ಕುಡಿದ ಮತ್ತಲ್ಲಿ ಅಪಘಾತ ಮಾಡಿ ನಟ ಮಯೂರ್ ಪಟೇಲ್ ಹೇಳಿದ್ದೇನು? – Kannada News | Mayur Patel Car Accident Video Mayur Patel Video surface after Incident

ಕನ್ನಡದ ನಟ ಮಯೂರ್ ಪಟೇಲ್ ಚರ್ಚೆಯಲ್ಲಿದ್ದಾರೆ. ಕುಡಿದ ಮತ್ತಿನಲ್ಲಿ ಕಾರು ಓಡಿಸಿ ಅಪಘಾತ ಮಾಡಿದ್ದಾರೆ. ಬೆಂಗಳೂರಿನ ದೊಮ್ಮಲೂರು ಬಳಿ ಈ ಅಪಘಾತ ನಡೆದಿದೆ. ಸಿಗ್ನಲ್ ಬಳಿ ನಿಂತಿದ್ದ ಕಾರುಗಳಿಗೆ ಮಯೂರ್ ಅವರ ಫಾರ್ಚುನರ್ ಕಾರು ಡಿಕ್ಕಿ ಹೊಡೆದಿದೆ. ಆ ಬಳಿಕ ಅವರು ಡ್ರೈವರ್ ಬಳಿ ಮಾತನಾಡಿದ್ದಾರೆ. ನಾನು ಕಾರು ಸರಿ ಮಾಡಿಸಿಕೊಡ್ತೀನಿ’ ಎಂದಿದ್ದಾರೆ. ಈ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಪ್ರಭಾಸ್ ಫ್ಯಾನ್ಸ್ ಹುಚ್ಚಾಟ; ‘ದಿ ರಾಜಾ ಸಾಬ್’ ನೋಡಲು ಚಿತ್ರಮಂದಿರಕ್ಕೆ ಮೊಸಳೆ ತಂದ ಅಭಿಮಾನಿ – Kannada News | Prabhas fans bring crocodile to theatre to enjoy The Raja Saab movie scene

ಬಹುನಿರೀಕ್ಷಿತ ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಬಿಡುಗಡೆ ಆಗಿದೆ. ಪ್ರಭಾಸ್ ಅಭಿಮಾನಿಗಳು ಈ ಸಿನಿಮಾವನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಇದು ಹಾರರ್ ಸಿನಿಮಾ. ಪ್ರಭಾಸ್ (Prabhas) ಅವರು ಇದೇ ಮೊದಲ ಬಾರಿಗೆ ಹಾರರ್ ಸಿನಿಮಾ ಮಾಡಿರುವುದರಿಂದ ಹೈಪ್ ಹೆಚ್ಚಿದೆ. ಫಸ್ಟ್ ಡೇ ಫಸ್ಟ್ ಶೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಕೆಲವರು ಅತಿರೇಕವಾಗಿ ವರ್ತಿಸಿದ್ದಾರೆ. ಕೆಲವು ಅಭಿಮಾನಿಗಳು ಚಿತ್ರಮಂದಿರಕ್ಕೆ ಮೊಸಳೆ ತಂದಿದ್ದಾರೆ! ಮೊಸಳೆ (Crocodile) ಎಂದರೆ ನಿಜವಾದ ಮೊಸಳೆ ಅಲ್ಲ. ಬದಲಿಗೆ ಮೊಸಳೆಯ ಪ್ರತಿಕೃತಿಯನ್ನು ತರಲಾಗಿದೆ….

Read More

ಮತ್ತೆ ನಿರ್ದೇಶಕನ ಕುರ್ಚಿಯಲ್ಲಿ ಕೂರಲು ಸಜ್ಜಾದ ಕಿಚ್ಚ ಸುದೀಪ್ – Kannada News | Kichcha Sudeep planning to direct a new movie

ಸುದೀಪ್ (Sudeep) ಅದ್ಭುತ ನಟರಾಗಿರುವ ಜೊತೆಗೆ ಬಹಳ ಒಳ್ಳೆಯ ನಿರ್ದೇಶಕರೂ ಹೌದು. ಅವರ ನಟನೆಗೆ ಇರುವಂತೆ ಅವರ ನಿರ್ದೇಶನಕ್ಕೂ ಪ್ರತ್ಯೇಕ ಅಭಿಮಾನಿ ವರ್ಗವಿದೆ. ಈ ವರೆಗೆ ಆರು ಸಿನಿಮಾಗಳನ್ನು ಸುದೀಪ್ ನಿರ್ದೇಶಿಸಿದ್ದು, ಆರೂ ಸಿನಿಮಾಗಳು ಹಿಟ್ ಎನಿಸಿಕೊಂಡಿವೆ ಜೊತೆಗೆ ಗುಣಮಟ್ಟದ ಸಿನಿಮಾ ಎಂಬ ವಿಮರ್ಶೆಯನ್ನೂ ಪಡೆದುಕೊಂಡಿವೆ. ಆದರೆ ನಟನೆಯಲ್ಲಿ ಬ್ಯುಸಿ ಆಗಿದ್ದ ಸುದೀಪ್ ಕಳೆದ 12 ವರ್ಷಗಳಿಂದ ಸಿನಿಮಾ ನಿರ್ದೇಶನ ಮಾಡಿಲ್ಲ. ಆದರೆ ಇದೀಗ ಸುದೀಪ್ ಮತ್ತೆ ನಿರ್ದೇಶಕನ ಕುರ್ಚಿಯಲ್ಲಿ ಕೂರಲು ಸಜ್ಜಾಗಿದ್ದಾರೆ. ಸುದೀಪ್ ಅವರು ಹೊಸ…

Read More

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಕೇಂದ್ರ ಗುಡ್​​ ನ್ಯೂಸ್​​: ವೇತನ ಪರಿಷ್ಕರಣೆಗೆ ಅಸ್ತು – Kannada News | Central Govt Approves Wage and Pension Revision: Boost for PSU Insurance, NABARD, RBI Employees and Pensioners

ದೆಹಲಿ, ಜನವರಿ 24: ಬಹುಕಾಲದಿಂದ ಬಾಕಿ ಉಳಿದಿದ್ದ ವೇತನ ಪರಿಷ್ಕರಣೆಗೆ (Wage Revision) ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ. ಆ ಮೂಲಕ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ಸಾರ್ವಜನಿಕ ವಲಯದ ವಿಮಾ ಕಂಪನಿ, ನಬಾರ್ಡ್​​ ಉದ್ಯೋಗಿಗಳು, ಭಾರತೀಯ ರಿಸರ್ವ್​​ ಬ್ಯಾಂಕ್ ಮತ್ತು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್​​​ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪಿಂಚಣಿದಾರರಿಗೆ ಪಿಂಚಣಿ ಹೆಚ್ಚಳವಾಗಲಿದೆ.​​​ ಈ ಬಗ್ಗೆ ಕೇಂದ್ರ…

Read More

ಟ್ರಂಪ್​ಗೆ ಒಂದಲ್ಲಾ ಎಂಟು ನೊಬೆಲ್ ಪುರಸ್ಕಾರಗಳು ಬೇಕಿತ್ತಂತೆ, ಅಮೆರಿಕ ಅಧ್ಯಕ್ಷ ಹೇಳಿದ್ದೇನು? – Kannada News | Trump’s Nobel Prize Claim: Why He Believes He Deserves Eight Awards

ಡೊನಾಲ್ಡ್​ ಟ್ರಂಪ್ Image Credit source: The Financial Express ವಾಷಿಂಗ್ಟನ್, ಜನವರಿ 21: ಕಳೆದ ವರ್ಷ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆಯದಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮತ್ತೊಮ್ಮೆ ತೀವ್ರ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಎಂಟು ಯುದ್ಧಗಳನ್ನು ತಡೆಗಟ್ಟುವ ಮೂಲಕ ಲಕ್ಷಾಂತರ ಜೀವಗಳನ್ನು ಉಳಿಸಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ. ಆದ್ದರಿಂದ ಅವರು ಪ್ರತಿ ಯುದ್ಧಕ್ಕೆ ಒಂದರಂತೆ ಒಟ್ಟು ಎಂಟು ನೊಬೆಲ್ ಪುರಸ್ಕಾರಗಳನ್ನು ಪಡೆಯಬೇಕಾಗಿತ್ತು. ನಾರ್ವೆ ಸರ್ಕಾರ ಉದ್ದೇಶಪೂರ್ವಕವಾಗಿ ತಮಗೆ ಪ್ರಶಸ್ತಿಯನ್ನು ನೀಡಿಲ್ಲ ಎಂದು ಟ್ರಂಪ್ ಆರೋಪಿಸಿದ್ದಾರೆ….

Read More

‘ಜನ ನಾಯಗನ್’ ಸಿನಿಮಾದಿಂದಾಗಿ 100 ಕೋಟಿ ನಷ್ಟ ಅನುಭವಿಸಿದ ಚಿತ್ರಮಂದಿರಗಳು – Kannada News | Due to Jana Nayagan movie release delay theaters loss more than 100 crore rs

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿ 10ಕ್ಕೆ ತೆರೆ ಕಾಣಬೇಕಿತ್ತು. ಆದರೆ ಸಿಬಿಎಫ್​​ಸಿ, ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದ್ದು ಅದರ ನಂತರ ನಡೆದ ಬೆಳವಣಿಗೆಗಳ ಕಾರಣದಿಂದಾಗಿ ಸಿನಿಮಾ ಈ ವರೆಗೆ ಬಿಡುಗಡೆ ಆಗಿಲ್ಲ. ಪ್ರಕರಣ ನ್ಯಾಯಾಲಯದಲ್ಲಿದ್ದು, ಸಿನಿಮಾದ ಬಿಡುಗಡೆ ಇನ್ನಷ್ಟು ತಡ ಆಗುವ ಸಾಧ್ಯತೆ ದಟ್ಟವಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಸಿನಿಮಾ ಬಿಡುಗಡೆ ಆಗುವುದಿಲ್ಲ ಎಂಬ ಅಭಿಪ್ರಾಯಗಳು ಸಹ ಅಲ್ಲಲ್ಲಿ ಹರಿದಾಡುತ್ತಿವೆ. ಸಿನಿಮಾ ಬಿಡುಗಡೆ ತಡವಾಗಿರುವುದರಿಂದ ನಿರ್ಮಾಪಕ ಕೆವಿಎನ್…

Read More

Keir Starmer Resigns: ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ರಾಜೀನಾಮೆ, 10 ವರ್ಷಗಳಲ್ಲಿ ರಾಜೀನಾಮೆ ನೀಡಿದ ಆರನೇ ಪ್ರಧಾನಿ – Kannada News | Keir Starmer Resigns as UK PM: Causes and Impact on British Politics

ಲಂಡನ್, ಜೂನ್ 22: ತೀವ್ರ ರಾಜಕೀಯ ಆರ್ಥಿಕ ಬಿಕ್ಕಟ್ಟು ಹಾಗೂ ಸ್ವಪಕ್ಷದೊಳಗಿನ ಭಾರಿ ಒತ್ತಡಕ್ಕೆ ಮಣಿದ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer) ಸೋಮವಾರ ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಜುಲೈ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಲೇಬರ್ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ್ದ ಸ್ಟಾರ್ಮರ್, ಕೇವಲ ಎರಡು ವರ್ಷಗಳಲ್ಲೇ ಅಧಿಕಾರದಿಂದ ಕೆಳಗಿಳಿಯುವಂತಾಗಿರುವುದು ಬ್ರಿಟನ್ ರಾಜಕೀಯದಲ್ಲಿ ನಾಟಕೀಯ ತಿರುವು ನೀಡಿದೆ. ಕಳೆದ 10 ವರ್ಷಗಳಲ್ಲಿ ರಾಜೀನಾಮೆ ನೀಡಿದ ಆರನೇ ಪ್ರಧಾನಿ ಇವರಾಗಿದ್ದಾರೆ. ಲಂಡನ್‌ನ ಪ್ರಧಾನಿ…

Read More

ವಿಜಯ್ ದೇವರಕೊಂಡ ಸಮಾಜ ಸೇವೆ; ಇದು ರಾಜಕೀಯ ಪ್ರವೇಶದ ಮುನ್ಸೂಚನೆಯೇ? – Kannada News | Vijay Deverakonda social service with Harish Rao sparks politics entry rumours

ತೆಲುಗು ಚಿತ್ರರಂಗದ ಖ್ಯಾತ ನಟ ವಿಜಯ್ ದೇವರಕೊಂಡ (Vijay Deverakonda) ಈಗ ಕೇವಲ ಸಿನಿಮಾಗಳಿಂದ ಮಾತ್ರವಲ್ಲದೆ, ತಮ್ಮ ಸಮಾಜಮುಖಿ ಕೆಲಸಗಳಿಂದಲೂ ಸುದ್ದಿಯಲ್ಲಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಸಾಮಾಜಿಕ ಪ್ರಜ್ಞೆಯುಳ್ಳ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ವಿಜಯ್ ಅವರ ಇತ್ತೀಚಿನ ನಡೆಗಳು, ಈಗ ರಾಜಕೀಯ (Politics) ವಲಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿವೆ. ಕೆಲ ದಿನಗಳ ಹಿಂದಷ್ಟೇ ಆರ್ಥಿಕವಾಗಿ ಹಿಂದುಳಿದ, ಓದಿನಲ್ಲಿ ಮುಂದಿರುವ ಶಾಲಾ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡುವ ಹೊಸ ಸಾಮಾಜಿಕ ಕಾರ್ಯಕ್ರಮವನ್ನು ಘೋಷಿಸಿ ವಿಜಯ್ ದೇವರಕೊಂಡ ಎಲ್ಲರ ಗಮನ ಸೆಳೆದಿದ್ದರು. ಇದರ…

Read More

ಗೀತು ಮೋಹನ್​​ದಾಸ್ ಯಾರು? ‘ಟಾಕ್ಸಿಕ್’ ನಿರ್ದೇಶನಕ್ಕೆ ಅವರು ಆಯ್ಕೆ ಆಗಿದ್ದೇಕೆ? – Kannada News | Who is Toxic movie director Geethu Mohandas and why she selected to direct Toxic movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರಸ್ತುತ ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಟೀಸರ್ ಇಂದಷ್ಟೆ ಬಿಡುಗಡೆ ಆಗಿದ್ದು, ಟೀಸರ್ ಸಖತ್ ‘ಬ್ಲಡ್ಡಿ’ ಆಗಿದೆ. ಈ ಹಿಂದೆ ಬಿಡುಗಡೆ ಆಗಿದ್ದ ಯಶ್ ಅವರ ಕ್ಯಾರೆಕ್ಟರ್ ಟೀಸರ್ ಸಹ ಸಖತ್ ವೈಲೆಂಟ್ ಆಗಿತ್ತು, ಈಗ ಬಿಡುಗಡೆ ಆಗಿರುವ ಸಿನಿಮಾ ಟೀಸರ್ ಸಹ ಬಹಳ ವೈಲೆಂಟ್ ಆಗಿದೆ. ‘ಟಾಕ್ಸಿಕ್’ ಸಿನಿಮಾ ನಿರ್ದೇಶಕಿ ಗೀತು ಮೋಹನ್​​ದಾಸ್ ಅವರ ಈ ಹಿಂದಿನ ಸಿನಿಮಾಗಳನ್ನು ನೋಡಿದವರು, ‘ಟಾಕ್ಸಿಕ್’ ಅವರೇ ನಿರ್ದೇಶಿಸಿರುವ ಸಿನಿಮಾನಾ…

Read More

Daily Devotional: ಎಂಗೇಜ್​ಮೆಂಟ್ ಆದ ಮೇಲೆ ಮದುವೆ ಮುರಿದ್ರೆ ಏನರ್ಥ! – Kannada News | Spiritual: consequences of Breaking Engagement

ಎಂಗೇಜ್​ಮೆಂಟ್ ಆಗಿ ಮದುವೆಯಾಗದಿದ್ರೆ ಯಾವ ದೋಷ ಉಂಟಾಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.ನಾತನ ಸಂಸ್ಕೃತಿಯಲ್ಲಿ ವಿವಾಹವನ್ನು ಕೇವಲ ಎರಡು ವ್ಯಕ್ತಿಗಳ ನಡುವಿನ ಒಪ್ಪಂದವಾಗಿ ನೋಡಲಾಗುವುದಿಲ್ಲ, ಬದಲಿಗೆ ಎರಡು ಕುಟುಂಬಗಳನ್ನು, ಆತ್ಮಗಳನ್ನು ಬೆಸೆಯುವ ಪವಿತ್ರ ಸಂಸ್ಕಾರವಾಗಿ ಪರಿಗಣಿಸಲಾಗುತ್ತದೆ. ವಿವಾಹದ ಮೊದಲ ಹೆಜ್ಜೆಯಾದ ನಿಶ್ಚಿತಾರ್ಥ ಅಥವಾ ನಿಶ್ಚಯ ತಾಂಬೂಲಕ್ಕೆ ಅತೀವ ಮಹತ್ವವಿದೆ. ಈ ಸಮಯದಲ್ಲಿ ಭಗವಂತನನ್ನು, ಸರ್ವ ದೇವತೆಗಳನ್ನು, ಮಂಗಳಕರ ವಸ್ತುಗಳಾದ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು, ತೆಂಗಿನಕಾಯಿ, ಅರಿಶಿನ, ಕುಂಕುಮಗಳನ್ನು ಸಾಕ್ಷಿಯಾಗಿಟ್ಟು ವಾಗ್ದಾನ…

Read More