Headlines

ಮರ್ಮಾಂಗ ಚಿಕಿತ್ಸೆ ಮಾಡಿ ಅದನ್ನು ಸರಿಯಾಗಿ ಮುಚ್ಚಿಲ್ಲ: ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು? – Kannada News | Victoria Hospital Under Scrutiny: Superintendent Addresses Medical Negligence Allegations

ಬೆಂಗಳೂರು, ಏ.22: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 45 ವರ್ಷದ ಶಾ ನವಾಜ್ ಅವರ ಸಾವಿನ ಕುರಿತು ಕುಟುಂಬದವರು ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಮಾಡಿದ್ದಾರೆ. ಮರ್ಮಾಂಗದಲ್ಲಿ ಕಾಣಿಸಿಕೊಂಡಿದ್ದ ಫೋರ್ನಿಯರ್ಸ್ ಗ್ಯಾಂಗ್ರೀನ್ ಸೋಂಕಿನಿಂದ ಬಳಲುತ್ತಿದ್ದ ಶಾ ನವಾಜ್ ಅವರನ್ನು ಸಮರ್ಪಕವಾಗಿ ಚಿಕಿತ್ಸೆ ನೀಡದೆ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್, ಶಾ ನವಾಜ್ ಫೆಬ್ರವರಿ 19 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಫೋರ್ನಿಯರ್ಸ್ ಗ್ಯಾಂಗ್ರೀನ್ ಗಾಯಗಳು…

Read More

Vasthu Tips: ಪರ್ಸ್‌ನಲ್ಲಿ ಹಣ ನಿಲ್ಲುತ್ತಿಲ್ಲವೇ? ಲಕ್ಷ್ಮಿಯ ಕೃಪೆಗಾಗಿ ಈ ಸರಳ ವಾಸ್ತು ನಿಯಮ ಅನುಸರಿಸಿ – Kannada News | Vastu Tips for Wallet: Attract Wealth and Stop Money Loss with These Simple Purse Changes

ಪರ್ಸ್‌ನಲ್ಲಿ ಹಣ ನಿಲ್ಲುತ್ತಿಲ್ಲವೇ?Image Credit source: Pinterest ಎಷ್ಟೇ ಸಂಪಾದಿಸಿದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲ, ಅನಗತ್ಯ ಖರ್ಚುಗಳು ಹೆಚ್ಚಾಗುತ್ತಿವೆ ಎಂಬುದು ಇಂದಿನ ಕಾಲದ ಅನೇಕರ ದೊಡ್ಡ ಸಮಸ್ಯೆ. ವಾಸ್ತು ಶಾಸ್ತ್ರದ ಪ್ರಕಾರ, ನಾವು ಹಣ ಇಡುವ ಪರ್ಸ್ ಅಥವಾ ಕೈಚೀಲದಲ್ಲಿರುವ ‘ನಕಾರಾತ್ಮಕ ಶಕ್ತಿ’ ಇದಕ್ಕೆ ಮುಖ್ಯ ಕಾರಣವಾಗಿರಬಹುದು. ನಿಮ್ಮ ಪರ್ಸ್ ಅನ್ನು ಅದೃಷ್ಟದ ಕೇಂದ್ರವನ್ನಾಗಿ ಮಾಡಲು ಈ ಕೆಳಗಿನ ಸರಳ ಬದಲಾವಣೆಗಳನ್ನು ಮಾಡಿಕೊಳ್ಳಿ: ಸಂಪತ್ತು ಹೆಚ್ಚಿಸಲು ಪರ್ಸ್‌ನಲ್ಲಿ ಇರಬೇಕಾದ ವಸ್ತುಗಳು: ಅರಿಶಿನ ಮಿಶ್ರಿತ ಅಕ್ಕಿ: ವಾಸ್ತು ಪ್ರಕಾರ…

Read More

ಸರ್ಕಾರಿ ಸಭೆಯಲ್ಲಿ ಸಚಿವರ ಪುತ್ರನಿಗೆ ರಾಜ ಮರ್ಯಾದೆ: ಕೈಕಟ್ಟಿ ನಿಂತ ಅಧಿಕಾರಿಗಳು – Kannada News | Kanakagiri Protocol Violation: Minister Shivaraj Tangadagi Son Sits While Senior Officials Stand

ಕನಕಗಿರಿ ಉತ್ಸವದ ಪೂರ್ವಭಾವಿ ಸಭೆImage Credit source: tv9 kannada ಕೊಪ್ಪಳ, ಏಪ್ರಿಲ್​​ 22: ಜಿಲ್ಲೆಯ ಕನಕಗಿರಿಯಲ್ಲಿ ಸರ್ಕಾರಿ ಶಿಷ್ಟಾಚಾರಕ್ಕೆ ಎಳ್ಳುನೀರು ಬಿಟ್ಟ ಘಟನೆಯೊಂದು ನಡೆದಿದೆ. ಕನಕಗಿರಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಸಚಿವ ಶಿವರಾಜ ತಂಗಡಗಿ (Shivaraj Tangadagi) ಪುತ್ರ ಶಶಾಂಕ್ ನಡೆಸಿದ ದರ್ಬಾರ್ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾಡಳಿತದ ಈ ನಡೆ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಿನ್ನೆ ಕನಕಗಿರಿ ಉತ್ಸವದ ಪೂರ್ವಭಾವಿ ಸಭೆ ನಡೆಯಿತು. ಈ ವೇಳೆ ಸಚಿವ…

Read More

RCB ವಿರುದ್ಧ ಹೀರೋ SRH ವಿರುದ್ಧ ಝೀರೋ! – Kannada News | David miller Bowled By Eshan Malinga

RCB ವಿರುದ್ಧ ಹೀರೋ SRH ವಿರುದ್ಧ ಝೀರೋ… ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಹೀರೋ ಎನಿಸಿಕೊಂಡಿದ್ದ ಡೇವಿಡ್ ಮಿಲ್ಲರ್ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಝೀರೋಗೆ ಔಟಾಗಿ ನಿರಾಸೆ ಮೂಡಿಸಿದ್ದಾರೆ. ಹೈದರಾಬಾದ್​ನ ರಾಜೀವ್​ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 242 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 10 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡಿತು. ಈ…

Read More

ನನ್ನ ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ ಸರ್: ಕಣ್ಣೀರಿಟ್ಟ ಪತಿ – Kannada News | Gym trainer Nithish Reacts about Wife Escaped With Friend at Bengaluru

ಬೆಂಗಳೂರು, (ಏಪ್ರಿಲ್ 22): ಜಿಮ್ ಟ್ರೈನರ್‌ನನ್ನು  ಪ್ರೀತಿಸಿ ಮದುವೆಯಾಗಿ ಈಗ ಗಂಡನ ಸ್ನೇಹಿತನ ಜೊತೆ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಜಿಮ್ ಟ್ರೈನರ್ ನಿತೇಶ್ ಮತ್ತು ನವೀನ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಸ್ನೇಹಿತರಾಗಿದ್ದರು. ನಿತೇಶ್ ಯುವತಿಯೊಬ್ಬರನ್ನು ಪ್ರೀತಿಸಿ ಮದುವೆಯಾದ ಬಳಿಕ, ಸ್ನೇಹಿತ ನವೀನ್ ಅವರ ಮನೆಯಲ್ಲೇ ಬಾಡಿಗೆಗೆ ವಾಸವಿದ್ದರು. ಈ ವೇಳೆ ನವೀನ್ ತನ್ನ ಪತ್ನಿ ಮೇಲೆ ಕಣ್ಣು ಹಾಕಿರುವುದು ನಿತೇಶ್ ಗಮನಕ್ಕೆ ಬಂದಿತ್ತು. ನವೀನ್‌ನ ನಂಬರ್ ಅನ್ನು ಹುಡುಗಿಯ ಹೆಸರಿನಲ್ಲಿ ಸೇವ್ ಮಾಡಿಕೊಂಡು…

Read More

ಕ್ಯಾಮೆರಾ ಎದುರಲ್ಲೇ ಬಯಲಾಯ್ತು ‘ಧುರಂಧರ್’ ಗಾಯಕಿಯ ಕಳ್ಳಾಟ; ಭಾರಿ ಟ್ರೋಲ್ – Kannada News | Dhurandhar singer Jasmine Sandlas Ahmedabad concert water stunt and Lip Sync controversy

ಖ್ಯಾತ ಪಂಜಾಬಿ ಗಾಯಕಿ ಜಾಸ್ಮಿನ್ ಸ್ಯಾಂಡ್ಲಸ್ (Jasmine Sandlas) ಸದ್ಯ ವಿವಾದವೊಂದರ ಕೇಂದ್ರಬಿಂದುವಾಗಿದ್ದಾರೆ. ಆದಿತ್ಯ ಧರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾದ ಹಾಡುಗಳ ಮೂಲಕ ಜಾಸ್ಮಿನ್ ಅವರು ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಆದರೆ ಈ ಗಾಯಕಿಯ ಇತ್ತೀಚಿನ ಲೈವ್ ಕಾನ್ಸರ್ಟ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವೇದಿಕೆ ಮೇಲೆ ಲಿಪ್ ಸಿಂಕ್ (Lip Sync) ಮಾಡಿದ್ದು ಹಾಗೂ ಮೈ ಮೇಲೆ ನೀರು ಸುರಿದುಕೊಂಡಿದ್ದು ಟೀಕೆಗೆ ಕಾರಣ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಜನರು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ….

Read More

ಗಾಜಿಯಾಬಾದ್‌ನಲ್ಲಿ 4 ವರ್ಷದ ಮಗುವನ್ನು ಕೊಂದಿದ್ದ ಆರೋಪಿಯ ಎನ್​ಕೌಂಟರ್; ಶವ ಬೇಡವೆಂದ ಕುಟುಂಬಸ್ಥರು – Kannada News | Accused who killed 4 year old girl in Ghaziabad encounter family refuses to claim body

ಗಾಜಿಯಾಬಾದ್, ಏಪ್ರಿಲ್ 22: ಮಾವ, ಮಾವ ಎಂದು ಮುದ್ದಾಗಿ ಕರೆಯುತ್ತಾ ಮನೆತುಂಬ ಓಡಾಡಿಕೊಂಡಿದ್ದ 4 ವರ್ಷದ ಹೆಣ್ಣುಮಗುವಿನ ಮೇಲೆ ಆ 55 ವರ್ಷದ ಮಾವನ ಕಣ್ಣು ಬಿದ್ದಿತ್ತು. ತನ್ನ ಸ್ವಂತ ತಂಗಿಯ 4 ವರ್ಷದ ಮಗುವನ್ನು ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದ ಆ ವ್ಯಕ್ತಿ ಆ ಮಗುವಿನ ಮೇಲೆ ಅತ್ಯಾಚಾರ (Child Abuse) ನಡೆಸಿದ್ದ. ಬಳಿಕ ಈ ವಿಷಯವನ್ನು ಆ ಮಗು ಮನೆಯವರಿಗೆ ಹೇಳಬಹುದು ಎಂಬ ಭಯದಿಂದ ಮಗುವನ್ನು ಕೊಲೆ ಮಾಡಿದ್ದ. ಬಳಿಕ ತನಗೇನೂ ಗೊತ್ತೇ ಇಲ್ಲವೆಂಬಂತೆ ಮಗುವಿನ…

Read More

ಬೆನ್ನಿಗೆ ಚೂರಿ ಹಾಕಿದ ಬೆಸ್ಟ್ ಫ್ರೆಂಡ್: ಪ್ರೀತಿಸಿ ಮದುವೆಯಾದ ಪತ್ನಿ ಈಗ ಗೆಳೆಯನ ಪಾಲು – Kannada News | Bangalore Relationship Betrayal: Wife Elopes with Friend, Gym Trainer Seeks Justice

ಪ್ರೀತಿಸಿ ಮದುವೆಯಾದ ಪತ್ನಿ ಈಗ ಗೆಳೆಯನ ಪಾಲು ಬೆಂಗಳೂರು, ಏ.22: ರಾಜ್ಯದಲ್ಲಿ ಗಂಡನನ್ನು ಬಿಟ್ಟು ಬೇರೊಬ್ಬನ ಜತೆಗೆ ಓಡಿ ಹೋಗಿರುವ ಪ್ರಕರಣಗಳೇ ವರದಿಯಾಗುತ್ತಿದೆ. ಬೆಂಗಳೂರು, ಮಂಡ್ಯದಲ್ಲಿ ಇಂದು ಬೆಳಿಗ್ಗೆಯಿಂದ ಎರಡು ಪ್ರಕರಣಗಳು ಪತ್ತೆಯಾಗಿದೆ. ಇದೀಗ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರೀತಿಸಿ, ಮನೆಯವರ ಒಪ್ಪಿಗೆ ಪಡೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಜಿಮ್ ಟ್ರೈನರ್ ಒಬ್ಬರಿಗೆ ಸ್ವಂತ ಸ್ನೇಹಿತನೇ ಕಣ್ಣು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. “ಅವನು ನನಗೆ ಅಣ್ಣನ ಸಮಾನ” ಎಂದು ಪತಿ ನಿತೇಶ್‌ಗೆ ಹೇಳುತ್ತಿದ್ದ…

Read More

ಈ ವರ್ಷದ ಪ್ರಮುಖ ಸೆಕ್ಟರ್ ಇದು; ಗಮನಿಸಬೇಕಾದ 6 ಪ್ರಮುಖ ಮ್ಯೂಚುವಲ್ ಫಂಡ್​ಗಳಿವು – Kannada News | Major Mutual Funds tracking the energy sector in 2026 year

ಪಶ್ಚಿಮ ಏಷ್ಯಾ ಬಿಕ್ಕಟ್ಟು ಪರಿಸ್ಥಿತಿಯು ಇಂಧನ ಕ್ಷೇತ್ರದ ಮೇಲೆ ಎಲ್ಲರ ಚಿತ್ತ ನೆಡುವಂತೆ ಮಾಡಿದೆ. ತೈಲ, ಅನಿಲ, ವಿದ್ಯುತ್ ಇತ್ಯಾದಿ ಎನರ್ಜಿ ಸೆಕ್ಟರ್ ಈಗ ಅತ್ಯಗತ್ಯ ಎನಿಸಿದೆ. ಇಂಧನ ಭದ್ರತೆಯ ಪ್ರಾಮುಖ್ಯತೆ ಈಗ ಎಲ್ಲರಿಗೂ ಗೊತ್ತಾಗಿದೆ. ಭಾರತವು 2030ರ ವೇಳೆಗೆ 500GW ನವೀಕರಿಸಬಹುದಾದ ಇಂಧನ ಗುರಿಯನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಎನರ್ಜಿ ಫಂಡ್‌ಗಳು ಹೂಡಿಕೆದಾರರ ನೆಚ್ಚಿನ ಆಯ್ಕೆಯಾಗಿವೆ. ಇಂಧನ (Energy) ವಲಯದಲ್ಲಿ ಗಮನಿಸಬೇಕಾದ 6 ಪ್ರಮುಖ ಮ್ಯೂಚುವಲ್ ಫಂಡ್‌ಗಳ (Mutual Funds) ಬಗ್ಗೆ ಮಾಹಿತಿ ಇಲ್ಲಿದೆ. 1….

Read More

ಜೈಲಿನೊಳಗೆ ಇದ್ದುಕೊಂಡೇ ವಿಧ್ವಂಸಕ ಕೃತ್ಯ ಎಸಗಲು ಸಂಚು: ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ NIA ನ್ಯಾಯಾಲಯ – Kannada News | Bengaluru Prison Terror Plot: NIA Jails T. Naseer and 6 Others for 7 Years

ಬೆಂಗಳೂರು, ಏಪ್ರಿಲ್​​ 22: ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯ ಎಸಗಲು ಜೈಲಿನಲ್ಲಿಯೇ ಸಂಚೂರೂಪಿಸಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಲಷ್ಕರ್-ಎ-ತೈಬಾ ಸಂಘಟನೆಯ ಸದಸ್ಯ ಟಿ. ನಾಸೀರ್ ಸೇರಿದಂತೆ ಏಳು ಆರೋಪಿಗಳಿಗೆ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನ್ಯಾಯಾಲಯವು ಏಳು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ನಾಸೀರ್ ಸೇರಿ ಸಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸಯ್ಯದ್ ಮುದಸ್ಸಿರ್ ಪಾಶಾ, ಮೊಹಮ್ಮದ್ ಫೈಸಲ್ ರಬ್ಬಾನಿ ಮತ್ತು ಸಲ್ಮಾನ್ ಖಾನ್​​ ಶಿಕ್ಷೆಗೆ…

Read More