Headlines

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು: ಅಣ್ಣನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ತಂಗಿ – Kannada News | Ballari: Life Convict Dies in Hospital; Sister Raises Doubts Over Death

ಆಸ್ಪತ್ರೆಯಲ್ಲಿ ಕೈದಿ ಸಾವು (ಎಐ ಚಿತ್ರ)Image Credit source: tv9 kannada ಬಳ್ಳಾರಿ, ಮೇ 07: ನಗರದ ಬಿಮ್ಸ್ ಆಸ್ಪತ್ರೆಯಲ್ಲಿ (BIMS Hospital) ಚಿಕಿತ್ಸೆ ಪಡೆಯುತ್ತಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಮೃತಪಟ್ಟಿದ್ದು (Prisoner Death), ಸಾವಿನ ಹಿಂದೆ ಜೈಲು ಸಿಬ್ಬಂದಿ ಹಾಗೂ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂಕನಾಳು ಗ್ರಾಮದ ನಿವಾಸಿ ಹನುಮಂತು (25) ಮೃತಪಟ್ಟ ದುರ್ದೈವಿ. ಅಣ್ಣ ಸಾವಿಗೆ ನ್ಯಾಯಬೇಕೆಂದು ತಂಗಿ ಮರಿಯಮ್ಮ…

Read More

Vastu Shastra: ಬೇರೆಯವರ ಬಟ್ಟೆಗಳನ್ನು ಧರಿಸುವ ಅಭ್ಯಾಸ ನಿಮಗಿದ್ಯಾ? ವಾಸ್ತು ಎಚ್ಚರಿಕೆ ಇಲ್ಲಿದೆ – Kannada News | Vastu Shastra: Why Wearing Others’ Clothes Can Impact Your Energy and Well being

ಇಂದಿನ ದಿನಗಳಲ್ಲಿ ಸ್ನೇಹಿತರ, ಒಡಹುಟ್ಟಿದವರ ಅಥವಾ ಸಂಬಂಧಿಕರ ಬಟ್ಟೆಗಳನ್ನು ಧರಿಸುವುದು ಅತ್ಯಂತ ಸಾಮಾನ್ಯವಾಗಿದೆ. ಕೆಲವೊಮ್ಮೆ ಅನುಕೂಲಕ್ಕಾಗಿ ಅಥವಾ ಫ್ಯಾಷನ್‌ಗಾಗಿ ಬೇರೆಯವರ ಬಟ್ಟೆಗಳನ್ನು ಧರಿಸಿ ಸಂಭ್ರಮಿಸುತ್ತೇವೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ಬಟ್ಟೆಗಳು ಕೇವಲ ದೇಹವನ್ನು ಮುಚ್ಚುವ ಸಾಧನಗಳಲ್ಲ. ಅವು ವ್ಯಕ್ತಿಯ ಶಕ್ತಿ (Energy), ಆಲೋಚನೆ ಮತ್ತು ಜೀವನಶೈಲಿಯೊಂದಿಗೆ ನಿಕಟ ಸಂಬಂಧ ಹೊಂದಿರುತ್ತವೆ. ಆದ್ದರಿಂದ, ವಾಸ್ತು ನಿಯಮಗಳನ್ನು ತಿಳಿಯದೆ ಬೇರೆಯವರ ಬಟ್ಟೆಗಳನ್ನು ಧರಿಸುವುದು ಯಾವ ರೀತಿ ಪ್ರಭಾವ ಬೀರಬಹುದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಶಕ್ತಿಯ ಪ್ರಭಾವ ಮತ್ತು ವಾಸ್ತು…

Read More

ಅಬ್ಬಾ ಎಷ್ಟು ಅದ್ದೂರಿಯಾಗಿರುತ್ತೆ ನೋಡಿ ರಶ್ಮಿಕಾ ಮದುವೆ; ಸಿದ್ಧತೆಯ ವಿಡಿಯೋ ಲೀಕ್ – Kannada News | Rashmika Mandanna and Vijay Deverakonda’s Secret Udaipur Wedding: Leaked Prep Video!

ರಶ್ಮಿಕಾ ಮಂದಣ್ಣ (Rashmika Mandanna) ಅವರು ವಿಜಯ್ ದೇವರಕೊಂಡ ಜೊತೆ ರಾಜಸ್ಥಾನದ ಉದಯಪುರದಲ್ಲಿ ಮದುವೆ ಆಗುತ್ತಿದ್ದಾರೆ. ಈ ವಿಷಯದಲ್ಲಿ ಈ ಜೋಡಿ ಗುಟ್ಟು ಕಾಯ್ದುಕೊಳ್ಳುತ್ತಾ ಬರುತ್ತಿದೆ. ಈಗ ರಶ್ಮಿಕಾ ಮಂದಣ್ಣ ಅವರು ವಿವಾಹ ಆಗೋ ಹೋಟೆಲ್​ನ ಸಿದ್ಧತೆಯ ವಿಡಿಯೋ ಲೀಕ್ ಆಗಿದೆ. ಈ ವಿಡಿಯೋದಲ್ಲಿ ಮದುವೆ ಎಷ್ಟು ಅದ್ದೂರಿಯಾಗಿ ನೆರವೇರಲಿದೆ ಎಂಬುದು ಸ್ಪಷ್ಟವಾಗಿ ಕಾಣಿಸುತ್ತಿದೆ. ತುಂಬಾನೇ ಖಾಸಗಿಯಾಗಿ ಈ ವಿವಾಹ ನಡೆಯಲಿದೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಪರಿಚಯ ಆಗಿ ಹಲವು ವರ್ಷಗಳು ಕಳೆದಿವೆ. ‘ಗೀತ…

Read More

ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ – Kannada News | Free Biryani, Saree Draw Crowd Rush in Tekal Village of Kolar’s Malur

ಕೋಲಾರ, ಏಪ್ರಿಲ್​​ 16: ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ನಡೆದ ನೂತನ ಐಟಿಐ ಕಾಲೇಜು ಕಟ್ಟಡ ಲೋಕಾರ್ಪಣೆ ಹಾಗೂ ಕಟ್ಟಡ ಕಾರ್ಮಿಕರ ವಸತಿ ಶಾಲೆಯ ಗುದ್ದಲಿ ಪೂಜೆ ವೇಳೆ ಚಿಕನ್ ಬಿರಿಯಾನಿ ಮತ್ತು ಸೀರೆಗಾಗಿ ಜನ ಮುಗಿಬಿದ್ದ ಪ್ರಸಂಗ ನಡೆದಿದೆ. ಒಬ್ಬರ ಮೇಲೊಬ್ಬರು ಬಿದ್ದು ನೂಕುನುಗ್ಗಲು ಉಂಟಾದ ಕಾರಣ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಡಬೇಕಾಯಿತು. ಶಾಸಕ ನಂಜೇಗೌಡ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, MLC ಅನಿಲ್ ಕುಮಾರ್ ಭಾಗಿಯಾಗಿದ್ದರು. ಮತ್ತಷ್ಟು ವಿಡಿಯೋ…

Read More

Video: ಕೆಳಗೆ ನೀರು, ಮೇಲೆ ಆಕಾಶ, ತುತ್ತ ತುದಿಯಲ್ಲಿ ನಿಂತೇ ಬಿಡ್ತು ರೋಲರ್ ಕೋಸ್ಟರ್, ಜೀವ ಕೈಯಲ್ಲಿ ಹಿಡಿದು ಕುಳಿತ ಜನ

ಟೆಕ್ಸಾಸ್, ಮೇ 29: ಅಮೆರಿಕದ ಟೆಕ್ಸಾಸ್​ನಲ್ಲಿ ರೋಲರ್ ಕೋಸ್ಟರ್ ತುತ್ತ ತುದಿ ತಲುಪುತ್ತಿದ್ದಂತೆ ಕೆಟ್ಟು ನಿಂತೇ ಬಿಟ್ಟಿತ್ತು. ಪರಿಣಾಮವಾಗಿ, ರೈಡ್‌ನಲ್ಲಿದ್ದ ಎಂಟು ಮಂದಿ ಪ್ರವಾಸಿಗರು ನೆಲದಿಂದ ಹಲವು ಮಹಡಿಗಳ ಎತ್ತರದಲ್ಲಿ, ನಡು ಆಕಾಶದಲ್ಲಿ ತಲೆಕೆಳಗಾಗಿ ತೂಗಾಡುವಂತಾಯಿತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಭೀಕರ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದರು.ಅಷ್ಟು ಎತ್ತರದಲ್ಲಿದ್ದ ಪ್ರವಾಸಿಗರನ್ನು ತಲುಪಲು ಅಗ್ನಿಶಾಮಕ ದಳದವರು ಅತ್ಯಂತ ಉದ್ದವಾದ ಏಣಿಯಿರುವ ಟ್ರಕ್ ಅನ್ನು ಬಳಸಿದರು. ಏಣಿಯ ತುದಿಯಲ್ಲಿದ್ದ ಬಾಸ್ಕೆಟ್ ಮೂಲಕ ಸಿಬ್ಬಂದಿ ಪ್ರತಿಯೊಬ್ಬ ಸವಾರನನ್ನು…

Read More

ರೋಹಿತ್, ಕೊಹ್ಲಿಯ ಶತಕಗಳ ಅಬ್ಬರ; ಬಿಸಿಸಿಐ ವಿರುದ್ಧ ಸಿಡಿದೆದ್ದ ಅಭಿಮಾನಿಗಳು – Kannada News | BCCI Blasted: No Live Stream for Rohit Kohli Vijay Hazare Centuries; Fan Anger

ಭಾರತೀಯ ದೇಶೀಯ ಕ್ರಿಕೆಟ್‌ನ ಅತಿದೊಡ್ಡ ಏಕದಿನ ಪಂದ್ಯಾವಳಿ ವಿಜಯ್ ಹಜಾರೆ ಟ್ರೋಫಿ (Vijay Hazare Trophy) ಡಿಸೆಂಬರ್ 24 ರಿಂದ ಪ್ರಾರಂಭವಾಗಿದೆ. ಈ ಆವೃತ್ತಿಯ ದೊಡ್ಡ ಹೈಲೈಟ್ ಎಂದರೆ ಟೀಂ ಇಂಡಿಯಾದ ಇಬ್ಬರು ದಂತಕಥೆಯ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಬಹಳ ಸಮಯದ ನಂತರ ಈ ಟೂರ್ನಿಯಲ್ಲಿ ಆಡಿದರು. ಈ ಇಬ್ಬರೂ ಸ್ಟಾರ್ ಆಟಗಾರರು ಮೊದಲ ಸುತ್ತಿನಲ್ಲಿ ತಮ್ಮ ರಾಜ್ಯ ತಂಡಗಳಾದ ಮುಂಬೈ ಮತ್ತು ದೆಹಲಿ ಪರ ಅದ್ಭುತ…

Read More

ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಸಿಹಿ ಸುದ್ದಿ: ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿ ವಯೋಮಿತಿ ಸಡಿಲಿಕೆ! – Kannada News | Big Relief for Job Aspirants: Karnataka Government Approves Age Relaxation for Civil Services Recruitment

ಬೆಂಗಳೂರು, ಜನವರಿ 23: ಕರ್ನಾಟಕ ಸಚಿವ ಸಂಪುಟವು ರಾಜ್ಯದ ಸಿವಿಲ್ ಸೇವಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಹತ್ವದ ಕೊಡುಗೆ ನೀಡಿದೆ. ವಯೋಮಿತಿ ಸಡಿಲಿಕೆಗೆ ಅನುಮೋದನೆ ನೀಡಿದೆ. ಈ ನಿರ್ಧಾರದ ಮೂಲಕ, ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಐದು ವರ್ಷಗಳ ಹೆಚ್ಚುವರಿ ವಯೋಮಿತಿ ಸೌಲಭ್ಯವನ್ನು ನೀಡಲಾಗಿದೆ. ಇದು ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಲಿದೆ. ಈ ಹಿಂದೆ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳ ವಯೋಮಿತಿ ಇದ್ದು, ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ವರ್ಗದ ಅಭ್ಯರ್ಥಿಗಳಿಗೆ 38…

Read More

ಪ್ರಧಾನಿ ಮೋದಿ ಸಂಚರಿಸೋ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ವ್ಯಕ್ತಿ ಪೊಲೀಸ್ ವಶಕ್ಕೆ – Kannada News | Security Alert in Bengaluru: Gelatin Sticks Found Near PM Modi’s Route in Kaggalipura; One Suspect Detained

ಬೆಂಗಳೂರು, ಮೇ 10: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆತಂಕಕಾರಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯದ ಕಗ್ಗಲಿಪುರ ಗ್ರಾಮದ ತಾತಗುಣಿ ಬಳಿ, ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಪ್ರಧಾನಮಂತ್ರಿಯವರ ಆರ್ಟ್ ಆಫ್ ಲಿವಿಂಗ್ ಆಶ್ರಮ ಭೇಟಿಯ ಮಾರ್ಗದಲ್ಲಿ ಈ ಜಿಲೆಟಿನ್ ಕಡ್ಡಿಗಳು ದೊರೆತಿವೆ. ಈ ಸಂಬಂಧ ಓರ್ವ ಶಂಕಿತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು ನಗರ…

Read More

ಟೀಮ್ ಇಂಡಿಯಾ ಪಾಲಿಗೆ ಯಾರು ಗೆಲ್ಲಬೇಕು? ಯಾರು ಸೋಲಬೇಕು? – Kannada News | Who should be win and who should be loss for Team India?

T20 World Cup 2026: ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಸ್ಥಿತಿ ಪ್ರಸ್ತುತ ನಿರ್ಣಾಯಕ ಹಂತದಲ್ಲಿದೆ. ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ ಸೋತ ನಂತರ, ಸೆಮಿಫೈನಲ್‌ಗೇರಲು ಭಾರತಕ್ಕೆ ಮುಂದಿನ ಪಂದ್ಯಗಳು ಅತ್ಯಂತ ಮುಖ್ಯವಾಗಿವೆ. ಅದರಂತೆ ಝಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಗೆಲ್ಲಲೇಬೇಕು. ಈ ಗೆಲುವುಗಳ ಹೊರತಾಗಿಯೂ ಭಾರತ ತಂಡ ನೇರವಾಗಿ ಸೆಮಿಫೈನಲ್​ಗೇರುತ್ತೆ ಎಂದೇಳಲಾಗುವುದಿಲ್ಲ. ಏಕೆಂದರೆ ಸೆಮಿಫೈನಲ್ ರೇಸ್​ನಲ್ಲಿ ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳಿವೆ. ಹೀಗಾಗಿ ಈ ಮೂರು…

Read More

‘ಟಾಕ್ಸಿಕ್​​’ಗೆ ಸೆಡ್ಡು ಹೊಡೆಯಲು ದೊಡ್ಡ ತಂತ್ರ ರೂಪಿಸಿದ ‘ಧುರಂಧರ್’ ನಿರ್ದೇಶಕ – Kannada News | Toxic vs Dhurandhar 2: Yash Film Faces Box Office Clash, Kannada Release Strategy

ಮಾರ್ಚ್ 19ರಂದು ಕನ್ನಡದ ‘ಟಾಕ್ಸಿಕ್’ (Toxic Movie) ಹಾಗೂ ಹಿಂದಿಯ ‘ಧುರಂಧರ್ 2’ ಮಧ್ಯೆ ಬಾಕ್ಸ್ ಆಫೀಸ್ ಕ್ಲ್ಯಾಶ್ ಏರ್ಪಡುತ್ತಿದೆ. ‘ಧುರಂಧರ್’ ಸಿನಿಮಾ ಈಗಾಗಲೇ ತನ್ನನ್ನು ತಾನು ಸಾಬೀತು ಮಾಡಿಕೊಂಡಿದೆ. ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ಬಾಚಿಕೊಂಡಿದೆ. ಹೀಗಾಗಿ, ‘ಧುರಂಧರ್ 2’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಇನ್ನು, ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ಸಿಕ್ಕಿರೋ ಹೈಪ್ ಕಡಿಮೆ ಏನು ಇಲ್ಲ. ಈ ಎಲ್ಲಾ ಕಾರಣದಿಂದ ಎರಡೂ ಸಿನಿಮಾಗಳಲ್ಲಿ ಯಾವುದು ಗೆಲ್ಲುತ್ತದೆ ಎಂಬ ಕುತೂಹಲ ಮೂಡಿದೆ. ಈಗ…

Read More