Headlines

Video: ಬಂದೂಕು, ದೊಣ್ಣೆ ಹಿಡಿದು ಮನೆಗೆ ನುಗ್ಗಿದ ಮುಸುಕುಧಾರಿಗಳು

ಬಲೋತ್ರಾ, ಏಪ್ರಿಲ್ 02: ಕೆಲವು ಮುಸುಕುಧಾರಿಗಳು ಬಂದೂಕು, ದೊಣ್ಣೆಗಳನ್ನು ಹಿಡಿದು ಮನೆಯೊಂದಕ್ಕೆ ನುಗ್ಗಿರುವ ಘಟನೆ ರಾಜಸ್ಥಾನದ ಬಲೋತ್ರಾದಲ್ಲಿ ನಡೆದಿದೆ. ದುಷ್ಕರ್ಮಿಗಳನ್ನು ಇಬ್ಬರು ಯುವಕರು ಎದುರಿಸಿದ್ದಾರೆ, ಅವರನ್ನು ಓಡಿಸಿದ್ದಲ್ಲದೆ ಬೆನ್ನಟ್ಟಿದ್ದಾರೆ. ಆದರೆ ಇನ್ನೊಂದು ಬದಿಯಲ್ಲಿ ಮನೆಯಲ್ಲಿರುವ ಹೆಣ್ಣುಮಕ್ಕಳು ಭಯದಿಂದ ಅಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ, ಆರೋಪಿಗಳನ್ನು ಯಾರು ಎಂದು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

11 ಓವರ್​ಗಳ ಪಂದ್ಯ: ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹದಿಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿವೆ. ಗುವಾಹಟಿಯ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್​ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಬ್ಯಾಟ್ ಮಾಡಲಿದೆ. ಮಳೆಯ ಕಾರಣ ತಡವಾಗಿ ಆರಂಭವಾಗಿರುವ ಈ ಪಂದ್ಯದಿಂದ ಒಟ್ಟು 18 ಓವರ್​ಗಳನ್ನು ಓವರ್ ಕಡಿತ ಮಾಡಲಾಗಿದೆ. ಅದರಂತೆ ಪ್ರತಿ ಇನಿಂಗ್ಸ್​ನಲ್ಲಿ 11…

Read More

ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ – Kannada News | Bengaluru PG Cylinder Blast: One death, Three Injured

ಬೆಂಗಳೂರು, ಡಿಸೆಂಬರ್​ 29: ಪಿಜಿಯಲ್ಲಿ ಸಿಲಿಂಡರ್​ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಗರದ ಕುಂದಲಹಳ್ಳಿ ಕಾಲೋನಿಯ ಪಿಜಿಯೊಂದರಲ್ಲಿ ದುರ್ಘಟನೆ ನಡೆದಿದೆ. ಅರವಿಂದ್(23) ಮೃತ ಯುವಕ. ವೆಂಕಟೇಶ್ ಎಂಬುವವರು ಗಂಭೀರಗೊಂಡಿದ್ದು, ದೇವಿ, ವಿಶಾಲ್​​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆಚ್ಎಎಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

Horoscope Today 22 February​: ಇಂದು ಈ ರಾಶಿಯವರಿಂದ ಆಸ್ತಿ ವಿಚಾರದಲ್ಲಿ ಕಲಹ ಉಂಟಾಗಬಹುದು! – Kannada News | Daily Horoscope for February​ 22nd 20​26: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 22, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ,ಪಂಚಮಿಯ ಈ ದಿನ, ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೇಷ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಗೆ ಅನ್ವಯಿಸುವ ಗ್ರಹಗಳ ಶುಭ ಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇಷ ರಾಶಿಯವರಿಗೆ ಪ್ರಯತ್ನಕ್ಕೆ…

Read More

ಧನಿಷ್ಠಾ ನಕ್ಷತ್ರದಲ್ಲಿ ಸಂಚರಿಸುವ ಸೂರ್ಯನಿಂದ ಯಾವ ರಾಶಿಗಳ ಅನಿಷ್ಟ ದೂರ? – Kannada News | Dhanishta Nakshatra Sun Transit: Which Rashis Face Fortune, Which Need Caution?

ಸೂರ್ಯನು‌ ಎಲ್ಲ ಗ್ರಹಗಳಿಗೂ ಮೂಲ. ಎಲ್ಲ ಬೆಳಕಿಗೂ ಮೂಲ. ಅಷ್ಟೇ ಅಲ್ಲ ಮನುಷ್ಯನಿಗೆ ಆತ್ಮಬಲ, ಆತ್ಮವಿಶ್ವಾಸ ಚೆನ್ನಾಗಿರಬೇಕಾದರೆ ಸೂರ್ಯನ ಅನುಗ್ರಹವಿಲ್ಲದೇ ಸಾಧ್ಯವಾಗದು. ಯಾರ ಬಳಿ ಎಂತಹ ಸಂಪತ್ತಿದ್ದರೂ ಅದನ್ನು ನಿರ್ವಹಣೆ ಮಾಡುವ ಆತ್ಮವಿಶ್ವಾಸ ಅವರಲ್ಲಿ ಇಲ್ಲವಾದರೆ ಪ್ರಯೋಜನವಾಗದು. ಹಾಗಾಗಿ ಸೂರ್ಯ ಗತಿ ಮುಖ್ಯ. ​ಸೂರ್ಯನು ಮಕರ ರಾಶಿಯ ಧನಿಷ್ಠ ನಕ್ಷತ್ರದಲ್ಲಿ ಫೆಬ್ರವರಿ ಆರರಿಂದ ಹತ್ತೊಂಬತ್ತರವರೆಗೆ ಸಂಚರಿಸುವನು. ಮಂಗಳನ ಅಧಿಪತ್ಯವಿರುವ ಈ ಧನಿಷ್ಠಾ ನಕ್ಷತ್ರವು ಸೂರ್ಯನ ತೇಜಸ್ಸಿನೊಂದಿಗೆ ಸೇರಿ ಮಿಶ್ರ ಫಲಗಳನ್ನು ನೀಡುತ್ತದೆ. ವಿವಿಧ ರಾಶಿಗಳ ಮೇಲೆ ಇದರ…

Read More

ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!

ಚಿಕ್ಕಬಳ್ಳಾಪುರ, ಮೇ 11: ಅನಿಲ್ ಎಂಬ ರೈತರ ಚಿಕ್ಕಬಳ್ಳಾಪುರ ಜಿಲ್ಲೆಯ ಅಡ್ಡಗಲ್ ಗ್ರಾಮದಲ್ಲಿ ಸೇಬು ಬೆಳೆದು ಯಶಸ್ಸಿನ ಕಥೆ ಬರೆದಿದ್ದಾರೆ. ಸಾಮಾನ್ಯವಾಗಿ ತಂಪಾದ ವಾತಾವರಣದಲ್ಲಿ ಬೆಳೆಯುವ ಸೇಬನ್ನು, ಬಿಸಿಲಿನ ವಾತಾವರಣವಿರುವ ಚಿಕ್ಕಬಳ್ಳಾಪುರದಲ್ಲಿ ಬೆಳೆಸುವುದು ದೊಡ್ಡ ಸವಾಲಾಗಿತ್ತು. ಆರಂಭದಲ್ಲಿ ಸಾಂಪ್ರದಾಯಿಕ ಬೆಳೆಗಳನ್ನು ಬೆಳೆಯುತ್ತಿದ್ದ ಅನಿಲ್ ಅವರು, ಹೊಸ ಪ್ರಯತ್ನವಾಗಿ ಸೇಬು ಕೃಷಿಯತ್ತ ಆಸಕ್ತಿ ವಹಿಸಿದರು. ಗುಬ್ಬಿಯ ಶೇಷಣ್ಣ ಅವರ ಮಾರ್ಗದರ್ಶನ ಪಡೆದ ಅನಿಲ್, ಅವರ ಸಲಹೆಯಂತೆ ಸಸಿಗಳನ್ನು ನೆಟ್ಟರು. ಇದು ಅವರ ಮೊದಲ ಬೆಳೆಯಾಗಿದ್ದು, ಒಂದು ಎಕರೆಯಲ್ಲಿ ಸುಮಾರು…

Read More

ಬಿಬಿಎಂಪಿ ಹಗರಣಗಳ ತನಿಖೆಗೆ ಆರ್. ಅಶೋಕ್ ಆಗ್ರಹ: ಸಚಿವ ಕೃಷ್ಣಭೈರೇಗೌಡ ವಿರುದ್ಧ ವಿಪಕ್ಷ ನಾಯಕನ ತೀವ್ರ ವಾಗ್ದಾಳಿ! – Kannada News | R Ashoka Slams Minister Krishna Byre Gowda Over BBMP Corruption Scandals

ಸಚಿವ ಕೃಷ್ಣಭೈರೇಗೌಡ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ! ಬೆಂಗಳೂರು, ಜುಲೈ 01: ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ (Krishna Byre Gowda) ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾಯಿಗಳ ಸಂತಾನಹರಣ ಮತ್ತು ಸಸಿ ನೆಡುವ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದ್ದು, ಸ್ವತಃ ಸಚಿವರೇ ಸರ್ಕಾರದ ಲೂಟಿಯನ್ನು ಬಯಲು ಮಾಡಿದ್ದಾರೆ…

Read More

Bihar Politics: ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಮುಂದಿನ ವಾರ ರಾಜೀನಾಮೆ ಸಾಧ್ಯತೆ, ಸಾಮ್ರಾಟ್ ಚೌಧರಿ ನೂತನ ಸಿಎಂ?

ಪಾಟ್ನಾ, ಏಪ್ರಿಲ್ 09: ಬಿಹಾರದ ರಾಜಕೀಯ ಇತಿಹಾಸದಲ್ಲಿ ಒಂದು ಸುದೀರ್ಘ ಮತ್ತು ಪ್ರಭಾವಶಾಲಿ ಅಧ್ಯಾಯ ಈಗ ಅಂತ್ಯದತ್ತ ಸಾಗುತ್ತಿದೆ. ಕಳೆದ ಎರಡು ದಶಕಗಳಿಂದ ಬಿಹಾರ ರಾಜಕಾರಣದಲ್ಲಿ ಆಳವಾಗಿ ಬೇರೂರಿದ್ದ  ನಿತೀಶ್ ಕುಮಾರ್(Nitish Kumar), ಈಗ ಪಾಟ್ನಾದಿಂದ ದೆಹಲಿಯ ರಾಜಕೀಯ ಅಂಗಳಕ್ಕೆ ತಮ್ಮ ಪಯಣ ಬೆಳೆಸಿದ್ದಾರೆ. ನಿತೀಶ್ ಯುಗಾಂತ್ಯ: ಬಿಹಾರದ ಚಾಣಕ್ಯನ ದೆಹಲಿ ಪಯಣ ಬಿಹಾರ ರಾಜಕೀಯದಲ್ಲಿ ‘ಸುಶಾಸನ್ ಬಾಬು’ ಎಂದೇ ಖ್ಯಾತರಾದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರ ಎರಡು ದಶಕಗಳ ಮುಖ್ಯಮಂತ್ರಿ ಪರ್ವ ಮುಕ್ತಾಯವಾಗುತ್ತಿದೆ. ರಾಜ್ಯ…

Read More

ಡೀಸಲ್ ಮತ್ತು ಜೆಟ್ ಇಂಧನದ ಮೇಲಿನ ರಫ್ತು ಸುಂಕ ಹೆಚ್ಚಳ; ಪೆಟ್ರೋಲ್ ರೀಟೇಲ್ ಬೆಲೆ ಮೇಲೆ ಪರಿಣಾಮ ಬೀರುತ್ತಾ? – Kannada News | India Hikes Diesel, ATF Export Duty: No Impact on Domestic Fuel Prices

ನವದೆಹಲಿ, ಜೂನ್ 16: ಕೇಂದ್ರ ಸರ್ಕಾರವು ಡೀಸೆಲ್ ಮತ್ತು ವಿಮಾನ ಇಂಧನ (ATF) ರಫ್ತುಗಳ ಮೇಲಿನ ಸುಂಕವನ್ನು (Export Duty) ಹೆಚ್ಚಿಸಿದೆ. ಆದರೆ ಪೆಟ್ರೋಲ್ ಮೇಲಿನ ರಫ್ತು ಸುಂಕದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಡೀಸೆಲ್ ರಫ್ತು ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು (SAED) 50 ಪೈಸೆ ಏರಿಸಲಾಗಿದೆ. ಪ್ರತಿ ಲೀಟರ್‌ಗೆ 13.5 ರೂನಿಂದ 14 ರೂಗೆ ಹೆಚ್ಚಿಸಲಾಗಿದೆ . ವಿಮಾನ ಇಂಧನದ ರಫ್ತು ಸುಂಕವನ್ನು ಪ್ರತಿ ಲೀಟರ್‌ಗೆ 3 ರೂ ಹೆಚ್ಚಿಸಲಾಗಿದೆ. 9.5 ರೂನಿಂ 12.5…

Read More

ಸರಳತೆಯನ್ನೇ ಉಸಿರಾಗಿಸಿಕೊಂಡಿದ್ದ ಗಾಯಕಿ ಎಸ್​. ಜಾನಕಿ ಆಸ್ತಿ ಎಷ್ಟು ಕೋಟಿ? – Kannada News | S Janaki Rs 537 Cr Net Worth: Singer Simple Life Amidst Fame and Spiritual Journey

ಇಂದಿನ ಗ್ಲಾಮರ್ ಜಗತ್ತಿನಲ್ಲಿ ಒಂದು ಸಿನಿಮಾ ಹಿಟ್ ಆದರೆ ಸಾಕು, ನಟ-ನಟಿಯರು, ಗಾಯಕರ ಹಮ್ಮು ಬಿಮ್ಮೇ ಬದಲಾಗಿಬಿಡುತ್ತದೆ. ಅವರ ಮಾತಿನ ಶೈಲಿ ಬದಲಾಗುತ್ತದೆ, ಗ್ಯಾರೇಜ್‌ಗೆ ಕೋಟಿ ಬೆಲೆಯ ದುಬಾರಿ ಕಾರುಗಳು ಬಂದು ನಿಲ್ಲುತ್ತವೆ. ಆದರೆ, ತಮ್ಮ ಮಧುರ ಧ್ವನಿಯಿಂದಲೇ ಜಗತ್ತನ್ನೇ ಗೆದ್ದು, ನೂರಾರು ಕೋಟಿ ಆಸ್ತಿಯ ಒಡತಿಯಾಗಿದ್ದರೂ ಎಸ್. ಜಾನಕಿ ಅವರು ಎಂದಾದರೂ ಹಮ್ಮು-ಬಿಮ್ಮಿನಿಂದ ನಡೆದುಕೊಂಡಿದ್ದನ್ನು ನೋಡಿದ್ದೀರಾ? ದಶಕಗಳ ಕಾಲ ಚಿತ್ರರಂಗವನ್ನು ಆಳಿದರೂ, ಅವರು ಯಾವಾಗಲೂ ಒಂದು ಸಾಧಾರಣ ಸೀರೆಯುಟ್ಟು ಸರಳ ಜೀವನ ನಡೆಸಿದರು. ಅವರ ಆಸ್ತಿ…

Read More