Headlines

ಭಾರತದ ಬ್ರಹ್ಮೋಸ್ ಕ್ಷಿಪಣಿ ಖರೀದಿಗೆ ಇಂಡೋನೇಷ್ಯಾದಿಂದ 200-350 ಬಿಲಿಯನ್ ಡಾಲರ್ ಡೀಲ್

ನವದೆಹಲಿ, ಮಾರ್ಚ್ 9: ಭಾರತದ ಬತ್ತಳಿಕೆಯಲ್ಲಿರುವ ಯುದ್ಧಾಸ್ತ್ರಗಳಲ್ಲಿ ಪ್ರಮುಖವಾಗಿರುವ ಬ್ರಹ್ಮೋಸ್ ಮಿಸೈಲ್ ಸಿಸ್ಟಂ (Brahmos missile system) ಅನ್ನು ಖರೀದಿಸಲು ಇಂಡೋನೇಷ್ಯಾ ಒಪ್ಪಂದ ಮಾಡಿಕೊಂಡಿದೆ. ಈ ವಿಚಾರವನ್ನು ಇಂಡೋನೇಷ್ಯಾದ ರಕ್ಷಣಾ ಸಚಿವಾಲಯದ ವಕ್ತಾರರಾದ ರಿಕೋ ರಿಕಾರ್ಡೊ ಸಿರಾಯ್ಟ್ ಅವರೇ ಖುದ್ದಾಗಿ ಮಾಹಿತಿ ನೀಡಿದ್ದಾರೆ. 2023ರಲ್ಲೇ ಭಾರತ ಮತ್ತು ಇಂಡೋನೇಷ್ಯಾ ನಡುವೆ ಈ ಒಪ್ಪಂದ ಸಂಬಂಧ ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಹೇಳಲಾಗಿತ್ತು. ಈ ಡೀಲ್ ಸುಮಾರು 200 ಮಿಲಿಯನ್ ಡಾಲರ್​ನಿಂದ 350 ಮಿಲಿಯನ್ ಡಾಲರ್ ಇರಬಹುದು. ಅಂದರೆ…

Read More

IND vs NZ: ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದ ಟೀಮ್ ಇಂಡಿಯಾ – Kannada News | India vs New Zealand 3rd ODI Toss Update and Playing XI

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಮ್ಯಾಚ್ ಶುರುವಾಗಿದೆ. ಇಂದೋರ್​ನ ಹೋಲ್ಕರ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ರಾಜ್​ಕೋಟ್​ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಪ್ರಸಿದ್ಧ್ ಕೃಷ್ಣ ಅವರನ್ನು ಈ ಬಾರಿ ಕೈ ಬಿಡಲಾಗಿದ್ದು, ಅವರ ಬದಲಿಗೆ ಅರ್ಷದೀಪ್ ಸಿಂಗ್​ಗೆ ಅವಕಾಶ ನೀಡಲಾಗಿದೆ. ಅದರಂತೆ…

Read More

‘ಧುರಂಧರ್’ ನಟಿ ಮೇಲೆ ನಡೆದಿತ್ತು ಅತ್ಯಾಚಾರ ಪ್ರಯತ್ನ; ಈಗಲೂ ಕಾಡುತ್ತೆ ಭಯ – Kannada News | Bigg Boss 17 Ayesha Khan: Shararat Star Reveals Rape Threats, Assault Attempts and Women’s Struggles

ಬಿಗ್ ಬಾಸ್ 17 ಖ್ಯಾತಿಯ ಆಯೇಷಾ ಖಾನ್ ‘ಧುರಂಧರ್’ ಚಿತ್ರದ ಹಾಡಿನ ಮೂಲಕ ಸುದ್ದಿಯಲ್ಲಿದ್ದಾರೆ. ಈ ಚಿತ್ರದ ಶರಾರತ್ ಹಾಡು ಗಮನ ಸೆಳೆದಿದೆ. ಈ ಹಾಡನ್ನು ಹಲವು ಸ್ಥಳಗಳಲ್ಲಿ ಪ್ಲೇ ಮಾಡಲಾಗುತ್ತಿದೆ. ಜನರು ಈ ಹಾಡಿನ ಹುಕ್ ಸ್ಟೆಪ್ ಅನ್ನು ಮೆಚ್ಚಿಕೊಂಡಿದ್ದಾರೆ. ಈಗ ಆಯೇಷಾ ಖಾನ್ ಇತ್ತೀಚೆಗೆ ಆಘಾತಕಾರಿ ವಿಷಯ ಹೇಳಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಮಹಿಳೆಯರು ಎದುರಿಸಬೇಕಾದ ಸವಾಲುಗಳು ಮತ್ತು ಕಷ್ಟಕರ ಸಂದರ್ಭಗಳ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ‘ಶರಾರತ್’ ಹಾಡಿನ ಚಿತ್ರೀಕರಣದ ಸಮಯದಲ್ಲಿ ಋತುಚಕ್ರದಲ್ಲಿದ್ದೆ ಎಂದು ಅವರು…

Read More

ಮದುವೆ ಮನೆಗೆ ಬಂದು ವೇದಿಕೆಯಲ್ಲಿದ್ದ ವಧುವಿನ ಹೊಟ್ಟೆಗೆ ಗುಂಡು ಹಾರಿಸಿದ ಮಾಜಿ ಪ್ರಿಯಕರ – Kannada News | Bihar: Wedding Celebration Turns Violent as Bride Shot During Ceremony

ಬಕ್ಸಾರ್, ಫೆಬ್ರವರಿ 25: ಮದುವೆ(Marriage) ಮನೆಗೆ ಬಂದು ವೇದಿಕೆಯಲ್ಲಿದ್ದ ಮಾಜಿ ಪ್ರೇಯಸಿಯ ಹೊಟ್ಟೆಗೆ ವ್ಯಕ್ತಿ ಗುಂಡು ಹಾರಿಸಿರುವ ಘಟನೆ ಬಿಹಾರದ ಬಕ್ಸಾರ್​​ನಲ್ಲಿ ನಡೆಯಲಿದೆ. ಗುಂಡು ಹಾರಿಸಿದಾಗ ಆರತಿ ಕುಮಾರಿ ವರನ ಜೊತೆಗೆ ವೇದಿಕೆಯಲ್ಲಿದ್ದರು. ವಧು-ವರರ ಪಕ್ಕದಲ್ಲಿ ಅವರ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಇದ್ದರು. ಆರತಿಯ ಸಂಬಂಧಿಕರೊಬ್ಬರು ವೇದಿಕೆಯಲ್ಲಿ ವರನ ಹಣೆಗೆ ಸಿಂಧೂರ ಹಚ್ಚುವ ಆಚರಣೆಯನ್ನು ಮಾಡುತ್ತಿದ್ದರು. ವೇದಿಕೆಯ ಮುಂದೆ ನಿಂತಿದ್ದ ಅತಿಥಿಗಳಲ್ಲಿ ಒಬ್ಬ ವ್ಯಕ್ತಿ ವಧುವಿನ ಮೇಲೆ ಗುಂಡು ಹಾರಿಸಿದ್ದಾನೆ. ಆರತಿಯ ಹೊಟ್ಟೆಗೆ ಗುಂಡು ತಗುಲಿತ್ತು,…

Read More

ಪರೀಕ್ಷೆ ಮುಗಿದ ಖುಷಿಯಲ್ಲಿ ಪಾರ್ಟಿ ಮಾಡಲು ಹೋಗಿ ಹೆಣವಾದ ಕಾಲೇಜು ವಿದ್ಯಾರ್ಥಿ

ನೊಯ್ಡಾ, ಏಪ್ರಿಲ್ 8: ಉತ್ತರ ಪ್ರದೇಶದ ನೊಯ್ಡಾದಲ್ಲಿ (Noida) ನೀರು ತುಂಬಿದ ಗುಂಡಿಯಲ್ಲಿ ಬಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಆತನ ಮೂವರು ಸ್ನೇಹಿತರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನನ್ನು ಗಾಜಿಯಾಬಾದ್‌ನ ಇಂದಿರಾಪುರಂ ನಿವಾಸಿ ಹರ್ಷಿತ್ ಭಟ್ ಎಂದು ಗುರುತಿಸಲಾಗಿದೆ. ನೊಯ್ಡಾದ ಅಮಿಟಿ ವಿಶ್ವವಿದ್ಯಾಲಯದ ನಾಲ್ವರು ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳ ನಂತರ ಪಾರ್ಟಿಗಾಗಿ ಸೂಪರ್‌ನೋವಾ ಬಳಿಯ ನಿರ್ಜನ ಜಾಗಕ್ಕೆ ಹೋಗಿದ್ದರು. ಆಗ ಜಮೀನಿನಲ್ಲಿ ಹರ್ಷಿತ್ ಸ್ನಾನ ಮಾಡಲು ನೀರು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 31ರ ದಿನಭವಿಷ್ಯ – Kannada News | January 31 Numerology Prediction: Birth Numbers 7,8,9– What Awaits You Today?

ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 31ರ ದಿನಭವಿಷ್ಯ ಮನ್ಯುಸೂಕ್ತದ ಶ್ರವಣ ಮಾಡುವುದರಿಂದ ನಕಾರಾತ್ಮಕ ಶಕ್ತಿಯಿಂದ ರಕ್ಷಣೆ ದೊರೆಯಲಿದೆ. ಒಂದು ಕೆಲಸವನ್ನು ಪೂರ್ಣ ಮಾಡುವುದಕ್ಕೆ ನಾಲ್ಕೈದು ಬಾರಿ ಪ್ರಯತ್ನ ಮಾಡಬೇಕು ಎಂಬ ಪರಿಸ್ಥಿತಿ ಉದ್ಭವ ಆಗುವುದಿಲ್ಲ. ಇನ್ನು ಸರ್ಕಾರದಿಂದ ಬರಬೇಕಾದ ಹಣ ಏನಾದರೂ ಬಾಕಿ ಇದ್ದಲ್ಲಿ ಅದು ಕೈ ಸೇರುವ ಸಾಧ್ಯತೆ ಇದೆ. ಯಾವುದಾದರೂ ಮುಖ್ಯ ಕೆಲಸದ ಸಲುವಾಗಿ ಪ್ರಯಾಣ ಮಾಡುತ್ತಾ ಇದ್ದೀರಿ ಅಂತಾದಲ್ಲಿ ಕಾರ್ತಿವೀರ್ಯಾರ್ಜುನನ ಸ್ಮರಣೆಯನ್ನು ಸಹ ಮಾಡಿಕೊಂಡು ಮುಂದುವರಿಯಿರಿ. ಜನ್ಮಸಂಖ್ಯೆ 7…

Read More

ಹಾಲಿವುಡ್​​ಗೆ ಪೈಪೋಟಿ ಕೊಡುತ್ತಿದೆ ಭಾರತದ ಈ ಕೋತಿ, ಆದಾಯ ಎಷ್ಟು ಗೊತ್ತೆ? – Kannada News | Bandar Apna Dost Youtube Chanel made 38 crore rs just from AI videos

ಸಾಮಾಜಿಕ ಜಾಲತಾಣದ (Social Media) ಈ ಜಮಾನಾನಲ್ಲಿ ಯಾವಾಗ ಯಾವುದು ವೈರಲ್ ಆಗುತ್ತದೆ, ಯಾವ ರೀತಿಯ ಕಂಟೆಂಟ್ ಜನರಿಗೆ ಇಷ್ಟವಾಗುತ್ತದೆ ಎಂದು ಊಹಿಸುವುದೇ ಕಷ್ಟ. ಭಾರತದ ಕೋತಿಯೊಂದು ವಿಶ್ವಮಟ್ಟದಲ್ಲಿ ಟಾಪ್ ಕಂಟೆಂಟ್ ಆಗಿ ಮಿಂಚಿದೆ ಮಾತ್ರವಲ್ಲದೆ ಕೆಲವೇ ತಿಂಗಳುಗಳಲ್ಲಿ 38 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಕೇವಲ ಯೂಟ್ಯೂಬ್ ಒಂದರಿಂದಲೇ ಗಳಿಸಿದೆ. ಆಶ್ಚರ್ಯ ಎನಿಸಿದರೂ ಸಹ ಇದು ನಿಜ. ವಿಶ್ವದಾದ್ಯಂತ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಎಐ ವಿಡಿಯೋಗಳಲ್ಲಿ ಭಾರತದ ಕೋತಿ ಸ್ಥಾನ ಗಳಿಸಿದೆ. ‘ಬಂದರ್ ಅಪ್ನ ದೋಸ್ತ್’…

Read More

ದಾನ-ಧರ್ಮಕ್ಕೆ ಇಂದು ಸುವರ್ಣಾವಕಾಶ! ಚೈತ್ರ ಪೌರ್ಣಮಿಯ ಪುಣ್ಯ ಸ್ನಾನ ಮತ್ತು ಮಂತ್ರ ಜಪದ ವಿಶೇಷ ಫಲ

ಬೆಂಗಳೂರು, ಏ.1: ಚೈತ್ರ ಪೌರ್ಣಮಿ ಹಿಂದೂ ಧರ್ಮದಲ್ಲಿ ಅತ್ಯಂತ ಮಹತ್ವದ ಪರ್ವ ದಿನಗಳಲ್ಲಿ ಒಂದಾಗಿದೆ. ಇದನ್ನು ದವನದ ಹುಣ್ಣಿಮೆ ಎಂದೂ ಕರೆಯಲಾಗುತ್ತದೆ. ವರ್ಷದ ಪ್ರಥಮ ಮಾಸವಾದ ಚೈತ್ರ ಮಾಸದಲ್ಲಿ ಬರುವ ಈ ಮೊದಲ ಪೂರ್ಣಿಮೆಗೆ ವಿಶೇಷ ಪ್ರಾಮುಖ್ಯತೆ ಇದೆ. ಈ ದಿನ ಭಗವಾನ್ ವಿಷ್ಣು ಮತ್ತು ಕರ್ಮಗಳ ಲೆಕ್ಕ ಇಡುವ ಚಿತ್ರಗುಪ್ತನನ್ನು ಪೂಜಿಸಲಾಗುತ್ತದೆ. ಪವಿತ್ರ ಸ್ನಾನ ಮಾಡಿ, ವಿಷ್ಣು ಸಹಸ್ರನಾಮ ಜಪಿಸುವುದು ಅಥವಾ “ಓಂ ನಮೋ ಭಗವತೇ ವಾಸುದೇವಾಯ” ಮಂತ್ರ ಪಠಿಸುವುದು ಶ್ರೇಷ್ಠ. ಅನ್ನದಾನ, ವಸ್ತ್ರದಾನ ಮಾಡುವುದರಿಂದ…

Read More

Chandra Grahan: ಚಂದ್ರಗ್ರಹಣದ ವೇಳೆ ಅಂತ್ಯಕ್ರಿಯೆ ನಡೆಸಬಹುದೇ? ಶಾಸ್ತ್ರಗಳು ಹೇಳುವುದೇನು? – Kannada News | Chandra Grahan and Sutak: Can Last Rites Be Performed During Eclipse?

ಜ್ಯೋತಿಷ್ಯ ಹಾಗೂ ಧಾರ್ಮಿಕ ನಂಬಿಕೆಗಳ ಪ್ರಕಾರ ಗ್ರಹಣ ಮತ್ತು ಅದರ ಸೂತಕ ಅವಧಿಯನ್ನು ಅಶುಭ ಸಮಯವೆಂದು ಪರಿಗಣಿಸಲಾಗುತ್ತದೆ. ಗ್ರಹಣದ ಸಮಯದಲ್ಲಿ ಪ್ರಕೃತಿಯಲ್ಲಿ ಸೂಕ್ಷ್ಮ ಶಕ್ತಿಗಳ ಚಲನವಲನ ಹೆಚ್ಚುತ್ತದೆ ಮತ್ತು ವಾತಾವರಣದಲ್ಲಿ ನಕಾರಾತ್ಮಕತೆ ಉಂಟಾಗುತ್ತದೆ ಎಂಬ ನಂಬಿಕೆ ಇದೆ. ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 3ರಂದು ಫಾಲ್ಗುಣ ಮಾಸದ ಹುಣ್ಣಿಮೆಯಂದು ಸಂಭವಿಸಲಿದೆ. ಈ ಚಂದ್ರಗ್ರಹಣವು ಸಿಂಹ ರಾಶಿ ಮತ್ತು ಪೂರ್ವ ಫಾಲ್ಗುಣಿ ನಕ್ಷತ್ರದಲ್ಲಿ ಸಂಭವಿಸಲಿದೆ ಎಂದು ಜ್ಯೋತಿಷ್ಯಶಾಸ್ತ್ರಜ್ಞರು ಹೇಳಿದ್ದಾರೆ. ಈ ಬಾರಿ ಚಂದ್ರಗ್ರಹಣವು ಭಾರತದಲ್ಲಿಯೂ ಗೋಚರಿಸುವುದರಿಂದ, ಅದರ ಸೂತಕ…

Read More

ಆಸ್ಪತ್ರೆಯಿಂದಲೇ ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ – Kannada News | CM Siddaramaiah Gives Minister D Sudhakar health update after met kims hospital Doctors

ಬೆಂಗಳೂರು, (ಏಪ್ರಿಲ್ 25): ಯೋಜನೆ ಮತ್ತು ಸಾಂಖಿತ ಇಲಾಖೆ ಸಚಿವ ಡಿ ಸುಧಾಕರ್ (Minister D Sudhakar) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸದ್ಯ ಬೆಂಗಳೂರಿನ  (Bengaluru) ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಸುಧಾಕರ್ ಅವರ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)  ಅವರು ಇಂದು ಏಪ್ರಿಲ್ 25) ಕಿಮ್ಸ್ ಆಸ್ಪತ್ರಗೆ ಭೇಟಿ ನೀಡಿ ಸುಧಾಕರ್ ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಡಿ.ಸುಧಾಕರ್…

Read More