚಿನ್ನಸ್ವಾಮಿಯಲ್ಲಿ ಚೆನ್ನೈ ತಂಡವನ್ನು ಚೆಂಡಾಡಿದ ಆರ್​ಸಿಬಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 11ನೇ ಪಂದ್ಯದಲ್ಲಿ ಆರ್​ಸಿಬಿ ಅಭಿಮಾನಿಗಳು ಯಾವ ಫಲಿತಾಂಶವನ್ನು ನಿರೀಕ್ಷಿಸಿದ್ದರೋ ಅದೇ ಫಲಿತಾಂಶ ಹೊರಬಿದ್ದಿದೆ. ಹೈವೋಲ್ಟೇಜ್ ಕದನದಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿದ್ದ ಹಾಲಿ ಚಾಂಪಿಯನ್ ಆರ್​ಸಿಬಿ, 43 ರನ್​ಗಳ ಭಾರಿ ಅಂತರದ ಗೆಲುವು ದಾಖಲಿಸಿತು. ಪಂದ್ಯದ ಆರಂಭದಿಂದ ಅಂತ್ಯದವರೆಗೆ ಎಲ್ಲಿಯೂ ಸಿಎಸ್​ಕೆ ಮೇಲುಗೈ ಸಾಧಿಸದಂತೆ ನೋಡಿಕೊಂಡ ಆರ್​ಸಿಬಿ, ಸಿಎಸ್​ಕೆ ತಂಡಕ್ಕೆ ಹ್ಯಾಟ್ರಿಕ್ ಸೋಲಿನ ಆಘಾತ ನೀಡಿತು. ಈ ಪಂದ್ಯದಲ್ಲಿ ಮೊದಲು…

Read More

MI vs PBKS: ಈ ಸೀಸನ್​ನ ಬೆಸ್ಟ್ ಕ್ಯಾಚ್ ಹಿಡಿದ ಶ್ರೇಯಸ್ ಅಯ್ಯರ್; ನೀವೇ ನೋಡಿ – Kannada News | Watch: Shreyas Iyer’s Gravity Defying Boundary Line Catch in IPL 2026 MI vs PBKS

ಐಪಿಎಲ್ 2026 ರ 24ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅಸಾಧಾರಣ ಕ್ಯಾಚ್ ತೆಗೆದುಕೊಳ್ಳುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು. ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಲಾಂಗ್ ಆನ್ ಕಡೆಗೆ ಬಿಗ್ ಶಾಟ್ ಆಡಿದರು. ಈ ವೇಳೆ ಬೌಂಡರಿ ಲೈನ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಶ್ರೇಯಸ್ ಅಯ್ಯರ್ ಗಾಳಿಯಲ್ಲಿ ಹಾರಿ ಮೊದಲು ಚೆಂಡನ್ನು ಹಿಡಿದರು. ಆ ನಂತರ, ತಾನು ಬೌಂಡರಿ ಲೈನ್‌ ಅನ್ನು…

Read More

ಕಾನ್ ಫಿಲ್ಮ್​​ ಫೆಸ್ಟಿವಲ್​ನಲ್ಲಿ ಐಶ್ವರ್ಯಾನ ಟೀಕಿಸಿದವರಿಗೆ ಕ್ಲಾಸ್ – Kannada News | Aishwarya Rai’s Cannes 2026 Blue Gown Sparks Debate; Kangana Ranaut Defends Her Look

ಕಂಗನಾ -ಐಶ್ವರ್ಯಾImage Credit source: Cannes Film Festival ವಿಶ್ವ ವಿಖ್ಯಾತ ಕಾನ್ ಫಿಲ್ಮ್​ ಫೆಸ್ಟಿವಲ್​​​ನಲ್ಲಿ ರೆಡ್ ಕಾರ್ಪೆಟ್ ಮೇಲೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಕಾಣಿಸಿಕೊಳ್ಳುವವರೆಗೂ ಆ ಸಂಭ್ರಮ ಪೂರ್ಣಗೊಳ್ಳುವುದಿಲ್ಲ ಎಂಬ ಮಾತಿದೆ. ಈ ವರ್ಷವೂ ಅಭಿಮಾನಿಗಳು ಐಶ್ವರ್ಯಾ ಎಂಟ್ರಿಗಾಗಿ ಕಾತರದಿಂದ ಕಾಯುತ್ತಿದ್ದರು. ಅಂತಿಮವಾಗಿ, ಐಶ್ವರ್ಯಾ ತಮ್ಮ ಮಗಳು ಆರಾಧ್ಯ ಬಚ್ಚನ್ ಅವರೊಂದಿಗೆ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದಾರೆ. ಆದರೆ, ಈ ಬಾರಿ ಅವರ ರೆಡ್ ಕಾರ್ಪೆಟ್ ಲುಕ್ ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ….

Read More

ಏಳು ಮಗುವೇ; ಸತ್ತ ಆನೆಮರಿಯನ್ನು ಸೊಂಡಿಲಿಂದ ಎಬ್ಬಿಸಲು ಪ್ರಯತ್ನಿಸಿದ ತಾಯಾನೆ

ನವದೆಹಲಿ, ಮೇ 26: ‘ಎದ್ದೇಳು ಮಗನೇ…’ ಎನ್ನುತ್ತಾ ಅಸಹಾಯಕ ತಾಯಾನೆ ತನ್ನ ಸತ್ತ ಮರಿಯಾನೆಯನ್ನು ಸೊಂಡಿಲಿನಿಂದ ಎಬ್ಬಿಸಲು ಪ್ರಯತ್ನಿಸುತ್ತಿರುವ ದೃಶ್ಯ ನೋಡಿದರೆ ಎಂಥವರ ಕಣ್ಣೂ ತುಂಬಿ ಬರುತ್ತದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ವೈರಲ್ (Viral Video) ಆಗುತ್ತಿದ್ದು , ಜನರು ಭಾವುಕರಾಗುತ್ತಿದ್ದಾರೆ. ಛತ್ತೀಸ್​​ಗಢದಲ್ಲಿ ಈ ಘಟನೆ ನಡೆದಿದೆ. ಧರ್ಮಜೈಗಢ ಅರಣ್ಯ ವಿಭಾಗದ ಛಲ್ ಬೆಟ್ಟದಲ್ಲಿ 39 ಆನೆಗಳ ಹಿಂಡು ತಡರಾತ್ರಿ ಪುಸಲ್ಡಾ ಗ್ರಾಮದ ಬಳಿಯ ಕೊಳದಲ್ಲಿ ಸ್ನಾನ ಮಾಡಲು ಬಂದಿತ್ತು. ಈ ಘಟನೆಯಲ್ಲಿ, ಮರಿ…

Read More

ತುಮಕೂರು ಮಹಾತ್ಮಾ ಗಾಂಧಿ ಇಂಡೋರ್ ಸ್ಟೇಡಿಯಂಗೆ ಪರಮೇಶ್ವರ್ ಹೆಸರು! ಬಿಜೆಪಿ ಪ್ರತಿಭಟನೆ – Kannada News | BJP Protests Renaming of Tumakuru Mahatma Gandhi Indoor Stadium After G Parameshwara

ತುಮಕೂರು ಮಹಾತ್ಮಾ ಗಾಂಧಿ ಇಂಡೋರ್ ಸ್ಟೇಡಿಯಂಗೆ ಪರಮೇಶ್ವರ್ ಹೆಸರು! ತುಮಕೂರು, ಜನವರಿ 13: ತುಮಕೂರಿನ (Tumakur) ಜಿಲ್ಲಾಮಟ್ಟದ ಏಕೈಕ ಕ್ರೀಡಾಂಗಣಕ್ಕೆ ಗೃಹ ಸಚಿವ ಡಾ. ಜಿ ಪರಮೇಶ್ವರ (G Prameshwara) ಹೆಸರು ಇಟ್ಟಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಅಷ್ಟಕ್ಕೂ ಅವರ ಹೆಸರು ಇಟ್ಟಿದ್ದಷ್ಟೇ ಆದರೆ ವಿವಾದವಾಗುತ್ತಿರಲಿಲ್ಲವೇನೋ. ಮಹಾತ್ಮಾ ಗಾಂಧೀಜಿ (mahatma Gandhi) ಹೆಸರಿನ ಬದಲಿಗೆ ಪರಮೇಶ್ವರ್ ಹೆಸರು ಇಟ್ಟಿರುವುದು ಪ್ರತಿಪಕ್ಷ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನು ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಡಿ 60 ಕೋಟಿ ರೂಪಾಯಿ…

Read More

ರೋಗಿಗಳ ರಕ್ಷಣೆಗೆ ಇರುವ ಆ್ಯಂಬುಲೆನ್ಸ್​ನಲ್ಲಿ ಜನರ ಸಾಗಾಟ! ಕುರಿಗಳಂತೆ ಜನ ತುಂಬಿ ಕರೆದೊಯ್ಯುತ್ತಿರುವ ವಿಡಿಯೋ ವೈರಲ್

ಗದಗ, ಮಾರ್ಚ್ 9: ರೋಗಿಗಳ ತುರ್ತು ಚಿಕಿತ್ಸೆಗೆ ಬಳಸಬೇಕಾದ ಆ್ಯಂಬುಲೆನ್ಸ್ ವಾಹನವನ್ನು ಜನರ ಸಾಗಾಟಕ್ಕೆ ಬಳಸಲಾಗಿದೆ ಎಂಬ ಆರೋಪ ಗದಗದಲ್ಲಿ ಕೇಳಿಬಂದಿದೆ. ಗದಗದ ಜಿಮ್ಸ್ (GIMS) ಆಸ್ಪತ್ರೆಯ ಆ್ಯಂಬುಲೆನ್ಸ್‌ನಲ್ಲಿ ಜನರನ್ನು ಕುರಿಗಳಂತೆ ತುಂಬಿಕೊಂಡು ಸಾಗಾಟ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಆ್ಯಂಬುಲೆನ್ಸ್ ಬಂದು ನಿಲ್ಲುತ್ತಿದ್ದಂತೆ ಹಲವರು ಅದಕ್ಕೆ ಮುಗಿಬಿದ್ದು ಹತ್ತುವ ದೃಶ್ಯಗಳು ಕಂಡುಬಂದಿವೆ. ರೋಗಿಗಳ ರಕ್ಷಣೆಗೆ ಇರಬೇಕಾದ ಆ್ಯಂಬುಲೆನ್ಸ್‌ನಲ್ಲಿ ಸಾಮಾನ್ಯ ಜನರನ್ನು ಸಾಗಾಟ ಮಾಡುತ್ತಿರುವುದು…

Read More

ದಾವಣಗೆರೆ ದಕ್ಷಿಣ ಉಪ ಚುನಾವಣೆ ಗೆದ್ದರೂ ಕಾಂಗ್ರೆಸ್​​ಗೆ ತಪ್ಪದ ಚಿಂತೆ: ಕಾರಣ ಇಲ್ಲಿದೆ – Kannada News | Davangere By election: Congress Wins but Margin Sparks Concern Over Muslim Vote Shift

ದಾವಣಗೆರೆ, ಮೇ 05: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಜಯಗಳಿಸಿದೆ. ಆದರೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಫಲಿತಾಂಶ ಕಾಂಗ್ರೆಸ್‌ಗೆ ಆತಂಕ ಮೂಡಿಸಿದೆ. ಕಾಂಗ್ರೆಸ್ ಗೆದ್ದಿದ್ದರೂ, ವಿಜಯದ ಅಂತರ ಬಹಳ ಕಡಿಮೆಯಾಗಿದೆ. ಇದು ಮುಸ್ಲಿಂ ಮತದಾರರು ಕಾಂಗ್ರೆಸ್‌ನಿಂದ ದೂರ ಸರಿದಿರುವುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಎಸ್ಡಿಪಿಐ ಅಭ್ಯರ್ಥಿಗೆ ದಾಖಲೆಯ ಸುಮಾರು 19,000 ಮತಗಳು ಬಂದಿದ್ದು, ಇತರೆ ಮುಸ್ಲಿಂ ಅಭ್ಯರ್ಥಿಗಳಿಗೆ 2-3 ಸಾವಿರ ಮತಗಳು ಲಭಿಸಿವೆ. ಈ ಬೆಳವಣಿಗೆಯು ಮುಂದಿನ ದಿನಗಳಲ್ಲಿ 40-50 ಕ್ಷೇತ್ರಗಳಲ್ಲಿ…

Read More

‘ತಾಯಿ ಕಿಳವಿ’ ಚಿತ್ರದ ಯಶಸ್ಸು: ನಿರ್ದೇಶಕನಿಗೆ ದುಬಾರಿ ಕಾರು ಗಿಫ್ಟ್ ನೀಡಿದ ನಟ ಶಿವಕಾರ್ತಿಕೇಯನ್ – Kannada News | Sivakarthikeyan Gifts Mahindra BE 6 to Thayee Kilavi Director for Box Office Success

ಕಾಲಿವುಡ್ ಸ್ಟಾರ್ ನಟ ಮತ್ತು ನಿರ್ಮಾಪಕ ಶಿವಕಾರ್ತಿಕೇಯನ್ ಆಗಾಗಾ ಸುದ್ದಿ ಆಗುತ್ತಾ ಇರುತ್ತಾರೆ. ಅವರು ಸಿನಿಮಾ ರಂಗದಲ್ಲಿ ಒಳ್ಳೊಳ್ಳೆಯ ಸಿನಿಮಾಗಳನ್ನು ನೀಡುತ್ತಾ ಇದ್ದಾರೆ. ಈಗ ಅವರು ತಮ್ಮ ಉದಾರ ಗುಣದಿಂದ ಮತ್ತೆ ಸುದ್ದಿಯಾಗಿದ್ದಾರೆ. ತಮ್ಮ ನಿರ್ಮಾಣ ಸಂಸ್ಥೆಯಡಿ ಮೂಡಿಬಂದ ‘ತಾಯಿ ಕಿಳವಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದ್ದು ಅವರಿಗೆ ಖುಷಿ ನೀಡಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ನಿರ್ದೇಶಕ ಶಿವಕುಮಾರ್ ಮುರುಗೇಶನ್ ಅವರಿಗೆ ಶಿವಕಾರ್ತಿಕೇಯನ್ ಹೊಚ್ಚ ಹೊಸ ‘ಮಹೀಂದ್ರಾ BE 6’ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ….

Read More

ಪ್ರವಾಸಿಗರೇ ಎಚ್ಚರ! 2000ಕ್ಕೂ ಹೆಚ್ಚು ಅಕ್ರಮ ಹೋಂಸ್ಟೇಗಳ ಕಪಿಮುಷ್ಠಿಯಲ್ಲಿ ಕೊಡಗು; ಕಠಿಣ ಕ್ರಮಕ್ಕೆ ಆಗ್ರಹ – Kannada News | Over 2,000 Illegal Homestays in Kodagu: Association Demands Action After US Tourist Assault

2000ಕ್ಕೂ ಹೆಚ್ಚು ಅಕ್ರಮ ಹೋಂಸ್ಟೇಗಳ ಕಪಿಮುಷ್ಠಿಯಲ್ಲಿ ಕೊಡಗುImage Credit source: MediaForge AI ಮಡಿಕೇರಿ, ಏಪ್ರಿಲ್ 27: ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರು 2000 ಅಕ್ರಮ ಹೋಂಸ್ಟೇಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೋಂಸ್ಟೇ ಮಾಲೀಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಕುಟ್ಟದಲ್ಲಿ ನೋಂದಾಯಿತ ಹೋಂಸ್ಟೇಯೊಂದರಲ್ಲಿ ಪ್ರವಾಸಕ್ಕೆಂದು ಬಂದಿದ್ದ ಅಮೆರಿಕನ್ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ (US woman assault) ನಡೆದ ಘಟನೆ ಬಳಿಕ ಈ ಬೇಡಿಕೆ ತೀವ್ರಗೊಂಡಿದೆ. ಅಕ್ರಮ ಚಟುವಟಿಕೆಗಳಿಗೆ ಪ್ರಚೋದನೆ ಏನು? ಭಾನುವಾರ ಮಾಧ್ಯಮಗಳೊಂದಿಗೆ…

Read More

Video: ಸೂರತ್​ನಲ್ಲಿ ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್ – Kannada News | Before the First Drop: Rs 21 Crore Surat Water Tank Crashes Ahead of Launch

ಸೂರತ್, ಜನವರಿ 21: ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೀರಿನ ಟ್ಯಾಂಕ್ ಉದ್ಘಾಟನೆಗೂ ಮುನ್ನವೇ ಕುಸಿದುಬಿದ್ದಿದೆ. ಸೂರತ್ ಜಿಲ್ಲೆಯ 33 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಗುರಿಯನ್ನು ಹೊಂದಿರುವ ಯೋಜನೆಗೆ ದೊಡ್ಡ ಹಿನ್ನಡೆಯಾಗಿದೆ. ಈ ಘಟನೆ ಭ್ರಷ್ಟಾಚಾರ ವಿವಾದಕ್ಕೆ ನಾಂದಿ ಹಾಡಿದ್ದು, ನೀರಿನ ಟ್ಯಾಂಕ್ ನಿರ್ಮಿಸಲು ಬಳಸಿದ ನಿರ್ಮಾಣ ಸಾಮಗ್ರಿಗಳ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಜನವರಿ 19 ರಂದು ಪ್ರಾಯೋಗಿಕ ಚಾಲನೆಯ ಸಮಯದಲ್ಲಿ 11 ಲಕ್ಷ ಲೀಟರ್ ಸಾಮರ್ಥ್ಯದ…

Read More